TOP NEWS

Sandeep

koppal raghavendra hitnal gave money to protest

Koppal: ಶಾಸಕ ಹಿಟ್ನಾಳ್ ಸಚಿವ ಸ್ಥಾನದ ಹೋರಾಟಕ್ಕೆ ಹಣದ ಕಳಂಕ: ಪ್ರತಿಭಟನೆಗೆ ಜನರನ್ನು ಕರೆತರಲು ದುಡ್ಡು ಹಂಚಿದ ಕಾಂಗ್ರೆಸ್ ಮುಖಂಡರು

ಕೊಪ್ಪಳ: ಸತತವಾಗಿ ಮೂರನೇ ಬಾರಿಗೆ ಶಾಸಕರಾಗಿ ವಿಜಯಶಾಲಿಯಾಗಿರುವ ರಾಘವೇಂದ್ರ ಹಿಟ್ನಾಳ ಅವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಕೊಪ್ಪಳದಲ್ಲಿ (Koppal) ನಡೆದಿದ್ದ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಯು ಈಗ ದೊಡ್ಡ ವಿವಾದದ ಸ್ವರೂಪ ಪಡೆದುಕೊಂಡಿದೆ. ತಮ್ಮ ನೆಚ್ಚಿನ ನಾಯಕನಿಗೆ ಸಚಿವ ಸ್ಥಾನ ಸಿಗಲೇಬೇಕು ಎಂದು ಆಗ್ರಹಿಸಿ ಸ್ಥಳೀಯ ನಾಯಕರು ಹಮ್ಮಿಕೊಂಡಿದ್ದ ಈ ಹೋರಾಟಕ್ಕೆ ಜನರನ್ನು ಸೆಳೆಯಲು ಬಹಿರಂಗವಾಗಿಯೇ ಹಣದ ಆಮಿಷ ಒಡ್ಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದಕ್ಕೆ ಪುಷ್ಟಿ…

Read More
new ATM scam fraudsters allegedly tampered

ATM Scam: ಏಟಿಎಂ ಕ್ಯಾಶ್‌ ಬಾಕ್ಸ್‌ಗೆ ಟೇಪ್‌ ಅಂಟಿಸಿ ಗ್ರಾಹಕರಿಗೆ ಪಂಗನಾಮ

ಪ್ರಯಾಗ್‌ರಾಜ್: ಬ್ಯಾಂಕ್ ಖಾತೆದಾರರನ್ನು ಲೂಟಿ ಮಾಡಲು ಸೈಬರ್ ಕಳ್ಳರು ಹಾಗೂ ಸ್ಥಳೀಯ ವಂಚಕರು ದಿನಕ್ಕೊಂದು ವಿನೂತನ ಉಪಾಯಗಳನ್ನು ಕಂಡುಕೊಳ್ಳುತ್ತಿದ್ದಾರೆ. ಇದೀಗ ಏಟಿಎಂ (ATM Scam) ಯಂತ್ರದ ಒಳಭಾಗವನ್ನೇ ಜಾಣ್ಮೆಯಿಂದ ಟ್ಯಾಂಪರ್ ಮಾಡಿ, ಗ್ರಾಹಕರು ಡ್ರಾ ಮಾಡುವ ಹಣವನ್ನು ಕದಿಯುವ ಸಖತ್ ಡೇಂಜರಸ್ ಸ್ಕ್ಯಾಮ್ ಒಂದು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ಬ್ಯಾಂಕ್ ಆಫ್ ಬರೋಡಾದ ಏಟಿಎಂ ಕೇಂದ್ರವೊಂದರಲ್ಲಿ ವಂಚಕರು ಈ ಕೃತ್ಯ ಎಸಗಿದ್ದು, ಪ್ರಸ್ತುತ ಇದಕ್ಕೆ ಸಂಬಂಧಿಸಿದ ಶಾಕಿಂಗ್ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ…

Read More
viral news family finds 27 snake hatchlings in their water tank

Viral News: ಒಂದೇ ಟ್ಯಾಂಕ್‌ನಲ್ಲಿ 27 ಹಾವಿನ ಮರಿಗಳು!

