TOP NEWS

sandhya m

ಶಿವಮೊಗ್ಗದ ಸಾಗರದವರಾದ ಸಂಧ್ಯಾ.ಎಂ ಪತ್ರಿಕೋದ್ಯಮದಲ್ಲಿ 5 ವರ್ಷಗಳ ಅನುಭವ ಹೊಂದಿದ್ದಾರೆ. ಇವರು ಆಂಗ್ಲ ಸಾಹಿತ್ಯ ವಿಷಯದಲ್ಲಿ ಪದವಿ ಹಾಗೂ ಮೈಸೂರಿನ ಅಮೃತಾ ಸ್ಕೂಲ್‌ ಆಫ್ ಆರ್ಟ್ಸ್‌ನಲ್ಲಿ ಫಿಲ್ಮ್‌ ಮೇಕಿಂಗ್‌ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ನ್ಯೂಸ್‌18 ಕನ್ನಡ ವೆಬ್‌ಸೈಟ್‌ನಲ್ಲಿ ಹಿರಿಯ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸಿರುವ ಇವರು ಈಗ ನವಸಮಾಜ.ಕಾಂನಲ್ಲಿ ಕಂಟೆಂಟ್‌ ಪ್ರೊಡ್ಯೂಸರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪ್ರಚಲಿತ ರಾಜಕೀಯ ಸುದ್ದಿ, ಸಿನಿಮಾ ಹಾಗೂ ಪ್ರವಾಸ ಸಂಬಂಧಿತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. ಪತ್ತೆದಾರಿ ಕಾದಂಬರಿ ಓದುವುದು ಇವರ ನೆಚ್ಚಿನ ಹವ್ಯಾಸವಾಗಿದ್ದು,ರವಿ ಬೆಳಗೆರೆ ಬರಹ ಇವರಿಗೆ ಅಚ್ಚುಮೆಚ್ಚು.

Viral video woman find dead mouse in drink bottle

Viral Video: ಸ್ಟಾರ್‌ಬಕ್ಸ್ ಕಂಪನಿ ಡ್ರಿಂಕ್‌ ಕ್ಯಾನ್‌ ಒಳಗೆ ಸತ್ತ ಇಲಿ ಪತ್ತೆ, ಅನುಮಾನ ಸೃಷ್ಟಿ ಮಾಡಿದ ವಿಡಿಯೋ

ಬೆಂಗಳೂರು: ಸ್ಟಾರ್‌ಬಕ್ಸ್ ಕಂಪನಿಯ ‘ಡಬಲ್ ಶಾಟ್ ಎನರ್ಜಿ ಡ್ರಿಂಕ್’ ಕ್ಯಾನ್ ಒಳಗೆ ಸತ್ತ ಇಲಿ ಪತ್ತೆಯಾಗಿದೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ (Viral Video) ಕಿಚ್ಚು ಹಚ್ಚಿದೆ. ರೆಡಿಟ್‌ನಲ್ಲಿ ಮೊದಲು ಕಾಣಿಸಿಕೊಂಡ ಈ ದೃಶ್ಯಗಳು ಈಗ ಎಕ್ಸ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಪ್ಯಾಕ್ ಮಾಡಲಾದ ಪಾನೀಯಗಳ ಸುರಕ್ಷತೆಯ ಬಗ್ಗೆ ಪೋಷಕರು ಮತ್ತು ಗ್ರಾಹಕರಲ್ಲಿ ಭೀತಿ ಮೂಡಿಸಿದೆ. ವಿಡಿಯೋದಲ್ಲೇನಿದೆ? ವೈರಲ್ ವಿಡಿಯೋದಲ್ಲಿ ಮಹಿಳೆಯೊಬ್ಬರು ತಾವು ಹಿಡಿದಿರುವ ಕಾಫಿ ಕ್ಯಾನ್ ಒಳಗೆ ಏನೋ ಭಾರವಾದ ವಸ್ತು ಇರುವ…

Read More
CM Siddaramaiah and Narendra modi special photo viral

CM Siddaramaiah: ಮೋದಿ ಜೊತೆ ಸಿದ್ದರಾಮಯ್ಯ ಸೀಕ್ರೇಟ್‌ ಟಾಕ್‌, ಫೋಟೋ ವೈರಲ್

ಮಂಡ್ಯ: ರಾಜ್ಯ ರಾಜಕಾರಣದ ಇಬ್ಬರು ಧ್ರುವಗಳಂತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಆಪ್ತ ಸಮಾಲೋಚನೆಯ ಫೋಟೋವೊಂದು ಈಗ ಎಲ್ಲೆಡೆ ಸದ್ದು ಮಾಡುತ್ತಿದೆ. ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ನಡೆದ ‘ಶ್ರೀಗುರು ಭೈರವೈಕ್ಯ ಮಂದಿರ’ ಲೋಕಾರ್ಪಣೆ ಕಾರ್ಯಕ್ರಮದ ವೇಳೆ ಈ ಅಪರೂಪದ ದೃಶ್ಯ ಕಂಡುಬಂದಿದೆ. ಕುತೂಹಲ ಮೂಡಿಸಿದ ಮೋದಿ ಮಾತು: ಕಾರ್ಯಕ್ರಮಕ್ಕಾಗಿ ಆಗಮಿಸಿದ ಪ್ರಧಾನಿ ಮೋದಿಯವರನ್ನು ಬರಮಾಡಿಕೊಳ್ಳಲು ಸಿಎಂ ಸಿದ್ದರಾಮಯ್ಯ ಅವರು ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಪ್ರಧಾನಿಗಳು ಸಿಎಂ…

