TOP NEWS

Sandeep

There is a similarities with Babri Masjid judgment says Asaduddin Owaisi

Asaduddin Owaisi: ಭೋಜಶಾಲಾ ಮಂದಿರ ಎಂದು ಘೋಷಿಸಿದ ಹೈಕೋರ್ಟ್; ತೀರ್ಪಿನ ವಿರುದ್ಧ ಸುಪ್ರೀಂ ಮೆಟ್ಟಿಲೇರಲು ಓವೈಸಿ ಸಜ್ಜು

ಇಂದೋರ್: ಮಧ್ಯಪ್ರದೇಶದ ಧಾರ ಜಿಲ್ಲೆಯಲ್ಲಿರುವ ವಿವಾದಿತ ಭೋಜಶಾಲಾ-ಕಮಲ್ ಮೌಲಾ ಮಸೀದಿ ಸಂಕೀರ್ಣವು ಮೂಲತಃ ಸರಸ್ವತಿ ದೇವಿಯ ಮಂದಿರವಾಗಿದೆ ಎಂದು ಮಧ್ಯಪ್ರದೇಶ ಹೈಕೋರ್ಟ್‌ನ ಇಂದೋರ್ ಪೀಠವು ಶುಕ್ರವಾರ ಐತಿಹಾಸಿಕ ತೀರ್ಪು ನೀಡಿದೆ. ಈ ಸಂಕೀರ್ಣವು ಪರಮಾರ ರಾಜವಂಶದ ರಾಜ ಭೋಜ ನಿರ್ಮಿಸಿದ ಸಂಸ್ಕೃತ ಕಲಿಕಾ ಕೇಂದ್ರ ಮತ್ತು ವಾಗ್ದೇವಿ ಮಂದಿರವಾಗಿದೆ ಎಂಬ ಹಿಂದೂ ಪರ ಅರ್ಜಿದಾರರ ವಾದವನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಆದರೆ, ಈ ತೀರ್ಪನ್ನು ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಓವೈಸಿ (Asaduddin Owaisi) ತೀವ್ರವಾಗಿ ಟೀಕಿಸಿದ್ದು, ಸುಪ್ರೀಂ ಕೋರ್ಟ್…

Read More
West Bengal Suvendu Adhikari Cabinet Expands

West Bengal: ಆರ್.ಜಿ. ಕರ್ ಪ್ರಕರಣ, ಮೂವರು ಅಧಿಕಾರಿಗಳ ವಜಾ

ಪಶ್ಚಿಮ ಬಂಗಾಳ: ರಾಜ್ಯದ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಆರ್.ಜಿ. ಕರ್ ವೈದ್ಯಕೀಯ ಕಾಲೇಜು (West Bengal) ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಪ್ರಕರಣವನ್ನು ಸರಿಯಾಗಿ ನಿಭಾಯಿಸಿಲ್ಲ ಎಂಬ ಆರೋಪದ ಮೇಲೆ ಅಂದಿನ ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ಸೇರಿದಂತೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ವಿನೀತ್ ಗೋಯಲ್ ಅವರೊಂದಿಗೆ ಅಭಿಷೇಕ್ ಗುಪ್ತಾ ಮತ್ತು ಇಂದಿರಾ ಮುಖೋಪಾಧ್ಯಾಯ ಅವರನ್ನೂ ಅಮಾನತು ಮಾಡಲಾಗಿದ್ದು, ಇವರ…

