TOP NEWS

sandhya m

ಶಿವಮೊಗ್ಗದ ಸಾಗರದವರಾದ ಸಂಧ್ಯಾ.ಎಂ ಪತ್ರಿಕೋದ್ಯಮದಲ್ಲಿ 5 ವರ್ಷಗಳ ಅನುಭವ ಹೊಂದಿದ್ದಾರೆ. ಇವರು ಆಂಗ್ಲ ಸಾಹಿತ್ಯ ವಿಷಯದಲ್ಲಿ ಪದವಿ ಹಾಗೂ ಮೈಸೂರಿನ ಅಮೃತಾ ಸ್ಕೂಲ್‌ ಆಫ್ ಆರ್ಟ್ಸ್‌ನಲ್ಲಿ ಫಿಲ್ಮ್‌ ಮೇಕಿಂಗ್‌ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ನ್ಯೂಸ್‌18 ಕನ್ನಡ ವೆಬ್‌ಸೈಟ್‌ನಲ್ಲಿ ಹಿರಿಯ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸಿರುವ ಇವರು ಈಗ ನವಸಮಾಜ.ಕಾಂನಲ್ಲಿ ಕಂಟೆಂಟ್‌ ಪ್ರೊಡ್ಯೂಸರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪ್ರಚಲಿತ ರಾಜಕೀಯ ಸುದ್ದಿ, ಸಿನಿಮಾ ಹಾಗೂ ಪ್ರವಾಸ ಸಂಬಂಧಿತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. ಪತ್ತೆದಾರಿ ಕಾದಂಬರಿ ಓದುವುದು ಇವರ ನೆಚ್ಚಿನ ಹವ್ಯಾಸವಾಗಿದ್ದು,ರವಿ ಬೆಳಗೆರೆ ಬರಹ ಇವರಿಗೆ ಅಚ್ಚುಮೆಚ್ಚು.

Viral video Noida Man arrested for giving Flying Kisses To Women

Viral Video: ಕಾರಿನಿಂದ ಮಹಿಳೆಗೆ ಫ್ಲೈಯಿಂಗ್‌ ಕಿಸ್‌ ಕೊಟ್ಟ ಭೂಪ ಅರೆಸ್ಟ್

ಉತ್ತರ ಪ್ರದೇಶ: ವ್ಯಕ್ತಿಯೊಬ್ಬ ಕಾರು ಚಲಾಯಿಸುತ್ತಾ, ಇನ್ನೊಂದು ಕಾರಿನಲ್ಲಿ ಕುಳಿತಿದ್ದ ಮಹಿಳೆಯರ ಕಡೆಗೆ ಅಶ್ಲೀಲ ಸನ್ನೆ ಮಾಡುತ್ತಿರುವ ವಿಡಿಯೋ ವೈರಲ್ (Viral Video) ಆಗಿದ್ದು, ಮತ್ತೊಮ್ಮೆ ಮಹಿಳೆಯರ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಉತ್ತರ ಪ್ರದೇಶದಲ್ಲಿ ನಡೆದ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ಈ ಘಟನೆ ನಡೆದಿದ್ದು,  ಮಹಿಳೆಯೊಬ್ಬರು ವಿಡಿಯೋ ಮಾಡಿದ್ದಾರೆ. 17 ಸೆಕೆಂಡುಗಳ ವೀಡಿಯೊವು ಕೆಂಪು ಬಣ್ಣದ MG ಹೆಕ್ಟರ್ SUV ಯ ಚಾಲಕನ ಸೀಟಿನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ಪಕ್ಕದ ಕಾರಿನಲ್ಲಿರುವ ಮಹಿಳೆಯರಿಗೆ ಫ್ಲೈಯಿಂಗ್ ಕಿಸಸ್…

Read More
MRVC Recruitment Project Engineer Jobs

MRVC: ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ, ಬರೋಬ್ಬರಿ 2 ಲಕ್ಷ ಸಂಬಳ

