Sandeep

kn rajanna taunted senior mlas about ministry controversy

KN Rajanna: ಸಚಿವರಿಗೆ ಶುರುವಾಗಿದೆ ಹೊಸ ಕಾಯಿಲೆ, ಖಾತೆ ಕ್ಯಾತೆಗೆ ಕೆ.ಎನ್. ರಾಜಣ್ಣ ವ್ಯಂಗ್ಯ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಕ್ಯಾಬಿನೆಟ್‌ನಲ್ಲಿ ಮೊದಲ ಹಂತದ ಇಲಾಖೆಗಳ ಹಂಚಿಕೆ ಪ್ರಕ್ರಿಯೆ ಮುಗಿಯುತ್ತಿದ್ದಂತೆಯೇ ಆಡಳಿತಾರೂಢ ಕಾಂಗ್ರೆಸ್ ಪಾಳಯದೊಳಗಿನ ಅಸಮಾಧಾನದ ಜ್ವಾಲೆಗಳು ಬಹಿರಂಗವಾಗಿ ಸ್ಫೋಟಗೊಳ್ಳಲಾರಂಭಿಸಿವೆ. ತಮಗೆ ಸಿಕ್ಕಿರುವ ಖಾತೆಗಳ ಬಗ್ಗೆ ಹಿರಿಯ ಸಚಿವರುಗಳು ಅಸಮಾಧಾನ ಹೊರಹಾಕುತ್ತಿರುವುದನ್ನು ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಕೆ.ಎನ್. ರಾಜಣ್ಣ (KN Rajanna) ಅವರು ತಮ್ಮದೇ ವಿಶಿಷ್ಟ ಶೈಲಿಯಲ್ಲಿ ತೀವ್ರವಾಗಿ ಲೇವಡಿ ಮಾಡಿದ್ದಾರೆ. ಕೃಷ್ಣಬೈರೇಗೌಡರ ಹಠ; ಹೈಕಮಾಂಡ್ ಬಳಿ ದೂರು ಕೊಂಡೊಯ್ದ ಸಚಿವರು ಬೆಂಗಳೂರು ನಗರಾಭಿವೃದ್ಧಿ ಸಿಗಲಿಲ್ಲ…

Read More
bigg boss kannada audition video rules released

Bigg Boss: ಬಿಗ್ ಬಾಸ್ ಕನ್ನಡ 13ನೇ ಸೀಸನ್‌ಗೆ ಕಾಮನ್ ಮ್ಯಾನ್ ಎಂಟ್ರಿ: ಆಡಿಷನ್ ರೂಲ್ಸ್‌ ಮರೆಯಬೇಡಿ

ಬೆಂಗಳೂರು: ಕನ್ನಡಿಗರ ನೆಚ್ಚಿನ ರಿಯಾಲಿಟಿ ಕಾರ್ಯಕ್ರಮ ‘ಬಿಗ್ ಬಾಸ್ ಕನ್ನಡ’ದ (Bigg Boss) ಹೊಸ ಸೀಸನ್ ಪ್ರಕ್ರಿಯೆಗಳು ಬಿರುಸಿನಿಂದ ಆರಂಭಗೊಂಡಿದ್ದು, ಈ ಬಾರಿಯೂ ಸಾಮಾನ್ಯ ಜನರಿಗೆ ದೊರೆತಿರುವ ಸುವರ್ಣಾವಕಾಶದ ಹಿನ್ನೆಲೆಯಲ್ಲಿ ಸ್ಪರ್ಧಾಕಾಂಕ್ಷಿಗಳಿಂದ ಭಾರಿ ಪೈಪೋಟಿ ವ್ಯಕ್ತವಾಗುತ್ತಿದೆ. ಈಗಾಗಲೇ ಬಿಗ್ ಬಾಸ್ ಮನೆ ಪ್ರವೇಶಿಸಲು ಉತ್ಸುಕರಾಗಿರುವ ನೂರಾರು ಜನ ತಮ್ಮ ಆಡಿಷನ್ ವಿಡಿಯೋಗಳನ್ನು ರೆಕಾರ್ಡ್ ಮಾಡುತ್ತಿದ್ದಾರೆ. ಆದರೆ ಆತುರದಲ್ಲಿ ನಿಯಮಗಳನ್ನು ಸರಿಯಾಗಿ ಪಾಲಿಸದಿದ್ದರೆ ನಿಮ್ಮ ಅರ್ಜಿ ಮೊದಲ ಹಂತದಲ್ಲೇ ತಿರಸ್ಕಾರಗೊಳ್ಳುವ ಸಾಧ್ಯತೆ ಇರುತ್ತದೆ. ಆಕಾಂಕ್ಷಿಗಳ ನೆರವಿಗಾಗಿ ಕಲರ್ಸ್ ಕನ್ನಡ…

