sandhya m

ಶಿವಮೊಗ್ಗದ ಸಾಗರದವರಾದ ಸಂಧ್ಯಾ.ಎಂ ಪತ್ರಿಕೋದ್ಯಮದಲ್ಲಿ 5 ವರ್ಷಗಳ ಅನುಭವ ಹೊಂದಿದ್ದಾರೆ. ಇವರು ಆಂಗ್ಲ ಸಾಹಿತ್ಯ ವಿಷಯದಲ್ಲಿ ಪದವಿ ಹಾಗೂ ಮೈಸೂರಿನ ಅಮೃತಾ ಸ್ಕೂಲ್‌ ಆಫ್ ಆರ್ಟ್ಸ್‌ನಲ್ಲಿ ಫಿಲ್ಮ್‌ ಮೇಕಿಂಗ್‌ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ನ್ಯೂಸ್‌18 ಕನ್ನಡ ವೆಬ್‌ಸೈಟ್‌ನಲ್ಲಿ ಹಿರಿಯ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸಿರುವ ಇವರು ಈಗ ನವಸಮಾಜ.ಕಾಂನಲ್ಲಿ ಕಂಟೆಂಟ್‌ ಪ್ರೊಡ್ಯೂಸರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪ್ರಚಲಿತ ರಾಜಕೀಯ ಸುದ್ದಿ, ಸಿನಿಮಾ ಹಾಗೂ ಪ್ರವಾಸ ಸಂಬಂಧಿತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. ಪತ್ತೆದಾರಿ ಕಾದಂಬರಿ ಓದುವುದು ಇವರ ನೆಚ್ಚಿನ ಹವ್ಯಾಸವಾಗಿದ್ದು,ರವಿ ಬೆಳಗೆರೆ ಬರಹ ಇವರಿಗೆ ಅಚ್ಚುಮೆಚ್ಚು.

bollywood actress Pooja Hegde statement viral

Pooja Hegde: ನಟನಿಗೆ ಕಪಾಳಮೋಕ್ಷ ಮಾಡಿದ್ರ ಪೂಜಾ ಹೆಗ್ಡೆ? ವೈರಲ್‌ ಸುದ್ದಿಯ ಅಸಲಿ ಸತ್ಯ ಇಲ್ಲಿದೆ

ಬಾಲಿವುಡ್‌ನಲ್ಲಿ ಸಖತ್‌ ಬ್ಯುಸಿ ಇರುವ ನಟಿ ಪೂಜಾ ಹೆಗ್ಡೆ (Pooja Hegde) ತೆಲುಗು ಸಿನಿಮಾಗಳಿಂದ ಸ್ವಲ್ಪ ದೂರ ಇದ್ದರು. ಇತ್ತೀಚಿನ ದಿನಗಳಲ್ಲಿ ಯಾವುದೇ ತೆಲುಗು ಸಿನಿಮಾಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಆದರೆ ಈಗ ವೈರಲ್‌ ಆಗುತ್ತಿರುವ ಸುದ್ದಿಯ ಪ್ರಕಾರ, ನಟಿ ತೆಲುಗು ಸಿನಿಮಾ ಮಾಡದೇ ಇರಲು ಒಂದು ದೊಡ್ಡ ಕಾರಣ ಇದೆ ಎನ್ನಲಾಗುತ್ತಿದೆ. ಆ ಕಾರಣವೇನು? ನಿಜಕ್ಕೂ ಈ ಸುದ್ದಿ ಎಷ್ಟು ಸತ್ಯ? ಇಲ್ಲಿದೆ ನೋಡಿ. ಪ್ಯಾನ್‌ ಇಂಡಿಯಾ ಸಿನಿಮಾದಲ್ಲಿ ನಟನಿಗೆ ಹೊಡೆದ್ರಾ ನಟಿ? ಸದ್ಯ ಕೆಲ ದಿನಗಳಿಂದ ವೈರಲ್‌…

