sandhya m

ಶಿವಮೊಗ್ಗದ ಸಾಗರದವರಾದ ಸಂಧ್ಯಾ.ಎಂ ಪತ್ರಿಕೋದ್ಯಮದಲ್ಲಿ 5 ವರ್ಷಗಳ ಅನುಭವ ಹೊಂದಿದ್ದಾರೆ. ಇವರು ಆಂಗ್ಲ ಸಾಹಿತ್ಯ ವಿಷಯದಲ್ಲಿ ಪದವಿ ಹಾಗೂ ಮೈಸೂರಿನ ಅಮೃತಾ ಸ್ಕೂಲ್‌ ಆಫ್ ಆರ್ಟ್ಸ್‌ನಲ್ಲಿ ಫಿಲ್ಮ್‌ ಮೇಕಿಂಗ್‌ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ನ್ಯೂಸ್‌18 ಕನ್ನಡ ವೆಬ್‌ಸೈಟ್‌ನಲ್ಲಿ ಹಿರಿಯ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸಿರುವ ಇವರು ಈಗ ನವಸಮಾಜ.ಕಾಂನಲ್ಲಿ ಕಂಟೆಂಟ್‌ ಪ್ರೊಡ್ಯೂಸರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪ್ರಚಲಿತ ರಾಜಕೀಯ ಸುದ್ದಿ, ಸಿನಿಮಾ ಹಾಗೂ ಪ್ರವಾಸ ಸಂಬಂಧಿತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. ಪತ್ತೆದಾರಿ ಕಾದಂಬರಿ ಓದುವುದು ಇವರ ನೆಚ್ಚಿನ ಹವ್ಯಾಸವಾಗಿದ್ದು,ರವಿ ಬೆಳಗೆರೆ ಬರಹ ಇವರಿಗೆ ಅಚ್ಚುಮೆಚ್ಚು.

Tumkuru sports program organized

Tumkuru: ತುಮಕೂರಿನಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ, ಡಿಸಿಎಂಗೆ ಆಹ್ವಾನ ನೀಡಿದ ಗೃಹ ಸಚಿವ ಪರಮೇಶ್ವರ್

ತುಮಕೂರು: ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಒಲಿಂಪಿಕ್ಸ್ ಸಮಿತಿಯು ಇದೇ 16ರಿಂದ 22ರ ವರೆಗೆ ತುಮಕೂರಿನಲ್ಲಿ (Tumkuru) ರಾಜ್ಯ ಮಟ್ಟದ ಕರ್ನಾಟಕ ಕ್ರೀಡಾಕೂಟ ಆಯೋಜನೆ ಮಾಡಿದೆ. ಡಿಸಿಎಂಗೆ ಆಹ್ವಾನ ಕೊಟ್ಟ ಪರಂ ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಾ. ಜಿ. ಪರಮೇಶ್ವರ್, ಬೆಂಗಳೂರಿನಲ್ಲಿಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಕ್ರೀಡಾಕೂಟಕ್ಕೆ ಆಗಮಿಸುವಂತೆ ಆಮಂತ್ರಣ ನೀಡಿದ್ದಾರೆ. ಡಿಸಿಎಂಗೆ ಆಮಂತ್ರಣ ನೀಡಿದ ಬಳಿಕ ಮಾಧ್ಯಮಗಳ…