ಮುಂಬೈ ರೈಲ್ವೆ ವಿಕಾಸ್ ಕಾರ್ಪೊರೇಷನ್ (MRVC) ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಯಾವ ರೀತಿ ಅರ್ಜಿ ಹಾಕಬೇಕು? ವೇತನವೇನು? ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಮುಂಬೈ ರೈಲ್ವೆ ವಿಕಾಸ್ ಕಾರ್ಪೊರೇಷನ್ಹುದ್ದೆಗಳ ಸಂಖ್ಯೆ: 7ಉದ್ಯೋಗ ಸ್ಥಳ: ಮುಂಬೈಹುದ್ದೆಯ ಹೆಸರು: ಪ್ರಾಜೆಕ್ಟ್ ಎಂಜಿನಿಯರ್ಸಂಬಳ: ತಿಂಗಳಿಗೆ ರೂ. 40,000 – 2,00,000/- ಪೋಸ್ಟ್ ಹೆಸರು ಪೋಸ್ಟ್‌ಗಳ ಸಂಖ್ಯೆ ಅರ್ಹತೆ ಹಿರಿಯ ವ್ಯವಸ್ಥಾಪಕ /…

Read More
banaras style Tamatar Chat recipe

Tamatar Chat: ಕಾಶಿ ಸ್ಟೈಲ್‌ ಟಮಾಟರ್‌ ಚಾಟ್‌ ಮನೆಯಲ್ಲಿ ಮಾಡಿ, ಇಲ್ಲಿದೆ ರೆಸಿಪಿ

ಟಮಾಟರ್‌ ಚಾಟ್‌, (Tamatar Chat) ಇದು ಬನಾರಸ್‌ನ ಗಲ್ಲಿಗಳಲ್ಲಿ ಸಖತ್‌ ಫೇಮಸ್‌ ಇರುವ ಚಾಟ್‌. ಇದನ್ನ ಒಮ್ಮೆ ತಿಂದರೆ ಮತ್ತೆ ಮತ್ತೆ ತಿನ್ನಬೇಕು ಅನಿಸುತ್ತದೆ. ಸಾಮಾನ್ಯವಾಗಿ ಇದು ದಕ್ಷಿಣ ಭಾರತದಲ್ಲಿ ಇದು ಸುಲಭವಾಗಿ ಸಿಗುವುದಿಲ್ಲ. ಬಹಳ ಅಪರೂಪಕ್ಕೆ ಇದು ಚಾಟ್‌ ಸೆಂಟರ್‌ಗಳಲ್ಲಿ ಸಿಗುತ್ತದೆ. ಆದರೆ ಇದನ್ನ ಬಹಳ ಸುಲಭವಾಗಿ ಮನೆಯಲ್ಲಿ ಮಾಡಬಹುದು. ನೀವೂ ಸಹ ಕಾಶಿ ಸ್ಟೈಲ್‌ನಲ್ಲಿ ಟಮಾಟರ್‌ ಚಾಟ್‌ ತಿನ್ನಬೇಕು ಅಂದ್ರೆ ಇಲ್ಲಿದೆ ರೆಸಿಪಿ. ಟಮಾಟರ್‌ ಚಾಟ್‌ ಮಾಡಲು ಬೇಕಾಗುವ ಸಾಮಾಗ್ರಿಗಳು 4  ಟೊಮ್ಯಾಟೋ (ಸಣ್ಣ…

Read More
Cucumber Benefits for health and hair

Cucumber Benefits: ಕೀಲು ನೋವಿನ ಸಮಸ್ಯೆಗೆ ಪರಿಹಾರ ಈ ಸೌತೆಕಾಯಿ, ಮಧುಮೇಹಕ್ಕೂ ಮುಕ್ತಿ ಕೊಡುತ್ತೆ