Read More
IISc Recruitment 2026 1 Junior Research Fellow Post

IISc Recruitment: ಕೆಲಸ ಹುಡುಕುತ್ತಿದ್ದೀರಾ? ಇಲ್ಲಿದೆ ಬಂಪರ್‌ ಅವಕಾಶ

ಖಾಲಿ ಇರುವ 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಭರ್ತಿ ಮಾಡಲು ಭಾರತೀಯ ವಿಜ್ಞಾನ ಸಂಸ್ಥೆ (IISc Recruitment) ಅಧಿಕೃತ ಅಧಿಸೂಚನೆಯ ಮೂಲಕ ಅರ್ಜಿ ಆಹ್ವಾನ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯಹೆಸರು : ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ಹುದ್ದೆಗಳಸಂಖ್ಯೆ: 1ಉದ್ಯೋಗಸ್ಥಳ: ಬೆಂಗಳೂರು – ಕರ್ನಾಟಕಹುದ್ದೆಯಹೆಸರು: ಜೂನಿಯರ್ ರಿಸರ್ಚ್ ಫೆಲೋಸಂಬಳ: ತಿಂಗಳಿಗೆ ರೂ. 30,000/- ವಿದ್ಯಾರ್ಹತೆ:  ವಿಶ್ವವಿದ್ಯಾಲಯಗಳಿಂದ BE/ B.Tech , ME/ M.Tech, M.Sc ಪೂರ್ಣಗೊಳಿಸಿರಬೇಕು . ವಯೋಮಿತಿ: ಭಾರತೀಯ ವಿಜ್ಞಾನ ಸಂಸ್ಥೆಯ ನೇಮಕಾತಿ ಅಧಿಸೂಚನೆಯ…

Read More
important Amla Benefits for health

Amla Benefits: ದಿನಕ್ಕೊಂದು ನೆಲ್ಲಿಕಾಯಿ ತಿನ್ನಿ, ಕೀಲು ನೋವಿಗೆ ಬೈ ಹೇಳಿ

ನೆಲ್ಲಿಕಾಯಿ ಅಂದ್ರೆ ಅನೇಕ ಜನರಿಗೆ ತುಂಬಾ ಇಷ್ಟ. ಪ್ರತಿದಿನ ನೆಲ್ಲಿಕಾಯಿ ತಿನ್ನೋಕೆ ಇಷ್ಟಪಡುವ ಅನೇಕ ಜನ ಇದ್ದಾರೆ. ಈ ನೆಲ್ಲಿಕಾಯಿಯನ್ನ ಸೇವನೆ ಮಾಡುವುದರಿಂದ ಅನೇಕ ಆರೋಗ್ಯ ಪ್ರಯೋಜಗಳನ್ನ ಪಡೆದುಕೊಳ್ಳಬಹುದು. ಈ ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಯಲ್ಲಿ ಸಮೃದ್ಧವಾಗಿದೆ. ನೆಲ್ಲಿಕಾಯಿಯಲ್ಲಿ(Amla Benefits) ಕ್ಯಾಲ್ಸಿಯಂ, ಕಬ್ಬಿಣ, ರಂಜಕ, ಫೈಬರ್ ಮತ್ತು ಕಾರ್ಬೋಹೈಡ್ರೇಟ್‌ಗಳು ಸಹ ಇದೆ. ಹಾಗಾದ್ರೆ ಈ ನೆಲ್ಲಿಕಾಯಿ ಸೇವನೆ ಮಾಡುವುದರಿಂದ ಏನೆಲ್ಲಾ ಪ್ರಯೋಜನಗಳು ಸಿಗುತ್ತದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ. ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ನೆಲ್ಲಿಕಾಯಿಯಲ್ಲಿ ಉತ್ಕರ್ಷಣ…