Read More
dk shivakumar made vastu changes in cm official house

DK Shivakumar: ವಾಸ್ತು ಬದಲಾವಣೆಗೆ ಸಿಎಂ ಡಿಕೆಶಿ ಕಸರತ್ತು: ಕುಮಾರಕೃಪಾ ದ್ವಾರ ಉಲ್ಟಾ, ಕೊಠಡಿ ಧ್ವಂಸ

ಬೆಂಗಳೂರು: ಚುನಾವಣೆ ನಾಮಪತ್ರ ಸಲ್ಲಿಕೆಯಿಂದ ಹಿಡಿದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವವರೆಗೂ ಪ್ರತಿಯೊಂದು ಶುಭ ಕಾರ್ಯವನ್ನು ಜ್ಯೋತಿಷ್ಯದ ಪ್ರಕಾರವೇ ಮಾಡಿಕೊಂಡು ಬಂದಿರುವ ಸಿಎಂ ಡಿ.ಕೆ. ಶಿವಕುಮಾರ್, (DK Shivakumar) ಈಗ ವಾಸ್ತುಶಾಸ್ತ್ರಕ್ಕೆ ತಕ್ಕಂತೆ ತಮ್ಮ ಅಧಿಕೃತ ಕಚೇರಿ ಹಾಗೂ ನಿವಾಸವನ್ನು ಬದಲಾಯಿಸಲು ಮುಂದಾಗಿದ್ದಾರೆ. ಐತಿಹಾಸಿಕ ಪಾರಂಪರಿಕ ಕಟ್ಟಡವಾದ ಕುಮಾರಕೃಪಾ ಅತಿಥಿ ಗೃಹವನ್ನು (Kumara Krupa Guest House) ಮುಖ್ಯಮಂತ್ರಿಗಳ ಅಧಿಕೃತ ನಿವಾಸವನ್ನಾಗಿ ಮಾರ್ಪಡಿಸಲಾಗುತ್ತಿದ್ದು, ವಾಸ್ತು ದೋಷ ನಿವಾರಣೆಗಾಗಿ ದೊಡ್ಡ ಮಟ್ಟದ ನವೀಕರಣ ಕಾಮಗಾರಿಗಳು ಆರಂಭವಾಗಿವೆ. ವಾಸ್ತು ನಿಯಮಕ್ಕೆ…

Read More
cyber crime koppal police arrested 3 people

Cyber Crime: ಮಕ್ಕಳ ಚೈಲ್ಡ್ ಪೋರ್ನೋಗ್ರಫಿ ವೀಕ್ಷಣೆ ಹಾಗೂ ಶೇರ್: ಕೊಪ್ಪಳದಲ್ಲಿ ಮೂವರು ಯುವಕರ ಸೈಬರ್ ಬೇಟೆ

