sandhya m

ಶಿವಮೊಗ್ಗದ ಸಾಗರದವರಾದ ಸಂಧ್ಯಾ.ಎಂ ಪತ್ರಿಕೋದ್ಯಮದಲ್ಲಿ 5 ವರ್ಷಗಳ ಅನುಭವ ಹೊಂದಿದ್ದಾರೆ. ಇವರು ಆಂಗ್ಲ ಸಾಹಿತ್ಯ ವಿಷಯದಲ್ಲಿ ಪದವಿ ಹಾಗೂ ಮೈಸೂರಿನ ಅಮೃತಾ ಸ್ಕೂಲ್‌ ಆಫ್ ಆರ್ಟ್ಸ್‌ನಲ್ಲಿ ಫಿಲ್ಮ್‌ ಮೇಕಿಂಗ್‌ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ನ್ಯೂಸ್‌18 ಕನ್ನಡ ವೆಬ್‌ಸೈಟ್‌ನಲ್ಲಿ ಹಿರಿಯ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸಿರುವ ಇವರು ಈಗ ನವಸಮಾಜ.ಕಾಂನಲ್ಲಿ ಕಂಟೆಂಟ್‌ ಪ್ರೊಡ್ಯೂಸರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪ್ರಚಲಿತ ರಾಜಕೀಯ ಸುದ್ದಿ, ಸಿನಿಮಾ ಹಾಗೂ ಪ್ರವಾಸ ಸಂಬಂಧಿತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. ಪತ್ತೆದಾರಿ ಕಾದಂಬರಿ ಓದುವುದು ಇವರ ನೆಚ್ಚಿನ ಹವ್ಯಾಸವಾಗಿದ್ದು,ರವಿ ಬೆಳಗೆರೆ ಬರಹ ಇವರಿಗೆ ಅಚ್ಚುಮೆಚ್ಚು.

Right to Disconnect Bill introduced in lok sabha

Right to Disconnect Bill: ಉದ್ಯೋಗಿಗಳಿಗೆ ಗುಡ್‌ನ್ಯೂಸ್‌, ಲೋಕಸಭೆಯಲ್ಲಿ ಹೊಸ ಬಿಲ್ ಮಂಡನೆ

ನವದೆಹಲಿ: ಇತ್ತೀಚೆಗೆ ಕೇಂದ್ರ ಸರ್ಕಾರ ನಾಲ್ಕು ಕಾರ್ಮಿಕ ಮಸೂದೆಗಳನ್ನ ಜಾರಿ ಮಾಡಿದೆ. ಇದೀಗ ಉದ್ಯೋಗಿಗಳ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಅದಕ್ಕೆ ಸಂಬಂಧಪಟ್ಟಂತೆ ಹೊಸ ಮಸೂದೆಯನ್ನ(‌ Right to Disconnect Bill) ಮಂಡನೆ ಮಾಡಿದೆ. ಏನಿದು ಹೊಸ ಮಸೂದೆ? ಭಾರತದಲ್ಲಿ ಕೆಲಸ ಮತ್ತು ಖಾಸಗಿ ಜೀವನದ ನಡುವೆ ಸಮತೋಲನ ಕಾಪಾಡಿಕೊಳ್ಳಲು ಬಹಳ ಕಷ್ಟವಾಗುತ್ತಿದೆ ಎನ್ನುವ ಚರ್ಚೆ ಕಳೆದ ಕೆಲ ಸಮಯದಿಂದ ಆರಂಭವಾಗಿದೆ. ಉದ್ಯೋಗಿಗಳಿಗೆ ಬಹಳ ಒತ್ತಡ ಆಗುತ್ತಿದೆ. ಇದರಿಂದ ತುಂಬಾ ಸಮಸ್ಯೆ ಆಗುತ್ತಿದೆ ಎನ್ನುವ ಮಾತು ಸಹ…

Read More
mandya HD Kumaraswamy gives check to mysurgar teachers

HD Kumaraswamy: ಮೈಶುಗರ್‌ ವೇತನ ಸಮಸ್ಯೆ, 19 ಲಕ್ಷಕ್ಕೂ ಹೆಚ್ಚು ಮೊತ್ತದ ಚೆಕ್‌ ಕೊಟ್ಟ ಎಚ್‌ಡಿ ಕುಮಾರಸ್ವಾಮಿ

ಮಂಡ್ಯ:  ನಗರದ ಮೈಶುಗರ್ ಪ್ರೌಢಶಾಲೆಯ ಶಿಕ್ಷಕರಿಗೆ ತಮ್ಮ ಸಚಿವರ ವೇತನದಿಂದ ಬಂದ 19 ಲಕ್ಷಕ್ಕೂ ಅಧಿಕ ಮೊತ್ತದ ಚೆಕ್ ಅನ್ನು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹಸ್ತಾಂತರಿಸಿದ್ದಾರೆ. ಒಂದು ವರ್ಷದಿಂದ ಬಂದಿರಲಿಲ್ಲ ವೇತನ ಕಳೆದ ಒಂದು ವರ್ಷದಿಂದ ವೇತನವಿಲ್ಲದೆ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕರಿಗೆ ಕುಮಾರಸ್ವಾಮಿ ಅವರು ನೆರವಾಗಿದ್ದು, ಈ ವೇಳೆ ಮಾಜಿ ಶಾಸಕರಾದ ಡಿ.ಸಿ. ತಮ್ಮಣ್ಣ, ಕೆ.ಟಿ. ಶ್ರೀಕಂಠೇಗೌಡ, ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ, ಕೆ. ಅನ್ನದಾನಿ ಸೇರಿದಂತೆ ಶಾಲೆಯ…

