TOP NEWS

sandhya m

ಶಿವಮೊಗ್ಗದ ಸಾಗರದವರಾದ ಸಂಧ್ಯಾ.ಎಂ ಪತ್ರಿಕೋದ್ಯಮದಲ್ಲಿ 5 ವರ್ಷಗಳ ಅನುಭವ ಹೊಂದಿದ್ದಾರೆ. ಇವರು ಆಂಗ್ಲ ಸಾಹಿತ್ಯ ವಿಷಯದಲ್ಲಿ ಪದವಿ ಹಾಗೂ ಮೈಸೂರಿನ ಅಮೃತಾ ಸ್ಕೂಲ್‌ ಆಫ್ ಆರ್ಟ್ಸ್‌ನಲ್ಲಿ ಫಿಲ್ಮ್‌ ಮೇಕಿಂಗ್‌ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ನ್ಯೂಸ್‌18 ಕನ್ನಡ ವೆಬ್‌ಸೈಟ್‌ನಲ್ಲಿ ಹಿರಿಯ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸಿರುವ ಇವರು ಈಗ ನವಸಮಾಜ.ಕಾಂನಲ್ಲಿ ಕಂಟೆಂಟ್‌ ಪ್ರೊಡ್ಯೂಸರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪ್ರಚಲಿತ ರಾಜಕೀಯ ಸುದ್ದಿ, ಸಿನಿಮಾ ಹಾಗೂ ಪ್ರವಾಸ ಸಂಬಂಧಿತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. ಪತ್ತೆದಾರಿ ಕಾದಂಬರಿ ಓದುವುದು ಇವರ ನೆಚ್ಚಿನ ಹವ್ಯಾಸವಾಗಿದ್ದು,ರವಿ ಬೆಳಗೆರೆ ಬರಹ ಇವರಿಗೆ ಅಚ್ಚುಮೆಚ್ಚು.

Rahu-Ketu transit these zodiac sign get luck

Rahu-Ketu: 18 ತಿಂಗಳ ಬಳಿಕ ರಾಹು-ಕೇತು ರಾಶಿ ಬದಲಾವಣೆ, ಬದುಕು ಬಂಗಾರವಾಗುತ್ತೆ

ಜ್ಯೋತಿಷ್ಯದಲ್ಲಿ ರಾಹು ಹಾಗೂ ಕೇತು ಗ್ರಹಗಳ ಬಹಳ ವಿಶೇಷವಾದ ಸ್ಥಾನವನ್ನ ಪಡೆದುಕೊಂಡಿವೆ. ಈ ಗ್ರಹಗಳು ನಮ್ಮ ಜೀವನದ ಮೇಲೆ ಬಹಳ ವಿಭಿನ್ನವಾಗಿ ಪರಿಣಾಮ ಬೀರುತ್ತದೆ. ಈ ಗ್ರಹಗಳ ಸಂಚಾರದ ಬಗ್ಗೆ ಜನರಿಗೆ ಬಹಳ ಭಯ ಇದೆ.  ಸಾಮಾನ್ಯವಾಗಿ ಈ ಎರಡು ಗ್ರಹಗಳು 18 ತಿಂಗಳಿಗೊಮ್ಮೆ ರಾಶಿ ಬದಲಾವಣೆ ಮಾಡುತ್ತದೆ. ಈ ಗ್ರಹ ಸಂಚಾರದಿಂದ ಕೆಲವರಿಗೆ ಸಂಕಷ್ಟ ಎದುರಾದರೆ, ಇನ್ನೂ ಕೆಲವರಿಗೆ ಅದ್ಭುತ ಪ್ರಯೋಜನಗಳು ಲಭಿಸುತ್ತದೆ. ಈ ಬಾರಿ ರಾಹು ಹಾಗೂ ಕೇತು (Rahu-Ketu) ಸಂಚಾರದಿಂದ ಯಾವ ರಾಶಿಯವರ…

Read More
T20 World Cup Pak Captain Salman Agha About Shaking Hands

T20 World Cup: ಹ್ಯಾಂಡ್‌ಶೇಕ್‌ ಬಗ್ಗೆ ಪಾಕಿಸ್ತಾನ ನಾಯಕ ಸಲ್ಮಾನ್ ಅಲಿ ಆಘಾ ಹೇಳಿದ್ದೇನು?