Read More
Jai Shankar inaugurated 2026 bricks logo

Jai Shankar: 2026 ರ ಬ್ರಿಕ್ಸ್‌ ಶೃಂಗ ಸಭೆಗೆ ಭಾರತ ಅಧ್ಯಕ್ಷತೆ

ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ (Jai Shankar) ದೆಹಲಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ 2026ರ ಬ್ರಿಕ್ಸ್ ಶೃಂಗಸಭೆಯ ಲಾಂಛನ, ಘೋಷವಾಕ್ಯ ಮತ್ತು ವೆಬ್ ಸೈಟ್ ಗೆ ಚಾಲನೆ ನೀಡಿದ್ದಾರೆ. ಬ್ರಿಕ್ಸ್ ಶೃಂಗ ಸಭೆಗೆ ಭಾರತ ಅಧ್ಯಕ್ಷತೆ  2026ರ ಬ್ರಿಕ್ಸ್ ಶೃಂಗದ ಅಧ್ಯಕ್ಷತೆಯನ್ನು ಭಾರತ ವಹಿಸಲಿದ್ದು, ಹೆಚ್ಚಿನ ಜಾಗತಿಕ ಕಲ್ಯಾಣಕ್ಕಾಗಿ ಬ್ರಿಕ್ಸ್ ದೇಶಗಳ ಸಾಮರ್ಥ್ಯವನ್ನು ಒಗ್ಗೂಡಿಸಲು ಭಾರತ ಪ್ರಯತ್ನ ನಡೆಸಲಿದೆ ಎಂದು ತಿಳಿಸಿದರು. ಬ್ರಿಕ್ಸ್ ಒಕ್ಕೂಟ ಈ ಬಾರಿ 20 ವರ್ಷಗಳನ್ನು ಪೂರ್ಣಗೊಳಿಸುತ್ತಿದೆ. ಹೊಸ ಮಾರುಕಟ್ಟೆಗಳು…

Read More
Supreme Court notice to state and central government

Supreme Court: ಎಸ್‌ಟಿ-ಎಸ್‌ಸಿ ಮೀಸಲಾತಿ ವಿಚಾರ, ರಾಜ್ಯ-ಕೇಂದ್ರಕ್ಕೆ ಸುಪ್ರೀಂ ನೋಟಿಸ್

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿಯಲ್ಲಿ ಕೆನೆಪದರ ತತ್ವವನ್ನು ಜಾರಿಗೆ ತರುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಸುಪ್ರೀಂಕೋರ್ಟ್ (Supreme Court) ಇಂದು ಕೇಂದ್ರ ಸರ್ಕಾರ ಮತ್ತು ಎಲ್ಲ ರಾಜ್ಯ ಸರ್ಕಾರಗಳಿಗೆ ನೋಟಿಸ್ ನೀಡಿದೆ. ನೋಟಿಸ್‌ನಲ್ಲಿ ಏನಿದೆ? ಮುಖ್ಯನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಜೋಯ್ ಮಲ್ಯ ಬಾಗ್ಚಿ ಪೀಠವು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಪ್ರತಿಕ್ರಿಯೆಗಳನ್ನು ನೀಡುವಂತೆ ಆದೇಶ ನೀಡಿದೆ. ವಕೀಲರಾದ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಈಗಾಗಲೇ ಸಾಂವಿಧಾನಿಕ ಅಥವಾ ಹಿರಿಯ…

Read More
Mallikarjun Kharge slams central government

Mallikarjun Kharge: ಕೇಂದ್ರದ ವಿರುದ್ಧ ಖರ್ಗೆ ಗರಂ, ಮಗ್ರೇಗಾ ರದ್ದತಿಗೆ ವಿರೋಧ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಅಗತ್ಯವಿದ್ದರೆ ಹೈಕಮಾಂಡ್ ದೆಹಲಿಗೆ ಕರೆಯಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹೇಳಿದ್ದಾರೆ. ಕೇಂದ್ರದ ವಿರುದ್ಧ ವಾಗ್ದಾಳಿ  ಬೆಂಗಳೂರಿನಲ್ಲಿಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಉಭಯ ನಾಯಕರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಮೈಸೂರಿನಲ್ಲಿ ಭೇಟಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಇದೇ ವೇಳೆ, ಮನ್ರೇಗಾ ರದ್ದತಿ ಕುರಿತಂತೆ ಕೇಂದ್ರ ಸರ್ಕಾರ ವಿರುದ್ಧ ಅಸಮಾಧಾನ…

Read More
Pawan Kalyan becomes 1st Indian to receive samurai tradition martial arts

Pawan Kalyan: ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಪವನ್‌ ಕಲ್ಯಾಣ್‌, ಟಾಲಿವುಡ್‌ನಲ್ಲಿಯೇ ಯಾರೂ ಮಾಡಿಲ್ಲ ಈ ದಾಖಲೆ

