Sandeep

Imposing vegetarianism TMC slams west Bengal BJp government

West Bengal: ಬಂಗಾಳದಲ್ಲಿ ಬಿಸಿಯೂಟದಿಂದ ಮೊಟ್ಟೆ ಔಟ್, ಪನೀರ್ ಇನ್?: ಡೆರೆಕ್ ಒಬ್ರಿಯಾನ್ ಆರೋಪಕ್ಕೆ ಸ್ಪಷ್ಟನೆ ನೀಡಿದ ಇಸ್ಕಾನ್ ಸಂಸ್ಥೆ!

ಕೋಲ್ಕತಾ: ಪಶ್ಚಿಮ ಬಂಗಾಳದ (West Bengal) ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಊಟದ ಮೆನುವಿನಿಂದ ಮೊಟ್ಟೆಯನ್ನು ತೆಗೆದುಹಾಕಲಾಗುತ್ತದೆ ಎಂಬ ವದಂತಿಗಳು ಇಡೀ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿವೆ. ಈ ವರದಿಗಳ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ (TMC) ರಾಜ್ಯಸಭಾ ನಾಯಕ ಡೆರೆಕ್ ಒಬ್ರಿಯಾನ್ ಅವರು ಬುಧವಾರ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಹೊಸ ಸರ್ಕಾರವು ಶಾಲಾ ಮಕ್ಕಳ ಪೌಷ್ಟಿಕಾಂಶವನ್ನು ಕಸಿದುಕೊಳ್ಳುತ್ತಿದೆ ಮತ್ತು ಬಂಗಾಳದಲ್ಲಿ ಬಲವಂತವಾಗಿ ‘ಸಸ್ಯಾಹಾರವನ್ನು ಹೇರಲು’ ಯತ್ನಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇಸ್ಕಾನ್‌ ಸಂಸ್ಥೆಗೆ…

Read More
Kollywood rajinikanth 173 film titled announced Kamal Haasan Backs him

Rajinikanth: ರಜನೀಕಾಂತ್ 173ನೇ ಸಿನಿಮಾದ ಫಸ್ಟ್ ಲುಕ್ ರಿಲೀಸ್: ‘ಧರ್ಮನ್’ ಆಗಿ ಬಂದ ತಲೈವಾ

ನವದೆಹಲಿ: ಭಾರತೀಯ ಚಿತ್ರರಂಗದ ಸೂಪರ್‌ಸ್ಟಾರ್ ರಜನೀಕಾಂತ್ ತೆರೆಯ ಮೇಲೆ ಬರಲಿದ್ದಾರೆ ಎಂದರೆ ಅಲ್ಲಿ ಬೇರೆ ಯಾವುದೇ ಅಬ್ಬರದ ಪ್ರಚಾರದ ಅಗತ್ಯವಿರುವುದಿಲ್ಲ. ಅವರ ಒಂದು ನೆರಳು, ಸಹಿ ಶೈಲಿ ಹಾಗೂ ಹೆಸರು ಕೇಳಿದರೆ ಸಾಕು ಅಭಿಮಾನಿಗಳು ಹಬ್ಬದ ಮೂಡ್‌ಗೆ ಜಾರುತ್ತಾರೆ. ಇದೀಗ ರಜನೀಕಾಂತ್ (Rajinikanth) ಅವರ 173ನೇ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಲೋಕನಾಯಕ ಕಮಲ್ ಹಾಸನ್ ಅವರ ಒಡೆತನದ ‘ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್’ ಸಂಸ್ಥೆಯು ಈ ಬಹುನಿರೀಕ್ಷಿತ…

Read More
cyber crime bagalkot government employ gave 83 lakhs by scared of digital arrest

