DK Shivakumar: ವಾಸ್ತು ಬದಲಾವಣೆಗೆ ಸಿಎಂ ಡಿಕೆಶಿ ಕಸರತ್ತು: ಕುಮಾರಕೃಪಾ ದ್ವಾರ ಉಲ್ಟಾ, ಕೊಠಡಿ ಧ್ವಂಸ
ಬೆಂಗಳೂರು: ಚುನಾವಣೆ ನಾಮಪತ್ರ ಸಲ್ಲಿಕೆಯಿಂದ ಹಿಡಿದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವವರೆಗೂ ಪ್ರತಿಯೊಂದು ಶುಭ ಕಾರ್ಯವನ್ನು ಜ್ಯೋತಿಷ್ಯದ ಪ್ರಕಾರವೇ ಮಾಡಿಕೊಂಡು ಬಂದಿರುವ ಸಿಎಂ ಡಿ.ಕೆ. ಶಿವಕುಮಾರ್, (DK Shivakumar) ಈಗ ವಾಸ್ತುಶಾಸ್ತ್ರಕ್ಕೆ ತಕ್ಕಂತೆ ತಮ್ಮ ಅಧಿಕೃತ ಕಚೇರಿ ಹಾಗೂ ನಿವಾಸವನ್ನು ಬದಲಾಯಿಸಲು ಮುಂದಾಗಿದ್ದಾರೆ. ಐತಿಹಾಸಿಕ ಪಾರಂಪರಿಕ ಕಟ್ಟಡವಾದ ಕುಮಾರಕೃಪಾ ಅತಿಥಿ ಗೃಹವನ್ನು (Kumara Krupa Guest House) ಮುಖ್ಯಮಂತ್ರಿಗಳ ಅಧಿಕೃತ ನಿವಾಸವನ್ನಾಗಿ ಮಾರ್ಪಡಿಸಲಾಗುತ್ತಿದ್ದು, ವಾಸ್ತು ದೋಷ ನಿವಾರಣೆಗಾಗಿ ದೊಡ್ಡ ಮಟ್ಟದ ನವೀಕರಣ ಕಾಮಗಾರಿಗಳು ಆರಂಭವಾಗಿವೆ. ವಾಸ್ತು ನಿಯಮಕ್ಕೆ…