Read More
2 Panchagrahi Yoga in February benefits

Panchagrahi Yoga: ಫೆಬ್ರವರಿಯಲ್ಲಿ ಡಬಲ್‌ ಧಮಾಕ, ಪಂಚಗ್ರಹಿ ಯೋಗದಿಂದ ಹಣೆಬರಹವೇ ಬದಲು

ಫೆಬ್ರವರಿ ತಿಂಗಳಲ್ಲಿ ಅನೇಕ ಗ್ರಹಗಳ ಸಂಚಾರ ಇರಲಿದೆ. ಈ ಗ್ರಹಗಳ ಸಂಚಾರದ ಕಾರಣದಿಂದ ಮಕರ ರಾಶಿಯಲ್ಲಿ ಬಹಳ ಅಪರೂಪದ ಯೋಗವೊಂದು ಸೃಷ್ಟಿ ಆಗುತ್ತದೆ. ಹೌದು, ಮಕರ ರಾಶಿಯಲ್ಲಿ ಕೇವಲ ಒಂದು ವಾರದ ಅಂತರದಲ್ಲಿ ಎರಡು ಬಾರಿ ಪಂಚಗ್ರಹಿ ಯೋಗ (Panchagrahi Yoga) ರೂಪುಗೊಳ್ಳಲಿದೆ. ಈ ಯೋಗದಿಂದ ಕೆಲ ರಾಶಿಯವರ ಕಷ್ಟಗಳು ಮಾಯವಾಗಿ, ಜೀವನದಲ್ಲಿ ಅಂದುಕೊಂಡಿದ್ದೆಲ್ಲಾ ಆಗುತ್ತದೆ. ಆ ರಾಶಿಗಳು ಯಾವುವು ಎಂಬುದು ಇಲ್ಲಿದೆ. ಮೊದಲ ಪಂಚಗ್ರಹಿ ಯೋಗವು ಫೆಬ್ರವರಿ 18 ರಂದು ಮಕರ ರಾಶಿಯಲ್ಲಿ ರಾಹು, ಬುಧ,…

Read More
bangladesh refused to play t20 World Cup in india

World Cup: ಟಿ20 ವಿಶ್ವಕಪ್‌ನಿಂದ ಬಾಂಗ್ಲಾ ಔಟ್? ಐಸಿಸಿ ನಿರ್ಧಾರವೇನು?

ನವದೆಹಲಿ: ಭದ್ರತೆಯ ದೃಷ್ಟಿಯಿಂದ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ (World Cup) ಪಂದ್ಯಗಳನ್ನ ಆಡಲು ಬಾಂಗ್ಲಾದೇಶ ನಿರಾಕರಣೆ ಮಾಡಿದ್ದು, ಈ ವಿಚಾರವನ್ನ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಐಸಿಸಿಗೆ ತಿಳಿಸಿದೆ. ಫೆಬ್ರವರಿ 7 ರಿಂದ ವಿಶ್ವಕಪ್‌ ಆರಂಭ ಫೆಬ್ರವರಿ 7 ರಿಂದ ಪ್ರಾರಂಭವಾಗುವ ಟೂರ್ನಮೆಂಟ್‌ಗಾಗಿ ಬಾಂಗ್ಲಾದೇಶ ತಂಡವು ಭಾರತಕ್ಕೆ ಬರುತ್ತದೆಯೇ ಎನ್ನುವ ವಿಚಾರವಾಗಿ ಕಳೆದ ಕೆಲ ಸಮಯದಿಂದ ಅನೇಕ ಗೊಂದಲಗಳಿದ್ದವು, ಇದೀಗ 2026ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಗಳನ್ನು ಭಾರತದಿಂದ ತಟಸ್ಥ ಸ್ಥಳಕ್ಕೆ ಸ್ಥಳಾಂತರಿಸಬೇಕೆಂಬ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ)…

Read More
Shocking News diesel smuggling gang found in belagavi

Shocking News: ರಾಜ್ಯದಲ್ಲಿ ಡೀಸೆಲ್‌ ಸ್ಮಗ್ಲಿಂಗ್‌ ದಂಧೆ, ಪೊಲೀಸರ ದಾಳಿಯಲ್ಲಿ ಬಯಲಾಯ್ತು ಶಾಕಿಂಗ್‌ ಸಮಾಚಾರ

