TOP NEWS

sandhya m

ಶಿವಮೊಗ್ಗದ ಸಾಗರದವರಾದ ಸಂಧ್ಯಾ.ಎಂ ಪತ್ರಿಕೋದ್ಯಮದಲ್ಲಿ 5 ವರ್ಷಗಳ ಅನುಭವ ಹೊಂದಿದ್ದಾರೆ. ಇವರು ಆಂಗ್ಲ ಸಾಹಿತ್ಯ ವಿಷಯದಲ್ಲಿ ಪದವಿ ಹಾಗೂ ಮೈಸೂರಿನ ಅಮೃತಾ ಸ್ಕೂಲ್‌ ಆಫ್ ಆರ್ಟ್ಸ್‌ನಲ್ಲಿ ಫಿಲ್ಮ್‌ ಮೇಕಿಂಗ್‌ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ನ್ಯೂಸ್‌18 ಕನ್ನಡ ವೆಬ್‌ಸೈಟ್‌ನಲ್ಲಿ ಹಿರಿಯ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸಿರುವ ಇವರು ಈಗ ನವಸಮಾಜ.ಕಾಂನಲ್ಲಿ ಕಂಟೆಂಟ್‌ ಪ್ರೊಡ್ಯೂಸರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪ್ರಚಲಿತ ರಾಜಕೀಯ ಸುದ್ದಿ, ಸಿನಿಮಾ ಹಾಗೂ ಪ್ರವಾಸ ಸಂಬಂಧಿತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. ಪತ್ತೆದಾರಿ ಕಾದಂಬರಿ ಓದುವುದು ಇವರ ನೆಚ್ಚಿನ ಹವ್ಯಾಸವಾಗಿದ್ದು,ರವಿ ಬೆಳಗೆರೆ ಬರಹ ಇವರಿಗೆ ಅಚ್ಚುಮೆಚ್ಚು.

Weekly Numerology from February 15 to 21 2026

Weekly Numerology: ಅಧಿಕಾರಿಗಳಿಂದ ಅವಮಾನ ಆಗಬಹುದು, ಸ್ವಲ್ಪ ಎಚ್ಚರ ಇರಲಿ

ಜ್ಯೋತಿಷ್ಯದಲ್ಲಿ ರಾಶಿಗಳಿಗೆ ಎಷ್ಟು ಮಹತ್ವವಿದೆಯೋ, ಅಷ್ಟೇ ಮಹತ್ವ ಸಂಖ್ಯೆಗಳಿಗೆ ಸಹ ಇದೆ. ಈ ಸಂಖ್ಯೆಗಳು ಸಹ ನಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಪಾತ್ರವನ್ನ ವಹಿಸುತ್ತದೆ. ಈ ಸಂಖ್ಯೆಗಳ ಅನುಸಾರ ನಮ್ಮ ಜೀವನದಲ್ಲಿ ಅನೇಕ ಬದಲಾವಣೆಗಳನ್ನ ಮಾಡಿಕೊಳ್ಳಬಹುದು. ಹಾಗೆಯೇ, ಸಂಖ್ಯೆಗಳ ಮೂಲಕ ದಿನ ಭವಿಷ್ಯ ಮತ್ತು ವಾರ ಭವಿಷ್ಯವನ್ನ (Weekly Numerology) ಕೂಡ ತಿಳಿದುಕೊಳ್ಳಬಹುದು. ಇದನ್ನ ಸಂಖ್ಯಾಶಾಸ್ತ್ರ ಎನ್ನಲಾಗುತ್ತದೆ. ಇದು ಸಂಖ್ಯೆಗಳ ಮೂಲಕ ನಮ್ಮ ಜೀವನದ ಬಗ್ಗೆ ತಿಳಿಸುತ್ತದೆ. ಅದರ ಅನುಸಾರ ಈ ವಾರದ ಭವಿಷ್ಯ ಹೇಗಿರಲಿದೆ ಎಂಬುದು…

