sandhya m

ಶಿವಮೊಗ್ಗದ ಸಾಗರದವರಾದ ಸಂಧ್ಯಾ.ಎಂ ಪತ್ರಿಕೋದ್ಯಮದಲ್ಲಿ 5 ವರ್ಷಗಳ ಅನುಭವ ಹೊಂದಿದ್ದಾರೆ. ಇವರು ಆಂಗ್ಲ ಸಾಹಿತ್ಯ ವಿಷಯದಲ್ಲಿ ಪದವಿ ಹಾಗೂ ಮೈಸೂರಿನ ಅಮೃತಾ ಸ್ಕೂಲ್‌ ಆಫ್ ಆರ್ಟ್ಸ್‌ನಲ್ಲಿ ಫಿಲ್ಮ್‌ ಮೇಕಿಂಗ್‌ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ನ್ಯೂಸ್‌18 ಕನ್ನಡ ವೆಬ್‌ಸೈಟ್‌ನಲ್ಲಿ ಹಿರಿಯ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸಿರುವ ಇವರು ಈಗ ನವಸಮಾಜ.ಕಾಂನಲ್ಲಿ ಕಂಟೆಂಟ್‌ ಪ್ರೊಡ್ಯೂಸರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪ್ರಚಲಿತ ರಾಜಕೀಯ ಸುದ್ದಿ, ಸಿನಿಮಾ ಹಾಗೂ ಪ್ರವಾಸ ಸಂಬಂಧಿತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. ಪತ್ತೆದಾರಿ ಕಾದಂಬರಿ ಓದುವುದು ಇವರ ನೆಚ್ಚಿನ ಹವ್ಯಾಸವಾಗಿದ್ದು,ರವಿ ಬೆಳಗೆರೆ ಬರಹ ಇವರಿಗೆ ಅಚ್ಚುಮೆಚ್ಚು.

Bigg Boss kannada season 12 rashika out of the house

Bigg Boss: ಬಿಗ್‌ ಮನೆಯಿಂದ ರಾಶಿಕಾ ಔಟ್?‌ ಕುತೂಹಲ ಮೂಡಿಸಿದ ಕೊನೆಯ ವಾರ

ಬೆಂಗಳೂರು: ಕನ್ನಡದ ಬಿಗ್‌ಬಾಸ್‌ ಸೀಸನ್‌ 12 ಕೊನೆಯ ಹಂತಕ್ಕೆ ತಲುಪಿದೆ. ಇನ್ನೇನು ಕೆಲವೇ ದಿನಗಳಲ್ಲಿ ಫೈನಲ್‌ ಸೀಸನ್‌ ಸಹ ನಡೆಯಲಿದೆ. ಒಂದು ರೀತಿಯಲ್ಲಿ ಇದು ಕುತೂಹಲಕಾರಿ ಘಟ್ಟವನ್ನ ತಲುಪಿದೆ. ಆಟದಲ್ಲಿ ದಿನಕ್ಕೊಂದು ತಿರುವು ಸಿಗುತ್ತಿದ್ದು. ಈ ವಾರ ಬಿಗ್‌ಬಾಸ್‌ (Bigg Boss) ಮನೆಯಿಂದ ಸ್ಟ್ರಾಂಗ್‌ ಸ್ಪರ್ಧಿಯೊಬ್ಬರು ಔಟ್‌ ಆಗಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಅದರ ಬಗ್ಗೆ ಮಾಹಿತಿ ಇಲ್ಲಿದೆ. ಬಿಗ್‌ ಮನೆಯಿಂದ ರಾಶಿಕಾ ಔಟ್?‌ ಇಂದು ಬಿಗ್‌ಬಾಸ್‌ನಲ್ಲಿ ವೀಕೆಂಡ್‌ ಎಪಿಸೋಡ್‌ ನಡೆಯಲಿದೆ. ಕಿಚ್ಚ ಮನೆಯ ಅನೇಕ…

