TOP NEWS

sandhya m

ಶಿವಮೊಗ್ಗದ ಸಾಗರದವರಾದ ಸಂಧ್ಯಾ.ಎಂ ಪತ್ರಿಕೋದ್ಯಮದಲ್ಲಿ 5 ವರ್ಷಗಳ ಅನುಭವ ಹೊಂದಿದ್ದಾರೆ. ಇವರು ಆಂಗ್ಲ ಸಾಹಿತ್ಯ ವಿಷಯದಲ್ಲಿ ಪದವಿ ಹಾಗೂ ಮೈಸೂರಿನ ಅಮೃತಾ ಸ್ಕೂಲ್‌ ಆಫ್ ಆರ್ಟ್ಸ್‌ನಲ್ಲಿ ಫಿಲ್ಮ್‌ ಮೇಕಿಂಗ್‌ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ನ್ಯೂಸ್‌18 ಕನ್ನಡ ವೆಬ್‌ಸೈಟ್‌ನಲ್ಲಿ ಹಿರಿಯ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸಿರುವ ಇವರು ಈಗ ನವಸಮಾಜ.ಕಾಂನಲ್ಲಿ ಕಂಟೆಂಟ್‌ ಪ್ರೊಡ್ಯೂಸರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪ್ರಚಲಿತ ರಾಜಕೀಯ ಸುದ್ದಿ, ಸಿನಿಮಾ ಹಾಗೂ ಪ್ರವಾಸ ಸಂಬಂಧಿತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. ಪತ್ತೆದಾರಿ ಕಾದಂಬರಿ ಓದುವುದು ಇವರ ನೆಚ್ಚಿನ ಹವ್ಯಾಸವಾಗಿದ್ದು,ರವಿ ಬೆಳಗೆರೆ ಬರಹ ಇವರಿಗೆ ಅಚ್ಚುಮೆಚ್ಚು.

HD Kumaraswamy on reopening bhadravati iron factory

HD Kumaraswamy: ಉಕ್ಕಿನ ಕಾರ್ಖಾನೆಯ ಪುನಶ್ಚೇತನಕ್ಕೆ ಕೇಂದ್ರದಿಂದ ಹಣ: ಎಚ್‌ಡಿ ಕುಮಾರಸ್ವಾಮಿ

ಮೈಸೂರು: ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕಿನ ಕಾರ್ಖಾನೆಯ ಪುನಶ್ಚೇತನಕ್ಕಾಗಿ 4 ಸಾವಿರದ 500 ರಿಂದ 5 ಸಾವಿರ ಕೋಟಿ ರೂಪಾಯಿ ಬಿಡುಗಡೆಗೊಳಿಸಲಾಗುವುದು ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ತಿಳಿಸಿದ್ದಾರೆ. ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ಮೈಸೂರಿನಲ್ಲಿ ಕೇಂದ್ರ ಬಜೆಟ್ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2025-2027ರ ಕೇಂದ್ರ ಬಜೆಟ್‌ನಲ್ಲಿ ಕಟ್ಟಡ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್…

Read More
Shivraj Singh Chouhan in Bengaluru about supporting farmers

Shivraj Singh: 35 ಬೇಳೆ ಗಿರಣಿಗಳನ್ನು ಸ್ಥಾಪಿಸಲು ಕೇಂದ್ರ ಸಚಿವರ ಸೂಚನೆ, ರಾಜ್ಯದ ರೈತರಿಗೆ 10 ಸಾವಿರ ರೂಪಾಯಿ ಪ್ರೋತ್ಸಾಹ ಧನ

ಬೆಂಗಳೂರು: ತೊಗರಿಬೇಳೆ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ಸಂಸ್ಕರಣೆಗಾಗಿ 35 ಬೇಳೆ ಗಿರಣಿಗಳನ್ನು ಸ್ಥಾಪಿಸಬೇಕೆಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ (Shivraj Singh) ಸೂಚಿಸಿದ್ದಾರೆ. 10 ಸಾವಿರ ರೂಪಾಯಿ ಪ್ರೋತ್ಸಾಹ ಧನ ಬೆಂಗಳೂರಿನಲ್ಲಿ ನಿನ್ನೆ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ – ಉತ್ಪಾದನೋತ್ತರ ಕೃಷಿ, ರೈತರ ಸಬಲೀಕರಣ ಕಾರ್ಯಕ್ರಮದಲ್ಲಿ  ಅವರು ಮಾತನಾಡಿದ್ದು, ರೂಪಾಯಿ ಸಹಾಯ ಧನ ನೀಡಲಾಗುವುದು ಎಂದು ಕೇಂದ್ರ ಸಚಿವರು ಈ ಸಂದರ್ಭದಲ್ಲಿ ಪ್ರಕಟಿಸಿದರು. ಇನ್ನು ಕರ್ನಾಟಕ ತೊಗರಿಬೇಳೆ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿದೆ. ಈ ಬೆಳೆಯ ಎಕರೆವಾರು…