Cyber Crime: ಡಿಜಿಟಲ್ ಅರೆಸ್ಟ್ ನೆಪದಲ್ಲಿ ಲಕ್ಷ ಲಕ್ಷ ದೋಚಿದ ವಂಚಕರು

ಬಾಗಲಕೋಟೆ: ಅಮಾಯಕರನ್ನು ಹೆದರಿಸಿ ಆನ್‌ಲೈನ್ ಮೂಲಕವೇ ಕೋಟ್ಯಾಂತರ ರೂಪಾಯಿ ಲೂಟಿ ಮಾಡುವ ಅಂತರರಾಜ್ಯ ಸೈಬರ್ ವಂಚಕರ (Cyber Crime) ಜಾಲಕ್ಕೆ ಬಾಗಲಕೋಟೆಯ ಹಿರಿಯ ಸರ್ಕಾರಿ ನೌಕರರೊಬ್ಬರು ಬಲಿಯಾಗಿದ್ದಾರೆ. ಮುಂಬೈ ಪೊಲೀಸರ ಹೆಸರಿನಲ್ಲಿ ದಿನಗಟ್ಟಲೆ ‘ಡಿಜಿಟಲ್ ಅರೆಸ್ಟ್‌’ ಭೀತಿಯಲ್ಲಿಟ್ಟು, ಅವರ ಜೀವಮಾನದ ದುಡಿಮೆಯಾದ ಬರೋಬ್ಬರಿ 83.82 ಲಕ್ಷ ರೂಪಾಯಿಯನ್ನು ದೋಚಲಾಗಿದೆ. ಇಲ್ಲಿನ ಯುಕೆಪಿ (UKP) ಪುನರ್ವಸತಿ ವಿಭಾಗದ ಕಚೇರಿಯಲ್ಲಿ ಹಿರಿಯ ಟೈಪಿಸ್ಟ್ ಆಗಿ ಕೆಲಸ ಮಾಡುತ್ತಿರುವ 59 ವರ್ಷದ ಎಚ್.ವಿ. ಸುರೇಶ್ ರಾವ್ ಎಂಬುವವರೇ ಈ ಭೀಕರ ವಂಚನೆಗೆ…

Read More
Actor Yash went to america for toxic film business

Yash: ಹಾಲಿವುಡ್ ಅಂಗಣದಲ್ಲಿ ರಾಕಿ ಭಾಯ್ ಮಾಸ್ಟರ್ ಪ್ಲಾನ್: ‘ಟಾಕ್ಸಿಕ್’ ವರ್ಲ್ಡ್‌ವೈಡ್ ಬಿಸಿನೆಸ್‌ಗಾಗಿ ಯುಎಸ್‌ಗೆ ಹಾರಿದ ಯಶ್!

ಬೆಂಗಳೂರು: ಸ್ಯಾಂಡಲ್‌ವುಡ್ ಅಷ್ಟೇ ಅಲ್ಲದೆ ಇಡೀ ಜಾಗತಿಕ ಸಿನಿಮಾ ರಂಗವೇ ಕುತೂಹಲದಿಂದ ಎದುರುನೋಡುತ್ತಿರುವ ನಟ ಯಶ್, (Yash) ಸದ್ಯ ತಮ್ಮ ಮುಂದಿನ ಬಿಗ್ ಬಜೆಟ್ ಚಿತ್ರಗಳ ತಯಾರಿಯಲ್ಲಿ ಮುಳುಗಿದ್ದಾರೆ. ಮೂಲ ಯೋಜನೆಗಳ ಪ್ರಕಾರ, ರಾಕಿಂಗ್ ಸ್ಟಾರ್ ನಟನೆಯ ನೂತನ ಚಿತ್ರ ‘ಟಾಕ್ಸಿಕ್’ ಈಗಾಗಲೇ ಬೆಳ್ಳಿಪರದೆಯ ಮೇಲೆ ಅಬ್ಬರಿಸಬೇಕಿತ್ತು. ಆದರೆ, ಉನ್ನತ ಮಟ್ಟದ ಮೇಕಿಂಗ್ ಹಾಗೂ ತಾಂತ್ರಿಕ ಸೂಕ್ಷ್ಮತೆಗಳ ಕಾರಣದಿಂದಾಗಿ ಚಿತ್ರದ ಬಿಡುಗಡೆ ತಡವಾಗುತ್ತಾ ಬಂದಿದೆ. ಸದ್ಯ ಹರಿದಾಡುತ್ತಿರುವ ಗಾಸಿಪ್‌ಗಳ ಪ್ರಕಾರ, ಈ ವರ್ಷದ ಕೊನೆಯಲ್ಲಿ ಅಂದರೆ ಡಿಸೆಂಬರ್…

Read More
Bitcoin scam Mohammed Nalapad name in SIT chargesheet

Bitcoin Scam: ಬಾಲ್ಯದ ಸ್ನೇಹ ತಂದಿಟ್ಟ ಬಿಟ್‌ಕಾಯಿನ್ ಗಂಡಾಂತರ: ನಲಪಾಡ್ ವಿರುದ್ಧ ಎಸ್‌ಐಟಿ ದೋಷಾರೋಪ ಪಟ್ಟಿ

ಬೆಂಗಳೂರು: ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬಹುಕೋಟಿ ಬಿಟ್‌ಕಾಯಿನ್ (Bitcoin Scam) ಹಗರಣದಲ್ಲಿ ಕಾಂಗ್ರೆಸ್‌ನ ಪ್ರಮುಖ ಯುವ ನಾಯಕ ಮೊಹಮ್ಮದ್ ನಲಪಾಡ್ ಅವರ ಸುತ್ತ ಕಾನೂನಿನ ಬೇಲಿ ಮತ್ತಷ್ಟು ಬಿಗಿಗೊಂಡಿದೆ. ತುಮಕೂರಿನ ಖಾಸಗಿ ಟ್ರೇಡಿಂಗ್ ಕಂಪನಿಯಿಂದ ಡಿಜಿಟಲ್ ಕರೆನ್ಸಿ ಕಳವು ಮಾಡಿದ ಪ್ರಕರಣದ ತನಿಖೆ ಮುಗಿಸಿರುವ ವಿಶೇಷ ತನಿಖಾ ದಳ (SIT), ನ್ಯಾಯಾಲಯಕ್ಕೆ ಅಧಿಕೃತ ಚಾರ್ಜ್‌ಶೀಟ್ ಸಲ್ಲಿಸಿದೆ. ಈ ದೋಷಾರೋಪ ಪಟ್ಟಿಯಲ್ಲಿ ಅಂತರರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಹಾಗೂ ಆತನ ಆಪ್ತ ರಾಬಿನ್…

