sandhya m

ಶಿವಮೊಗ್ಗದ ಸಾಗರದವರಾದ ಸಂಧ್ಯಾ.ಎಂ ಪತ್ರಿಕೋದ್ಯಮದಲ್ಲಿ 5 ವರ್ಷಗಳ ಅನುಭವ ಹೊಂದಿದ್ದಾರೆ. ಇವರು ಆಂಗ್ಲ ಸಾಹಿತ್ಯ ವಿಷಯದಲ್ಲಿ ಪದವಿ ಹಾಗೂ ಮೈಸೂರಿನ ಅಮೃತಾ ಸ್ಕೂಲ್‌ ಆಫ್ ಆರ್ಟ್ಸ್‌ನಲ್ಲಿ ಫಿಲ್ಮ್‌ ಮೇಕಿಂಗ್‌ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ನ್ಯೂಸ್‌18 ಕನ್ನಡ ವೆಬ್‌ಸೈಟ್‌ನಲ್ಲಿ ಹಿರಿಯ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸಿರುವ ಇವರು ಈಗ ನವಸಮಾಜ.ಕಾಂನಲ್ಲಿ ಕಂಟೆಂಟ್‌ ಪ್ರೊಡ್ಯೂಸರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪ್ರಚಲಿತ ರಾಜಕೀಯ ಸುದ್ದಿ, ಸಿನಿಮಾ ಹಾಗೂ ಪ್ರವಾಸ ಸಂಬಂಧಿತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. ಪತ್ತೆದಾರಿ ಕಾದಂಬರಿ ಓದುವುದು ಇವರ ನೆಚ್ಚಿನ ಹವ್ಯಾಸವಾಗಿದ್ದು,ರವಿ ಬೆಳಗೆರೆ ಬರಹ ಇವರಿಗೆ ಅಚ್ಚುಮೆಚ್ಚು.

Raichur Koppala Cooperative Bank job apply for 53 posts

Bank Job: 53 ಹುದ್ದೆಗಳಿಗೆ ಅರ್ಜಿ ಆಹ್ವಾನ, ಡಿಗ್ರಿ ಆಗಿದ್ರೆ ಸಾಕು ಈಗ್ಲೇ ಅಪ್ಲೈ ಮಾಡಿ

ರಾಯಚೂರು-ಕೊಪ್ಪಳ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (Raichur Koppala Cooperative Bank) ಈ ಬಾರಿ 53 ಖಾಯಂ ಹುದ್ದೆಗಳಿಗೆ ಅಧಿಕೃತವಾಗಿ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಜೂನಿಯರ್ ಕ್ಲರ್ಕ್-1, ಸಹಾಯಕ ಸಿಬ್ಬಂದಿ ಸೇರಿದಂತೆ ಅನೇಕ ಹುದ್ದೆಗಳಿಗೆ (Bank Job) ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಈ ಹುದ್ದೆಗಳಿಗೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿ ಇಲ್ಲಿದೆ. ಒಟ್ಟು ಹುದ್ದೆಗಳು: 53 ಜೂನಿಯರ್ ಕ್ಲರ್ಕ್-1 : 11 ಹುದ್ದೆಗಳು ಸಹಾಯಕ ಸಿಬ್ಬಂದಿ ಗ್ರೇಡ್-1 :…