Read More
Crime deadly accident in koppal 4 lost life

Crime: ಕೊಪ್ಪಳದಲ್ಲಿ ಘೋರ ದುರಂತ: ಸೇತುವೆ ಗೋಡೆ ಮುರಿದು ನದಿಗೆ ಉರುಳಿದ ಟ್ರ್ಯಾಕ್ಟರ್

ಕೊಪ್ಪಳ: ಜಿಲ್ಲೆಯ ಮುನಿರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ರಕ್ತಸಿಕ್ತ ಅಧ್ಯಾಯವೊಂದು ಸಂಭವಿಸಿದೆ. ತುಂಗಭದ್ರಾ ನದಿಯ ಸೇತುವೆಯ ಮೇಲೆ ವೇಗವಾಗಿ (Crime) ಸಾಗುತ್ತಿದ್ದ ಟ್ರ್ಯಾಕ್ಟರ್ ಚಾಲಕನ ಹತೋಟಿ ತಪ್ಪಿ, ರಕ್ಷಣಾ ಗೋಡೆಯನ್ನು ಅಪ್ಪಳಿಸಿ ನೇರವಾಗಿ ಕೆಳಕ್ಕೆ ಬಿದ್ದಿದೆ. ಈ ಭೀಕರ ಅಪಘಾತದಲ್ಲಿ ನಾಲ್ವರು ದುರ್ದೈವಿಗಳು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ನಲುಗಿ ಹೋದ ಜೀವಗಳು: ವಾಹನವು ಎತ್ತರದಿಂದ ಕೆಳಕ್ಕೆ ಬಿದ್ದ ರಭಸಕ್ಕೆ ಟ್ರ್ಯಾಕ್ಟರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ವೇಳೆ ಟ್ರ್ಯಾಕ್ಟರ್‌ನಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರಿರುವ ಶಂಕೆ ವ್ಯಕ್ತವಾಗಿದ್ದು, ಕೆಳಕ್ಕೆ ಉರುಳಿದಾಗ…

Read More
Gujarat bhajan singer viral video of buried under cash

Viral Video: ಭಜನಾ ಗಾಯಕನ ಮೇಲೆ ನೋಟುಗಳ ಮಳೆ! ಬ್ಯಾಗ್ ಮತ್ತು ಚೀಲಗಳಲ್ಲಿ ಹಣ ತಂದು ಸುರಿದ ಭಕ್ತರು

ಜುನಾಗಢ: ಭಕ್ತಿ ಮತ್ತು ಸಂಭ್ರಮದ ಹೆಸರಿನಲ್ಲಿ ಭಕ್ತರು ನೋಟುಗಳ ಮಳೆಯನ್ನೇ (Viral Video) ಸುರಿಸಿರುವ ಅಪರೂಪದ ಘಟನೆಯೊಂದು ಗುಜರಾತ್‌ನ ಜುನಾಗಢ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಖಂಭಾಲಿಯಾದಲ್ಲಿ ಆಯೋಜಿಸಲಾಗಿದ್ದ ‘ಭಾಗವತ್ ಜ್ಞಾನ ಯಜ್ಞ’ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ನಡೆದ ಪ್ರಸಿದ್ಧ ಭಜನಾ ಗಾಯಕ ಕವಿರಾಜ್ ಜಿಗ್ನೇಶ್ ಅವರ ‘ದಾಯರೋ’ (ಗುಜರಾತಿ ಜಾನಪದ ಗಾಯನ) ಪ್ರದರ್ಶನದ ವೇಳೆ ಈ ದೃಶ್ಯ ಕಂಡುಬಂದಿದೆ. ಗಾಯಕ ಕೃಷ್ಣನ ಭಜನೆಗಳನ್ನು ಹಾಡುತ್ತಿದ್ದಂತೆ ಮೈಮರೆತ ಭಕ್ತರು, ಅಕ್ಷರಶಃ ವೇದಿಕೆಯ ಮೇಲೆ ಹಣದ ರಾಶಿಯನ್ನೇ ಸೃಷ್ಟಿಸಿದ್ದಾರೆ. ಏನಿದೆ…

Read More
ksrtc employs protest on may 20 what is government plan

Protest: ಸಾರಿಗೆ ನೌಕರರ ವೇತನ ಸಮರ: ಮೇ 20ರಿಂದ ಬಸ್‌ ಸಂಚಾರ ಸ್ತಬ್ಧ; ಮುಷ್ಕರ ಹತ್ತಿಕ್ಕಲು ಸರ್ಕಾರದ ‘ಆಪರೇಷನ್ ಖಾಸಗಿ’ ಸಿದ್ಧ!

