Sandeep

Shwetha Menon resigned from amma association

Shwetha Menon: ಮಲಯಾಳಂ ‘ಅಮ್ಮ’ ಸಂಘಟನೆಯಲ್ಲಿ ತಾರಕಕ್ಕೇರಿದ ಭಿನ್ನಮತ: ಹಗರಣಗಳ ತನಿಖೆಗೆ ಒತ್ತಾಯಿಸಿ ಅಧ್ಯಕ್ಷ ಸ್ಥಾನಕ್ಕೆ ಶ್ವೇತಾ ಮೆನನ್ ದಿಢೀರ್ ರಾಜೀನಾಮೆ!

ಕೊಚ್ಚಿ: ಮಲಯಾಳಂ ಚಿತ್ರರಂಗದ ಪ್ರಭಾವಿ ಕಲಾವಿದರ ಸಂಘಟನೆಯಾದ ‘ಅಮ್ಮ’ (AMMA) ಒಳಗೆ ಧಗಧಗಿಸುತ್ತಿದ್ದ ಆಂತರಿಕ ಜಗಳ ಈಗ ಬೀದಿಗೆ ಬಂದಿದೆ. ಜೂನ್ 21ರ ಭಾನುವಾರ ಇಡೀ ಕಾರ್ಯಕಾರಿ ಸಮಿತಿಯೇ ಒಟ್ಟಾಗಿ ರಾಜೀನಾಮೆ ನೀಡಿದ ಬೆನ್ನಲ್ಲೇ, ಸಂಘದ ಅಧ್ಯಕ್ಷೆಯಾಗಿದ್ದ ಖ್ಯಾತ ನಟಿ ಶ್ವೇತಾ ಮೆನನ್ (Shwetha Menon) ತಮ್ಮ ಸ್ಥಾನಕ್ಕೆ ಶರಣಾಗಿದ್ದಾರೆ. ಈ ಬೆನ್ನಲ್ಲೇ ಇನ್‌ಸ್ಟಾಗ್ರಾಮ್‌ನಲ್ಲಿ ತೀಕ್ಷ್ಣವಾದ ಪೋಸ್ಟ್ ಹಾಕಿರುವ ಶ್ವೇತಾ, ಚಿತ್ರರಂಗದೊಳಗಿನ ಗುಂಪುಗಾರಿಕೆ ಹಾಗೂ ಪಿತೂರಿಗಳನ್ನು ಜಗಜ್ಜಾಹೀರುಗೊಳಿಸಿದ್ದಾರೆ. ತಾವು ಯಾರದೇ ಬೆದರಿಕೆಗೆ ಮಣಿದು ಈ ನಿರ್ಧಾರ ಕೈಗೊಂಡಿಲ್ಲ,…

Read More
niveditha gowda and kishan apologised for using peacock feather in reels

Sandalwood: ನವಿಲು ಗರಿ ರೀಲ್ಸ್ ವಿವಾದ: ಕ್ಷಮೆ ಕೇಳಿದ ನಿವೇದಿತಾ ಗೌಡ – ಕಿಶನ್!