Read More
Seychelles President Dr Patrick Herminie in New Delhi

Patrick Herminie: ದೆಹಲಿಗೆ ಸೆಷಲ್ಸ್ ರಾಷ್ಟ್ರಪತಿ ಡಾ. ಪ್ಯಾಟ್ರಿಕ್ ಹರ್ಮಿನಿ ಭೇಟಿ

ನವದೆಹಲಿ: ಸೆಷಲ್ಸ್ ರಾಷ್ಟ್ರಪತಿ ಡಾ. ಪ್ಯಾಟ್ರಿಕ್ ಹರ್ಮಿನಿ (Patrick Herminie), ದೆಹಲಿಗೆ ನಿನ್ನೆ ಆಗಮಿಸಿದರು.  ಈ ವೇಳೆ, ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್ ಉಪಸ್ಥಿತರಿದ್ದು ಸ್ವಾಗತ ಕೋರಿದರು.   5 ದಿನಗಳ ಪ್ರವಾಸದಲ್ಲಿರುವ ಹರ್ಮಿನಿ ಸಾಂಪ್ರದಾಯಿಕ ನೃತ್ಯ ಪ್ರದರ್ಶನಗಳ ಮೂಲಕವೂ ಅವರನ್ನು ಸ್ವಾಗತ ಮಾಡಲಾಗಿದ್ದು.  5 ದಿನಗಳ ಭಾರತ ಪ್ರವಾಸದಲ್ಲಿರುವ ಡಾ. ಪ್ಯಾಟ್ರಿಕ್ ಹರ್ಮಿನಿ ಇದಕ್ಕೂ ಮುನ್ನ ಚೆನ್ನೈ ಮತ್ತು ಮುಂಬೈಗೆ ಭೇಟಿ ನೀಡಿದ್ದಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸೀಶೆಲ್ಸ್‌ಗೆ 175 ಮಿಲಿಯನ್ ಡಾಲರ್‌ಗಳ ವಿಶೇಷ…

Read More
How to apply for KMF SHIMUL Recruitment

SHIMUL: 194 ವಿವಿಧ ಹುದ್ದೆಗೆ ಅರ್ಜಿ ಆಹ್ವಾನ, ಇಲ್ಲಿ ಕ್ಲಿಕ್‌ ಮಾಡಿ ಸಾಕು

ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (KMF SHIMUL) ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳಿಗೆ ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ಹುದ್ದೆಗಳ ಸಂಖ್ಯೆ : 194ಉದ್ಯೋಗ ಸ್ಥಳ : ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗಪೋಸ್ಟ್ ಹೆಸರು : ಸಹಾಯಕ ವ್ಯವಸ್ಥಾಪಕರು, ಜೂನಿಯರ್ ಟೆಕ್ನಿಷಿಯನ್ವೇತನ : Rs.0015…

Read More
Sandalwood new star symbol film releasing journalist vasu in main character

Sandalwood: ಫೆ.13ಕ್ಕೆ ಸ್ಟಾರ್‌ ಸಿನಿಮಾ ರಿಲೀಸ್‌! ಮುಖ್ಯ ಪಾತ್ರವೊಂದರಲ್ಲಿ ಪತ್ರಕರ್ತ ವಾಸುದೇವ್!

ಬೆಂಗಳೂರು: ಗಾಂಧಿನಗರದಲ್ಲಿ ಈಗ ಹೊಸಬರ ಹವಾ ಜೋರಾಗಿದೆ. ಇದೇ ಫೆಬ್ರವರಿ 13ಕ್ಕೆ ಸ್ಯಾಂಡಲ್‍ವುಡ್ (Sandalwood) ಅಂಗಳದಲ್ಲಿ ಸಂಪೂರ್ಣ ಹೊಸಬರೇ ಸೇರಿಕೊಂಡು ಕಟ್ಟಿರೋ ಸ್ಟಾರ್ ಸಿಂಬಲ್‌ ಇರೋ ಸಿನಿಮಾ ಅಬ್ಬರಿಸಲು ಬರ್ತಿದೆ. ಟೈಟಲ್‌ನಲ್ಲೇ ಸ್ಟಾರ್ ಸಿಂಬಲ್ ಇರೋ ಈ ಚಿತ್ರದ ಟ್ರೈಲರ್ ಈಗಾಗಲೇ ಎಲ್ಲಾ ಕಡೆ ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದೆ. ಪಕ್ಕಾ ಬೆಂಗಳೂರು ರೌಡಿಸಂ ಸ್ಟೈಲ್‌ನಲ್ಲಿ ಮೂಡಿಬಂದಿರೋ ಈ ಚಿತ್ರ ಮಾಸ್ ಆಡಿಯನ್ಸ್‌ಗೆ ಕಿಕ್ ಕೊಡೋದು ಗ್ಯಾರಂಟಿ. ಜೊತೆಗೆ ಕ್ಲಾಸ್ ಆಡಿಯನ್ಸ್‌ಗೂ ಮನರಂಜನೆ ಕೊಡೋದ್ರಲ್ಲಿ ಡೌಟೇ ಬೇಡ. ರಿಯಾಲಿಟಿ…

