TOP NEWS

sandhya m

ಶಿವಮೊಗ್ಗದ ಸಾಗರದವರಾದ ಸಂಧ್ಯಾ.ಎಂ ಪತ್ರಿಕೋದ್ಯಮದಲ್ಲಿ 5 ವರ್ಷಗಳ ಅನುಭವ ಹೊಂದಿದ್ದಾರೆ. ಇವರು ಆಂಗ್ಲ ಸಾಹಿತ್ಯ ವಿಷಯದಲ್ಲಿ ಪದವಿ ಹಾಗೂ ಮೈಸೂರಿನ ಅಮೃತಾ ಸ್ಕೂಲ್‌ ಆಫ್ ಆರ್ಟ್ಸ್‌ನಲ್ಲಿ ಫಿಲ್ಮ್‌ ಮೇಕಿಂಗ್‌ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ನ್ಯೂಸ್‌18 ಕನ್ನಡ ವೆಬ್‌ಸೈಟ್‌ನಲ್ಲಿ ಹಿರಿಯ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸಿರುವ ಇವರು ಈಗ ನವಸಮಾಜ.ಕಾಂನಲ್ಲಿ ಕಂಟೆಂಟ್‌ ಪ್ರೊಡ್ಯೂಸರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪ್ರಚಲಿತ ರಾಜಕೀಯ ಸುದ್ದಿ, ಸಿನಿಮಾ ಹಾಗೂ ಪ್ರವಾಸ ಸಂಬಂಧಿತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. ಪತ್ತೆದಾರಿ ಕಾದಂಬರಿ ಓದುವುದು ಇವರ ನೆಚ್ಚಿನ ಹವ್ಯಾಸವಾಗಿದ್ದು,ರವಿ ಬೆಳಗೆರೆ ಬರಹ ಇವರಿಗೆ ಅಚ್ಚುಮೆಚ್ಚು.

Rahu Dasha astrological benefits to these zodiac sign

Rahu Dasha: ಈ ರಾಶಿಯವರಿಗೆ ರಾಹುದೆಸೆ, ನಿಮ್ಮ ರಾಜ್ಯಭಾರ ಶುರು

ರಾಹು ಗ್ರಹವನ್ನ ನೆರಳು ಗ್ರಹ ಎನ್ನಲಾಗುತ್ತದೆ. ಈ ರಾಹು ಬಹುತೇಕ ಬಾರಿ ಯಾರಿಗೂ ಒಳ್ಳೆಯ ಫಲಗಳನ್ನ ಕೊಡುವುದಿಲ್ಲ. ಆದರೆ ಕೆಲವೊಂದು ಬಾರಿ ರಾಹು ಬಯಸಿದ್ದನ್ನೆಲ್ಲಾ ಕರುಣಿಸುತ್ತಾನೆ. ಈ ಬಾರಿ ಸಹ ಗ್ರಹಗಳ ಸಂಚಾರದ ಕಾರಣದಿಂದ ಮುಖ್ಯವಾಗಿ ರಾಹು ಸಂಚಾರದ ಕಾರಣದಿಂದ ಕೆಲ ರಾಶಿಯವರಿಗೆ ಒಳ್ಳೆಯ ದೆಸೆ (Rahu Dasha) ಆರಂಭವಾಗುತ್ತದೆ. ಆ ರಾಶಿಗಳು ಯಾವುವು ಎಂಬುದು ಇಲ್ಲಿದೆ. ಮಿಥುನ ರಾಶಿ: ಎಲ್ಲಾ ಕಡೆ ನಿಮ್ಮ ಪ್ರಭಾವ ಹೆಚ್ಚುತ್ತದೆ ಮತ್ತು ನಿಮ್ಮ ವಿರೋಧಿಗಳು ಸೋಲಿಸಲ್ಪಡುತ್ತಾರೆ. ಈ ಸಮಯದಲ್ಲಿ, ನಿಮ್ಮ…

