TOP NEWS

Sandeep

G parameshwar emotional about missing cm post many times

G Parameshwar: ಸಿಎಂ ಸ್ಥಾನ ಕೈತಪ್ಪಿದ ನೋವು ಕೊನೆಗೂ ಬಹಿರಂಗ: ಭಾವುಕರಾಗಿ ಕಣ್ಣೀರಿಟ್ಟ ಡಿಸಿಎಂ ಡಾ. ಜಿ. ಪರಮೇಶ್ವರ್!

ತುಮಕೂರು: ಕರ್ನಾಟಕ ಕಾಂಗ್ರೆಸ್‌ನ ಅತ್ಯಂತ ಹಿರಿಯ ಹಾಗೂ ನಿಷ್ಠಾವಂತ ದಲಿತ ನಾಯಕ, ಪ್ರಸ್ತುತ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ (G Parameshwar) ಅವರ ಮನಸ್ಸಿನಲ್ಲಿದ್ದ ಸಿಎಂ ಹುದ್ದೆಯ ನಿರಾಸೆಯ ನೋವು ಕೊನೆಗೂ ಸಾರ್ವಜನಿಕವಾಗಿ ಸ್ಫೋಟಗೊಂಡಿದೆ. ಸತತ ಪ್ರಯತ್ನಗಳ ನಡುವೆಯೂ ತಮಗೆ ಮೂರು ಬಾರಿ ಮುಖ್ಯಮಂತ್ರಿ ಸ್ಥಾನ ಸಿಗದೇ ಹೋದದ್ದಕ್ಕೆ ತೀವ್ರ ಬೇಸರ ಹೊರಹಾಕಿರುವ ಅವರು, ತಮ್ಮ ಆಪ್ತರು ಹಾಗೂ ಸಿದ್ದಾರ್ಥ ಕಾಲೇಜಿನ ಸಿಬ್ಬಂದಿ ಎದುರು ಮನಬಿಚ್ಚಿ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ. ಅಲ್ಲದೆ, ಸಿಎಂ ಸ್ಥಾನ ಸಿಗದಿದ್ದರೆ ರಾಜಕೀಯ…

Read More
AR Rahman performs vande mataram song at Attari Border Main Vaapas Aaunga team pays tribute to BSF

AR Rahman: ಅಟ್ಟಾರಿ ಗಡಿಯಲ್ಲಿ ಎ.ಆರ್. ರೆಹಮಾನ್ ದೇಶಭಕ್ತಿ ಗಾನಸುಧೆ: ‘ಮೈ ವಾಪಸ್ ಆವುಂಗಾ’ ಚಿತ್ರತಂಡದಿಂದ ಯೋಧರಿಗೆ ವಿಶೇಷ ಗೌರವ

ಅಮೃತಸರ: ಪಂಜಾಬ್‌ನ ಭಾರತ-ಪಾಕಿಸ್ತಾನ ಗಡಿಯಾದ ಅಟ್ಟಾರಿಯಲ್ಲಿ ಭಾನುವಾರ (ಜೂನ್ 7) ಒಂದು ಅಪರೂಪದ ಮತ್ತು ರೋಮಾಂಚನಕಾರಿ ಸಂಗೀತ ಸಂಜೆ ಸಾಕ್ಷಿಯಾಯಿತು. ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ (AR Rahman) ಅವರು ಅಟ್ಟಾರಿ ಗಡಿಯ ಜಂಟಿ ಚೆಕ್‌ಪೋಸ್ಟ್ (ಜೆಸಿಪಿ) ಸ್ಟೇಡಿಯಂನಲ್ಲಿ ನಡೆದ ‘ಬೀಟಿಂಗ್ ರಿಟ್ರೀಟ್’ ಕಾರ್ಯಕ್ರಮದ ವೇಳೆ ಮೊದಲ ಬಾರಿಗೆ ಲೈವ್ ಪ್ರದರ್ಶನ ನೀಡುವ ಮೂಲಕ ಇತಿಹಾಸ ಸೃಷ್ಟಿಸಿದರು. ‘ಜೈ ಹೋ – ಎ ಮ್ಯೂಸಿಕಲ್ ಸಲ್ಯೂಟ್ ಟು ದಿ ಬ್ರೇವ್‌ಹಾರ್ಟ್ಸ್’ ಹೆಸರಿನಲ್ಲಿ ಆಯೋಜನೆಗೊಂಡಿದ್ದ ಈ ವಿಶೇಷ…