Read More
TCS Conversion case 9 fir registered

TCS Conversion: ಕಂಪನಿಯಲ್ಲಿ ಮತಾಂತರ ಪ್ರಯತ್ನ, 9 ಎಫ್‌ಐಆರ್‌ ದಾಖಲು

ನಾಶಿಕ್: ಮಹಾರಾಷ್ಟ್ರದ ನಾಶಿಕ್‌ನಲ್ಲಿರುವ ಪ್ರತಿಷ್ಠಿತ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS Conversion) ಬಿಪಿಒ ಘಟಕದಲ್ಲಿ ಬೆಚ್ಚಿಬೀಳಿಸುವ ಹಗರಣವೊಂದು ಬಯಲಾಗಿದ್ದು, ಮಹಿಳಾ ಉದ್ಯೋಗಿಗಳ ಮೇಲೆ ದೈಹಿಕ, ಮಾನಸಿಕ ಮತ್ತು ಧಾರ್ಮಿಕ ದೌರ್ಜನ್ಯ ನಡೆಸಿರುವ ಗಂಭೀರ ಆರೋಪಗಳು ಕೇಳಿಬಂದಿವೆ. 18 ರಿಂದ 25 ವರ್ಷದ ಯುವತಿಯರನ್ನು ಗುರಿಯಾಗಿಸಿಕೊಂಡು ಕಳೆದ ಮೂರು ವರ್ಷಗಳಿಂದ ಈ ದೃಷ್ಕೃತ್ಯ ನಡೆಯುತ್ತಿದ್ದು, ಮತಾಂತರದ ಸಂಚು ಕೂಡ ಇದರ ಹಿಂದೆ ಅಡಗಿದೆ ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. 9 ಎಫ್‌ಐಆರ್ ದಾಖಲು, ಏಳು ಮಂದಿ ಅರೆಸ್ಟ್:…

Read More
Congress MLC Abdul jabbar clash

Congress: ಕಾಂಗ್ರೆಸ್‌ನಲ್ಲಿ ಹೆಚ್ಚಾದ ಆಂತರಿಕ ಬಂಡಾಯ, ಸವಾಲು ಹಾಕಿದ ಅಬ್ದುಲ್ ಜಬ್ಬಾರ್

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ಈಗ ಕಾಂಗ್ರೆಸ್‌ನ (Congress) ಆಂತರಿಕ ಬಂಡಾಯಕ್ಕೆ ವೇದಿಕೆಯಾಗಿದೆ. ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ (MLC) ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆದೇಶಿಸಿದ್ದಾರೆ. ಆದರೆ ಈ ಅಮಾನತು ಆದೇಶಕ್ಕೆ ಜಬ್ಬಾರ್ ಕಿಂಚಿತ್ತೂ ಬಗ್ಗದೆ, ಉಲ್ಟಾ ಪಕ್ಷದ ನಾಯಕತ್ವದ ವಿರುದ್ಧವೇ ಗುಡುಗಿದ್ದಾರೆ. “ದಾಖಲೆ ಇದ್ದರೆ ಬಿಡುಗಡೆ ಮಾಡಿ”: ತಮ್ಮ ವಿರುದ್ಧದ ಶಿಸ್ತು ಕ್ರಮಕ್ಕೆ ಕೆಂಡಾಮಂಡಲವಾಗಿರುವ ಅಬ್ದುಲ್…

Read More
America-Iran taunts trump in Bollywood style

America-Iran: ಬಾಲಿವುಡ್‌ ಸ್ಟೈಲ್‌ನಲ್ಲಿ ಅಮೆರಿಕಾಗೆ ಇರಾನ್‌ ಟಾಂಗ್

ಮುಂಬೈ: ಅಮೆರಿಕ ಮತ್ತು ಇರಾನ್ ನಡುವಿನ ಜಟಾಪಟಿ ಈಗ ಬಾಲಿವುಡ್ ಡೈಲಾಗ್‌ಗಳ ಮಟ್ಟಕ್ಕೆ ಬಂದು ನಿಂತಿದೆ. ಇರಾನ್‌ನ 158 ಹಡಗುಗಳನ್ನು ಅಮೆರಿಕ ಸೇನೆ ಧ್ವಂಸಗೊಳಿಸಿದೆ ಎಂಬ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ, ಮುಂಬೈನಲ್ಲಿರುವ ಇರಾನ್ ರಾಯಭಾರ ಕಚೇರಿಯು ಶಾರುಖ್ ಖಾನ್ ಅವರ ಸಿನಿಮಾ (America-Iran) ಶೈಲಿಯಲ್ಲೇ ಖಡಕ್ ತಿರುಗೇಟು ನೀಡಿದೆ. ಸೋಮವಾರ ‘ಎಕ್ಸ್’ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ರಾಯಭಾರ ಕಚೇರಿ, ಅಮೆರಿಕಕ್ಕೆ ಎಚ್ಚರಿಕೆ ನೀಡಲು “ಓಂ ಶಾಂತಿ ಓಂ” ಸಿನಿಮಾದ ಜನಪ್ರಿಯ ಸಂಭಾಷಣೆಯನ್ನು ಬಳಸಿಕೊಂಡಿದೆ. ಸಿನಿಮಾ…