Read More
DRDO recruitment for many post apply now

DRDO: ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ, ಹೀಗೆ ಅಪ್ಲೈ ಮಾಡಿ

ಬೆಂಗಳೂರು: ಕೇಂದ್ರ ಸರ್ಕಾರದ ರಕ್ಷಣಾಸಂಶೋಧನೆಮತ್ತುಅಭಿವೃದ್ಧಿಸಂಸ್ಥೆಯ (DRDO) ಪ್ರಮುಖ ಘಟಕ ಎನಿಸಿಕೊಂಡಿರುವ ಸಾಲಿಡ್ಸ್ಟೇಟ್ಫಿಸಿಕ್ಸ್ಲ್ಯಾಬೊರೇಟರಿ (Solid State Physics Laboratory) 2026ನೇಸಾಲಿನ ಅಪ್ರೆಂಟಿಸ್‌ ಹುದ್ದೆಗಳನ್ನ ಭರ್ತಿ ಮಾಡಲು ಅರ್ಜಿ ಆಹ್ವಾನ ಮಾಡಿದ್ದು, ಆ ಹುದ್ದೆಗಳಿಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆ: ಸಾಲಿಡ್ಸ್ಟೇಟ್ಫಿಸಿಕ್ಸ್ಲ್ಯಾಬೊರೇಟರಿ ಹುದ್ದೆಗಳು: ಐಟಿಐಅಪ್ರೆಂಟಿಸ್, ಡಿಪ್ಲೊಮಾಅಪ್ರೆಂಟಿಸ್, ಗ್ರಾಜುಯೇಟ್ಅಪ್ರೆಂಟಿಸ್ ವಿದ್ಯಾರ್ಹತೆ: ಐಟಿಐ ಅಪ್ರೆಂಟಿಸ್: ಫಿಟ್ಟರ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಎಲೆಕ್ಟ್ರಿಷಿಯನ್, ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್ (COPA) ಹಾಗೂ ಮೆಷಿನಿಸ್ಟ್ ಟ್ರೇಡ್‌ಗಳಲ್ಲಿ ಐಟಿಐ ಪಾಸ್. ಡಿಪ್ಲೊಮಾ ಅಪ್ರೆಂಟಿಸ್: ಎಲೆಕ್ಟ್ರಿಕಲ್, ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್,…

Read More
health benefits of Pumpkin Seeds

Pumpkin Seeds: ಮಿಸ್‌ ಮಾಡದೇ ಕುಂಬಳಕಾಯಿ ಬೀಜ ತಿನ್ನಿ, ನೂರಾರು ಆರೋಗ್ಯ ಲಾಭ ನಿಮ್ಮದಾಗುತ್ತೆ

ಅನೇಕ ಜನರು ಮನೆಗೆ ಕುಂಬಳಕಾಯಿ ತಂದು ಅಡುಗೆ ಮಾಡಿದ ನಂತರ ಅದರ ಬೀಜಗಳನ್ನ ಬಿಸಾಕುವ ಅಭ್ಯಾಸವನ್ನ ಹೊಂದಿರುತ್ತಾರೆ. ಆದರೆ ಆ ಬೀಜಗಳಿಂದ ಸಹ ಅನೇಕ ಆರೋಗ್ಯ ಪ್ರಯೋಜನಗಳನ್ನ ಪಡೆಯಬಹುದು ಎನ್ನುವುದು ಬಹಳಷ್ಟು ಜನರಿಗೆ ಗೊತ್ತಿಲ್ಲ. ಮಾಹಿತಿಗಳ ಪ್ರಕಾರ, ಕುಂಬಳಕಾಯಿ ಬೀಜಗಳು ಔಷಧೀಯ ಗುಣಗಳಿಂದ ಸಮೃದ್ಧವಾಗಿವೆ. ಕುಂಬಳಕಾಯಿ ಬೀಜಗಳನ್ನು ಸೇವಿಸುವುದರಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎನ್ನಲಾಗುತ್ತದೆ. ಹಾಗಾಗಿ ಈ ಕುಂಬಳಕಾಯಿ ಬೀಜಗಳನ್ನ (Pumpkin Seeds) ಸೇವನೆ ಮಾಡುವುದರಿಂದ ಏನೆಲ್ಲಾ ಲಾಭಗಳನ್ನ ಪಡೆದುಕೊಳ್ಳಬಹುದು ಎಂಬುದು ಇಲ್ಲಿದೆ. ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ…