ಶ್ರೀಲಂಕಾ: ಭಾರತ ಮತ್ತು ಪಾಕಿಸ್ತಾನ ನಡುವಿನ 2026 ರ ಟಿ 20 ವಿಶ್ವಕಪ್ (T20 World Cup) ಪಂದ್ಯದ ಮುನ್ನಾದಿನ ವಾತಾವರಣ ಬಹಳ ವಿಭಿನ್ನವಾಗಿದ್ದು, ಒಂದು ರೀತಿಯಲ್ಲಿ ಮೈದಾನಕ್ಕಿಂತ ಮೈದಾನದ ಹೊರಗೆ ಉದ್ವಿಗ್ನತೆ ಹೆಚ್ಚಾಗಿದೆ ಎನ್ನಬಹುದು. ಪಾಕ್‌ ನಾಯಕನಿಗೆ ಪ್ರಶ್ನೆಗಳ ಸುರಿಮಳೆ ಪಂದ್ಯಕ್ಕೂ ಮೊದಲು ಮಾಧ್ಯಮಗಳು ಪಾಕಿಸ್ತಾನ ನಾಯಕ ಸಲ್ಮಾನ್ ಅಲಿ ಆಘಾ ಅವರ ಸಂದರ್ಶನ ಮಾಡಿದ್ದು, ಈ ಸಮಯದಲ್ಲಿ ಕ್ಯಾಪ್ಟನ್‌ ಆಟದ ತಂತ್ರಗಳ ಬಗ್ಗೆ ಮಾತ್ರವಲ್ಲದೇ, ಅನೇಕ ವಿಚಾರಗಳ ಬಗ್ಗೆ ಸಹ ಮಾತನಾಡಿದ್ದಾರೆ. ಅಲ್ಲದೇ, ಆಟದಲ್ಲಿ…

Read More
T20 World Cup india pak match Weather could play X-factor

T20 World Cup: ಭಾರತ್-ಪಾಕ್‌ ಮ್ಯಾಚ್‌ಗೆ ಮಳೆ ಅಡ್ಡಿ?

ಕೊಲಂಬೊ: ಐಸಿಸಿ ಪುರುಷರ ಟಿ20 ವಿಶ್ವಕಪ್ (T20 World Cup) 2026 ರ ಮೂರನೇ ಪಂದ್ಯದಲ್ಲಿ ಭಾರತ, ಭಾನುವಾರ ಫೆಬ್ರವರಿ 15 ರಂದು ಪಾಕಿಸ್ತಾನ ವಿರುದ್ಧ ಸೆಣಸಲಿದೆ. ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ? ಇನ್ನು ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುವ ಬಹುನಿರೀಕ್ಷಿತ ವಿಶ್ವಕಪ್ ಪಂದ್ಯದ ಸಮಯದಲ್ಲಿ ಮಳೆ ಬರುವ ಸಾಧ್ಯತೆ ಇದೆ ಅಕ್ಯೂವೆದರ್ ಪ್ರಕಾರ, ಭಾನುವಾರ ಕೊಲಂಬೊದಲ್ಲಿ 100% ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಮಳೆಯಾಗುವ ಸಾಧ್ಯತೆ ಸರಿಸುಮಾರು 13% ಇದೆ ಎನ್ನಲಾಗಿದೆ. ಭಾರತ vs ಪಾಕಿಸ್ತಾನ…

Read More
R Ashok slams cm Siddaramaiah over budget

R Ashok: ಪ್ರೊ. ಗೋವಿಂದರಾವ್‌ ಸಮಿತಿ ಶಿಫಾರಸ್ಸುಗಳ ಅನುಷ್ಟಾನಕ್ಕೆ ಆರ್‌ ಅಶೋಕ್‌ ಆಗ್ರಹ

ಬೆಂಗಳೂರು: ಮುಂದಿನ ಬಜೆಟ್‌ನಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಿಸುವ ನಿಟ್ಟಿನಲ್ಲಿ ಪ್ರೊ. ಗೋವಿಂದರಾವ್‌ ಸಮಿತಿ ಶಿಫಾರಸ್ಸುಗಳ ಅನುಷ್ಟಾನಕ್ಕಾಗಿ ಕನಿಷ್ಟ 15 ಸಾವಿರ ಕೋಟಿ ರೂ. ಅನುದಾನ ಹಂಚಿಕೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.‌ ಅಶೋಕ (R Ashok) ಒತ್ತಾಯ ಮಾಡಿದ್ದಾರೆ. ಪ್ರಾದೇಶಿಕ ಅಸಮತೋಲನಕ್ಕೆ ಸಿದ್ದರಾಮಯ್ಯ ಕಾರಣ  ಅತಿ ಹೆಚ್ಚು ಬಜೆಟ್‌ ಮಂಡನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ. ಹೀಗಾಗಿ ಪ್ರಾದೇಶಿಕ ಅಸಮತೋಲನಕ್ಕೆ ಅವರೇ ಕಾರಣ. ಈಗ ಆ ತಪ್ಪನ್ನು ಸರಿಪಡಿಸಲು ಬಜೆಟ್‌ನಲ್ಲಿ ಸೂಕ್ತ ಅನುದಾನ ನಿಗದಿ ಮಾಡಬೇಕು…