Read More
Congress leader reaction about BJP and NDA for denying rajya sabha ticket

HD Devegowda: ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ನಿರಾಕರಣೆ:ಬಿಜೆಪಿಯ ದ್ರೋಹದ ರಾಜಕಾರಣದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ (HD Devegowda) ಅವರಿಗೆ ಎನ್‌ಡಿಎ ಮೈತ್ರಿಕೂಟದಿಂದ ರಾಜ್ಯಸಭಾ ಟಿಕೆಟ್ ನಿರಾಕರಿಸಿರುವುದು ಈಗ ರಾಜ್ಯ ರಾಜಕಾರಣದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ. ಈ ಬೆಳವಣಿಗೆಯನ್ನು ಪ್ರಮುಖ ಅಸ್ತ್ರವಾಗಿ ಬಳಸಿಕೊಂಡಿರುವ ಕಾಂಗ್ರೆಸ್ ನಾಯಕರು, ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಜಂಟಿಯಾಗಿ ವಾಗ್ದಾಳಿ ನಡೆಸಿದ್ದಾರೆ. ಇಡೀ ಕರ್ನಾಟಕಕ್ಕೆ ಮಾಡಿದ ಅಪಮಾನ: ಬಿ.ಕೆ. ಹರಿಪ್ರಸಾದ್ ಆಕ್ರೋಶ ದೇವೇಗೌಡರಿಗೆ ಟಿಕೆಟ್ ತಪ್ಪಿಸಿರುವುದು ಕೇವಲ ಜೆಡಿಎಸ್ ಪಕ್ಷಕ್ಕಷ್ಟೇ ಅಲ್ಲ, ಇಡೀ ಕರ್ನಾಟಕದ ಜನತೆಗೆ ಬಿಜೆಪಿ ಮಾಡಿದ…

Read More
LPG price hike inevitable says Pralhad Joshi

LPG: ಅಂತರರಾಷ್ಟ್ರೀಯ ಬಿಕ್ಕಟ್ಟಿನ ಎಫೆಕ್ಟ್: ಎಲ್‌ಪಿಜಿ ಸಿಲಿಂಡರ್ ದರ ಏರಿಕೆ ಅನಿವಾರ್ಯ ಎಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ತಲೆದೋರಿರುವ ಗಂಭೀರ ಪರಿಸ್ಥಿತಿಯಿಂದಾಗಿ ಅಡುಗೆ ಅನಿಲ (LPG) ಸಿಲಿಂಡರ್ ಬೆಲೆ ಏರಿಕೆ ಮಾಡುವುದು ಅನಿವಾರ್ಯವಾಗಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ಬೆಲೆ ಏರಿಕೆಯಿಂದ ಸಾರ್ವಜನಿಕರಿಗೆ ಆಗುತ್ತಿರುವ ಕಷ್ಟದ ಬಗ್ಗೆ ಕೇಂದ್ರ ಸರ್ಕಾರಕ್ಕೂ ತೀವ್ರ ಬೇಸರವಿದೆ ಎಂದು ಅವರು ಹೇಳಿದ್ದಾರೆ. ಜಾಗತಿಕ ಸಂಸ್ಥೆಗಳಿಂದ ಬೆಲೆ ಏರಿಕೆ ಜಾಗತಿಕ ಇಂಧನ ವೆಚ್ಚಗಳು ಗಗನಕ್ಕೇರುತ್ತಿರುವುದರಿಂದ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ದೇಶೀಯ…

Read More
rukmini vasanth bikini viral photo case cyber police letter to meta

Rukmini Vasanth: ನಟಿ ರುಕ್ಮಿಣಿ ವಸಂತ್ ಎಐ ಫೋಟೋ ವೈರಲ್ ಪ್ರಕರಣ: ಸೈಬರ್ ಪೊಲೀಸರಿಂದ ತನಿಖೆ ಚುರುಕು