Read More
Sachin Tendulkar Invites Narendra Modi To Son Arjun Wedding

Sachin Tendulkar: ಮಗನ ಮದುವೆಗೆ ಪ್ರಧಾನಿಗೆ ಆಹ್ವಾನ ನೀಡಿದ ಸಚಿನ್

ನವದೆಹಲಿ: ಭಾರತೀಯ ಕ್ರಿಕೆಟ್‌ ದಿಗ್ಗಜ ಸಚಿನ್ ತೆಂಡೂಲ್ಕರ್ (Sachin Tendulkar) ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ತಮ್ಮ ಮಗ ಅರ್ಜುನ್ ಮತ್ತು ಸಾನಿಯಾ ಚಂದೋಕ್ ಅವರ ವಿವಾಹ ಸಮಾರಂಭಕ್ಕೆ ಆಹ್ವಾನ ನೀಡಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡ ಸಚಿನ್ ಈ ವಿಚಾರವಾಗಿ ಸಚಿನ್‌ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದು, ಅರ್ಜುನ್ ಮತ್ತು ಸಾನಿಯಾ ಅವರ ಮದುವೆಗೆ ನರೇಂದ್ರ ಮೋದಿ ಅವರನ್ನು ಆಹ್ವಾನಿಸುವ ಗೌರವ ಸಿಕ್ಕಿದೆ. ಮೋದಿ ಅವರೇ, ನಿಮ್ಮ ಆಶೀರ್ವಾದ ಮತ್ತು ಯುವ ದಂಪತಿಗಳಿಗೆ ಚಿಂತನಶೀಲ ಸಲಹೆ…

Read More
Abhishek Sharma Hospitalised, Doubtful For match with Namibia

Abhishek Sharma: ಹೊಟ್ಟೆಯ ಸೋಂಕಿನಿಂದ ಅಭಿಷೇಕ್ ಶರ್ಮಾ ಆಸ್ಪತ್ರೆಗೆ ದಾಖಲು

ಮುಂಬೈ: ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ (Abhishek Sharma) ಹೊಟ್ಟೆಯ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ನಮೀಬಿಯಾ ವಿರುದ್ಧದ ಟಿ20 ವಿಶ್ವಕಪ್ ಪಂದ್ಯವನ್ನು ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.  ಹದಗೆಟ್ಟ ಆರೋಗ್ಯ ಪರಿಸ್ಥಿತಿ ಮಾಹಿತಿಗಳ ಪ್ರಕಾರ, ಅಮೆರಿಕ ವಿರುದ್ಧದ ಹಿಂದಿನ ಪಂದ್ಯಕ್ಕೂ ಮುನ್ನ ಅವರು ಅಸ್ವಸ್ಥರಾಗಿದ್ದರು ಮತ್ತು ಪಂದ್ಯ ಆಡಿದ ನಂತರ ಅವರ ಸ್ಥಿತಿ ಹದಗೆಟ್ಟಿತು ಎನ್ನಲಾಗಿದೆ. ಮೂಲಗಳ ಪ್ರಕಾರ, ಅಭಿಷೇಕ್‌ಗೆ ಜ್ವರ ಹೆಚ್ಚಾಗಿತ್ತು ಮತ್ತು ತಕ್ಷಣ ಅವರಿಗೆ ಡ್ರಿಪ್ಸ್ ನೀಡಲಾಗಿದೆ. ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ…

Read More
Central home minister Amit Shah on digital payment

Amit Shah: ಸೈಬರ್ ಸುರಕ್ಷತೆಗೆ ಕೇಂದ್ರ ಸರ್ಕಾರ ಒತ್ತು, ಗೃಹ ಸಚಿವ ಅಮಿತ್‌ ಶಾ

ನವದೆಹಲಿ: ಸೈಬರ್ ಸುರಕ್ಷತೆಗೆ ಸರ್ಕಾರ ಅತಿ ಹೆಚ್ಚಿನ ಒತ್ತು ನೀಡಿದ್ದು, ಅತ್ಯಾಧುನಿಕ ತಂತ್ರಜ್ಞಾನ ಬಳಕೆ ಮೂಲಕ ಸೈಬರ್ ಅಪರಾಧ ತಡೆಯುವ ವ್ಯವಸ್ಥೆ ದೇಶದಲ್ಲಿ ಪ್ರಗತಿಯಲ್ಲಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ. ಸೈಬರ್ ಆಧಾರಿತ ಅಪರಾಧಗಳ ತಡೆ ಕಾರ್ಯಕ್ರಮ ದೆಹಲಿಯಲ್ಲಿಂದು ‘ ಸೈಬರ್ ಆಧಾರಿತ ಅಪರಾಧಗಳ ತಡೆ ‘ ಕುರಿತ ಎರಡು ದಿನಗಳ ರಾಷ್ಟ್ರೀಯ ಸಮಾವೇಶ ಉದ್ಘಾಟಿಸಿದ ಅವರು, ಡಿಜಿಟಲ್ ಹಣ ಪಾವತಿ ಸೇರಿದಂತೆ ಎಲ್ಲ ಬಗೆಯ ಸೈಬರ್…

