sandhya m

ಶಿವಮೊಗ್ಗದ ಸಾಗರದವರಾದ ಸಂಧ್ಯಾ.ಎಂ ಪತ್ರಿಕೋದ್ಯಮದಲ್ಲಿ 5 ವರ್ಷಗಳ ಅನುಭವ ಹೊಂದಿದ್ದಾರೆ. ಇವರು ಆಂಗ್ಲ ಸಾಹಿತ್ಯ ವಿಷಯದಲ್ಲಿ ಪದವಿ ಹಾಗೂ ಮೈಸೂರಿನ ಅಮೃತಾ ಸ್ಕೂಲ್‌ ಆಫ್ ಆರ್ಟ್ಸ್‌ನಲ್ಲಿ ಫಿಲ್ಮ್‌ ಮೇಕಿಂಗ್‌ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ನ್ಯೂಸ್‌18 ಕನ್ನಡ ವೆಬ್‌ಸೈಟ್‌ನಲ್ಲಿ ಹಿರಿಯ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸಿರುವ ಇವರು ಈಗ ನವಸಮಾಜ.ಕಾಂನಲ್ಲಿ ಕಂಟೆಂಟ್‌ ಪ್ರೊಡ್ಯೂಸರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪ್ರಚಲಿತ ರಾಜಕೀಯ ಸುದ್ದಿ, ಸಿನಿಮಾ ಹಾಗೂ ಪ್ರವಾಸ ಸಂಬಂಧಿತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. ಪತ್ತೆದಾರಿ ಕಾದಂಬರಿ ಓದುವುದು ಇವರ ನೆಚ್ಚಿನ ಹವ್ಯಾಸವಾಗಿದ್ದು,ರವಿ ಬೆಳಗೆರೆ ಬರಹ ಇವರಿಗೆ ಅಚ್ಚುಮೆಚ್ಚು.

vice president CP Radhakrishnan inaugurated harijana sevaka sangha library

CP Radhakrishnan: ಗ್ರಂಥಾಲಯ ಘಟಕ ಉದ್ಘಾಟನೆ ಮಾಡಿದ ಉಪರಾಷ್ಟ್ರಪತಿ

ನವದೆಹಲಿ: ದೆಹಲಿಯ ಗಾಂಧಿ ಆಶ್ರಮದ ಹರಿಜನ ಸೇವಕ ಸಂಘದಲ್ಲಿ ನೂತನವಾಗಿ ನಿರ್ಮಿಸಿರುವ ಮಹದೇವ ದೇಸಾಯಿ ಗ್ರಂಥಾಲಯ ಘಟಕವನ್ನು ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ (CP Radhakrishnan) ಇಂದು ಉದ್ಘಾಟಿಸಿದ್ದಾರೆ. 2 ಪುಸ್ತಕ ಬಿಡುಗಡೆ ಮಾಡಿದ ಉಪರಾಷ್ಟ್ರಪತಿ ಇದೇ ಸಮಯದಲ್ಲಿ ಪ್ರೊ. ಶಂಕರ್ ಕುಮಾರ್ ಸನ್ಯಾಲ್ ರಚಿಸಿರುವ ‘ ಜ್ಞಾನೋದಯದ ಯುಗ: ಮಹಾತ್ಮಾ ಗಾಂಧಿಯವರ ದೂರದೃಷ್ಟಿ ‘ ಪುಸ್ತಕ ಬಿಡುಗಡೆ ಮಾಡಿದ್ದಾರೆ. ಇದರ ಬಳಿಕ ಮಾತನಾಡಿದ ಉಪರಾಷ್ಟ್ರಪತಿ, ಸಾಮಾಜಿಕ ಪರಿವರ್ತನೆಯಲ್ಲಿ ಗ್ರಂಥಾಲಯಗಳು ಬಹು ಮುಖ್ಯ ಪಾತ್ರ ವಹಿಸುತ್ತವೆ.  ಜ್ಞಾನ ಸಂಪಾದನೆಯಿಂದ…

Read More
Bengaluru West Municipal Corporation BWMC Vacancy Notification apply now

BWMC Vacancy: ಕಾನೂನು ಪದವಿ ಆಗಿದ್ರೆ ಸಾಕು ಇಲ್ಲಿದೆ ಕೆಲಸ, 30 ಸಾವಿರ ಸಂಬಳ

ಬೆಂಗಳೂರು ಪಶ್ಚಿಮ ಮುನ್ಸಿಪಲ್ ಕಾರ್ಪೊರೇಷನ್ (BWMC Vacancy) ಕಾನೂನು ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇದ್ದು, ಈ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯಹೆಸರು : ಬೆಂಗಳೂರು ಪಶ್ಚಿಮ ಮುನ್ಸಿಪಲ್ ಕಾರ್ಪೊರೇಷನ್ಹುದ್ದೆಗಳಸಂಖ್ಯೆ: ವಿವಿಧಉದ್ಯೋಗಸ್ಥಳ: ಬೆಂಗಳೂರು – ಕರ್ನಾಟಕಹುದ್ದೆಯಹೆಸರು: ಕಾನೂನು ಸಹಾಯಕಸಂಬಳ: ತಿಂಗಳಿಗೆ ರೂ. 30,000/- ವಿದ್ಯಾರ್ಹತೆ: ಬೆಂಗಳೂರು ಪಶ್ಚಿಮ ಮುನ್ಸಿಪಲ್ ಕಾರ್ಪೊರೇಷನ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕಾನೂನು ಪದವಿಯನ್ನು ಪೂರ್ಣಗೊಳಿಸಿರಬೇಕು . ಅರ್ಜಿ ಸಲ್ಲಿಕೆ ಮಾಡುವುದು ಹೇಗೆ? ಆಸಕ್ತ ಮತ್ತು ಅರ್ಹ…

