sandhya m

ಶಿವಮೊಗ್ಗದ ಸಾಗರದವರಾದ ಸಂಧ್ಯಾ.ಎಂ ಪತ್ರಿಕೋದ್ಯಮದಲ್ಲಿ 5 ವರ್ಷಗಳ ಅನುಭವ ಹೊಂದಿದ್ದಾರೆ. ಇವರು ಆಂಗ್ಲ ಸಾಹಿತ್ಯ ವಿಷಯದಲ್ಲಿ ಪದವಿ ಹಾಗೂ ಮೈಸೂರಿನ ಅಮೃತಾ ಸ್ಕೂಲ್‌ ಆಫ್ ಆರ್ಟ್ಸ್‌ನಲ್ಲಿ ಫಿಲ್ಮ್‌ ಮೇಕಿಂಗ್‌ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ನ್ಯೂಸ್‌18 ಕನ್ನಡ ವೆಬ್‌ಸೈಟ್‌ನಲ್ಲಿ ಹಿರಿಯ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸಿರುವ ಇವರು ಈಗ ನವಸಮಾಜ.ಕಾಂನಲ್ಲಿ ಕಂಟೆಂಟ್‌ ಪ್ರೊಡ್ಯೂಸರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪ್ರಚಲಿತ ರಾಜಕೀಯ ಸುದ್ದಿ, ಸಿನಿಮಾ ಹಾಗೂ ಪ್ರವಾಸ ಸಂಬಂಧಿತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. ಪತ್ತೆದಾರಿ ಕಾದಂಬರಿ ಓದುವುದು ಇವರ ನೆಚ್ಚಿನ ಹವ್ಯಾಸವಾಗಿದ್ದು,ರವಿ ಬೆಳಗೆರೆ ಬರಹ ಇವರಿಗೆ ಅಚ್ಚುಮೆಚ್ಚು.

vidyarthi vaani website launched by vidhushekhara Bharati swamiji

Vidyarthi Vaani: ವಿದ್ಯಾರ್ಥಿವಾಣಿ ವೆಬ್‌ಸೈಟ್‌ ಆರಂಭ, ಶ್ರೀ ಶ್ರೀ ವಿಧುಶೇಖರ ಭಾರತೀ ಸ್ವಾಮಿಗಳ ಅಮೃತ ಹಸ್ತದಿಂದ ಲೋಕಾರ್ಪಣೆ

ಶೃಂಗೇರಿ: ಮಾಧ್ಯಮ ಲೋಕದಲ್ಲಿ ಹೊಸ ಅಲೆಯನ್ನ ಸೃಷ್ಟಿಸಲು ಸಜ್ಜಾಗಿರುವ ವಿದ್ಯಾರ್ಥಿವಾಣಿ (Vidyarthi Vaani) ವೆಬ್‌ಸೈಟ್‌ ಇಂದು ಲೋಕಾರ್ಪಣೆ ಆಗಿದ್ದು, ದಕ್ಷಿಣಮ್ನಾಯ ಶೃಂಗೇರಿ ಶಾರದ ಪೀಠದ 36ನೇ ಜಗದ್ಗುರುಗಳಾದ ಶ್ರೀ ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ ಶಿಷ್ಯರಾದ ಶ್ರೀ ಶ್ರೀ ವಿಧುಶೇಖರ ಭಾರತೀ ಸ್ವಾಮಿಗಳು ತಮ್ಮ ಅಮೃತ ಹಸ್ತದಿಂದ ಲೋಕಾರ್ಪಣೆ ಮಾಡಿದ್ದಾರೆ. ವಿದ್ಯಾರ್ಥಿವಾಣಿ ಧ್ಯೇಯ ವಿದ್ಯಾರ್ಥಿ ವಾಣಿ ಒಂದು ತರಬೇತಿ ಆಧಾರಿತ ವಿದ್ಯಾರ್ಥಿ ಪತ್ರಿಕೋದ್ಯಮ ವೇದಿಕೆ.  ವಿದ್ಯಾರ್ಥಿ ವಾಣಿ ಒಂದು ಸ್ವತಂತ್ರ, ನಿಷ್ಪಕ್ಷಪಾತ ಹಾಗೂ ವಿದ್ಯಾರ್ಥಿ ಕೇಂದ್ರಿತ ಪತ್ರಿಕೋದ್ಯಮ…