ಹರಿದ್ವಾರ: ಉತ್ತರಾಖಂಡದ ಪವಿತ್ರ ನಗರಿ ಹರಿದ್ವಾರದ ಸಮೀಪದ ಹಳ್ಳಿಯೊಂದರಲ್ಲಿ ಅತ್ಯಂತ ದಿಗ್ಭ್ರಮೆಗೊಳಿಸುವ ಘಟನೆಯೊಂದು ಜರುಗಿದೆ. ಮನೆಯೊಂದರ ಕುಡಿಯುವ (Viral News) ಹಾಗೂ ದಿನಬಳಕೆಯ ನೀರಿನ ಟ್ಯಾಂಕ್ ಒಳಗೆ ಬರೋಬ್ಬರಿ ಇಪ್ಪತ್ತೇಳು ಹಾವಿನ ಮರಿಗಳು ಒಟ್ಟಿಗೆ ಪತ್ತೆಯಾಗಿದ್ದು, ಇದನ್ನು ಕಂಡ ಮನೆಯವರು ಹಾಗೂ ಗ್ರಾಮಸ್ಥರು ಭೀತಿಯಿಂದ ಜಡವಾಗಿದ್ದಾರೆ. ಜಿಲ್ಲೆಯ ಸರಾಯ್ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸದ್ಯ ಇಡೀ ಭಾಗದಲ್ಲಿ ಈ ಹಾವಿನದ್ದೇ ಚರ್ಚೆ ನಡೆಯುತ್ತಿದೆ. ಬಾವಿಯೊಳಗಿದ್ದ ಬರೋಬ್ಬರಿ 27 ಹಾವಿನ ಮರಿಗಳು ಸರಾಯ್ ಗ್ರಾಮದ ನಿವಾಸಿಯೊಬ್ಬರು…

Read More
Peddi film Janhvi kapoor controversial scene deleted Buchi Babu says people misread them

Peddi Film: ‘ಪೆದ್ದಿ’ ಚಿತ್ರದ ಜಾನ್ವಿ ಕಪೂರ್ ಅವರ ವಿವಾದಾತ್ಮಕ ದೃಶ್ಯಗಳು ಅಧಿಕೃತವಾಗಿ ಔಟ್: ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಿದ ಬುಚ್ಚಿ ಬಾಬು ಸನಾ!

ನವದೆಹಲಿ: ಗ್ಲೋಬಲ್ ಸ್ಟಾರ್ ರಾಮ್ ಚರಣ್ ಹಾಗೂ ಜಾನ್ವಿ ಕಪೂರ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ‘ಪೆದ್ದಿ’ (Peddi Film) ಸಿನಿಮಾ ಇತ್ತೀಚೆಗೆ ವಿಶ್ವಾದ್ಯಂತ ಬಿಡುಗಡೆಯಾಗಿ ಭಾರಿ ಸದ್ದು ಮಾಡುತ್ತಿದೆ. ಆದರೆ, ಚಿತ್ರದಲ್ಲಿ ನಾಯಕಿ ಜಾನ್ವಿ ಕಪೂರ್ (ಅಚ್ಚಿಯಮ್ಮ) ಅವರ ಪಾತ್ರವನ್ನು ಬಿಂಬಿಸಿರುವ ರೀತಿಗೆ ಪ್ರೇಕ್ಷಕರಿಂದ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಜಾನ್ವಿ ಪಾತ್ರವನ್ನು ಕೇವಲ ಗ್ಲಾಮರ್ ಪ್ರದರ್ಶನಕ್ಕೆ ಹಾಗೂ ವಿಕೃತವಾಗಿ ಬಳಸಿಕೊಳ್ಳಲಾಗಿದೆ (ಅಬ್ಜೆಕ್ಟಿಫಿಕೇಷನ್) ಎಂದು ಸಿನಿಪ್ರೇಕ್ಷಕರು ಚಿತ್ರತಂಡದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರವಾಗಿ ಕಿಡಿಕಾರಿದ್ದರು. ಈ ತೀವ್ರ ವಿರೋಧದ…

Read More
UT khader warned engineers regarding road mishaps in rainy season

UT Khader: ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಸಚಿವ ಯು.ಟಿ. ಖಾದರ್ ಕಟ್ಟುನಿಟ್ಟಿನ ಸೂಚನೆ: ಮಳೆಗಾಲದ ಅನಾಹುತ ತಡೆಗೆ ಹಳ್ಳಿ ಹಳ್ಳಿಗೂ ವಿಶೇಷ ಕಣ್ಗಾವಲು, ರಸ್ತೆ ದುರಸ್ತಿಗೆ ಗಡುವು!

ಮಂಗಳೂರು: ಕರಾವಳಿ ಭಾಗದಲ್ಲಿ ಮುಂಗಾರು ಮಳೆಯ ತೀವ್ರತೆ ಹೆಚ್ಚಾಗುತ್ತಿರುವ ಬೆನ್ನಲ್ಲೇ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎದುರಾಗಬಹುದಾದ ಯಾವುದೇ ಮಾದರಿಯ ಪ್ರಕೃತಿ ವಿಕೋಪಗಳನ್ನು ಎದುರಿಸಲು ಎಲ್ಲಾ ಇಲಾಖೆಯ ಅಧಿಕಾರಿಗಳು ಪರಸ್ಪರ ಕೈಜೋಡಿಸಿ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಸಚಿವ ಯು.ಟಿ. ಖಾದರ್ (UT Khader) ಆದೇಶಿಸಿದ್ದಾರೆ. ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾರ್ವಜನಿಕರ ಜೀವ ರಕ್ಷಣೆ ಮತ್ತು ಆಪತ್ಕಾಲದ ತುರ್ತು ಸಂದರ್ಭಗಳಲ್ಲಿ ಅಧಿಕಾರಿಗಳು ಕೇವಲ…