ಬೆಂಗಳೂರು: ರಾಷ್ಟ್ರಪಕ್ಷಿ ನವಿಲಿನ ಗರಿಗಳನ್ನು ಬಳಸಿ ಇನ್‌ಸ್ಟಾಗ್ರಾಮ್‌ನಲ್ಲಿ ‘ಹೇ ನವಿಲೇ’ ಎಂಬ ರೀಲ್ಸ್ ಮಾಡಿ ಅರಣ್ಯ ಇಲಾಖೆಯ ಕೆಂಗಣ್ಣಿಗೆ ಗುರಿಯಾಗಿದ್ದ (Sandalwood) ಬಿಗ್‌ಬಾಸ್ ಮಾಜಿ ಸ್ಪರ್ಧಿಗಳಾದ ನಿವೇದಿತಾ ಗೌಡ ಹಾಗೂ ಕಿಶನ್ ಬಿಳಗಲಿ ಕೊನೆಗೂ ಸಾರ್ವಜನಿಕವಾಗಿ ತಲೆಬಾಗಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘನೆಯಡಿ ಅರಣ್ಯ ಇಲಾಖೆಗೆ ದೂರು ಸಲ್ಲಿಕೆಯಾಗಿ, ನೋಟಿಸ್ ಜಾರಿಯಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಈ ಸೆಲೆಬ್ರಿಟಿ ಜೋಡಿ, ಸೋಷಿಯಲ್ ಮೀಡಿಯಾದಿಂದ ವಿವಾದಿತ ವಿಡಿಯೋವನ್ನು ಡಿಲೀಟ್ ಮಾಡಿದೆ. ಅಲ್ಲದೆ, ಪ್ರತ್ಯೇಕ ವಿಡಿಯೋಗಳನ್ನು ಅಪ್‌ಲೋಡ್ ಮಾಡುವ ಮೂಲಕ ಸಾರ್ವಜನಿಕರ ಕ್ಷಮೆಯಾಚಿಸಿದೆ….

Read More
Imposing vegetarianism TMC slams west Bengal BJp government

West Bengal: ಬಂಗಾಳದಲ್ಲಿ ಬಿಸಿಯೂಟದಿಂದ ಮೊಟ್ಟೆ ಔಟ್, ಪನೀರ್ ಇನ್?: ಡೆರೆಕ್ ಒಬ್ರಿಯಾನ್ ಆರೋಪಕ್ಕೆ ಸ್ಪಷ್ಟನೆ ನೀಡಿದ ಇಸ್ಕಾನ್ ಸಂಸ್ಥೆ!

ಕೋಲ್ಕತಾ: ಪಶ್ಚಿಮ ಬಂಗಾಳದ (West Bengal) ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಊಟದ ಮೆನುವಿನಿಂದ ಮೊಟ್ಟೆಯನ್ನು ತೆಗೆದುಹಾಕಲಾಗುತ್ತದೆ ಎಂಬ ವದಂತಿಗಳು ಇಡೀ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿವೆ. ಈ ವರದಿಗಳ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ (TMC) ರಾಜ್ಯಸಭಾ ನಾಯಕ ಡೆರೆಕ್ ಒಬ್ರಿಯಾನ್ ಅವರು ಬುಧವಾರ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಹೊಸ ಸರ್ಕಾರವು ಶಾಲಾ ಮಕ್ಕಳ ಪೌಷ್ಟಿಕಾಂಶವನ್ನು ಕಸಿದುಕೊಳ್ಳುತ್ತಿದೆ ಮತ್ತು ಬಂಗಾಳದಲ್ಲಿ ಬಲವಂತವಾಗಿ ‘ಸಸ್ಯಾಹಾರವನ್ನು ಹೇರಲು’ ಯತ್ನಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇಸ್ಕಾನ್‌ ಸಂಸ್ಥೆಗೆ…

