TOP NEWS

sandhya m

ಶಿವಮೊಗ್ಗದ ಸಾಗರದವರಾದ ಸಂಧ್ಯಾ.ಎಂ ಪತ್ರಿಕೋದ್ಯಮದಲ್ಲಿ 5 ವರ್ಷಗಳ ಅನುಭವ ಹೊಂದಿದ್ದಾರೆ. ಇವರು ಆಂಗ್ಲ ಸಾಹಿತ್ಯ ವಿಷಯದಲ್ಲಿ ಪದವಿ ಹಾಗೂ ಮೈಸೂರಿನ ಅಮೃತಾ ಸ್ಕೂಲ್‌ ಆಫ್ ಆರ್ಟ್ಸ್‌ನಲ್ಲಿ ಫಿಲ್ಮ್‌ ಮೇಕಿಂಗ್‌ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ನ್ಯೂಸ್‌18 ಕನ್ನಡ ವೆಬ್‌ಸೈಟ್‌ನಲ್ಲಿ ಹಿರಿಯ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸಿರುವ ಇವರು ಈಗ ನವಸಮಾಜ.ಕಾಂನಲ್ಲಿ ಕಂಟೆಂಟ್‌ ಪ್ರೊಡ್ಯೂಸರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪ್ರಚಲಿತ ರಾಜಕೀಯ ಸುದ್ದಿ, ಸಿನಿಮಾ ಹಾಗೂ ಪ್ರವಾಸ ಸಂಬಂಧಿತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. ಪತ್ತೆದಾರಿ ಕಾದಂಬರಿ ಓದುವುದು ಇವರ ನೆಚ್ಚಿನ ಹವ್ಯಾಸವಾಗಿದ್ದು,ರವಿ ಬೆಳಗೆರೆ ಬರಹ ಇವರಿಗೆ ಅಚ್ಚುಮೆಚ್ಚು.

Yash promoted ramayana film in international event

Yash: ವಿಶ್ವಮಟ್ಟದಲ್ಲಿ ರಾಕಿ ಬಾಯ್‌ ಅಬ್ಬರ, ರಾಮಾಯಣ ಪ್ರಚಾರ ಮಾಡಿದ ಯಶ್‌

ಬೆಂಗಳೂರು: ಭಾರತೀಯ ಚಿತ್ರರಂಗದ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಯಾದ ‘ರಾಮಾಯಣ’ ಸಿನಿಮಾದ ಜಾಗತಿಕ ಮಟ್ಟದ ಪ್ರಚಾರ ಕಾರ್ಯಕ್ಕೆ ಅಮೆರಿಕದಲ್ಲಿ ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಲಾಸ್ ವೇಗಸ್‌ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ‘ಸಿನಿಮಾಕಾನ್ 2026’ ಮೇಳದಲ್ಲಿ ಚಿತ್ರದ ನಿರ್ಮಾಪಕ ನಮಿತ್ ಮಲ್ಹೋತ್ರಾ ಮತ್ತು ರಾವಣನ ಪಾತ್ರಧಾರಿ ನಟ ಯಶ್ (Yash) ಅವರು ಈ ಕನಸಿನ ಪ್ರಾಜೆಕ್ಟ್ ಅನ್ನು ಪಾಶ್ಚಿಮಾತ್ಯ ಪ್ರೇಕ್ಷಕರಿಗೆ ಪರಿಚಯಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಮಾಧ್ಯಮಗಳೊಂದಿಗೆ ಸುದೀರ್ಘ ಸಂವಾದ ಈ ಅದ್ದೂರಿ ಕಾರ್ಯಕ್ರಮದ ಮೊದಲ ದಿನವೇ ಯಶ್ ಮತ್ತು…

Read More
Ranveer Singh to reword his apology

Ranveer Singh: ‘ಕಾಂತಾರ’ ವಿವಾದ: ಅಫಿಡವಿಟ್ ತಿದ್ದುಪಡಿ ಮಾಡಲು ನಟ ರಣವೀರ್ ಸಿಂಗ್ ಸಮ್ಮತಿ

ಬೆಂಗಳೂರು: ‘ಕಾಂತಾರ’ ಚಲನಚಿತ್ರದ ದೃಶ್ಯವೊಂದನ್ನು ಅನುಕರಿಸುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh), ತಮ್ಮ ಕ್ಷಮೆಯಾಚನೆ ಪತ್ರವನ್ನು (ಅಫಿಡವಿಟ್) ದೂರುದಾರರ ಸಮಾಧಾನಕ್ಕೆ ತಕ್ಕಂತೆ ತಿದ್ದುಪಡಿ ಮಾಡಲು ಒಪ್ಪಿಕೊಂಡಿದ್ದಾರೆ. ಈ ಕುರಿತು ಶುಕ್ರವಾರ ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆ ವೇಳೆ ರಣವೀರ್ ಪರ ವಕೀಲರು ನ್ಯಾಯಾಲಯಕ್ಕೆ ಈ ಭರವಸೆ ನೀಡಿದ್ದಾರೆ. ಕಳೆದ ವರ್ಷ ಮಿಮಿಕ್ರಿ ಮಾಡಿದ್ದ ನಟ ಕಳೆದ ವರ್ಷ ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ…