Read More
singer Neha Kakkar post about taking break

Neha Kakkar: ಬ್ರೇಕ್‌ ಘೋಷಣೆ ಮಾಡಿದ ಗಾಯಕಿ ನೇಹಾ ಕಕ್ಕರ್

ಮುಂಬೈ: ಬಾಲಿವುಡ್ ಗಾಯಕಿ ನೇಹಾ ಕಕ್ಕರ್ (Neha Kakkar) ಇತ್ತೀಚೆಗೆ ಎಲ್ಲದರಿಂದ ವಿರಾಮ ತೆಗೆದುಕೊಳ್ಳುವುದಾಗಿ ಘೋಷಣೆ ಮಾಡಿದ್ದು, ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ವದಂತಿಗಳಿಗೆ ಕಾರಣವಾದ ನೇಹಾ ಪೋಸ್ಟ್‌ ಗಾಯಕಿ ನೇಹಾ ನಿನ್ನೆ ಸೋಷಿಯಲ್‌ ಪೋಸ್ಟ್‌ ಮಾಡುವ ಮೂಲಕ ಕೆಲ ದಿನಗಳ ಕಾಲ ನಾನು ಸಂಬಂಧ, ಗಾಯನ ಹಾಗೂ ಎಲ್ಲದರಿಂದ ಬ್ರೇಕ್‌ ತೆಗೆದುಕೊಳ್ಳುತ್ತಿರುವುದಾಗಿ ಹೇಳಿದ್ದರು. ಅವರ ಈ ಹೇಳಿಕೆಯ ಕಾರಣದಿಂದ ಸೋಷಿಯಲ್‌ ಮೀಡಿಯಾದಲ್ಲಿ ಅನೇಕ ಸುದ್ದಿಗಳು ಹರಿದಾಡಿದ್ದವು. ಅವರು ತಮ್ಮ ಪತಿ ರೋಹನ್‌ಪ್ರೀತ್ ಸಿಂಗ್…

Read More
super health benefits of Chia Seeds

Chia Seeds: ಇದೊಂದು ಬೀಜ ಸರ್ವ ರೋಗಗಳಿಗೂ ಪರಿಹಾರ

ನಮ್ಮ ಆಹಾರ ಪದ್ಧತಿ ಆರೋಗ್ಯದ ಗುಟ್ಟು ಎಂದರೆ ತಪ್ಪಾಗಲಾರದು. ಮಾವು ಯಾವ ರೀತಿ ಆಹಾರಗಳನ್ನ ಸೇವನೆ ಮಾಡುತ್ತವೆಯೋ ಅವು ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ನಾವು ನಮ್ಮ ಆರೋಗ್ಯವನ್ನ ಕಾಪಾಡಿಕೊಳ್ಳಲು ಆರೋಗ್ಯಕರ ಆಹಾರಗಳನ್ನ ಸೇವನೆ ಮಾಡುವುದು ಬಹಳ ಮುಖ್ಯ. ನಮ್ಮ ಆಹಾರದಲ್ಲಿ ಬೀಜಗಳನ್ನ, ಹಣ್ಣು-ತರಕಾರಿಗಳನ್ನ ಸೇರಿಸಿಕೊಳ್ಳುವುದರಿಂದ ಬಹಳ ಪ್ರಯೋಜನಗಳನ್ನ ಪಡೆಯಬಹುದು. ಅನೇಕ ಆರೋಗ್ಯ ಪ್ರಯೋಜನಗಳನ್ನ ಹೊಂದಿರುವ ಒಂದು ಬೀಜ ಎಂದರೆ ಅದು ಚಿಯಾ ಬೀಜಗಳು. ಈ ಬೀಜಗಳು ಅನೇಕ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ನೀಡುತ್ತದೆ….

