TOP NEWS

Sandeep

this is what pawan kalyan say about his and vijay comparison

Pawan Kalyan: ವಿಜಯ್ ಸಿಎಂ ಆದದ್ದಕ್ಕೆ ಆಂಧ್ರದಲ್ಲಿ ಜನಾಕ್ರೋಶವೇ? ಜನರ ಹೋಲಿಕೆಗೆ ಪವನ್ ಕಲ್ಯಾಣ್ ಕೊಟ್ಟ ಚಾಟಿ ಏಟು!

ಮಂಗಳಗಿರಿ: ತಮಿಳುನಾಡಿನಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷ ಭರ್ಜರಿ ಜಯ ಸಾಧಿಸಿ, ಅವರು ಮುಖ್ಯಮಂತ್ರಿಯಾದಾಗಿನಿಂದ ಸೋಶಿಯಲ್ ಮೀಡಿಯಾದಲ್ಲಿ ಪವನ್ ಕಲ್ಯಾಣ್ (Pawan Kalyan) ಅವರ ಹೆಸರೇ ಮುಂಚೂಣಿಯಲ್ಲಿದೆ. ಜನರು ವಿಜಯ್ ಅವರ ರಾಜಕೀಯ ಸಾಧನೆಯನ್ನು ಮುಂದಿಟ್ಟುಕೊಂಡು ಪವನ್ ಅವರ ಮೇಲೆ ಅನಗತ್ಯವಾಗಿ ನಿರೀಕ್ಷೆಗಳ ಒತ್ತಡ ಹೇರುತ್ತಿದ್ದಾರೆ. ಇದಕ್ಕೆ ಮಂಗಳಗಿರಿಯ ಜನಸೇನಾ ಪಕ್ಷದ ಮುಖ್ಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪವನ್ ಕಲ್ಯಾಣ್ ತಮ್ಮದೇ ವಿಶಿಷ್ಟ ಶೈಲಿಯಲ್ಲಿ ಟಾಂಗ್ ನೀಡಿದ್ದಾರೆ. ಪವನ್‌ ಕಲ್ಯಾಣ್‌ ಹೇಳಿದ್ದೇನು? ಸಭೆಯಲ್ಲಿ ಮಾತನಾಡಿದ…

Read More
tamil nadu cm vijay cabinet details

Tamil Nadu: ಜೋಸೆಫ್ ವಿಜಯ್ ಕ್ಯಾಬಿನೆಟ್ ಫೈನಲ್: ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ವಿವರ

ಚೆನ್ನೈ: ತಮಿಳುನಾಡಿನ (Tamil Nadu) ನೂತನ ಮುಖ್ಯಮಂತ್ರಿಯಾಗಿ ಮೇ 10ರಂದು ಪ್ರಮಾಣ ವಚನ ಸ್ವೀಕರಿಸಿದ ಸಿ. ಜೋಸೆಫ್ ವಿಜಯ್ ನೇತೃತ್ವದ ಸಚಿವ ಸಂಪುಟದ ಸದಸ್ಯರ ಖಾತೆ ಹಂಚಿಕೆಯನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. ಮುಖ್ಯಮಂತ್ರಿಯವರ ಶಿಫಾರಸಿಗೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ಲೋಕಭವನದಿಂದ ಈ ಕುರಿತು ಅಧಿಕೃತ ಪ್ರಕಟಣೆ ಹೊರಬಿದ್ದಿದೆ. ಮುಖ್ಯಮಂತ್ರಿ ವಿಜಯ್ ಅವರು ತಮ್ಮ ಬಳಿಯೇ ಗೃಹ ಇಲಾಖೆ, ಪೊಲೀಸ್, ಐಎಎಸ್, ಐಪಿಎಸ್ ಮತ್ತು ಭಾರತೀಯ ಅರಣ್ಯ ಸೇವೆಯಂತಹ ಅತ್ಯಂತ ಪ್ರಮುಖ ಖಾತೆಗಳನ್ನು ಉಳಿಸಿಕೊಂಡಿದ್ದಾರೆ. ಇದರೊಂದಿಗೆ ಜಿಲ್ಲಾ ಕಂದಾಯ ಅಧಿಕಾರಿಗಳು,…

Read More
kollywood actress trisha krishnan rejected rajini and kamal big budget film for vijay

Trisha Krishnan: ರಾಜಕೀಯ ವೈಷಮ್ಯಕ್ಕೆ ಬಲಿಯಾಯಿತೇ ಬಿಗ್ ಬಜೆಟ್ ಸಿನಿಮಾ?: ಉದಯನಿಧಿ ಬ್ಯಾನರ್‌ಗೆ ‘ನೋ’ ಎಂದ ತ್ರಿಷಾ!