Read More
CM Siddaramaiah fixed hampi utsava date for every year

CM Siddaramaiah: ಹಂಪಿ ಉತ್ಸವಕ್ಕೆ ಸ್ಥಿರ ದಿನಾಂಕ ನಿಗದಿ ಮಾಡಿದ ಸಿಎಂ ಸಿದ್ದರಾಮಯ್ಯ

ವಿಜಯನಗರ: ಹಂಪಿ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ (CM Siddaramaiah) ಅವರು. ಸ್ಥಿರ  ದಿನಾಂಕ ಘೋಷಣೆ ಮಾಡಿದ್ದು, ಇನ್ನು ಮುಂದೆ   ಪ್ರತಿವರ್ಷ ನವೆಂಬರ್  3, 4 ಮತ್ತು 5ರಂದು   ಹಂಪಿ ಉತ್ಸವ  ಆಚರಿಸುವುದಾಗಿ ತಿಳಿಸಿದರು. ಹಂಪಿ ಉತ್ಸವ  ಉದ್ಘಾಟನೆ ವಿಜಯನಗರ ಜಿಲ್ಲೆಯಲ್ಲಿ ಹಂಪಿ ಉತ್ಸವ  ಉದ್ಘಾಟಿಸಿದ  ಬಳಿಕ ಅವರು ,  ನಾಡು, ನುಡಿ ಸಂಸ್ಕೃತಿಗಳ ರಕ್ಷಣೆಗೆ ಸರ್ಕಾರ ಸದಾ ಬದ್ಧವಾಗಿದೆ. ಸರ್ಕಾರ ಆಚರಿಸುವ ಚಾಲುಕ್ಯ ಉತ್ಸವ, ಹಂಪಿ ಉತ್ಸವ, ಕಿತ್ತೂರು ಉತ್ಸವ, ಆನೆಗುಂದಿ ಉತ್ಸವ, ಮೈಸೂರು ದಸರಾ, ಕರಾವಳಿ…

Read More
Narendra Modi in assam inaugurated many development program

Narendra Modi: ಅಸ್ಸಾಂನಲ್ಲಿ ನರೇಂದ್ರ ಮೋದಿ, ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ

ಅಸ್ಸಾಂ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಿನ್ನೆ ಅಸ್ಸಾಂಗೆ ಭೇಟಿ ನೀಡಿದ್ದು, ರಾಜ್ಯದ ಮೂಲಸೌಕರ್ಯ, ಶಿಕ್ಷಣ ಮತ್ತು ಡಿಜಿಟಲ್ ವಲಯಕ್ಕೆ ಹೊಸ ವೇಗ ನೀಡುವ ನಿಟ್ಟಿನಲ್ಲಿ ಸುಮಾರು 5 ಸಾವಿರದ  450 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಈಶಾನ್ಯ ಭಾರತದಲ್ಲಿ ವಿಶೇಷ ಸೌಲಭ್ಯ ಮೋದಿ ಅವರು, ದಿಬ್ರುಗಢದ ಮೋರನ್ ಬೈಪಾಸ್‌ನಲ್ಲಿ ನಿರ್ಮಿಸಲಾಗಿರುವ ‘ತುರ್ತು ಲ್ಯಾಂಡಿಂಗ್ ಸೌಲಭ್ಯ’ದಲ್ಲಿ ಇಳಿಯುವ ಮೂಲಕ ಪ್ರವಾಸ ಆರಂಭಿಸಿದ್ದಾರೆ.  ಈಶಾನ್ಯ ಭಾರತದಲ್ಲಿ ಇದೇ ಮೊದಲ ಬಾರಿಗೆ…

Read More
Piyush Goyal talks about central budget and Indian economy

Piyush Goyal: ವಿಕಸಿತ ಭಾರತದ ಪರಿಕಲ್ಪನೆ ಈ ಬಜೆಟ್‌: ಪಿಯೂಷ್‌ ಗೋಯಲ್

ಮುಂಬೈ: 2047ರ ವಿಕಸಿತ ಭಾರತದ ಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಈ ಸಾಲಿನ ಬಜೆಟ್‌ ರೂಪಿಸಲಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ (Piyush Goyal) ಹೇಳಿದ್ದಾರೆ. ಬಜೆಟ್‌ನಲ್ಲಿ ಉತ್ಪಾದನಾ ವಲಯಕ್ಕೆ ಒತ್ತು ಮುಂಬೈನಲ್ಲಿಂದು ನಡೆದ ಮಾಧ್ಯಮಗೋಷ್ಠಿಯಲ್ಲಿ ಸಚಿವರು,  ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಭಾರತದ ಸ್ಥಾನವನ್ನು ಬಲಪಡಿಸಲು ಬಜೆಟ್, ಉತ್ಪಾದನಾ ವಲಯಕ್ಕೆ ಹೆಚ್ಚಿನ ಒತ್ತು ನೀಡಲಿದೆ ಎಂದರು.  ಮುಕ್ತ ವ್ಯಾಪಾರ ಒಪ್ಪಂದ ಸೇರಿದಂತೆ ಇತರ ಎಲ್ಲಾ ಕ್ರಮಗಳು ಮುನ್ನಡೆಸುತ್ತಿರುವ ಅವಕಾಶಗಳನ್ನು ಗ್ರಹಿಸಲು…

Read More