Read More
Kollywood rajinikanth 173 film titled announced Kamal Haasan Backs him

Rajinikanth: ರಜನೀಕಾಂತ್ 173ನೇ ಸಿನಿಮಾದ ಫಸ್ಟ್ ಲುಕ್ ರಿಲೀಸ್: ‘ಧರ್ಮನ್’ ಆಗಿ ಬಂದ ತಲೈವಾ

ನವದೆಹಲಿ: ಭಾರತೀಯ ಚಿತ್ರರಂಗದ ಸೂಪರ್‌ಸ್ಟಾರ್ ರಜನೀಕಾಂತ್ ತೆರೆಯ ಮೇಲೆ ಬರಲಿದ್ದಾರೆ ಎಂದರೆ ಅಲ್ಲಿ ಬೇರೆ ಯಾವುದೇ ಅಬ್ಬರದ ಪ್ರಚಾರದ ಅಗತ್ಯವಿರುವುದಿಲ್ಲ. ಅವರ ಒಂದು ನೆರಳು, ಸಹಿ ಶೈಲಿ ಹಾಗೂ ಹೆಸರು ಕೇಳಿದರೆ ಸಾಕು ಅಭಿಮಾನಿಗಳು ಹಬ್ಬದ ಮೂಡ್‌ಗೆ ಜಾರುತ್ತಾರೆ. ಇದೀಗ ರಜನೀಕಾಂತ್ (Rajinikanth) ಅವರ 173ನೇ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಲೋಕನಾಯಕ ಕಮಲ್ ಹಾಸನ್ ಅವರ ಒಡೆತನದ ‘ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್’ ಸಂಸ್ಥೆಯು ಈ ಬಹುನಿರೀಕ್ಷಿತ…

Read More
cyber crime bagalkot government employ gave 83 lakhs by scared of digital arrest

Cyber Crime: ಡಿಜಿಟಲ್ ಅರೆಸ್ಟ್ ನೆಪದಲ್ಲಿ ಲಕ್ಷ ಲಕ್ಷ ದೋಚಿದ ವಂಚಕರು

ಬಾಗಲಕೋಟೆ: ಅಮಾಯಕರನ್ನು ಹೆದರಿಸಿ ಆನ್‌ಲೈನ್ ಮೂಲಕವೇ ಕೋಟ್ಯಾಂತರ ರೂಪಾಯಿ ಲೂಟಿ ಮಾಡುವ ಅಂತರರಾಜ್ಯ ಸೈಬರ್ ವಂಚಕರ (Cyber Crime) ಜಾಲಕ್ಕೆ ಬಾಗಲಕೋಟೆಯ ಹಿರಿಯ ಸರ್ಕಾರಿ ನೌಕರರೊಬ್ಬರು ಬಲಿಯಾಗಿದ್ದಾರೆ. ಮುಂಬೈ ಪೊಲೀಸರ ಹೆಸರಿನಲ್ಲಿ ದಿನಗಟ್ಟಲೆ ‘ಡಿಜಿಟಲ್ ಅರೆಸ್ಟ್‌’ ಭೀತಿಯಲ್ಲಿಟ್ಟು, ಅವರ ಜೀವಮಾನದ ದುಡಿಮೆಯಾದ ಬರೋಬ್ಬರಿ 83.82 ಲಕ್ಷ ರೂಪಾಯಿಯನ್ನು ದೋಚಲಾಗಿದೆ. ಇಲ್ಲಿನ ಯುಕೆಪಿ (UKP) ಪುನರ್ವಸತಿ ವಿಭಾಗದ ಕಚೇರಿಯಲ್ಲಿ ಹಿರಿಯ ಟೈಪಿಸ್ಟ್ ಆಗಿ ಕೆಲಸ ಮಾಡುತ್ತಿರುವ 59 ವರ್ಷದ ಎಚ್.ವಿ. ಸುರೇಶ್ ರಾವ್ ಎಂಬುವವರೇ ಈ ಭೀಕರ ವಂಚನೆಗೆ…

Read More
Actor Yash went to america for toxic film business

Yash: ಹಾಲಿವುಡ್ ಅಂಗಣದಲ್ಲಿ ರಾಕಿ ಭಾಯ್ ಮಾಸ್ಟರ್ ಪ್ಲಾನ್: ‘ಟಾಕ್ಸಿಕ್’ ವರ್ಲ್ಡ್‌ವೈಡ್ ಬಿಸಿನೆಸ್‌ಗಾಗಿ ಯುಎಸ್‌ಗೆ ಹಾರಿದ ಯಶ್!

