TOP NEWS

sandhya m

ಶಿವಮೊಗ್ಗದ ಸಾಗರದವರಾದ ಸಂಧ್ಯಾ.ಎಂ ಪತ್ರಿಕೋದ್ಯಮದಲ್ಲಿ 5 ವರ್ಷಗಳ ಅನುಭವ ಹೊಂದಿದ್ದಾರೆ. ಇವರು ಆಂಗ್ಲ ಸಾಹಿತ್ಯ ವಿಷಯದಲ್ಲಿ ಪದವಿ ಹಾಗೂ ಮೈಸೂರಿನ ಅಮೃತಾ ಸ್ಕೂಲ್‌ ಆಫ್ ಆರ್ಟ್ಸ್‌ನಲ್ಲಿ ಫಿಲ್ಮ್‌ ಮೇಕಿಂಗ್‌ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ನ್ಯೂಸ್‌18 ಕನ್ನಡ ವೆಬ್‌ಸೈಟ್‌ನಲ್ಲಿ ಹಿರಿಯ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸಿರುವ ಇವರು ಈಗ ನವಸಮಾಜ.ಕಾಂನಲ್ಲಿ ಕಂಟೆಂಟ್‌ ಪ್ರೊಡ್ಯೂಸರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪ್ರಚಲಿತ ರಾಜಕೀಯ ಸುದ್ದಿ, ಸಿನಿಮಾ ಹಾಗೂ ಪ್ರವಾಸ ಸಂಬಂಧಿತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. ಪತ್ತೆದಾರಿ ಕಾದಂಬರಿ ಓದುವುದು ಇವರ ನೆಚ್ಚಿನ ಹವ್ಯಾಸವಾಗಿದ್ದು,ರವಿ ಬೆಳಗೆರೆ ಬರಹ ಇವರಿಗೆ ಅಚ್ಚುಮೆಚ್ಚು.

JP Nadda meets Brazil health minister

JP Nadda: ಬ್ರೆಜಿಲ್‌ನ ಆರೋಗ್ಯ ಸಚಿವರನ್ನ ಭೇಟಿ ಮಾಡಿದ ಜೆಪಿ ನಡ್ಡಾ

ನವದೆಹಲಿ: ಭಾರತ ಎಐ ಇಂಪ್ಯಾಕ್ಟ್ ಶೃಂಗಸಭೆಯ ಹಿನ್ನೆಲೆಯಲ್ಲಿ,  ಕೇಂದ್ರ ಆರೋಗ್ಯ ಸಚಿವ ಜೆ ಪಿ ನಡ್ಡಾ (JP Nadda) ಇಂದು  ದೆಹಲಿಯಲ್ಲಿ  ಬ್ರೆಜಿಲ್‌ನ ಆರೋಗ್ಯ ಸಚಿವ ಅಲೆಕ್ಸಾಂಡ್ರೆ ಪಡಿಲ್ಹಾ ಅವರನ್ನು ಭೇಟಿಯಾದರು. ಅನೇಕ ವಿಚಾರಗಳ ಬಗ್ಗೆ ಚರ್ಚೆ   ಈ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಸಚಿವರು, ಪ್ರತಿಯೊಬ್ಬರಿಗೂ  ಕೈಗೆಟುಕುವ ಆರೋಗ್ಯ ಸೇವೆ ಲಭ್ಯವಾಗಿಸುವ  ಕ್ರಮಗಳ ಕುರಿತು ಫಲಪ್ರದ ಚರ್ಚೆ ನಡೆಸಲಾಯಿತು ಎಂದಿದ್ದಾರೆ.   ಆರೋಗ್ಯ ಮತ್ತು ಔಷಧ ಕ್ಷೇತ್ರದಲ್ಲಿ ಉಭಯ ದೇಶಗಳ ನಡುವೆ ಆಳ ಮತ್ತು ಬಲವಾದ…

Read More
Jaishankar participated in European legal gate way office inauguration

Jaishankar: ಯೂರೋಪಿಯನ್ ಲೀಗಲ್ ಗೇಟ್ ವೇ ಕಚೇರಿ ಉದ್ಘಾಟನೆ ಮಾಡಿದ ಜೈಶಂಕರ್

ನವದೆಹಲಿ: ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ (Jaishankar) ದೆಹಲಿಯಲ್ಲಿಂದು ಮೊದಲ ಯೂರೋಪಿಯನ್ ಲೀಗಲ್ ಗೇಟ್ ವೇ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.  ಇಡೀ ವಿಶ್ವಕ್ಕೆ ಭಾರತ ಪ್ರತಿಭಾನ್ವಿತರನ್ನ ನೀಡಿದೆ ಇದೇ ಸಂದರ್ಭದಲ್ಲಿ ಯೂರೋಪಿಯನ್ ಕಮಿಷನ್ ನ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.  ಸಚಿವ ಡಾ. ಎಸ್. ಜೈಶಂಕರ್, ವಿಶ್ವದ ಅತ್ಯಂತ ಹೆಚ್ಚು ಯುವ ಜನಸಂಖ್ಯೆಯನ್ನು ಹೊಂದಿರುವ ದೇಶ ಭಾರತವಾಗಿದೆ. ಉದ್ಯಮಶೀಲತೆಗೆ ಸರಿ ಹೊಂದುವಂತೆ ಯುವ ಜನರನ್ನು ಕೌಶಲ್ಯ ಭರಿತರನ್ನಾಗಿಸಲು ಕ್ರಮ ಕೈಗೊಳ್ಳಲಾಗಿದೆ. ವಿಜ್ಞಾನ ಹಾಗೂ…