Read More
Daily Horoscope january 28 2026

Daily Horoscope: ಈ ರಾಶಿಯವರಿಗೆ ಮೋಜಿನ ದಿನ, ಮಾಡಿದ್ದೆಲ್ಲಾ ಸಕ್ಸಸ್‌ ಆಗುತ್ತೆ

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ. ಮೇಷ ರಾಶಿ: ವೃತ್ತಿ ಮತ್ತು ಉದ್ಯೋಗಗಳಲ್ಲಿ ಅನುಕೂಲಕರ ಪರಿಸ್ಥಿತಿಗಳು ಇರುತ್ತವೆ. ವ್ಯವಹಾರದಲ್ಲಿ ಆರ್ಥಿಕ ಪ್ರಗತಿಯನ್ನು ಸಾಧಿಸುವಿರಿ. ಕೈಗೊಂಡ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವಿರಿ. ಕುಟುಂಬ ಸದಸ್ಯರೊಂದಿಗೆ ಸಮಯ…

Read More
Verdict In Vijay Jana Nayagan On January 27

Jana Nayagan: ಜನವರಿ 27ಕ್ಕೆ ಜನ ನಾಯಗನ್‌ ಭವಿಷ್ಯ ನಿರ್ಧಾರ

ನವದೆಹಲಿ: ತಮಿಳು ನಟ  ಹಾಗೂ ರಾಜಕಾರಣಿ ವಿಜಯ್‌ ಅವರ ಜನ ನಾಯಗನ್‌ (Jana Nayagan) ಸಿನಿಮಾ ಸದ್ಯ ಹೈಕೋರ್ಟ್‌ ಅಂಗಳದಲ್ಲಿ ಇದ್ದು, ಈ ಚಿತ್ರದ ಸೆನ್ಸಾರ್ ಪ್ರಮಾಣಪತ್ರ ಪ್ರಕರಣದ ಆದೇಶವನ್ನು ಕಾಯ್ದಿರಿಸಲಾಗಿದೆ. ಜನವರಿ 27ಕ್ಕೆ ಹೈಕೋರ್ಟ್‌ ತೀರ್ಪು ಮಾಹಿತಿಗಳ ಪ್ರಕಾರ, ಮದ್ರಾಸ್ ಹೈಕೋರ್ಟ್  ಜನವರಿ 27, 2026 ರಂದು ದಳಪತಿ ವಿಜಯ್ ಅವರ ಜನನಾಯಗನ್ ಕುರಿತು ಅಂತಿಮ ತೀರ್ಪು ನೀಡಲಿದೆ. ಹೆಚ್. ವಿನೋತ್ ನಿರ್ದೇಶನದ ‘  ಜನನಾಯಗನ್’  ವಿಜಯ್ ಅವರ ಪೂರ್ಣ ಪ್ರಮಾಣದ ರಾಜಕೀಯ ಪ್ರವೇಶಕ್ಕೂ ಮುನ್ನ ಅವರ ಕೊನೆಯ ಚಿತ್ರವಾಗಿದೆ. ಈ…

Read More
KHPT Recruitment here is how to apply

KHPT Recruitment: MBA ಆಗಿದೆಯಾ? ಹಾಗಾದ್ರೆ ಈಗ್ಲೇ ಕೆಲಸಕ್ಕೆ ಅಪ್ಲೈ ಮಾಡಿ

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT Recruitment) ನಿರ್ದೇಶಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಕರ್ನಾಟಕ ಆರೋಗ್ಯ ಪ್ರಮೋಷನ್ ಟ್ರಸ್ಟ್ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕಹುದ್ದೆಯ ಹೆಸರು: ನಿರ್ದೇಶಕ ಶೈಕ್ಷಣಿಕ ಅರ್ಹತೆ:  CA, MBA , ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು . ಅರ್ಜಿ ಶುಲ್ಕ: ಅರ್ಜಿ ಶುಲ್ಕವಿಲ್ಲ. ಆಯ್ಕೆ ಪ್ರಕ್ರಿಯೆ: ಸಂದರ್ಶನ ಅರ್ಜಿ ಸಲ್ಲಿಸುವುದು ಹೇಗೆ?…