ಬೆಂಗಳೂರು: ಸ್ಯಾಂಡಲ್‌ವುಡ್ ಅಷ್ಟೇ ಅಲ್ಲದೆ ಇಡೀ ಜಾಗತಿಕ ಸಿನಿಮಾ ರಂಗವೇ ಕುತೂಹಲದಿಂದ ಎದುರುನೋಡುತ್ತಿರುವ ನಟ ಯಶ್, (Yash) ಸದ್ಯ ತಮ್ಮ ಮುಂದಿನ ಬಿಗ್ ಬಜೆಟ್ ಚಿತ್ರಗಳ ತಯಾರಿಯಲ್ಲಿ ಮುಳುಗಿದ್ದಾರೆ. ಮೂಲ ಯೋಜನೆಗಳ ಪ್ರಕಾರ, ರಾಕಿಂಗ್ ಸ್ಟಾರ್ ನಟನೆಯ ನೂತನ ಚಿತ್ರ ‘ಟಾಕ್ಸಿಕ್’ ಈಗಾಗಲೇ ಬೆಳ್ಳಿಪರದೆಯ ಮೇಲೆ ಅಬ್ಬರಿಸಬೇಕಿತ್ತು. ಆದರೆ, ಉನ್ನತ ಮಟ್ಟದ ಮೇಕಿಂಗ್ ಹಾಗೂ ತಾಂತ್ರಿಕ ಸೂಕ್ಷ್ಮತೆಗಳ ಕಾರಣದಿಂದಾಗಿ ಚಿತ್ರದ ಬಿಡುಗಡೆ ತಡವಾಗುತ್ತಾ ಬಂದಿದೆ. ಸದ್ಯ ಹರಿದಾಡುತ್ತಿರುವ ಗಾಸಿಪ್‌ಗಳ ಪ್ರಕಾರ, ಈ ವರ್ಷದ ಕೊನೆಯಲ್ಲಿ ಅಂದರೆ ಡಿಸೆಂಬರ್…

Read More
Bitcoin scam Mohammed Nalapad name in SIT chargesheet

Bitcoin Scam: ಬಾಲ್ಯದ ಸ್ನೇಹ ತಂದಿಟ್ಟ ಬಿಟ್‌ಕಾಯಿನ್ ಗಂಡಾಂತರ: ನಲಪಾಡ್ ವಿರುದ್ಧ ಎಸ್‌ಐಟಿ ದೋಷಾರೋಪ ಪಟ್ಟಿ

ಬೆಂಗಳೂರು: ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬಹುಕೋಟಿ ಬಿಟ್‌ಕಾಯಿನ್ (Bitcoin Scam) ಹಗರಣದಲ್ಲಿ ಕಾಂಗ್ರೆಸ್‌ನ ಪ್ರಮುಖ ಯುವ ನಾಯಕ ಮೊಹಮ್ಮದ್ ನಲಪಾಡ್ ಅವರ ಸುತ್ತ ಕಾನೂನಿನ ಬೇಲಿ ಮತ್ತಷ್ಟು ಬಿಗಿಗೊಂಡಿದೆ. ತುಮಕೂರಿನ ಖಾಸಗಿ ಟ್ರೇಡಿಂಗ್ ಕಂಪನಿಯಿಂದ ಡಿಜಿಟಲ್ ಕರೆನ್ಸಿ ಕಳವು ಮಾಡಿದ ಪ್ರಕರಣದ ತನಿಖೆ ಮುಗಿಸಿರುವ ವಿಶೇಷ ತನಿಖಾ ದಳ (SIT), ನ್ಯಾಯಾಲಯಕ್ಕೆ ಅಧಿಕೃತ ಚಾರ್ಜ್‌ಶೀಟ್ ಸಲ್ಲಿಸಿದೆ. ಈ ದೋಷಾರೋಪ ಪಟ್ಟಿಯಲ್ಲಿ ಅಂತರರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಹಾಗೂ ಆತನ ಆಪ್ತ ರಾಬಿನ್…

Read More