Read More
evening snacks recipe khaman dhokla

Khaman Dhokla: ಸಂಜೆ ಸ್ನ್ಯಾಕ್ಸ್‌ ಗುಜರಾತಿ ಸ್ಪೆಷಲ್‌ ಖಾಮನ್‌ ಢೋಕ್ಲಾ ಮಾಡಿ ಸವಿಯಿರಿ

ಢೋಕ್ಲಾ ಬಹಳ ವಿಭಿನ್ನವಾದ ಗುಜರಾತಿ ಡಿಶ್‌. ಇದನ್ನ ಅನೇಕ ಮನೆಗಳಲ್ಲಿ ಬೆಳಗಿನ ತಿಂಡಿಯಾಗಿ ತಿನ್ನಲಾಗುತ್ತದೆ. ಆದರೆ ದಕ್ಷಿಣ ಭಾರತದಲ್ಲಿ ಸಂಜೆ ಸ್ನ್ಯಾಕ್ಸ್‌ ಆಗಿ ಸೇವನೆ ಮಾಡುತ್ತೇವೆ. ಇದರಲ್ಲಿ ಅನೇಕ ವಿಧಗಳಿದೆ. ಸದ್ಯ ಇವತ್ತು ಖಾಮನ್ ಢೋಕ್ಲಾ (Khaman Dhokla) ಮಾಡುವ ಸುಲಭ ವಿಧಾನವನ್ನ ಹೇಳಿಕೊಡ್ತೀವಿ. ಇಲ್ಲಿದೆ ಅದರ ಸುಲಭ ರೆಸಿಪಿ ಖಾಮನ್ ಢೋಕ್ಲಾ ಪದಾರ್ಥಗಳು ಬ್ಯಾಟರ್‌ ತಯಾರಿಸಲು 1 ಗ್ರಾಂ ಕಡಲೇ ಹಿಟ್ಟು 1 ಚಮಚ ರವೆ 1 ಟೀಸ್ಪೂನ್ ಶುಂಠಿ-ಹಸಿ ಮೆಣಸಿನಕಾಯಿ ಪೇಸ್ಟ್ 1 ಸಕ್ಕರೆ…

Read More
actor darshan court agreed to give tv facility

Actor Darshan: ದಾಸನ ಡಿಮ್ಯಾಂಡಿಗೆ ಓಕೆ ಅಂದ ಕೋರ್ಟ್‌, ಕೊನೆಗೂ ಸಿಕ್ತು ಟಿವಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದರ್ಶನ್‌ (Actor Darshan) ಮಾಡಿದ್ದ ಹೊಸ ಡಿಮ್ಯಾಂಡಿಗೆ ಕೋರ್ಟ್‌ ಒಪ್ಪಿಗೆ ನೀಡಿದ್ದು, ದಾಸ ಸ್ವಲ್ಪ ರಿಲ್ಯಾಕ್ಸ್‌ ಆಗಿದ್ದಾರೆ. ನಿನ್ನೆ ನಡೆದ ವಿಚಾರಣೆ ನಿನ್ನೆ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ನಡೆದಿದ್ದು, ಪವಿತ್ರಾ ಗೌಡ, ದರ್ಶನ್ ಸೇರಿ ಕೆಲ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ಈ ಸಮಯದಲ್ಲಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಅವರು ತಮ್ಮ ಕೊಠಡಿಯಲ್ಲಿ ಟಿವಿ ಹಾಕಿಸಿಕೊಂಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು. ದರ್ಶನ್‌ ಮಾತ್ರವಲ್ಲದೇ ಎಲ್ಲಾ ಆರೋಪಿಗಳು…

Read More
daily horoscope december 5th 2025

Daily Horoscope: 12 ರಾಶಿಗಳ ಇಂದಿನ ದಿನ ಭವಿಷ್ಯ ಹೀಗಿದೆ

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ. ಮೇಷ ರಾಶಿ: ಒಂದು ವೈಯಕ್ತಿಕ ಸಮಸ್ಯೆ ಬಗೆಹರಿಯುತ್ತದೆ. ಒಂದು ಅಥವಾ ಎರಡು ಆಸೆಗಳು ಮತ್ತು ಭರವಸೆಗಳು ಈಡೇರುತ್ತವೆ. ಸಂಬಂಧಿಕರಿಂದ ಒಳ್ಳೆಯ ಸುದ್ದಿ ಕೇಳುವಿರಿ. ನಿಮ್ಮ ನೆಚ್ಚಿನ ಸ್ನೇಹಿತರೊಂದಿಗೆ…

Read More
Sushma Swaraj husband Swaraj Kaushal passes away

Swaraj Kaushal: ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಪತಿ ಸ್ವರಾಜ್ ಕೌಶಲ್ ನಿಧನ

ನವದೆಹಲಿ: ಮಿಜೋರಾಂನ ಮಾಜಿ ರಾಜ್ಯಪಾಲ ಮತ್ತು ದಿವಂಗತ ಬಿಜೆಪಿ ನಾಯಕಿ ಮತ್ತು ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಪತಿ ಸ್ವರಾಜ್ ಕೌಶಲ್ (Swaraj Kaushal) ಗುರುವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸ್ವರಾಜ್‌ ಜೌಶಲ್‌ ಕಳೆದ ಕೆಲ ದಿನಗಳಿಂದ ಸ್ವರಾಜ್‌ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ ಯಾವುದೇ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಕೌಶಲ್ ಅವರನ್ನು ಇಂದು ಮುಂಜಾನೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ವಿಚಾರವಾಗಿ  ಅವರ ಮಗಳು ಮತ್ತು…