Read More
Impressive Health Benefits of Pumpkin

Pumpkin: ಕ್ಯಾನ್ಸರ್‌ ತಡೆಗಟ್ಟಲು ಸಹಾಯ ಮಾಡುತ್ತೆ ಈ ತರಕಾರಿ, ಕುಂಬಳಕಾಯಿ ಪ್ರಯೋಜನಗಳಿವು

ಕುಂಬಳಕಾಯಿ ಅನೇಕ ಜನರು ನೆಗ್ಲೆಕ್ಟ್‌ ಮಾಡುವ ತರಕಾರಿಗಳಲ್ಲಿ ಒಂದು. ಇದನ್ನ ಇಷ್ಟಪಡದವರು ಅನೇಕ ಜನರು ಇದ್ದಾರೆ. ಆದರೆ ಈ ಕುಂಬಳಕಾಯಿಯಲ್ಲಿ ಅನೇಕ ಪೋಷಕಾಂಶಗಳಿದೆ. ಇದನ್ನ ಸೇವನೆ ಮಾಡುವುದರಿಂದ ಹೃದಯದ ಸಮಸ್ಯೆ ಹಾಗೂ ಹೊಟ್ಟೆಯ ಸಮಸ್ಯೆಗೆ ಸಹ ಪರಿಹಾರ ಸಿಗುತ್ತದೆ. ಹಾಗಾದ್ರೆ, ಈ ಕುಂಬಳಕಾಯಿ (Pumpkin) ಆರೋಗ್ಯ ಪ್ರಯೋಜನಗಳೇನು ಎಂಬುದು ಇಲ್ಲಿದೆ. ಹೊಟ್ಟೆಯನ್ನು ಆರೋಗ್ಯಕ್ಕೆ ಉತ್ತಮ ಈ ಕುಂಬಳಕಾಯಿ ಸೇವನೆ ಹೊಟ್ಟೆಯ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಜೀರ್ಣಕ್ರಿಯೆ ಸರಾಗವಾಗಿ ಆಗಲು ಇದು ಸಹಾಯ ಮಾಡುತ್ತದೆ. ಇದರಲ್ಲಿ ಹೇರಳವಾದ ಆಹಾರದ…

Read More
Pakistan controversy in T20 world cup match

Pakistan: ಮೊದಲ ಪಂದ್ಯದಲ್ಲಿ ಮೋಸ ಮಾಡ್ತಾ ಪಾಕ್‌, ಐಸಿಸಿ ನಿಯಮ ಉಲ್ಲಂಘನೆ

ಶ್ರೀಲಂಕಾ: ಭಾರತ ತಂಡವು ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಅದ್ಭುತ ಆರಂಭವನ್ನು ಮಾಡಿದ್ದು, ಈ ನಡುವೆ ಪಾಕಿಸ್ತಾನ ಮತ್ತು ನೆದರ್ಲ್ಯಾಂಡ್ಸ್ ತಂಡಗಳ ನಡುವೆ ನಡೆದ ಪಂದ್ಯ ವಿವಾದಕ್ಕೆ ಕಾರಣವಾಗಿದ್ದು, ಪಾಕ್‌ (Pakistan) ಮೋಸ ಮಾಡಿ ಗೆದ್ದಿದೆ ಎನ್ನಲಾಗುತ್ತಿದೆ. ಮೊದಲ ಪಂದ್ಯದಲ್ಲಿ ವಿವಾದ ಹುಟ್ಟು ಹಾಕಿದ ಪಾಕ್‌ ಈ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ನೆದರ್ಲ್ಯಾಂಡ್ಸ್ ತಂಡ ನಿಗದಿತ 20 ಓವರ್‌ಗೆ 147 ರನ್‌ಗಳಿಗೆ ಆಲೌಟ್ ಆಗಿದೆ. ಈ ರನ್‌ ಬೆನ್ನಟ್ಟಿದ ಪಾಕ್‌ 114 ರನ್‌ಗಳಿಗೆ 7 ವಿಕೆಟ್‌ಗಳನ್ನು…

Read More