Read More
331 children infected HIV in pakistan

Pakistan: ಮಕ್ಕಳ ಜೀವನದ ಜೊತೆ ಆಸ್ಪತ್ರೆ ಸಿಬ್ಬಂದಿ ಚೆಲ್ಲಾಟ, 331 ಮಕ್ಕಳಿಗೆ HIV ಸೋಂಕು

ಇಸ್ಲಾಮಾಬಾದ್‌: ಪಾಕಿಸ್ತಾನದ (Pakistan) ಪಂಜಾಬ್ ಪ್ರಾಂತ್ಯದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ವೈದ್ಯಕೀಯ ಸಿಬ್ಬಂದಿಯ ಭೀಕರ ನಿರ್ಲಕ್ಷ್ಯ ಮುಂದುವರಿದಿದ್ದು, ನೂರಾರು ಮಕ್ಕಳ ಜೀವದ ಜೊತೆ ಚೆಲ್ಲಾಟವಾಡುತ್ತಿರುವ ಆಘಾತಕಾರಿ ಅಂಶ ಬಿಬಿಸಿ ನಡೆಸಿದ ತನಿಖೆಯಿಂದ ಬಹಿರಂಗವಾಗಿದೆ. ಅಲ್ಲಿನ ಟೌನ್ಸಾ ಪಟ್ಟಣದ ಟಿಎಚ್‌ಕ್ಯೂ (THQ) ಆಸ್ಪತ್ರೆಯಲ್ಲಿ ಇಂಜೆಕ್ಷನ್ ನೀಡುವಾಗ ಸುರಕ್ಷತಾ ಕ್ರಮಗಳನ್ನು ಗಾಳಿಗೆ ತೂರಿ, ಬಳಸಿದ ಸಿರಿಂಜ್‌ಗಳನ್ನೇ ಮತ್ತೆ ಬಳಸುತ್ತಿರುವುದು ರಹಸ್ಯ ಕಾರ್ಯಾಚರಣೆಯಲ್ಲಿ ಪತ್ತೆಯಾಗಿದೆ. ಮಕ್ಕಳಲ್ಲಿ ಹೆಚ್‌ಐವಿ (HIV) ಪ್ರಕರಣಗಳು ಏಕಾಏಕಿ ಹೆಚ್ಚಾದ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದರೂ,…

Read More
Apollo Mysuru climbathan for world health day

Apollo: ವಿಶ್ವ ಆರೋಗ್ಯ ದಿನ ಹಿನ್ನಲೆ, ಯಶಸ್ವಿಯಾಗಿ ನಡೆದ

ಮೈಸೂರು: ವಿಶ್ವ ಆರೋಗ್ಯ ದಿನದ ಅಂಗವಾಗಿ ಅಪೋಲೊ ಆಸ್ಪತ್ರೆಯು ಚಾಮುಂಡಿ ಬೆಟ್ಟದಲ್ಲಿ “ಹಂತ ಹಂತವಾಗಿ – 1001 ಹಂತಗಳು” ಎಂಬ ಘೋಷವಾಕ್ಯದೊಂದಿಗೆ ಹಮ್ಮಿಕೊಂಡಿದ್ದ ‘ಅಪೋಲೊ ಕ್ಲೈಂಬಥಾನ್ 4.0’ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. (Apollo) ಎಲ್ಲಾ ವಯೋಮಾನದ ಫಿಟ್ನೆಸ್ ಆಸಕ್ತರು ಉತ್ಸಾಹದಿಂದ ಭಾಗವಹಿಸಿದರು. ಕಾರ್ಯಕ್ರಮವು ಬೆಳಗ್ಗೆ 6:15ಕ್ಕೆ ಗಣ್ಯರ ಆಗಮನದಿಂದೊಂದಿಗೆ ಪ್ರಾರಂಭಯಿತು. ಬಳಿಕ ಜುಂಬಾ ವಾರ್ಮ್-ಅಪ್ ಕಾರ್ಯಕ್ರಮ ನಡೆಯಿತು. ನಂತರ 6:30ಕ್ಕೆ ಕ್ಲೈಂಬಥಾನ್ಗೆ ಅಧಿಕೃತ ಚಾಲನೆ ನೀಡಲಾಯಿತು. 1001 ಮೆಟ್ಟಿಲುಗಳನ್ನು ದೃಢಸಂಕಲ್ಪದೊಂದಿಗೆ ಏರಿ, ಅಂತಿಮ ಗುರಿ ತಲುಪಿದವರಿಗೆ ಪದಕಗಳನ್ನು…

Read More