Read More
kn rajanna taunted senior mlas about ministry controversy

KN Rajanna: ಸಚಿವರಿಗೆ ಶುರುವಾಗಿದೆ ಹೊಸ ಕಾಯಿಲೆ, ಖಾತೆ ಕ್ಯಾತೆಗೆ ಕೆ.ಎನ್. ರಾಜಣ್ಣ ವ್ಯಂಗ್ಯ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಕ್ಯಾಬಿನೆಟ್‌ನಲ್ಲಿ ಮೊದಲ ಹಂತದ ಇಲಾಖೆಗಳ ಹಂಚಿಕೆ ಪ್ರಕ್ರಿಯೆ ಮುಗಿಯುತ್ತಿದ್ದಂತೆಯೇ ಆಡಳಿತಾರೂಢ ಕಾಂಗ್ರೆಸ್ ಪಾಳಯದೊಳಗಿನ ಅಸಮಾಧಾನದ ಜ್ವಾಲೆಗಳು ಬಹಿರಂಗವಾಗಿ ಸ್ಫೋಟಗೊಳ್ಳಲಾರಂಭಿಸಿವೆ. ತಮಗೆ ಸಿಕ್ಕಿರುವ ಖಾತೆಗಳ ಬಗ್ಗೆ ಹಿರಿಯ ಸಚಿವರುಗಳು ಅಸಮಾಧಾನ ಹೊರಹಾಕುತ್ತಿರುವುದನ್ನು ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಕೆ.ಎನ್. ರಾಜಣ್ಣ (KN Rajanna) ಅವರು ತಮ್ಮದೇ ವಿಶಿಷ್ಟ ಶೈಲಿಯಲ್ಲಿ ತೀವ್ರವಾಗಿ ಲೇವಡಿ ಮಾಡಿದ್ದಾರೆ. ಕೃಷ್ಣಬೈರೇಗೌಡರ ಹಠ; ಹೈಕಮಾಂಡ್ ಬಳಿ ದೂರು ಕೊಂಡೊಯ್ದ ಸಚಿವರು ಬೆಂಗಳೂರು ನಗರಾಭಿವೃದ್ಧಿ ಸಿಗಲಿಲ್ಲ…

Read More
bigg boss kannada audition video rules released

Bigg Boss: ಬಿಗ್ ಬಾಸ್ ಕನ್ನಡ 13ನೇ ಸೀಸನ್‌ಗೆ ಕಾಮನ್ ಮ್ಯಾನ್ ಎಂಟ್ರಿ: ಆಡಿಷನ್ ರೂಲ್ಸ್‌ ಮರೆಯಬೇಡಿ

ಬೆಂಗಳೂರು: ಕನ್ನಡಿಗರ ನೆಚ್ಚಿನ ರಿಯಾಲಿಟಿ ಕಾರ್ಯಕ್ರಮ ‘ಬಿಗ್ ಬಾಸ್ ಕನ್ನಡ’ದ (Bigg Boss) ಹೊಸ ಸೀಸನ್ ಪ್ರಕ್ರಿಯೆಗಳು ಬಿರುಸಿನಿಂದ ಆರಂಭಗೊಂಡಿದ್ದು, ಈ ಬಾರಿಯೂ ಸಾಮಾನ್ಯ ಜನರಿಗೆ ದೊರೆತಿರುವ ಸುವರ್ಣಾವಕಾಶದ ಹಿನ್ನೆಲೆಯಲ್ಲಿ ಸ್ಪರ್ಧಾಕಾಂಕ್ಷಿಗಳಿಂದ ಭಾರಿ ಪೈಪೋಟಿ ವ್ಯಕ್ತವಾಗುತ್ತಿದೆ. ಈಗಾಗಲೇ ಬಿಗ್ ಬಾಸ್ ಮನೆ ಪ್ರವೇಶಿಸಲು ಉತ್ಸುಕರಾಗಿರುವ ನೂರಾರು ಜನ ತಮ್ಮ ಆಡಿಷನ್ ವಿಡಿಯೋಗಳನ್ನು ರೆಕಾರ್ಡ್ ಮಾಡುತ್ತಿದ್ದಾರೆ. ಆದರೆ ಆತುರದಲ್ಲಿ ನಿಯಮಗಳನ್ನು ಸರಿಯಾಗಿ ಪಾಲಿಸದಿದ್ದರೆ ನಿಮ್ಮ ಅರ್ಜಿ ಮೊದಲ ಹಂತದಲ್ಲೇ ತಿರಸ್ಕಾರಗೊಳ್ಳುವ ಸಾಧ್ಯತೆ ಇರುತ್ತದೆ. ಆಕಾಂಕ್ಷಿಗಳ ನೆರವಿಗಾಗಿ ಕಲರ್ಸ್ ಕನ್ನಡ…

Read More