ಕೊಪ್ಪಳ: ಇಂಟರ್ನೆಟ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಅಪ್ರಾಪ್ತರ ಅಶ್ಲೀಲ ಚಿತ್ರ ಮತ್ತು ವಿಡಿಯೋಗಳನ್ನು ಅಪ್‌ಲೋಡ್ ಮಾಡುವುದು, ನೋಡುವುದು ಹಾಗೂ ಹಂಚಿಕೊಳ್ಳುವ ಜಾಲದ ಮೇಲೆ ಕೊಪ್ಪಳ ಜಿಲ್ಲಾ ಸೈಬರ್ ಕ್ರೈಮ್ (Cyber Crime) ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಮಕ್ಕಳ ಹಕ್ಕುಗಳಿಗೆ ಧಕ್ಕೆ ತರುವಂತಹ ಈ ಗಂಭೀರ ಆನ್‌ಲೈನ್ ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರು ಯುವಕರನ್ನು ಖಾಕಿ ಪಡೆ ಈಗಾಗಲೇ ಜೈಲಿಗಟ್ಟಿದ್ದು, ಈ ಜಾಲದ ಮೂಲವನ್ನು ಕೆದಕಲು ತನಿಖೆ ತೀವ್ರಗೊಳಿಸಿದೆ. ತಂತ್ರಜ್ಞಾನದ ಜಾಲಕ್ಕೆ ಲಾಕ್ ಆದ ಕಿಡಿಗೇಡಿಗಳು ಕೇಂದ್ರ…

Read More
Iran war and israel ceasefire donald trump to handle situation

Iran War: ಶಮನದತ್ತ ಪಶ್ಚಿಮ ಏಷ್ಯಾ ಬಿಕ್ಕಟ್ಟು, ಟ್ರಂಪ್ ಮಧ್ಯಸ್ಥಿಕೆ!

ಟೆಹ್ರಾನ್: ಕಳೆದ ಕೆಲವು ದಿನಗಳಿಂದ ಜಾಗತಿಕ ಮಟ್ಟದಲ್ಲಿ ತೀವ್ರ ಆತಂಕ ಮೂಡಿಸಿದ್ದ ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಜ್ವಾಲೆ ಸದ್ಯಕ್ಕೆ ತಣ್ಣಗಾಗುವ (Iran War) ಲಕ್ಷಣಗಳು ಕಾಣಿಸುತ್ತಿವೆ. ಬೈರೂತ್ ಹಾಗೂ ಲೆಬನಾನ್ ಮೇಲಿನ ಇಸ್ರೇಲ್ ದಾಳಿಗೆ ಪ್ರತಿಯಾಗಿ ಇಸ್ರೇಲ್ ನೆಲದ ಮೇಲೆ ದೊಡ್ಡ ಪ್ರಮಾಣದ ರಾಕೆಟ್ ದಾಳಿ ನಡೆಸಿದ್ದ ಇರಾನ್, ಇದೀಗ ತನ್ನ ಎಲ್ಲಾ ಮಿಲಿಟರಿ ಕಾರ್ಯಾಚರಣೆಗಳನ್ನು ಸದ್ಯಕ್ಕೆ ಸ್ಥಗಿತಗೊಳಿಸುವುದಾಗಿ ಪ್ರಕಟಿಸಿದೆ. ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ಹೋಗುವುದನ್ನು ತಡೆಯಲು ಈ ಮಹತ್ವದ ತೀರ್ಮಾನ ಕೈಗೊಂಡಿರುವುದಾಗಿ ಇರಾನ್…

Read More
Weather update heavy rain and storm expected from June 8 to 11

Weather: ರಾಜ್ಯಾದ್ಯಂತ ಆವರಿಸಿದ ಮುಂಗಾರು: ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಿಗೆ ಭಾರಿ ಮಳೆಯ ‘ರೆಡ್ ಅಲರ್ಟ್’!