Read More
astrology venus transit dhana samruddhi yoga

Dhana Samruddhi Yoga: ಶುಕ್ರ-ಗುರು ಸಂಯೋಗದಿಂದ ಈ ರಾಶಿಯವರಿಗೆ ಲಾಟರಿ

ಜ್ಯೋತಿಷ್ಯ (Astrology) ಶಾಸ್ತ್ರದ ಪ್ರಕಾರ, ಸುಖ-ಸಂಪತ್ತು, ಐಷಾರಾಮಿ ಜೀವನದ ಗ್ರಹ  ಎಂದರೆ ಅದು ಶುಕ್ರ. ಈ ಶುಕ್ರ ನಮ್ಮ ಜಾತಕದಲ್ಲಿ ಉತ್ತಮವಾದ ಸ್ಥಾನದಲ್ಲಿ ಇದ್ದರೆ ಅದರಿಂದ ಒಳ್ಳೆಯ ಫಲಗಳನ್ನ ಪಡೆದುಕೊಳ್ಳಬಹುದು. ಈ ಶುಕ್ರ ಆಗಾಗ ತನ್ನ ರಾಶಿ ಬದಲಾವಣೆ ಮಾಡುತ್ತಿರುತ್ತದೆ. ಅದರ ಪರಿಣಾಮ ಎಲ್ಲಾ 12 ರಾಶಿಗಳ ಮೇಲೂ ಆಗುತ್ತದೆ. ಡಿಸೆಂಬರ್ ತಿಂಗಳಿನಲ್ಲಿ ಶುಕ್ರನು ತನ್ನ ಸ್ಥಾನವನ್ನು ಬದಲಾಯಿಸಿ, ಗುರು ಅಧಿಪತ್ಯದ ಧನು ರಾಶಿಯನ್ನು ಪ್ರವೇಶಿಸಲಿದ್ದಾನೆ.  ಈ ಶುಕ್ರ ಸಂಚಾರದ ಕಾರಣದಿಂದ ಗುರು ಹಾಗೂ ಶುಕ್ರ ಸಂಯೋಗವಾಗುತ್ತದೆ,…

Read More
samantha ruth prabhu wedding telugu actress post sparks doubts

SAMANTHA RUTH PRABHU: ಬೇರೆಯವರ ಮನೆ ಮುರಿದ್ರಾ ಸಮಂತಾ? ಏನಿದು ತೆಲುಗು ನಟಿ ಪೋಸ್ಟ್‌ ರಹಸ್ಯ?

ಹೈದರಾಬಾದ್‌: ಸಮಂತಾ ರುತ್‌ ಪ್ರಭು (Samantha Ruth Prabhu) ಹಾಗೂ ರಾಜ್‌ ನಿಧಿಮೋರು ಡಿಸೆಂಬರ್‌ 1 ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಅವರ ಮದುವೆ ನಂತರ ಸೋಷಿಯಲ್‌ ಮೀಡಿಯಾದಲ್ಲಿ ಅನೇಕ ವಿಚಾರಗಳು ಚರ್ಚೆ ಆಗುತ್ತಿದೆ. ಅದಕ್ಕಿಂತ ಮುಖ್ಯವಾಗಿ ತೆಲುಗು ನಟಿಯೊಬ್ಬರ ಪೋಸ್ಟ್‌ ಅನೇಕ ಚರ್ಚೆಗಳನ್ನ ಹುಟ್ಟುಹಾಕಿದೆ. ಅನಿರೀಕ್ಷಿತ ತಿರುವು ಕೊಟ್ಟ ನಟಿ ಪೋಸ್ಟ್‌ ಹೌದು, ತೆಲುಗು ನಟಿ ಪೂನಂ ಕೌರ್ ಅವರ ಪೋಸ್ಟ್ ವ್ಯಾಪಕವಾಗಿ ವೈರಲ್ ಆಗಿದ್ದು, ಅದು ಸಮಂತಾ ಹಾಗೂ ರಾಜ್‌ ಮದುವೆ ವಿಚಾರಕ್ಕೆ…

Read More