ಬೆಳಗಾವಿ: ನಾವು ಬಂಗಾರ ಕಳ್ಳಸಾಗಣಿಕೆಯ ಬಗ್ಗೆ ಕೇಳಿರುತ್ತೇವೆ. ಇತ್ತೀಚೆಗಷ್ಟೇ ನಟಿ ರನ್ಯಾ ರಾವ್‌ ಪ್ರಕರಣ ಇದಕ್ಕೆ ಬಹಳ ಉತ್ತಮವಾದ ಉದಾಹರಣೆ. ಹೀಗಿರುವಾಗ ರಾಜ್ಯದಲ್ಲಿ ಡಿಸೇಲ್‌ ಸ್ಮಗ್ಲಿಂಗ್‌ ಆಗುತ್ತಿರುವ ಆಘಾತಕಾರಿ (Shocking News) ವಿಚಾರ ಬೆಳಕಿಗೆ ಬಂದಿದೆ. ಗಲ್ಫ್ ದೇಶದಿಂದ ಡಿಸೇಲ್ ಸ್ಮಗ್ಲಿಂಗ್ ಚಿನ್ನದ ಹಾಗೆಯೇ ಗಲ್ಫ್ ಕಂಟ್ರಿಗಳಿಂದ ರಾಜ್ಯಕ್ಕೆ ಡಿಸೇಲ್ ಸ್ಮಗ್ಲಿಂಗ್ ಆಗುತ್ತಿದ್ದು, ಅಕ್ರಮವಾಗಿ ಖದೀಮರು ತೈಲ ಉತ್ಪನ್ನಗಳ ಸ್ಮಗ್ಲಿಂಗ್ ಮಾಡುತ್ತಿದ್ದಾರೆ ಎನ್ನುವ ವಿಚಾರ ಇದೀಗ ಬಯಲಾಗಿದ್ದು, ಕೇಂದ್ರ, ರಾಜ್ಯ ‌ಸರ್ಕಾರಕ್ಕೆ ತೈಲದಿಂದ ಬರುವ ಕೋಟಿ ಕೋಟಿ…

Read More
Republic Day celebration invitation to isro head

Republic Day: 77ನೇ ಗಣರಾಜ್ಯೋತ್ಸವ ಹಿನ್ನೆಲೆ, ಇಸ್ರೋ ಅಧ್ಯಕ್ಷರಿಗೆ ರಾಷ್ಟ್ರಪತಿ ಭವನ ಕಾರ್ಯಕ್ರಮಕ್ಕೆ ಆಹ್ವಾನ

ನವದೆಹಲಿ: 77ನೇ ಗಣರಾಜ್ಯೋತ್ಸವ (Republic Day) ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ದೇಶದ ವಿವಿಧ ಭಾಗಗಳ ವಿಜ್ಞಾನಿಗಳು, ಚಿಂತಕರು, ಸಂಶೋಧಕರಿಗೆ ಆಹ್ವಾನ ನೀಡಲಾಗುತ್ತಿದೆ. ಇಸ್ರೋ ಅಧ್ಯಕ್ಷರಿಗೆ ಆಹ್ವಾನ  ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಧ್ಯಕ್ಷ ಡಾ. ವಿ. ನಾರಾಯಣನ್ ಅವರಿಗೆ  ಅಂಚೆ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ  ರಾಷ್ಟ್ರಪತಿ ಭವನದಿಂದ ಬಂದಿರುವ ಆಹ್ವಾನ ಪತ್ರಿಕೆ ನೀಡಿದ್ದಾರೆ.  ಆಹ್ವಾನ ಸಂತಸ ತಂದಿದೆ ಎಂದ ನಾರಾಯಣನ್ ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಡಾ.  ವಿ. ನಾರಾಯಣನ್ ,…

Read More