Read More
Daily Horoscope january 11 2026 of 12 zodiac sign

Daily Horoscope: ಭಾನುವಾರ ಈ ರಾಶಿಯವರು ಎಚ್ಚರದಿಂದಿರಿ, ಹಣಕಾಸಿನ ಸಮಸ್ಯೆ ಆಗಬಹುದು

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ. ಮೇಷ ರಾಶಿ: ಕೆಲಸದ ಜೀವನ ಸುಗಮವಾಗಿ ಸಾಗುತ್ತದೆ. ವ್ಯವಹಾರವು ಆಶಾದಾಯಕವಾಗಿರುತ್ತದೆ. ರಾಜಕೀಯ ವ್ಯಕ್ತಿಗಳೊಂದಿಗಿನ ಸಂಪರ್ಕಗಳು ಹೆಚ್ಚಾಗುತ್ತವೆ. ಕುಟುಂಬ ಸದಸ್ಯರಿಂದ ನಿಮಗೆ ಸ್ವಲ್ಪ ಆರ್ಥಿಕ ಲಾಭ ಸಿಗುತ್ತದೆ. ವೃಷಭ…

Read More
Shubman Gill reaction about not getting place in world cup team

Shubman Gill: ವಿಶ್ವಕಪ್‌ ತಂಡದಿಂದ ಗಿಲ್‌ ಔಟ್‌, ಕೊನೆಗೂ ಮೌನ ಮುರಿದ ಶುಭಮನ್

ನವದೆಹಲಿ: ಭಾರತ ತಂಡದ ಸ್ಟಾರ್ ಬ್ಯಾಟರ್ ಶುಭಮನ್ ಗಿಲ್ (Shubman Gill) ಅವರನ್ನ ಟಿ20 ವಿಶ್ವಕಪ್ (World Cup) 2026 ರ ಭಾರತ ತಂಡದಿಂದ ಹೊರಗಿಟ್ಟಿದ್ದು, ಈ ವಿಚಾರವಾಗಿ ಗಿಲ್‌ ಪ್ರತಿಕ್ರಿಯೆ ನೀಡಿದ್ದಾರೆ. ಗಿಲ್‌ ಹೇಳಿದ್ದೇನು? ನಾಳೆಯಿಂದ ನ್ಯೂಜಿಲೆಂಡ್‌ ಜೊತೆ ಏಕದಿನ ಸರಣಿ ನಡೆಯಲಿದೆ. ಈ ಹಿನ್ನಲೆಯಲ್ಲಿ ತಂಡದ ನಾಯಕರಾಗಿರುವ ಗಿಲ್‌ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ಸಮಯದಲ್ಲಿ ಮಾಧ್ಯಮಗಳು ಕೇಳಿದ ಅನೇಕ ಪ್ರಶ್ನೆಗಳಿಗೆ ಅವರು ಉತ್ತರ ನೀಡಿದ್ದು, ವಿಶ್ವಕಪ್‌ ತಂಡದಿಂದ ಹೊರಗಿಟ್ಟಿರುವ ಬಗ್ಗೆ ಸಹ ಪ್ರತಿಕ್ರಿಯೆ ನೀಡಿದ್ದಾರೆ….