Read More
ready to answer all questions in sessions says CM Siddaramaiah

CM Siddaramaiah: ನಾಳೆಯಿಂದ ಚಳಿಗಾಲದ ಅಧಿವೇಶನ, ವಿರೋಧ ಪಕ್ಷ ಎದುರಿಸಲು ಸಿದ್ದ ಎಂದ ಸಿಎಂ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಇದೇ ಡಿಸೆಂಬರ್ 8ರಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ವಿರೋಧ ಪಕ್ಷಗಳನ್ನು ಎದುರಿಸಲು ಸರ್ಕಾರ ಸರ್ವರೀತಿಯಲ್ಲೂ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ (CM Siddaramaiah) ತಿಳಿಸಿದ್ದಾರೆ. ಸೂಕ್ತ ಉತ್ತರ ನೀಡಲಾಗುತ್ತದೆ ಹಾಸನದಲ್ಲಿ ಇಂದು ಮಾತನಾಡಿದ ಅವರು,  ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರತಿಪಕ್ಷಗಳು ಪ್ರಸ್ತಾಪಿಸುವ ವಿಷಯಗಳಿಗೆ ಸೂಕ್ತ ಉತ್ತರ ನೀಡಲಾಗುವುದು. ರಾಜ್ಯ ಸರ್ಕಾರ ತೆರೆದ ಪುಸ್ತಕ ಇದ್ದಂತೆ. ನಮ್ಮದು ಪಾರದರ್ಶಕ ಸರ್ಕಾರ ಎಂದು ಹೇಳಿದ್ದಾರೆ. ಹಾಸನ ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ಸಂಘರ್ಷ ಹೆಚ್ಚಾಗಿದ್ದು, ಇದನ್ನು…

Read More
weekly horoscope december 8 to 14 2025

Weekly Horoscope: ಈ ವಾರದ 12 ರಾಶಿಗಳ ಭವಿಷ್ಯ ಹೀಗಿದೆ

ಹೊಸ ವಾರ ಹೊಸ ಉತ್ಸಾಹ ಇರುತ್ತದೆ. ಈ ವಾರದ ಆರಂಭ ಚೆನ್ನಾಗಿ ಆದರೆ ಎಲ್ಲವೂ ಸರಿಯಾಗಿರುತ್ತದೆ ಎನ್ನುವ ನಂಬಿಕೆ ಇದೆ. ಹಾಗಾಗಿ ಅನೇಕ ಜನರು ವಾರ ಭವಿಷ್ಯವನ್ನ ತಿಳಿದುಕೊಳ್ಳಲು ಬಯಸುತ್ತಾರೆ. ಜ್ಯೋತಿಷ್ಯದ ಪ್ರಕಾರ ಈ ವಾರದ ಭವಿಷ್ಯ (Weekly Horoscope) ಹೇಗಿರಲಿದೆ ಎನ್ನುವುದು ಇಲ್ಲಿದೆ. ಮೇಷ ರಾಶಿ: ಪ್ರಮುಖ ವಿಷಯಗಳಲ್ಲಿ ಆಪ್ತ ಸ್ನೇಹಿತರ ಬೆಂಬಲ ದೊರೆಯುತ್ತದೆ. ಮನೆಯ ಹೊರಗೆ ಕಠಿಣ ಪರಿಶ್ರಮಕ್ಕೆ ಸಾಕಷ್ಟು ಮನ್ನಣೆ ದೊರೆಯುತ್ತದೆ. ವೃಷಭ ರಾಶಿ: ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಅಪ್ರಯತ್ನವಾಗಿ ದೊರೆಯುತ್ತವೆ. ಆರ್ಥಿಕ…

Read More
R Ashwin talks about team india performance

R Ashwin: ಗೌತಮ್‌  ಗಂಭೀರ್  ನಿರ್ಧಾರಗಳಿಂದ ಟೀಂ ಇಂಡಿಯಾಗೆ ಸೋಲಾಗುತ್ತಿದೆಯಾ? ಆರ್‌ ಅಶ್ವಿನ್‌ ಹೇಳಿದ್ದೇನು?