Read More
Shani budh yuti yoga benefits to these zodiac sign

Yoga Benefits: ಬುಧ-ಶನಿ ಸಂಯೋಗ, ಈ ರಾಶಿಯವರಿಗೆ ರಾಜಯೋಗ

ಗ್ರಹಗಳ ಯುತಿಯಿಂದ ಆಗುವ ಬದಲಾವಣೆಯು ಬಹಳ ವಿಶೇಷ ಅನಿಸಿಕೊಳ್ಳುತ್ತದೆ. ಅದರಲ್ಲೂ ಶಕ್ತಿಶಾಲಿ ಗ್ರಹಗಳು ಒಂದಾದರೆ ಅದರಿಂದ ಭರ್ಜರಿ ಪ್ರಯೋಜನಗಳು ಸಿಗುತ್ತದೆ. ಸದ್ಯ ಈ ಫೆಬ್ರವರಿ ತಿಂಗಳು ಮುಗಿಯುತ್ತಿದ್ದಂತೆ ಬುಧ ಹಾಗೂ ಶನಿ ಗ್ರಹಗಳ ಸಂಯೋಗ ಆಗುತ್ತದೆ. ಈ ಸಂಯೋಗದ ಕಾರಣದಿಂದ ಕೆಲ ರಾಶಿಯವರ ಜೀವನದಲ್ಲಿ ಸಂಕಷ್ಟಗಳು ಕೊನೆಯಾಗಿ, ಸಂತೋಷದ ಅಲೆ ಮೂಡುತ್ತದೆ. ಆ ರಾಶಿಗಳು (Yoga Benefits) ಯಾವುವು ಎಂಬುದು ಇಲ್ಲಿದೆ. ಮಿಥುನ ರಾಶಿ: ಹೊಸ ಉದ್ಯಮಗಳನ್ನು ಪ್ರಾರಂಭಿಸಲು, ಮಹತ್ವಾಕಾಂಕ್ಷೆಯ ಗುರಿಗಳನ್ನು ಸ್ಥಾಪಿಸಲು ಮತ್ತು ಈ ರಾಶಿಯವರ…

Read More
Pakistan Hockey Captain Tears Into Hockey Federation

Pakistan: ಆಸ್ಟ್ರೇಲಿಯಾದಲ್ಲಿ ಉಳಿಯಲು ಜಾಗ ಇಲ್ಲದೇ ಪರದಾಡಿದ ಪಾಕಿಸ್ತಾನ ಹಾಕಿ ತಂಡ

ಪಾಕಿಸ್ತಾನ: ಆಸ್ಟ್ರೇಲಿಯಾ ಪ್ರವಾಸದ ವೇಳೆ ಪಾಕಿಸ್ತಾನ (Pakistan) ಹಾಕಿ ತಂಡದ ನಾಯಕ ಶಕೀಲ್ ಅಮ್ಮದ್ ಬಟ್, ವಸತಿ ಕೊರತೆಯಿಂದಾಗಿ ಬೀದಿಗಳಲ್ಲಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಫೆಡರೇಶನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಾತ್ರೆ ತೊಳೆಯುವ ಸ್ಥಿತಿ ಬಂದಿತ್ತು ಎಂದ ಆಟಗಾರ ಇಂದು ಬೆಳಿಗ್ಗೆ ಲಾಹೋರ್ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಾಕಿಸ್ತಾನ ಹಾಕಿ ಫೆಡರೇಶನ್ ಸುಳ್ಳು ಹೇಳುತ್ತಿದೆ ಮತ್ತು ಸಾಕಾಯಿತು ನಮಗೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಿನ ಫೆಡರೇಶನ್ ಆಡಳಿತದೊಂದಿಗೆ ನಾವು ಕೆಲಸ…