ಚೆನ್ನೈ: ತಮಿಳು ಚಿತ್ರರಂಗದಲ್ಲಿ ದಶಕಗಳಿಗೂ ಹೆಚ್ಚು ಕಾಲ ಟಾಪ್ ನಟಿಯಾಗಿ ಮಿಂಚುತ್ತಿರುವ ತ್ರಿಷಾ ಕೃಷ್ಣನ್, (Trisha Krishnan) ರಾಜಕೀಯ ಮತ್ತು ಸಿನಿ ರಂಗದಲ್ಲಿ ಸದ್ಯ ತೀವ್ರ ಚರ್ಚೆಯಲ್ಲಿದ್ದಾರೆ. ನಟ ವಿಜಯ್ ಮತ್ತು ತ್ರಿಷಾ ನಡುವಿನ ರಿಲೇಶನ್‌ಶಿಪ್ ವದಂತಿಗಳು ಈಗಾಗಲೇ ಮಾಧ್ಯಮಗಳಲ್ಲಿ ಭಾರಿ ಆಕರ್ಷಣೆಯಾಗಿದ್ದು, ಇಬ್ಬರೂ ಈ ಬಗ್ಗೆ ಎಲ್ಲೂ ಬಹಿರಂಗವಾಗಿ ತುಟಿಬಿಚ್ಚದೆ ಮೌನ ಕಾಯ್ದುಕೊಂಡಿದ್ದಾರೆ. ಆದರೆ, ಇದೇ ಸಂಬಂಧದ ಹಿನ್ನೆಲೆಯಲ್ಲಿ ನಟಿ ತ್ರಿಷಾ ಇತ್ತೀಚೆಗೆ ತಮಗೆ ಬಂದಿದ್ದ ಬರೋಬ್ಬರಿ 12 ಕೋಟಿ ರೂಪಾಯಿ ಸಂಭಾವನೆಯ ಬೃಹತ್ ಆಫರ್…

Read More
KIA Bengaluru international airport hits 400 million passenger

KIA: ಬೆಂಗಳೂರು ಏರ್‌ಪೋರ್ಟ್ ಹೊಸ ಇತಿಹಾಸ: 40 ಕೋಟಿ ಪ್ರಯಾಣಿಕರ ಸಂಚಾರದ ಐತಿಹಾಸಿಕ ಮೈಲಿಗಲ್ಲು

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು (KIA) ತನ್ನ ಆರಂಭದಿಂದ ಇದುವರೆಗೆ ಬರೋಬ್ಬರಿ 400 ಮಿಲಿಯನ್ (40 ಕೋಟಿ) ಪ್ರಯಾಣಿಕರ ಸಂಚಾರದ ಐತಿಹಾಸಿಕ ಮೈಲಿಗಲ್ಲನ್ನು ದಾಟಿದೆ. ಕಳೆದ 2025-26ರ ಹಣಕಾಸು ವರ್ಷದಲ್ಲಿ ಅಂತರರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆ ಮತ್ತು ಸರಕು ಸಾಗಣೆಯಲ್ಲಿ (ಕಾರ್ಗೋ) ಭಾರಿ ಪ್ರಗತಿ ಕಂಡುಬಂದಿದ್ದು, ವಿಮಾನ ನಿಲ್ದಾಣವು ಪ್ರಸ್ತುತ ದೊಡ್ಡ ಮಟ್ಟದ ಬೆಳವಣಿಗೆಯ ಹಂತದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಬೆಂಗಳೂರು ಇಂಟರ್‌ನ್ಯಾಷನಲ್…

Read More
Kollywood I will not do films till get divorce shocking announce by jayam ravi