ಆರೋಗ್ಯಕರ ಆಹಾರ ನಮ್ಮ ಆರೋಗ್ಯಕ್ಕೆ ತುಂಬಾ ಮುಖ್ಯ, ಇದು ರೋಗಗಳಿಂದ ದೂರವಿರಲು ನಮಗೆ ಸಹಾಯ ಮಾಡುತ್ತದೆ. ಆರೋಗ್ಯಕರ ಆಹಾರ ಎನ್ನುವ ವಿಚಾರ ಬಂದಾಗ ತರಕಾರಿಗಳು ಬಹಳ ಮುಖ್ಯವಾಗುತ್ತದೆ, ಅನೇಕ ಜನರಿಗೆ ಸಲಾಡ್‌ ಸೇವನೆ ಮಾಡುವ ಅಭ್ಯಾಸ ಇರುತ್ತದೆ. ಈ ಸಲಾಡ್‌ನಲ್ಲಿ ಸೌತೆಕಾಯಿ ಬಹಳ ಮುಖ್ಯವಾದ ಸ್ಥಾನವನ್ನ ಹೊಂದಿದೆ.  ಈ ಸೌತೆಕಾಯಿ (Cucumber Benefits) ನಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿ. ಸೌತೆಕಾಯಿಗಳನ್ನು ತಿನ್ನುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಆ ಪ್ರಯೋಜನಗಳೇನು ಎಂಬುದು ಇಲ್ಲಿದೆ. ಮಧುಮೇಹಕ್ಕೆ ಪ್ರಯೋಜನಕಾರಿಈ ಸೌತೆಕಾಯಿ ತಿನ್ನುವುದರಿಂದ ರಕ್ತದಲ್ಲಿನ…

Read More
guru transit in punarvasu lucky to these zodiac sign

Guru Transit: ಏಪ್ರಿಲ್‌ 20ರ ತನಕ ಈ ರಾಶಿಯವರದ್ದೇ ಹವಾ, ಗುರು ಕೃಪೆ ಇವರ ಮೇಲೆ

ಗುರು ಗ್ರಹವನ್ನ ಜ್ಯೋತಿಷ್ಯದಲ್ಲಿ ಬೃಹಸ್ಪತಿ ಎಂದೂ ಸಹ ಕರೆಯಲಾಗುತ್ತದೆ. ಈ ಗ್ರಹದ ಸಂಚಾರದಲ್ಲಿ ಬದಲಾವಣೆ ಆದರೆ ಅದರ ಪ್ರಭಾವ ಎಲ್ಲಾ ರಾಶಿಗಳ ಮೇಲೂ ಆಗುತ್ತದೆ. ಇದೀಗ ಈಗ ಗ್ರಹವು ತನ್ನದೇ ಪುನರ್ವಸು ನಕ್ಷತ್ರಕ್ಕೆ ಪ್ರವೇಶ ಮಾಡಿದೆ. ಜನವರಿ 30 ರಂದು ಅದು ನಕ್ಷತ್ರಕ್ಕೆ ಪ್ರವೇಶ ಮಾಡಿದ್ದು,  ಏಪ್ರಿಲ್ 20 ರವರೆಗೆ ಗುರು ಗ್ರಹವು (Guru Transit) ಈ ಪುನರ್ವಸು ನಕ್ಷತ್ರದಲ್ಲಿ ಸಂಚರಿಸಲಿದೆ. ಈ ಸಂಚಾರದಿಂದ ಕೆಲ ರಾಶಿಯವರಿಗೆ ಜಾಕ್‌ಪಾಟ್‌ ಹೊಡೆಯುತ್ತಿದ್ದು, ಮುಟ್ಟಿದ್ದು ಚಿನ್ನವಾಗಲಿದೆ. ಆ ರಾಶಿಗಳು ಯಾವುವು…

Read More
Panchagrahi Yoga astrological benefits to these zodiac sign

Panchagrahi Yoga: ಕುಂಭ ರಾಶಿಯಲ್ಲಿ ಒಟ್ಟಿಗೆ 5 ಗ್ರಹಗಳು, ಪಂಚಗ್ರಾಹಿ ಯೋಗದಿಂದ ಹಣೆಬರಹ ಬದಲು