ಹೈದರಾಬಾದ್‌: ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಹಾಗೂ ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್‌ (Pawan Kalyan) ತಾವು ಸೂಪರ್‌ ಸ್ಟಾರ್‌ ಎಂಬುದನ್ನ ಮತ್ತೆ ಸಾಬೀತು ಮಾಡಿದ್ದಾರೆ. ಹೌದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಅವರು ಮನ್ನಣೆ ಗಳಿಸಿದ್ದು, ಕೆಂಜುಟ್ಸು ಎನ್ನುವ ವಿಶೇಷ ಕಲೆಯ ಅಧಿಕೃತ ದೀಕ್ಷೆ ಪಡೆದಿದ್ದಾರೆ. ಆಂಧ್ರದ ಮೊದಲ  ಕೆಂಜುಟ್ಸು ಸಮುರಾಯ್  ಈ  ಕೆಂಜುಟ್ಸು ಸಮುರಾಯ್  ದೀಕ್ಷೆ ಪಡೆಯುವ ಮೂಲಕ ನಟ ಪವನ್‌ ಕಲ್ಯಾಣ್‌ ಅವರು ಈ ದೀಕ್ಷೆ ಪಡೆದ ಮೊದಲ ಆಂಧ್ರಪ್ರದೇಶದ ವ್ಯಕ್ತಿ ಎನ್ನುವ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಸಿನಿಮಾ…

Read More
mysuru minister mahadevappa visit to chamundi hills nandi road

Mysuru: ಮಳೆಯಿಂದ ಚಾಮುಂಡಿ ಬೆಟ್ಟದ ನಂದಿ ರಸ್ತೆಯಲ್ಲಿ ಬಿರುಕು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಮಹದೇವಪ್ಪ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಂದಿಗೆ ಹೋಗುವ ರಸ್ತೆ ಹಾಳಾಗಿದ್ದು, ಈ ಹಿನ್ನೆಲೆಯಲ್ಲಿ ಮೈಸೂರು (Mysuru) ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮಳೆಯಿಂದ ರಸ್ತೆಯಲ್ಲಿ ದೊಡ್ಡ ಬಿರುಕು ಮೈಸೂರಿನಲ್ಲಿ ಸುರಿದ ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ನಂದಿಗೆ ಹೋಗುವ ಮಾರ್ಗದ ರಸ್ತೆಯಲ್ಲಿ ದೊಡ್ಡ ಬಿರುಕು ಬಿಟ್ಟಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ದುರಸ್ತಿ ಕಾಮಗಾರಿ ಪರಿಶೀಲನೆ ಮಾಡಿದ್ದಾರೆ. ಅಧಿಕಾರಿಗಳಿಂದ…

Read More
Weekly Numerology from january 11 to 17 2026

Weekly Numerology: ಸಂಖ್ಯೆ 2ಕ್ಕೆ ಇದು ಅದೃಷ್ಟದ ವಾರ, ಇಲ್ಲಿದೆ ಸಂಖ್ಯಾಶಾಸ್ತ್ರದ ಭವಿಷ್ಯ

ಜ್ಯೋತಿಷ್ಯದಲ್ಲಿ ರಾಶಿಗಳಿಗೆ ಎಷ್ಟು ಮಹತ್ವವಿದೆಯೋ, ಅಷ್ಟೇ ಮಹತ್ವ ಸಂಖ್ಯೆಗಳಿಗೆ ಸಹ ಇದೆ. ಈ ಸಂಖ್ಯೆಗಳು ಸಹ ನಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಪಾತ್ರವನ್ನ ವಹಿಸುತ್ತದೆ. ಈ ಸಂಖ್ಯೆಗಳ ಅನುಸಾರ ನಮ್ಮ ಜೀವನದಲ್ಲಿ ಅನೇಕ ಬದಲಾವಣೆಗಳನ್ನ ಮಾಡಿಕೊಳ್ಳಬಹುದು. ಹಾಗೆಯೇ, ಸಂಖ್ಯೆಗಳ ಮೂಲಕ ದಿನ ಭವಿಷ್ಯ ಮತ್ತು ವಾರ ಭವಿಷ್ಯವನ್ನ (Weekly Numerology) ಕೂಡ ತಿಳಿದುಕೊಳ್ಳಬಹುದು. ಇದನ್ನ ಸಂಖ್ಯಾಶಾಸ್ತ್ರ ಎನ್ನಲಾಗುತ್ತದೆ. ಇದು ಸಂಖ್ಯೆಗಳ ಮೂಲಕ ನಮ್ಮ ಜೀವನದ ಬಗ್ಗೆ ತಿಳಿಸುತ್ತದೆ. ಅದರ ಅನುಸಾರ ಈ ವಾರದ ಭವಿಷ್ಯ ಹೇಗಿರಲಿದೆ ಎಂಬುದು…

Read More