Read More
Ginger Benefits for health and how to consume

Ginger Benefits: ಒಂದು ಪೀಸ್‌ ಶುಂಠಿಯಲ್ಲಿದೆ ಸಾವಿರ ಶಕ್ತಿ, ಹೃದಯಕ್ಕೆ ತುಂಬಾ ಸಹಾಯಕಾರಿ

ಪ್ರತಿದಿನ ಶುಂಠಿ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನಗಳು ಸಿಗುತ್ತದೆ. ಶುಂಠಿ ಆಹಾರದ ರುಚಿಯನ್ನು ಹೆಚ್ಚಿಸುವುದರ ಜೊತೆಗೆ, ಶುಂಠಿಯು ಆರೋಗ್ಯಕರ ದೇಹವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಆರೋಗ್ಯವಾಗಿರಲು ಮತ್ತು ಫಿಟ್ ಆಗಿರಲು ನೀವು ನಿಮ್ಮ ಆಹಾರದಲ್ಲಿ ಶುಂಠಿಯನ್ನು ಸೇರಿಸಿಕೊಳ್ಳಬಹುದು. ಹಾಗಾದ್ರೆ ಪ್ರತಿದಿನ ಶುಂಠಿ (Ginger Benefits) ಸೇವನೆ ಮಾಡುವುದರಿಂದ ಯಾವೆಲ್ಲಾ ಆರೋಗ್ಯ ಲಾಭಗಳು ಸಿಗುತ್ತದೆ ಎಂಬುದು ಇಲ್ಲಿದೆ. ಶುಂಠಿಯಲ್ಲಿ ಇರುವ ಆರೋಗ್ಯಕರ ಅಂಶಗಳು ಹೀಗಿದೆ ಶುಂಠಿಯಲ್ಲಿ ಬ್ಯಾಕ್ಟೀರಿಯಾ ವಿರೋಧಿ ಮತ್ತು ಉತ್ಕರ್ಷಣ ನಿರೋಧಕ ಗುಣಗಳಿದೆ. ಇದು ದೇಹವನ್ನು…

Read More

Vishnu Blessings: ನಾಳೆಯಿಂದ ವಿಶೇಷ ಯೋಗಗಳ ಸರಮಾಲೆ, ಈ ರಾಶಿಯವರಿಗೆ ವಿಷ್ಣು ಕೃಪೆ

ಶನಿವಾರ ಜನವರಿ 24 ರಿಂದ ಗ್ರಹಗಳ ಸಂಚಾರದ ಕಾರಣದಿಂದ ರವಿಯೋಗ ಹಾಗೂ ಚತುರ್ಗ್ರಾಹಿ ಯೋಗ ಮತ್ತು ವರಿಯಾನ್ ಯೋಗಗಳು ಸೃಷ್ಟಿ ಆಗುತ್ತಿದೆ. ಈ ಯೋಗಗಳು ರಚನೆ ಆಗುವುದರಿಂದ ರಾಶಿಗಳ ಜೀವನದಲ್ಲಿ ಮಹತ್ವದ ಬದಲಾವಣೆ ಆಗುತ್ತದೆ. ಈ ಅಪರೂಪದ ಗ್ರಹಗಳ ಸಂಚಾರದ ಯೋಗಗಳಿಂದ ಐದು ರಾಶಿಯವರಿಗೆ ವಿಷ್ಣುವಿನ ವಿಶೇಷ (Vishnu Blessings) ಅನುಗ್ರಹ ಸಿಗುತ್ತದೆ. ಆ ಲಕ್ಕಿ ರಾಶಿಗಳು ಯಾವುವು ಎಂಬುದು ಇಲ್ಲಿದೆ. ವೃಷಭ ರಾಶಿ: ಯೋಗಗಳ ಕಾರಣದಿಂದ ಕೆಲಸದ ಜೀವನ ಸುಗಮ ಮತ್ತು ಸಕಾರಾತ್ಮಕವಾಗಿರುತ್ತದೆ. ಒತ್ತಡದ ಹೊರತಾಗಿಯೂ…

Read More
Sarfaraz Khan Sends Another Big Message To BCCI In Ranji Trophy

Sarfaraz Khan: ದ್ವಿಶತಕ ಬಾರಿಸಿದ ಸರ್ಫರಾಜ್ ಖಾನ್, ಬಿಸಿಸಿಐಗೆ ಉತ್ತರ ಕೊಟ್ಟ ಆಟಗಾರ

ನವದೆಹಲಿ: ಶುಕ್ರವಾರ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ರಣಜಿ ಟ್ರೋಫಿ ಎಲೈಟ್ ಗ್ರೂಪ್ ಸಿ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ತೋರಿಸುವ ಮೂಲಕ ಬ್ಯಾಟ್ಸ್‌ಮನ್ ಸರ್ಫರಾಜ್ ಖಾನ್ (Sarfaraz Khan) ಎಲ್ಲಾ ಟೀಕೆಗಳಿಗೆ ಉತ್ತರ ನೀಡಿದ್ದಾರೆ. ದ್ವಿಶತಕ ಬಾರಿಸಿದ ಸರ್ಫರಾಜ್ ಖಾನ್ ಇಂದು ಮುಂಬೈ ಪರ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತದ ಬ್ಯಾಟ್ಸ್‌ಮನ್ ಸರ್ಫರಾಜ್ ಖಾನ್ 206 ಎಸೆತಗಳಲ್ಲಿ ದ್ವಿಶತಕ ಬಾರಿಸಿದರು. ಸರ್ಫರಾಜ್ ತಮ್ಮ ವೃತ್ತಿಜೀವನದ ಐದನೇ ಪ್ರಥಮ ದರ್ಜೆ ದ್ವಿಶತಕ ದಾಖಲಿಸಿದ್ದು, ಅಂತಿಮವಾಗಿ 219…

Read More