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಸಾರಿಗೆ ನೌಕರರ ನಡುವಿನ ವೇತನ ಭಿನ್ನಾಭಿಪ್ರಾಯ ಈಗ ಬೀದಿ ಜಗಳಕ್ಕೆ ಬಂದು ನಿಂತಿದೆ. ಸರ್ಕಾರ ಇತ್ತೀಚೆಗೆ ಘೋಷಿಸಿದ ಶೇ. 12.5ರಷ್ಟು ವೇತನ ಏರಿಕೆಯನ್ನು ‘ಕಣ್ಣೊರೆಸುವ ತಂತ್ರ’ ಎಂದು ಕರೆದಿರುವ ಸಾರಿಗೆ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು, ಮೇ 20ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ (Protest) ಘೋಷಿಸಿದೆ. ಈ ಬಿಕ್ಕಟ್ಟಿನಿಂದಾಗಿ ರಾಜ್ಯದ ಜನತೆಗೆ ಸಾರಿಗೆ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದೆ. ನೌಕರರ ಪಟ್ಟು ಮತ್ತು ಆಕ್ರೋಶಕ್ಕೆ ಕಾರಣವೇನು? ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ಮೂಲ…

Read More
Congress government sadhana samavesha date changed

Congress: ಸರ್ಕಾರದ ‘ಸಾಧನಾ ಸಮಾವೇಶ’ ಒಂದು ದಿನ ಮುಂಚಿತವಾಗಿ; ನಾನೇ ಸಿಎಂ ಎಂದು ಮತ್ತೆ ಗುಡುಗಿದ ಸಿದ್ದರಾಮಯ್ಯ!

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮೂರು ವಸಂತಗಳನ್ನು ಯಶಸ್ವಿಯಾಗಿ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ‘ಸಾಧನಾ ಸಮಾವೇಶ’ದ ಕಾರ್ಯಕ್ರಮದಲ್ಲಿ(Congress) ಮಹತ್ವದ ಬದಲಾವಣೆಯಾಗಿದೆ. ಈ ಹಿಂದೆ ಮೇ 20 ರಂದು ನಿಗದಿಯಾಗಿದ್ದ ಬೃಹತ್ ಸಮಾವೇಶವನ್ನು ಈಗ ಒಂದು ದಿನ ಮುಂಚಿತವಾಗಿ ಅಂದರೆ, ಮೇ 19 ರಂದೇ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸಮಾವೇಶದ ತಯಾರಿ ಹಾಗೂ ದಿನಾಂಕ ಬದಲಾವಣೆ: ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ ಈ ಮೆಗಾ ಕಾರ್ಯಕ್ರಮದ ಸಿದ್ಧತೆಗಳನ್ನು ಅವಲೋಕಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆಡಳಿತಾತ್ಮಕ ಹಿತದೃಷ್ಟಿಯಿಂದ ಒಂದು ದಿನ…

Read More
leaked photo from spirit film set of Prabhas is fake

Spirit: ಶೂಟಿಂಗ್ ಸೆಟ್‌ನಿಂದ ಪ್ರಭಾಸ್ ಫೋಟೋ ಲೀಕ್‌, ಇಲ್ಲಿದೆ ಅಸಲಿ ಕಹಾನಿ

ಹೈದರಾಬಾದ್‌: ರೆಬೆಲ್ ಸ್ಟಾರ್ ಪ್ರಭಾಸ್ ಅಭಿಮಾನಿಗಳು ‘ಸ್ಪಿರಿಟ್’ (Spirit) ಚಿತ್ರದ ಹೊಸ ಅಪ್‌ಡೇಟ್‌ಗಾಗಿ ಕಾತರದಿಂದ ಕಾಯುತ್ತಿರುವ ಬೆನ್ನಲ್ಲೇ, ಚಿತ್ರದ ಸೆಟ್‌ನಿಂದ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ. 2026ರ ಹೊಸ ವರ್ಷದ ಆರಂಭದಲ್ಲಿ ಚಿತ್ರತಂಡ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿತ್ತು. ಇದೀಗ ಹೈದರಾಬಾದ್‌ನ ಕೊಂಪಲ್ಲಿಯಲ್ಲಿ ನಡೆಯುತ್ತಿರುವ ಚಿತ್ರೀಕರಣದ ವೇಳೆ ಪ್ರಭಾಸ್ ಅವರ ಫೋಟೋವೊಂದು ಲೀಕ್ ಆಗಿದ್ದು, ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಈ ಫೋಟೋದಲ್ಲಿ ಪ್ರಭಾಸ್ ಸಂಪೂರ್ಣ ಬಿಳಿ ಬಣ್ಣದ ಉಡುಪಿನಲ್ಲಿ, ಕಣ್ಣಿಗೆ ಕೂಲಿಂಗ್ ಗ್ಲಾಸ್…

Read More