ಭಾರತ ಕ್ರಿಕೆಟ್ ತಂಡ‌ ಸದ್ಯ ಅನೇಕ ಸಮಸ್ಯೆಗಳನ್ನ ಅನುಭವಿಸುತ್ತಿದೆ. ಆಟಗಾರರ ವಿಚಾರದಲ್ಲಿ ತೆಗೆದುಕೊಂಡ ಅನೇಕ ನಿರ್ಧಾರಗಳ ಕಾರಣದಿಂದ ಸಮಸ್ಯೆಗಳಾಗುತ್ತಿದೆ ಎನ್ನಲಾಗುತ್ತಿದೆ. ಈ ವಿಚಾರವಾಗಿ  ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ (R Ashwin) ಮಾತನಾಡಿದ್ದು, ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಅವರಿಗೆ ಬೆಂಬಲ ನೀಡಿದ್ದಾರೆ.  ಅನೇಕ ಬದಲಾವಣೆ ಮಾಡುತ್ತಿರುವ ಗಂಭೀರ್‌ ಹೆಡ್​​ಕೋಚ್ ಗೌತಮ್ ಗಂಭೀರ್  ನಿರಂತರವಾಗಿ ತಂಡದಲ್ಲಿ ಅನೇಕ ಬದಲಾವಣೆಗಳನ್ನ ಮಾಡುತ್ತಿದ್ದಾರೆ. ಅದಲ್ಲದೇ, ಅನೇಕ ಪ್ರಯೋಗಗಳನ್ನ ಸಹ ಮಾಡುತ್ತಿದ್ದಾರೆ. ಆದರೆ ಈ ಬದಲಾವಣೆಯ ಫಲಿತಾಂಶ ಮಾತ್ರ ಅವರು ಅಂದುಕೊಂಡಂತೆ ಬರುತ್ತಿಲ್ಲ….

Read More
India Russia will fight against terrorism together

India – Russia: ಭಯೋತ್ಪಾದನೆ ವಿರುದ್ಧ ಜಂಟಿಯಾಗಿ ಹೋರಾಡಲು ರಷ್ಯಾ-ಭಾರತ ಸಿದ್ಧ

ನವದೆಹಲಿ: ಭಾರತ ಮತ್ತು ರಷ್ಯಾ, (India – Russia) ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳ ವಿರುದ್ಧ ಜಂಟಿಯಾಗಿ ಹೋರಾಡುವ ಸಂಕಲ್ಪ ಮಾಡಿವೆ  ಎಂದು  ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ದೆಹಲಿಯಲ್ಲಿಂದು ಹೇಳಿದ್ದಾರೆ.  ಭಯೋತ್ಪಾದನೆ ಬಗ್ಗೆ ಶೂನ್ಯ ಸಹಿಷ್ಣುತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ಭಯೋತ್ಪಾದನೆಯ ಬಗ್ಗೆ ಭಾರತದ ಶೂನ್ಯ ಸಹಿಷ್ಣುತೆಯ ನಿಲುವನ್ನು ಪ್ರಧಾನಿ ಪುನರುಚ್ಚರಿಸಿದ್ದಾರೆ ಮತ್ತು ಈ ಪ್ರಯತ್ನದಲ್ಲಿ ಭಾರತಕ್ಕೆ ರಷ್ಯಾ ಬೆಂಬಲವನ್ನು ನೀಡುವುದಾಗಿ ಅಧ್ಯಕ್ಷ ಪುಟಿನ್ ಹೇಳಿರುವುದಾಗಿ ಅವರು ತಿಳಿಸಿದ್ದಾರೆ.  ಉಕ್ರೇನ್‌ನಲ್ಲಿನ ಸಂಘರ್ಷದ ಕುರಿತು ಇತ್ತೀಚಿನ…

Read More
dcm dk shivakumar accepts meeting satish jarkiholi

DK Shivakumar: ಸತೀಶ್‌ ಜಾರಕಿಹೊಳಿ ಅವರನ್ನ ಭೇಟಿ ಆಗಿದ್ದು ಸತ್ಯ ಎಂದ ಡಿಸಿಎಂ ಡಿಕೆಶಿ

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದು ನಿಜ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಸ್ಪಷ್ಟನೆ ನೀಡಿದ್ದಾರೆ. ಪ್ರತಿಪಕ್ಷದ ಆರೋಪಗಳಿಗೆ ಉತ್ತರ ಕೊಡುತ್ತೇವೆಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರ ಕುರಿತು ಉಪಲೋಕಾಯುಕ್ತರ ವರದಿಯನ್ನು ಪ್ರತಿಪಕ್ಷ ನಾಯಕ ಆರ್. ಅಶೋಕ ಅಧಿವೇಶನದಲ್ಲಿ ಪ್ರಸ್ತಾಪಿಸಲಿ ಎಂದು ಹೇಳಿದ್ದಾರೆ.  ಅಲ್ಲದೇ, ಅಧಿವೇಶನದಲ್ಲಿ ಬಿಜೆಪಿ ನಾಯಕರ ಎಲ್ಲಾ ಆರೋಪಗಳಿಗೆ ಉತ್ತರ ನೀಡುವುದಾಗಿ ತಿರುಗೇಟು ಕೊಟ್ಟಿದ್ದಾರೆ. ಇನ್ನು ರಾಜ್ಯಕ್ಕೆ ಸಂಬಂಧಪಟ್ಟ ಅನೇಕ ವಿಚಾರವಾಗಿ ಕೇಂದ್ರ ಸಚಿವರು ಹಾಗೂ ಸಂಸದರೊಂದಿಗೆ…

Read More