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಫೆಬ್ರವರಿ ತಿಂಗಳಲ್ಲಿ ಗ್ರಹಗಳ ವಿಶೇಷ ಸಂಯೋಗ ನಡೆಯಲಿದೆ. ಮುಖ್ಯವಾಗಿ ಶನಿಯ ಕುಂಭ ರಾಶಿಯಲ್ಲಿ ಬುಧ, ಶುಕ್ರ, ಸೂರ್ಯ, ಮಂಗಳ ಹಾಗೂ ರಾಹು ಗ್ರಹದ ಸಂಯೋಗ ಆಗುತ್ತದೆ. ಒಂದೇ ರಾಶಿಯಲ್ಲಿ 5 ಗ್ರಹಗಳ ಸಂಯೋಗ ಆಗುವುದರಿಂದ ಪಂಚಗ್ರಾಹಿ (Panchagrahi Yoga) ಎನ್ನುವ ವಿಶೇಷ ಯೋಗ ರೂಪುಗೊಳ್ಳುತ್ತದೆ. ಈ ಯೋಗದ ಪರಿಣಾಮ ಸುಮಾರು ಒಂದು ತಿಂಗಳಿಗೂ ಹೆಚ್ಚು ಕಾಲ ಇರುತ್ತದೆ. ಮಾರ್ಚ್‌ ತನಕ ಈ ಯೋಗದ ಪ್ರಭಾವ ಕೆಲ ರಾಶಿಯವರ ಮೇಲೆ ಆಗುತ್ತದೆ. ಹಾಗಾದ್ರೆ 5…

Read More
Unlucky Zodiac Sign of february month

Unlucky Zodiac Sign: ಮನೆಯಲ್ಲಿ ಈ ತಿಂಗಳು ಬರೀ ಸಮಸ್ಯೆ, ಕಿರಿಕಿರಿ ಮುಗಿಯೋದೇ ಇಲ್ಲ

ಒಂದೊಂದು ತಿಂಗಳು ಒಂದೊಂದು ರೀತಿಯ ಪರಿಣಾಮಗಳನ್ನ ಬೀರುತ್ತದೆ. ಪ್ರತಿ ತಿಂಗಳಲ್ಲಿಯೂ ಗ್ರಹಗಳ ಸಂಚಾರ ನಡೆಯುತ್ತಿರುತ್ತದೆ. ಜ್ಯೋತಿಷ್ಯದ ಪ್ರಕಾರ, ಒಂದೊಂದು ಗ್ರಹಗಳ ಸಂಚಾರ ಹಾಗೂ ಅವುಗಳ ರಾಶಿ ಬದಲಾವಣೆ ಬಹಳ ಮುಖ್ಯ ಅನಿಸಿಕೊಳ್ಳುತ್ತದೆ. ಈ ಗ್ರಹಗಳು ಯಾವ ರಾಶಿಯಲ್ಲಿ ಸಂಚಾರ ಮಾಡುತ್ತದೆಯೋ ಅದರ ಅನುಸಾರ ಫಲ ನೀಡುತ್ತದೆ. ಈಗ ಫೆಬ್ರವರಿ ತಿಂಗಳು ಆರಂಭ ಆಗಿದೆ. ಈ ತಿಂಗಳಲ್ಲಿ ಗ್ರಹಗಳ ಸಂಚಾರದ ಕಾರಣದಿಂದ ಯಾವ ರಾಶಿಯವರಿಗೆ (Unlucky Zodiac Sign) ಸಮಸ್ಯೆಗಳು ಕಾಡಲಿದೆ ಎಂಬುದು ಇಲ್ಲಿದೆ. ಮೇಷ ರಾಶಿ: ರಾಶಿಯವರಿಗೆ…

Read More