Read More
minister Mansukh Mandaviya about indian youths

Mansukh Mandaviya: ರಾಷ್ಟ್ರದ ಭವಿಷ್ಯ ರೂಪಿಸುವಲ್ಲಿ ಯುವಜನರ ಪಾತ್ರ ಮುಖ್ಯ: ಮನ್ಸುಖ್ ಮಾಂಡವೀಯ

ನವದೆಹಲಿ: ರಾಷ್ಟ್ರದ ಭವಿಷ್ಯ ರೂಪಿಸುವಲ್ಲಿ ಯುವಜನರ ಮಹತ್ತರ ಪಾತ್ರ ಅಗತ್ಯ ಎಂದು ಕೇಂದ್ರ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವೀಯ (Mansukh Mandaviya) ಹೇಳಿದ್ದಾರೆ. ಯುವಜನರನ್ನ ಉತ್ತೇಜಿಸಲು ಕಾರ್ಯಕ್ರಮ ದೆಹಲಿಯಲ್ಲಿ ವಿಕಸಿತ ಭಾರತ ಯುವಜನರ ಮಾತುಕತೆ – 2026  ಕಾರ್ಯಕ್ರಮವನ್ನ ಉದ್ದೇಶಿಸಿ ಮಾತನಾಡಿದ ಅವರು, ತಂತ್ರಜ್ಞಾನ, ಉದ್ಯಮಶೀಲತೆ, ಆಡಳಿತ, ಸುಸ್ಥಿರತೆ ಮತ್ತು ಸಾಮಾಜಿಕ ಅಭಿವೃದ್ಧಿಯಂತಹ ಕ್ಷೇತ್ರಗಳಲ್ಲಿ ಪರಿಹಾರೋಪಾಯಗಳನ್ನು ಕೊಡುಗೆ ನೀಡಲು ಈ ಸಮಾವೇಶ ಯುವಜನರನ್ನು ಉತ್ತೇಜಿಸಲಿದೆ ಎಂದು ಹೇಳಿದ್ದಾರೆ. ದೇಶದ ಜನರೇ ದೊಡ್ಡ…

Read More
special puje in gadag temple by bjp leaders

Gadag: ಸೋಮನಾಥ ದೇವಾಲಯ ದಾಳಿಗೆ ಸಾವಿರ ವರ್ಷ, ಹಿಂದೂ ಧರ್ಮ ಉಳಿಸುವಂತೆ ಕರೆ

ಗದಗ: ಗುಜರಾತ್ ನ ಸೋಮನಾಥ ದೇವಾಲಯದ ಮೇಲಿನ ದಾಳಿಗೆ ಒಂದು ಸಾವಿರ ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಗದಗದ (Gadag) ತ್ರಿಕೂಟೇಶ್ವರ ದೇವಾಲಯದಲ್ಲಿಂದು ಬಿಜೆಪಿ ಕಾರ್ಯಕರ್ತರು ಶಿವನಾಮ ಸ್ಮರಣೆ ಮಾಡುವ ಮೂಲಕ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ.   ತ್ರಿಕೂಟೇಶ್ವರನಿಗೆ ವಿಶೇಷ ಪೂಜೆ ಸೋಮನಾಥ ದೇವಾಲಯದ ಮೇಲೆ ಮೊಹಮದ್ ಘಜನಿ ದಾಳಿ ನಡೆಸಿ ಇಂದಿಗೆ ಸಾವಿರ ವರ್ಷ ಕಳೆದಿದ್ದು, ಅಂದಿನ ರಾಷ್ಟ್ರಪತಿ ಡಾ. ಬಾಬು ರಾಜೇಂದ್ರ ಪ್ರಸಾದ್ ತಮ್ಮ ಸ್ವಂತ ಹಣ ಹಾಗೂ ಜನತೆಯ ಸಹಕಾರದಿಂದ ದಾಳಿಗೊಳಗಾಗಿದ್ದ ದೇವಾಲಯಗಳ…

Read More