Read More
CM Siddaramaiah meeting with ministers and officers regarding budget

CM Siddaramaiah: ರಾಜ್ಯ ಬಜೆಟ್‌ ಹಿನ್ನೆಲೆ, ಸಿಎಂ ಸಿದ್ದರಾಮಯ್ಯ ಸಭೆ

ಬೆಂಗಳೂರು: 2026-27ನೇ ಸಾಲಿನ ರಾಜ್ಯ  ಮುಂಗಡಪತ್ರ  ಮಂಡನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಬೆಂಗಳೂರಿನಲ್ಲಿ  ವಿವಿಧ ಇಲಾಖೆಗಳ ಸಚಿವರು, ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಮಾಹಿತಿ ಪಡೆದರು.  ಅಧಿಕಾರಿಗಳೊಂದಿಗೆ ಸಭೆ ಇಂಧನ,  ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ,  ಕಂದಾಯ ಇಲಾಖೆಯ ಸಚಿವರು, ಅಧಿಕಾರಿಗಳೊಂದಿಗೆ ಸಮಾಲೋಚಿಸಿ, ಇಲಾಖೆಯ ಅನುದಾನದ ಬೇಡಿಕೆ ,ಮುಂದಿನ ಆರ್ಥಿಕ ವರ್ಷದಲ್ಲಿ  ಇಲಾಖಾ ವತಿಯಿಂದ ಜಾರಿಗೊಳಿಸಲು ಉದ್ದೇಶಿಸಿರುವ  ನೂತನ ಕಾರ್ಯಕ್ರಮಗಳ ಕುರಿತು ವಿವರ ಪಡೆದರು. ಯಾರೆಲ್ಲಾ ಸಭೆಯಲ್ಲಿ ಇದ್ದರು?  ಈ ವೇಳೆ ಸಚಿವರಾದ ಕೆ.ಜೆ.ಜಾರ್ಜ್. ಕೃಷ್ಣ…

Read More
Bhupathi Raju Srinivasa Varma on establishing Electric Vehicle charging portal

Electric Vehicle: 29 ಸಾವಿರಕ್ಕೂ ಹೆಚ್ಚು ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರ ಸ್ಥಾಪನೆ

ನವದೆಹಲಿ: ದೇಶದಲ್ಲಿ ಒಟ್ಟು 29 ಸಾವಿರಕ್ಕೂ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವಾಹನ (Electric Vehicle) ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಕೇಂದ್ರ ಭಾರಿ ಕೈಗಾರಿಕೆ ಖಾತೆ ರಾಜ್ಯ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ ಹೇಳಿದ್ದಾರೆ. 912 ಕೋಟಿ ರೂಪಾಯಿ ಬಿಡುಗಡೆ  ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ಅವರು, ದೇಶಾದ್ಯಂತ ಅಗತ್ಯ ಸಂಖ್ಯೆಯಲ್ಲಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ಫೇಮ್ – 2 ಯೋಜನೆಯಡಿ 912 ಕೋಟಿ ರೂಪಾಯಿ ಹಾಗೂ ಪಿಎಂ ಇ – ಡ್ರೈವ್ ಯೋಜನೆಯಡಿ 2 ಸಾವಿರ…

Read More
Crime nanjangud rural police found selling ration rice black market arrested one person

Crime: ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟ, ಮೂಟೆ ಸಾಗಿಸುತ್ತಿದ್ದ ಗಾಡಿ ಹಿಡಿದ ನಂಜನಗೂಡು ಗ್ರಾಮಾಂತರ ಪೊಲೀಸರು

ನಂಜನಗೂಡು: ರಾಜ್ಯದಲ್ಲಿ ಕಾಳಸಂತೆ (Crime) ದಂಧೆ ದಿನದಿಂದ ದಿನಕ್ಕೆ ಜಾಸ್ತಿ ಆಗುತ್ತಿದ್ದು, ಇದೀಗ ಈ ಶನಿವಾರ ನಂಜನಗೂಡು ಗ್ರಾಮಾಂತರ ಪೊಲೀಸರು ಪಡಿತರ ಅಕ್ಕಿ ಮಾರಾಟ ಮಾಡುವವರನ್ನ ಸೆರೆ ಹಿಡಿದಿದ್ದಾರೆ. 90 ಮೂಟೆ ಪಡಿತರ ಅಕ್ಕಿ ಸೆರೆ ಇದೇ ಶನಿವಾರ ಫೆಬ್ರವರಿ 7ರಂದು ಪಡಿತರ ಅಕ್ಕಿಯನ್ನ ಕಾಳಸಂತೆಗೆ ಮಾರಾಟ ಮಾಡುತ್ತಿರುವ ಬಗ್ಗೆ ನಿಖರ ಮಾಹಿತಿ ಸಿಕ್ಕ ಮೇರೆಗೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಆನಂದ್ 90 ಮೂಟೆ ಅಕ್ಕಿ ಸಾಗಿಸುತ್ತಿದ್ದ ಗಾಡಿ ಹಿಡಿದು ದಕ್ಷತೆ ಮೆರೆದಿದ್ದಾರೆ. ಓರ್ವ…

Read More