Read More
Weekly Horoscope from february 8 to 21

Weekly Horoscope: ಹಣಕಾಸಿನ ವ್ಯವಹಾರದಿಂದ ದೂರ ಇರಿ, ಸಮಸ್ಯೆ ತಪ್ಪಿಸಿ

ಹೊಸ ವಾರ ಹೊಸ ಉತ್ಸಾಹ ಇರುತ್ತದೆ. ಈ ವಾರದ ಆರಂಭ ಚೆನ್ನಾಗಿ ಆದರೆ ಎಲ್ಲವೂ ಸರಿಯಾಗಿರುತ್ತದೆ ಎನ್ನುವ ನಂಬಿಕೆ ಇದೆ. ಹಾಗಾಗಿ ಅನೇಕ ಜನರು ವಾರ ಭವಿಷ್ಯವನ್ನ ತಿಳಿದುಕೊಳ್ಳಲು ಬಯಸುತ್ತಾರೆ. ಜ್ಯೋತಿಷ್ಯದ ಪ್ರಕಾರ ಈ ವಾರ ಫೆಬ್ರವರಿ 15 ರಿಂದ ಫೆಬ್ರವರಿ 21 ರ ವರೆಗಿನ ಭವಿಷ್ಯ (Weekly Horoscope) ಹೇಗಿರಲಿದೆ ಎನ್ನುವುದು ಇಲ್ಲಿದೆ ಮೇಷ ರಾಶಿ: ಕೆಲಸದ ಜವಾಬ್ದಾರಿಗಳಲ್ಲಿ ಸಂಪೂರ್ಣ ಬದಲಾವಣೆಯ ಸಾಧ್ಯತೆ ಇದೆ. ವೃತ್ತಿ ಮತ್ತು ವ್ಯವಹಾರದಲ್ಲಿ ನಿರತರಾಗುವುದರ ಜೊತೆಗೆ, ನೀವು ಬಯಸಿದ ಫಲಿತಾಂಶಗಳನ್ನು…

Read More
Nepal eliminated after third defeat in T20 World Cup

T20 World Cup: ವಿಶ್ವಕಪ್‌ನಿಂದ ಔಟ್‌ ಆದ ನೇಪಾಳ, ಮೂರು ಸೋಲಿನಿಂದ ಮನೆಗೆ

ಕೊಲಂಬೋ: ಐಸಿಸಿ ಪುರುಷರ ಟಿ20 ವಿಶ್ವಕಪ್‌ನಲ್ಲಿ (T20 World Cup) ನೇಪಾಳ ತಂಡವು ಗ್ರೂಪ್ ಸಿ ನಲ್ಲಿ ಸತತ ಮೂರನೇ ಸೋಲು ಅನುಭವಿಸುವ ಮೂಲಕ ಸೂಪರ್ ಎಂಟಕ್ಕೆ ತಲುಪುವ ಆಸೆಯನ್ನು ಕಳೆದುಕೊಂಡಿದೆ. ವೆಸ್ಟ್ ಇಂಡೀಸ್ ವಿರುದ್ಧ ಸೋತ ನೇಪಾಳ ಭಾನುವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನೇಪಾಳ ಒಂಬತ್ತು ವಿಕೆಟ್‌ಗಳಿಂದ ಸೋತ ನಂತರ ಆಟದಿಂದ ಹೊರಕ್ಕೆ ಬಂದಿದೆ. ಪಂದ್ಯಗಳಿಂದ ಮೂರು ಸೋಲುಗಳನ್ನು ಅನುಭವಿಸಿರುವ ನೇಪಾಳ, ಸ್ಕಾಟ್ಲೆಂಡ್ ವಿರುದ್ಧದ ಅಂತಿಮ ಪಂದ್ಯದಲ್ಲಿ ಗೆದ್ದರೂ ಮುಂದಿನ ಹಂತಕ್ಕೆ…

Read More
State Budget application to fill empty jobs in government

State Budget: ಖಾಲಿಯಿರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮನವಿ

ಕೋಲಾರ: ಮುಂಬರುವ ರಾಜ್ಯ ಬಜೆಟ್ (State Budget) ಅಧಿವೇಶನದಲ್ಲಿ ಸರ್ಕಾರದಲ್ಲಿರುವ 43 ಇಲಾಖೆಯ ಸುಮಾರು 2 ಲಕ್ಷ 80 ಸಾವಿರಕ್ಕೂ ಹೆಚ್ಚು ಖಾಲಿಯಿರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಗತ್ಯ ಕ್ರಮ ವಹಿಸುವಂತೆ ರಾಜ್ಯ ಸರ್ಕಾರವನ್ನು ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಯು ಅಭ್ಯರ್ಥಿ ಕಲ್ಲಂಡೂರು ಡಾ.ಕೆ ನಾಗರಾಜ್ ಒತ್ತಾಯಿಸಿದ್ದಾರೆ. ಖಾಯಂ ಉದ್ಯೋಗಿಗಳಾಗಿ ನೇಮಕ ಮಾಡುವಂತೆ ಆಗ್ರಹ ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ರಾಜ್ಯಾದ್ಯಂತ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವ ಜೊತೆಗೆ ಎಲ್ಲಾ ಇಲಾಖೆಗಳಲ್ಲಿನ…