Jayam Ravi: ನಟ ಜಯಂ ರವಿ ಸ್ಫೋಟಕ ಘೋಷಣೆ: ವಿಚ್ಛೇದನ ಸಿಗುವವರೆಗೂ ನಟನೆಗೆ ಬ್ರೇಕ್

ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟ ಮತ್ತು ನಿರ್ಮಾಪಕ ರವಿ ಮೋಹನ್ (Jayam Ravi) ) ಹಾಗೂ ಅವರ ಪತ್ನಿ ಆರತಿ ನಡುವಿನ ವಿಚ್ಛೇದನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಈಗ ಇಡೀ ವಿವಾದ ಭಾರಿ ಸ್ಫೋಟಕ ರೂಪ ಪಡೆದುಕೊಂಡಿದೆ. ತಮ್ಮ ಆಪ್ತ ಗೆಳತಿ, ಗಾಯಕಿ ಹಾಗೂ ಆಧ್ಯಾತ್ಮಿಕ ಚಿಕಿತ್ಸಕಿ ಕೆನೀಶಾ ಫ್ರಾನ್ಸಿಸ್ ಅವರು ತೀವ್ರ ಸೈಬರ್ ಬುಲ್ಲಿಂಗ್ ಅಂದರೆ ಸಾಮಾಜಿಕ ಜಾಲತಾಣಗಳ ಕಿರುಕುಳಕ್ಕೆ ಬೇಸತ್ತು ಚೆನ್ನೈ ನಗರ ಮತ್ತು ತಮ್ಮ ವೃತ್ತಿಜೀವನವನ್ನೇ ತೊರೆದು ಹೋಗಿರುವುದಾಗಿ ಪ್ರಕಟಿಸಿದ…

Read More
Day after high court order many devotees worship in bhojshala

Bhojshala: ಭೋಜಶಾಲಾ ಮಂದಿರದಲ್ಲಿ ಮುಕ್ತವಾಗಿ ಪೂಜೆ ನೆರವೇರಿಸಿದ ಭಕ್ತರು!

ಧಾರ್ (ಮಧ್ಯಪ್ರದೇಶ): ವಿವಾದಿತ ಭೋಜಶಾಲಾ (Bhojshala) ಸಂಕೀರ್ಣವು ವಾಗ್ದೇವಿ ಅಂದರೆ ಸರಸ್ವತಿ ದೇವಿಯ ಮಂದಿರವಾಗಿದೆ ಎಂದು ಹೈಕೋರ್ಟ್ ಘೋಷಿಸಿದ ಮರುದಿನವೇ ಹಿಂದೂ ಸಮುದಾಯದ ನೂರಾರು ಭಕ್ತರು ಅಲ್ಲಿಗೆ ಧಾವಿಸಿ ದರ್ಶನ ಪಡೆದಿದ್ದಾರೆ. ದೀರ್ಘ ವರ್ಷಗಳ ಹೋರಾಟದ ನಂತರ ಯಾವುದೇ ಅಡೆತಡೆಗಳಿಲ್ಲದೆ ದೇವಿಯ ದರ್ಶನ ಭಾಗ್ಯ ಸಿಕ್ಕಿರುವುದು ಇಡೀ ಹಿಂದೂ ಸಮಾಜಕ್ಕೆ ಸಿಕ್ಕ ದೊಡ್ಡ ಜಯ ಎಂದು ಸಂತಸ ಹಂಚಿಕೊಂಡಿರುವ ಭಕ್ತರು, ಇನ್ಮುಂದೆ ದಿನಾಲೂ ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸುವುದಾಗಿ ಹೇಳಿದ್ದಾರೆ. ಭೋಜ ಉತ್ಸವ ಸಮಿತಿಯ ಸಂರಕ್ಷಕ ಅಶೋಕ್…

Read More
NEET CBI arrests mastermind who leaked Biology paper

NEET: ನೀಟ್ ಪತ್ರಿಕೆ ಲೀಕ್ ಹಗರಣ: ಎನ್‌ಟಿಎ (NTA) ಬಯಾಲಜಿ ತಜ್ಞೆ ಸಿಬಿಐ ವಶಕ್ಕೆ!

ನವದೆಹಲಿ: ದೇಶಾದ್ಯಂತ ತಲ್ಲಣ ಮೂಡಿಸಿರುವ ‘ನೀಟ್-ಯುಜಿ 2026’ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (CBI) ಭಾರಿ ಬೇಟೆಯಾಡಿದೆ. ಹಗರಣದ ಪ್ರಮುಖ ಸೂತ್ರಧಾರಿಗಳಲ್ಲಿ ಒಬ್ಬರಾದ ಪುಣೆಯ ಹಿರಿಯ ಸಸ್ಯಶಾಸ್ತ್ರ (Botany) ಪ್ರೊಫೆಸರ್ ಮನಿಷಾ ಗುರುನಾಥ್ ಮಾಂಧರೆ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಜೀವಶಾಸ್ತ್ರ (Biology) ವಿಭಾಗದ ಪತ್ರಿಕೆ ಸೋರಿಕೆಯಾಗಲು ಇವರೇ ಮುಖ್ಯ ಕಾರಣ ಎಂದು ಸಿಬಿಐ ಮೂಲಗಳು ತಿಳಿಸಿವೆ. ಪ್ರಶ್ನೆಪತ್ರಿಕೆಯ ಸಂಪೂರ್ಣ ಪ್ರವೇಶ ಹೊಂದಿದ್ದ ಪ್ರೊಫೆಸರ್: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಮನಿಷಾ ಮಾಂಧರೆ…

Read More