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರುಕ್ಮಿಣಿ ವಸಂತ್ (Rukmini Vasanth) ಅವರ ನಕಲಿ ಬಿಕಿನಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಪ್ರಮುಖಾಂಶಗಳು: ಮುಂದಿನ ಕ್ರಮ: ಮೆಟಾ ಸಂಸ್ಥೆಯಿಂದ ಆರೋಪಿಗಳ ಮಾಹಿತಿ ಲಭ್ಯವಾಗುತ್ತಿದ್ದಂತೆ, ನಟಿಯ ತೇಜೋವಧೆಗೆ ಯತ್ನಿಸಿದ ಕಿಡಿಗೇಡಿಗಳನ್ನು ಬಂಧಿಸಲು ಪೊಲೀಸರು ಜಾಲ ಬೀಸಿದ್ದಾರೆ. ಇದನ್ನೂ ಓದಿ: ‘ಟಾಕ್ಸಿಕ್’ ಚಿತ್ರದ ರೀಶೂಟ್ ವದಂತಿ ಸೃಷ್ಟಿಸಿದ ಕಾಲಿವುಡ್ ಟ್ರ್ಯಾಕರ್ಸ್: ಸುಳ್ಳು ಸುದ್ದಿ ಬಯಲಾಗುತ್ತಿದ್ದಂತೆ ಸೈಲೆಂಟ್!

Read More
Cm dk shivakumar statement about SIR

DK Shivakumar: ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳಬಾರದು; ಡಿಕೆಶಿ

ಬೆಂಗಳೂರು: “ನಮ್ಮ ಸರ್ಕಾರದಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಿ, ಸ್ಪಂದಿಸಲು ಹಾಗೂ ಅನಿವಾಸಿ ಭಾರತೀಯರಿಗಾಗಿ ಎರಡು ಪ್ರತ್ಯೇಕ ಸಚಿವಾಲಯಗಳನ್ನು ಆರಂಭಿಸಲಾಗುವುದು” ಎಂದು ಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ತಿಳಿಸಿದರು. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಮತ್ತು ಮೇಲ್ಪಟ್ಟ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಅಪರ ಮುಖ್ಯ ಪ್ರಧಾನ ಸಂರಕ್ಷಣಾಧಿಕಾರಿಗಳು ಮತ್ತು ಮೇಲ್ಪಟ್ಟ ಅರಣ್ಯ ಅಧಿಕಾರಿಗಳ ಸಭೆ…

Read More
Actor Yash toxic movie reshoot rumours ends

Toxic Movie: ‘ಟಾಕ್ಸಿಕ್’ ಚಿತ್ರದ ರೀಶೂಟ್ ವದಂತಿ ಸೃಷ್ಟಿಸಿದ ಕಾಲಿವುಡ್ ಟ್ರ್ಯಾಕರ್ಸ್: ಸುಳ್ಳು ಸುದ್ದಿ ಬಯಲಾಗುತ್ತಿದ್ದಂತೆ ಸೈಲೆಂಟ್!

ಬೆಂಗಳೂರು: ಸ್ಯಾಂಡಲ್‌ವುಡ್ ಇತಿಹಾಸದಲ್ಲೇ ಅತ್ಯಂತ ನಿರೀಕ್ಷೆ ಮೂಡಿಸಿರುವ ನಟ ಯಶ್ ಅವರ ಬಹುಕೋಟಿ ವೆಚ್ಚದ ಪ್ಯಾನ್ ಇಂಡಿಯಾ ಚಿತ್ರ ‘ಟಾಕ್ಸಿಕ್’ (Toxic Movie) ಕುರಿತು ಹರಡಿದ್ದ ಗಾಸಿಪ್‌ಗಳಿಗೆ ಕೊನೆಗೂ ತೆರೆ ಬಿದ್ದಿದೆ. ಜಾಗತಿಕ ಸಿನಿಮಾ ಮಾರುಕಟ್ಟೆಯಲ್ಲಿ ಭಾರತೀಯ ಚಿತ್ರರಂಗದ ಛಾಪು ಮೂಡಿಸಲು ಚಿತ್ರತಂಡವು ಅತ್ಯಂತ ಜಾಗರೂಕತೆಯಿಂದ ಕೆಲಸ ಮಾಡುತ್ತಿದ್ದು, ಗುಣಮಟ್ಟದ ದೃಷ್ಟಿಯಿಂದಲೇ ಚಿತ್ರದ ಬಿಡುಗಡೆಯನ್ನು ಸ್ವಲ್ಪ ಮುಂದಕ್ಕೆ ಹಾಕಿದೆ. ಆದರೆ ಈ ಆಡಳಿತಾತ್ಮಕ ಬದಲಾವಣೆಯನ್ನೇ ಬಂಡವಾಳ ಮಾಡಿಕೊಂಡ ಕೆಲವು ಪರಭಾಷಾ ಸಿನಿಕರು, ಇಲ್ಲಸಲ್ಲದ ಸುಳ್ಳು ಕಥೆಗಳನ್ನು ಕಟ್ಟಿ…

Read More