ಬೆಂಗಳೂರು: ನೈಋತ್ಯ ಮುಂಗಾರು ಮಾರುತಗಳು ಈಗ ಇಡೀ ಕರ್ನಾಟಕ ರಾಜ್ಯವನ್ನು ಸಂಪೂರ್ಣವಾಗಿ ಆವರಿಸಿಕೊಂಡಿವೆ. ಈ ಕುರಿತು (Weather) ಭಾರತೀಯ ಹವಾಮಾನ ಇಲಾಖೆ (IMD) ಸೋಮವಾರದಂದು ಅಧಿಕೃತ ಪ್ರಕಟಣೆ ಹೊರಡಿಸಲಿದೆ. ರಾಜ್ಯದ ಈಶಾನ್ಯ ತುದಿಯಲ್ಲಿರುವ ಬೀದರ್ ಜಿಲ್ಲೆಗೆ ಭಾನುವಾರ ಮುಂಗಾರು ಮಳೆ ತಲುಪುವ ಮೂಲಕ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವರುಣನ ಸಿಂಚನವಾದಂತಾಗಿದೆ. ಬೀದರ್‌ಗೆ ಹೊಂದಿಕೊಂಡಿರುವ ಕಲಬುರಗಿ ಜಿಲ್ಲೆಗೆ ಶನಿವಾರವೇ ಮುಂಗಾರು ಪ್ರವೇಶಿಸಿತ್ತು ಎಂದು ಹವಾಮಾನ ಇಲಾಖೆ ಖಚಿತಪಡಿಸಿದೆ. ಮುಂಗಾರು ಇಡೀ ರಾಜ್ಯಕ್ಕೆ ವ್ಯಾಪಿಸಿರುವ ಬೆನ್ನಲ್ಲೇ ಕರಾವಳಿ ಮತ್ತು ಮಲೆನಾಡು…

Read More
Taiwan and south Africa faced low in AI share market

AI: ಎಐ (AI) ಅಬ್ಬರ ತಣ್ಣಗಾಗುತ್ತಿದ್ದಂತೆ ಭಾರತಕ್ಕೆ ಮತ್ತೆ ಸಿಕ್ಕಿತು ಜಾಗತಿಕ ಗದ್ದುಗೆ: ದಕ್ಷಿಣ ಕೊರಿಯಾ, ತೈವಾನ್ ಮಾರುಕಟ್ಟೆಗಳು ಉಡೀಸ್!

ನವದೆಹಲಿ: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನದ ಅತಿಯಾದ ಕ್ರೇಜ್‌ನಿಂದಾಗಿ ಕಳೆದ ವಾರವಷ್ಟೇ ಭಾರತದ ಷೇರು ಮಾರುಕಟ್ಟೆಯನ್ನು ಹಿಂದಿಕ್ಕಿದ್ದ ತೈವಾನ್ ಮತ್ತು ದಕ್ಷಿಣ ಕೊರಿಯಾಗಳಿಗೆ ಭಾರಿ ಮುಖಭಂಗವಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಎಐ ವಲಯದ ಷೇರುಗಳು ದಿಢೀರನೆ ನೆಲಕಚ್ಚಿದ ಪರಿಣಾಮ ಈ ಎರಡೂ ದೇಶಗಳ ಷೇರು ಮಾರುಕಟ್ಟೆಗಳು ಭಾರಿ ಕುಸಿತ ಕಂಡು ಯಥಾಸ್ಥಾನಕ್ಕೆ ಮರಳಿವೆ. ಇದರ ನೇರ ಲಾಭ ಪಡೆದಿರುವ ಭಾರತೀಯ ಷೇರು ಬಜಾರ್, ಜಾಗತಿಕವಾಗಿ ತನ್ನ ಬಲಿಷ್ಠ 6ನೇ ಸ್ಥಾನವನ್ನು ಅತ್ಯಂತ ಯಶಸ್ವಿಯಾಗಿ ಮರಳಿ ಪಡೆದಿದೆ. ಒಂದೇ ವಾರದಲ್ಲಿ…

Read More