Read More
Lucky Zodiac sign of the january month end

Lucky Zodiac: ಜನವರಿ ತಿಂಗಳ ಕೊನೆಯಲ್ಲಿ ಈ ರಾಶಿಯವರಿಗೆ ಹೊಡೆಯುತ್ತೆ ಲಾಟರಿ

ಇನ್ನೇನು ಕೆಲವೇ ದಿನಗಳಲ್ಲಿ ವರ್ಷದ ಮೊದಲ ತಿಂಗಳು ಜನವರಿ ಮುಗಿಯಲಿದೆ. ಈ ವರ್ಷದ ತಿಂಗಳು ಅನೇಕ ಜನರಿಗೆ ಅದೃಷ್ಟವನ್ನ ತಂದಿದೆ, ಇನ್ನೂ ಕೆಲವರು ಅಯ್ಯೋ ಬರೀ ಕಷ್ಟಗಳು ಎಂದು ಗೊಣಗಿಕೊಂಡಿದ್ದಾರೆ. ಆದರೆ ಈಗ ಅವರಿಗೆ ಸಹ ಗುಡ್‌ನ್ಯೂಸ್‌ ಇದೆ. ಹೌದು, ಜನವರಿ ತಿಂಗಳ ಕೊನೆಯಲ್ಲಿ ಗ್ರಹಗಳ ಸಂಚಾರದ ಕಾರಣದಿಂದ ಅನೇಕ ರಾಶಿಯವರಿಗೆ ಒಳ್ಳೆಯ ಕಾಲ ಆರಂಭ ಆಗುತ್ತಿದೆ. ಆ ಅದೃಷ್ಟವಂತ ರಾಶಿಗಳು (Lucky Zodiac) ಯಾವುವು ಎಂಬುದು ಇಲ್ಲಿದೆ. ಯಾವೆಲ್ಲಾ ಗ್ರಹಗಳು ಸಂಚಾರ ಮಾಡಲಿದೆ?  ಜನವರಿ 29ರ…

Read More
Saina Nehwal announces Retirement At 35

Saina Nehwal: ಬ್ಯಾಡ್ಮಿಂಟನ್‌ ಆಟಕ್ಕೆ ವಿದಾಯ ಹೇಳಿದ ಸೈನಾ ನೆಹ್ವಾಲ್

ಲಂಡನ್: ಒಲಿಂಪಿಕ್ಸ್ (Olympics) ಕಂಚಿನ ಪದಕ ವಿಜೇತೆ ಭಾರತೀಯ ಆಟಗಾರ್ತಿ ಸೈನಾ ನೆಹ್ವಾಲ್ (Saina Nehwal) ಅವರು ಬ್ಯಾಡ್ಮಿಂಟನ್‌ ಆಟಕ್ಕೆ ಅಧಿಕೃತವಾಗಿ ವಿದಾಯ ಹೇಳಿದ್ದಾರೆ. ಎರಡು ವರ್ಷದ ಹಿಂದೆಯೇ ಆಟ ನಿಲ್ಲಿಸಿದ್ದ ಸೈನಾ ತಮ್ಮ ನಿವೃತ್ತಿ ವಿಚಾರವಾಗಿ ಮಾತನಾಡಿದ ಅವರು, ನಾನು ಸುಮಾರು ಎರಡು ವರ್ಷಗಳ ಹಿಂದೆಯೇ ಆಟ ಆಡುವುದನ್ನು ನಿಲ್ಲಿಸಿದ್ದೇನೆ. ತುಂಬಾ ಇಷ್ಟಪಟ್ಟು ನಾನು ಈ ಆಟವನ್ನ ಆಡುತ್ತಿದ್ದೆ. ಹಾಗೆಯೇ, ನನ್ನ ಇಷ್ಟದಂತೆಯೇ ಅದನ್ನ ನಿಲ್ಲಿಸಿದ್ದೇನೆ. ಮೊದಲು ನಾನು ಪ್ರತ್ಯೇಕವಾಗಿ ವಿದಾಯ ಹೇಳುತ್ತಿರುವುನದನ ಘೋಷಣೆ ಮಾಡುವ…

Read More
Prahlad Joshi about using ballet paper to GBA election

Prahlad Joshi: ಜಿಬಿಎ ಚುನಾವಣೆಗೆ ಬ್ಯಾಲೆಟ್‌ ಬಳಕೆ, ಸರ್ಕಾರದ ನಿರ್ಧಾರಕ್ಕೆ ಪ್ರಹ್ಲಾದ್ ಜೋಶಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಬ್ಯಾಲೆಟ್ ಬಳಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ವಿರೋಧ ವ್ಯಕ್ತಪಡಿಸಿದ್ದು, ಈ ವಿಚಾರವಾಗಿ ಟ್ವೀಟ್‌ ಮಾಡಿದ್ದಾರೆ. ದುರಂತದ ವಿಷಯ ಎಂದ ಜೋಶಿ ತಮ್ಮ ಟ್ವೀಟ್‌ನಲ್ಲಿ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಅವರು ವಿರೋಧ ವ್ಯಕ್ತಪಡಿಸಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಮತ ಪತ್ರಗಳನ್ನು ಬಳಸಿ ನಡೆಸಲು ನಿರ್ಧರಿಸಿರುವುದು ನಿಜಕ್ಕೂ ದುರಂತದ ವಿಷಯ ಎಂದು ಹೇಳಿದ್ದಾರೆ. ಅಲ್ಲದೇ, ದಶಕಗಳ ಪ್ರಗತಿಯನ್ನು ಹಳ್ಳಗೆಡಿಸುವ ಪ್ರಯತ್ನ ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್‌…

Read More