Read More
Udupi house handed over to the koraga community

Udupi: ಕೊರಗ ಸಮುದಾಯದವರಿಗೆ ಮನೆ ಹಸ್ತಾಂತರ, ನಟ ರಿಷಬ್‌ ಭಾಗಿ

ಉಡುಪಿ:  ಬ್ರಹ್ಮಾವರ (Udupi) ತಾಲೂಕಿನ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಟ್ಟಿಬೆಟ್ಟು ಎಂಬಲ್ಲಿ ಪರಿಶಿಷ್ಟ ಪಂಗಡದ ಕೊರಗ ಸಮುದಾಯದವರಿಗೆ ನಿರ್ಮಾಣ ಮಾಡಲಾದ ಮನೆಗಳನ್ನ ಹಸ್ತಾಂತರ ಮಾಡಲಾಯಿತು. 8 ಮನೆಗಳ ಹಸ್ತಾಂತರ  ಸುಮಾರು 1 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ 8 ಮನೆಗಳ ಹಸ್ತಾಂತರ ಕಾರ್ಯಕ್ರಮವನ್ನು ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ಶ್ರೀಗಳು ಉದ್ಘಾಟಿಸಿದರು.  ಇದೇ ವೇಳೆ ಮನೆ ನಿರ್ಮಾಣ ಕಾರ್ಯದಲ್ಲಿ ಧನ ಸಹಾಯ ನೀಡಿದ ದಾನಿಗಳನ್ನು ಪುತ್ತಿಗೆ ಶ್ರೀಗಳು ಅಭಿನಂದಿಸಿದರು. ಯಾರೆಲ್ಲಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು? ಈ ವೇಳೆ…

Read More
Mysuru hanuman chalisa mahayagna

Mysuru: ಭಕ್ತಿಭಾವದಿಂದ ನೆರವೇರಿದ ಹನುಮಾನ್ ಚಾಲೀಸಾ ಪಾರಾಯಣ ಮಹಾಯಜ್ಞ

ಮೈಸೂರು: ಅವಧೂತ ದತ್ತಪೀಠದ ವತಿಯಿಂದ ಮೈಸೂರು (Mysuru) ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಬೃಹತ್ ಸಾಮೂಹಿಕ ’ಹನುಮಾನ್ ಚಾಲೀಸಾ ಪಾರಾಯಣ ಮಹಾಯಜ್ಞ’ ನಿನ್ನೆ ಶ್ರದ್ಧೆ, ಭಕ್ತಿಭಾವದಿಂದ ನೆರವೇರಿತು.  50 ಸಾವಿರ ಜನ ಸೇರಿದ್ದ ಕಾರ್ಯಕ್ರಮ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಸಾನಿಧ್ಯದಲ್ಲಿ ಕಿಕ್ಕಿರಿದು ಸೇರಿದ್ದ 50 ಸಾವಿರಕ್ಕೂ ಹೆಚ್ಚು ಭಕ್ತರು ಹನುಮನ ಸ್ಮರಣೆ ಮಾಡಿದರು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಪವಮಾನ ಹೋಮ ನೆರವೇರಿಸಲಾಯಿತು. ಕಾರ್ಯಕ್ರಮಕ್ಕೆ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಚಾಲನೆ ನೀಡಿದರು.  ನೆರೆದಿದ್ದ ಜನಸ್ತೋಮವನ್ನು ಉದ್ದೇಶಿಸಿ ದತ್ತ…

Read More
Narendra Modi talks about assam and states development

Narendra Modi: ಇಡೀ ವಿಶ್ವದ ಕಣ್ಣು ಭಾರತದ ಮೇಲೆ ನೆಟ್ಟಿದೆ: ನರೇಂದ್ರ ಮೋದಿ

ಅಸ್ಸಾಂ: ವಿಕಸಿತ ಭಾರತದ ಕಲ್ಪನೆಯ ಸಾಕಾರಕ್ಕೆ, ಈಶಾನ್ಯ ರಾಜ್ಯಗಳು ವಿಕಸಿತಗೊಳ್ಳಬೇಕು. ಈ ಹಿನ್ನೆಲೆಯಲ್ಲಿ, ಕಳೆದ ಹತ್ತು ವರ್ಷಗಳಲ್ಲಿ ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಹೇಳಿದ್ದರು. ವಿಶ್ವದ ಕಣ್ಣು ಭಾರತದ ಮೇಲೆ ಅಸ್ಸಾಂನ ಗುವಾಹಟಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ,  ಭಾರತ ಬೆಳಗುತ್ತಿದೆ.   ಇಡೀ ವಿಶ್ವದ ಕಣ್ಣು ಭಾರತದ ಮೇಲೆ ನೆಟ್ಟಿದೆ. ಕಳೆದೊಂದು ದಶಕದಲ್ಲಿ ಭಾರತದ ಅರ್ಥವ್ಯವಸ್ಥೆ ಏರುಗತಿಯಲ್ಲಿ ಸಾಗಿದೆ ಎಂದು…

Read More