Read More
raichur woman hit man who tried to assault her public

Raichur: ರಾಯಚೂರು ಬಸ್ ನಿಲ್ದಾಣದಲ್ಲಿ ಚುಡಾಯಿಸಿದವನಿಗೆ ಸಾರ್ವಜನಿಕರ ಮುಂದೆಯೇ ಚಳಿ ಬಿಡಿಸಿದ ವೀರನಾರಿ!

ರಾಯಚೂರು: ಒಂಟಿ ಮಹಿಳೆಯರನ್ನು ಕಂಡು ವಿಕೃತ ಆನಂದ ಪಡುವ ರೋಮಿಯೋಗಳಿಗೆ ರಾಯಚೂರು (Raichur) ನಗರದ ನಡುಬೀದಿಯಲ್ಲೇ ಮಹಿಳೆಯೊಬ್ಬರು ಚಾಮುಂಡೇಶ್ವರಿಯಂತೆ ಧಾವಿಸಿ ತಕ್ಕ ಪಾಠ ಕಲಿಸಿದ್ದಾರೆ. ಬಸ್ ನಿಲ್ದಾಣದಲ್ಲಿ ತನ್ನ ಮುಜುಗರಕ್ಕೆ ಕಾರಣವಾದ ಪೋಕರಿಯ ಕಣ್ಣುಗಳಿಗೆ ಕ್ಷಣಮಾತ್ರದಲ್ಲಿ ಮೆಣಸಿನಕಾಯಿ ಪುಡಿ ಚೆಲ್ಲಿ, ಆತ ಚೀರಾಡುವಾಗಲೇ ಮರದ ದಂಡೆಯಿಂದ ಮನಬಂದಂತೆ ಥಳಿಸಿ ಇಡೀ ಸಾರ್ವಜನಿಕ ವಲಯವೇ ಹುಬ್ಬೇರಿಸುವಂತೆ ಮಾಡಿದ್ದಾರೆ. ಖಾರದ ಪುಡಿ ಎರಚಿದ ಮಹಿಳೆ ನಗರದ ಪ್ರಮುಖ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದೊಳಗೆ ರಾಜು ಬೊಮ್ಮನಾಳ ಎಂಬ ವ್ಯಕ್ತಿ ಅಲ್ಲಿ ನಿಂತಿದ್ದ…

Read More
indian railway to use induction for Cooking

Indian Railway: ರೈಲಿನಲ್ಲಿ ಪ್ರಯಾಣಿಕರಿಗೆ ಇನ್ಮುಂದೆ ಬಿಸಿ ಬಿಸಿ ಊಟ, ಇಂಡಕ್ಷನ್ ಸ್ಟೌವ್ ಮೂಲಕ ಅಡುಗೆ

ನವದೆಹಲಿ: ದೇಶಾದ್ಯಂತ ಉಂಟಾಗಿರುವ ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್‌ಗಳ ತೀವ್ರ ಅಭಾವವು ಭಾರತೀಯ ರೈಲ್ವೆ (Indian Railway) ಆಹಾರ ಸರಬರಾಜು ಮತ್ತು ಪ್ರವಾಸೋದ್ಯಮ ನಿಗಮವನ್ನು (IRCTC) ದಶಕದ ಹಳೆಯ ಪದ್ಧತಿಯತ್ತ ಮುಖ ಮಾಡುವಂತೆ ಮಾಡಿದೆ. ಹೌದು, ಸಿಲಿಂಡರ್ ಕೊರತೆಯಿಂದಾಗಿ ಕ್ಯಾಟರಿಂಗ್ ಸೇವೆಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಚಲಿಸುವ ರೈಲುಗಳಲ್ಲೇ ಮತ್ತೆ ಅಡುಗೆ ಮಾಡಲು ಐಆರ್‌ಸಿಟಿಸಿ ನಿರ್ಧರಿಸಿದೆ. ಆದರೆ, ಈ ಹಿಂದಿನಂತೆ ಗ್ಯಾಸ್ ಸಿಲಿಂಡರ್ ಬಳಸಿ ಅಪಾಯಕಾರಿ ರೀತಿಯಲ್ಲಿ ಅಡುಗೆ ಮಾಡುವ ಬದಲು, ಈ ಬಾರಿ…

Read More