Read More
Narendra Modi on France and india relationship

Narendra Modi: ಭಾರತ – ಫ್ರಾನ್ಸ್‌ ನಡುವೆ ಹೊಸ ಯುಗ ಆರಂಭ: ನರೇಂದ್ರ ಮೋದಿ

ನವದೆಹಲಿ: ಭಾರತ ಮತ್ತು ಫ್ರಾನ್ಸ್‌ ನಡುವೆ ಹೊಸ ಯುಗ ಆರಂಭವಾಗಿದೆ.  ನಾವು ನಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ಜನರ ಪಾಲುದಾರಿಕೆಯಾಗಿ ಪರಿವರ್ತಿಸುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಭಾರತದಲ್ಲಿ ಫ್ರಾನ್ಸ್ ಅಧ್ಯಕ್ಷ  ಎಮ್ಯಾನುಯೆಲ್ ಭಾರತಕ್ಕೆ ಮೂರು ದಿನಗಳ ಭೇಟಿಯಾಗಿ ಆಗಮಿಸಿರುವ  ಫ್ರಾನ್ಸ್ ಅಧ್ಯಕ್ಷ  ಎಮ್ಯಾನುಯೆಲ್ ಮ್ಯಾಕ್ರನ್ ನೇತೃತ್ವದ ನಿಯೋಗದೊಂದಿಗೆ ನಡೆದ ಪ್ರತಿನಿಧಿ ಮಂಡಲದ ಸಭೆಯ ಬಳಿಕ ಜಂಟಿ  ಸುದ್ದಿಗೋಷ್ಠಿಯಲ್ಲಿ  ಪ್ರಧಾನಿ, ಉಭಯ ದೇಶಗಳ ನಡುವೆ ಈ ಭೇಟಿ ಐತಿಹಾಸಿಕವಾಗಿದೆ ಎಂದರು. ರಕ್ಷಣೆ, ಶುದ್ಧ ಇಂಧನ,…

Read More
DK Shivakumar meets state election commissioner

DK Shivakumar: ರಾಜ್ಯ ಚುನಾವಣಾ ಆಯುಕ್ತರನ್ನ ಭೇಟಿ ಮಾಡಿದ ಡಿಕೆ ಶಿವಕುಮಾರ್

ಬೆಂಗಳೂರು: ಉಪಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್ (DK Shivakumar) ನೇತೃತ್ವದ ನಿಯೋಗ ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಆಯುಕ್ತರಾದ ಜಿ.ಎಸ್. ಸಂಗ್ರೇಶಿ ಅವರನ್ನು  ಭೇಟಿ ಮಾಡಿದೆ. ಮತದಾರ ಪಟ್ಟಿ ಪರಿಷ್ಕರಣೆ ನ್ಯಾಯಯುತವಾಗಿ ಮಾಡುವಂತೆ ಮನವಿ ಈ ಸಮಯದಲ್ಲಿ  ಡಿ.ಕೆ. ಶಿವಕುಮಾರ್,   ಗ್ರೇಟರ್  ಬೆಂಗಳೂರು ಪ್ರಾಧಿಕಾರ ಹಾಗೂ  ಸ್ಥಳೀಯ ಸಂಸ್ಥೆಗಳ  ಚುನಾವಣೆ  ಹಿನ್ನೆಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರ ಪಟ್ಟಿ ಪರಿಷ್ಕರಣೆ ಮತ್ತು ಮ್ಯಾಪಿಂಗ್ ಪ್ರಕ್ರಿಯೆಯನ್ನು  ನ್ಯಾಯಯುತವಾಗಿ  ನಡೆಸುವಂತೆ ಮನವಿ ಸಲ್ಲಿಸಲಾಗಿದೆ . ಮತದಾರರ ಹೆಸರು ಯಾವುದೇ ಕಾರಣಕ್ಕೂ  ಪಟ್ಟಿಯಿಂದ ಬಿಟ್ಟು ಹೋಗದಂತೆ …

Read More
Mohammad Yousuf Tears Into Pakistan cricket board politics

Pakistan: ಪಾಕ್‌ ಕ್ರಿಕೆಟ್‌ ಮಂಡಳಿ ವಿರುದ್ಧ ಗರಂ ಆದ ಮೊಹಮ್ಮದ್ ಯೂಸುಫ್

ಶ್ರೀಲಂಕಾ: ಭಾನುವಾರ ನಡೆದ ಟಿ20 ವಿಶ್ವಕಪ್ 2026 ರ ಪಂದ್ಯದಲ್ಲಿ ಭಾರತ ವಿರುದ್ಧ 61 ರನ್‌ಗಳ ಹೀನಾಯ ಸೋಲು ಅನುಭವಿಸಿದ ನಂತರ ಪಾಕಿಸ್ತಾನ (Pakistan) ಕ್ರಿಕೆಟ್‌ ತಂಡದ ಬಲ ಸಂಪೂರ್ಣ ಕುಸಿತ ಕಂಡಿದೆ. ಟಾಪ್‌ 8ಗೆ ಪಾಕ್‌ ಬರೋದು ಡೌಟ್‌ ಭಾರತ ವಿರುದ್ಧದ ಸೋಲಿನ ನಂತರ ಪಾಕಿಸ್ತಾನದ ಸೂಪರ್ 8 ಅರ್ಹತೆ ಪಡೆದುಕೊಳ್ಳುವುದು ತುಂಬಾ ಕಷ್ಟಕರ ಅನಿಸಿಕೊಂಡಿದೆ. ಇದಲ್ಲದೇ, ನಮೀಬಿಯಾ ವಿರುದ್ಧದ ಮುಂದಿನ ಪಂದ್ಯವು ಕಳಪೆ ರನ್ ರೇಟ್ ಕಾರಣದಿಂದಾಗಿ ನಾಕೌಟ್ ಮ್ಯಾಚ್‌ ಅನಿಸಿಕೊಂಡಿದೆ.  ಫೆಬ್ರವರಿ 15…

Read More