Read More
Crime Kerala Girl who was Missing Found Dead

CRIME: ಕೇರಳ ಬಾಲಕಿ ನಾಪತ್ತೆ ಪ್ರಕರಣ, ಮೃತದೇಹ ಪತ್ತೆ

ಚಿಕ್ಕಮಗಳೂರು: ದತ್ತಪೀಠದ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮಂಗಳವಾರ ನಾಪತ್ತೆಯಾಗಿದ್ದ ಕೇರಳ ಮೂಲದ 10ನೇ ತರಗತಿ ವಿದ್ಯಾರ್ಥಿನಿ ಶ್ರೀನಂದಾ (15) ಅವರ ಮೃತದೇಹ ಶುಕ್ರವಾರ (Crime) ಪತ್ತೆಯಾಗಿದೆ. ಅರಿಶಿನಗುಪ್ಪೆ ಬೆಟ್ಟದ ಸಾಲಿನ ಸಾವಿರಾರು ಅಡಿ ಆಳದ ಪ್ರಪಾತದಲ್ಲಿ ಬಾಲಕಿಯ ಶವ ಪತ್ತೆಯಾಗಿದ್ದು, ಇದರೊಂದಿಗೆ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಸುದೀರ್ಘ ಶೋಧ ಕಾರ್ಯ ಅಂತ್ಯಗೊಂಡಿದೆ. ಪೋಷಕರ ಜೊತೆ ಬಂದಿದ್ದ ಬಾಲಕಿ ಕೇರಳದ ಪಾಲಕ್ಕಾಡ್ ಜಿಲ್ಲೆಯ ಶ್ರೀನಂದಾ ಅವರು ತಮ್ಮ ಕುಟುಂಬದ ಸುಮಾರು 40 ಮಂದಿ ಸಂಬಂಧಿಕರ ಜೊತೆ ಪ್ರವಾಸಕ್ಕೆ…

Read More

Supreme Court: ಜಾತಿ ಗಣತಿ ತಡೆಗೆ ಸುಪ್ರೀಂ ಕೋರ್ಟ್ ನಿರಾಕರಣೆ: ಅರ್ಜಿದಾರರ ಭಾಷೆಗೆ ಸಿಜೆಐ ಗರಂ

ನವದೆಹಲಿ: ದೇಶದಲ್ಲಿ ಮುಂಬರುವ ಜಾತಿ ಗಣತಿಯನ್ನು ನಿಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ (Supreme Court) ನಿರಾಕರಿಸಿದೆ. ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯವು, ಅರ್ಜಿಯಲ್ಲಿ ಬಳಸಿರುವ ಭಾಷೆಯ ಬಗ್ಗೆ ಅರ್ಜಿದಾರರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.‌ ಅರ್ಜಿದಾರರನ್ನ ತರಾಟೆಗೆ ತೆಗೆದುಕೊಂಡ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ. ಪಾಂಚೋಲಿ ಅವರಿದ್ದ ಪೀಠದ ಮುಂದೆ ಈ ವಿಚಾರದ ಸುದೀರ್ಘ…

Read More
CM Siddaramaiah announces 5 lakh compensation

CM Siddaramaiah: ಹುಲಿಕಲ್‌ ಘಾಟ್‌ ಮಣ್ಣು ಕುಸಿತ, ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ

ಬೆಂಗಳೂರು: ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ಸಮಯದಲ್ಲಿ ಮಣ್ಣು ಕುಸಿದು ಮೂವರು ಕಾರ್ಮಿಕರು ಸಾವಿಗೀಡಾಗಿರುವ ಘಟನೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಬೇಸರ ವ್ಯಕ್ತಪಡಿಸಿದ್ದಾರೆ. ಸುದ್ದಿ ಕೇಳಿ ಬಹಳ ದುಃಖವಾಯಿತು ಈ ವಿಚಾರವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿರುವ ಅವರು, ನನಗೆ ಮೂವರು ಕಾರ್ಮಿಕರು ಮೃತಪಟ್ಟ ಸುದ್ದಿ ಕೇಳಿ‌ ದುಃಖವಾಯಿತು. ಮೃತ ದುರ್ದೈವಿ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು…

Read More
Crime dosa batter death case cops suspects parents

Crime: ಅಹಮದಾಬಾದ್ ಪುಟ್ಟ ಮಕ್ಕಳ ಸಾವು ಪ್ರಕರಣ: ದೋಸೆ ಹಿಟ್ಟಿನ ನಿಗೂಢತೆ ಬೆನ್ನತ್ತಿದ ಪೊಲೀಸರು

ಗುಜರಾತ್:‌ ಅಹಮದಾಬಾದ್‌ನ ಚಾಂದ್‌ಖೇಡಾದಲ್ಲಿ ದೋಸೆ ಸೇವಿಸಿದ ನಂತರ ಇಬ್ಬರು ಪುಟ್ಟ ಸಹೋದರಿಯರು ಮೃತಪಟ್ಟ ಘಟನೆ ಈಗ ತೀವ್ರ (Crime) ತನಿಖೆಗೆ ಒಳಪಟ್ಟಿದೆ. ಈ ದುರಂತಕ್ಕೆ ಕಾರಣವೇನು ಎಂಬ ಪ್ರಶ್ನೆಗೆ ಉತ್ತರ ಹುಡುಕಲು ಪೊಲೀಸರು ಮತ್ತು ವಿಧಿವಿಜ್ಞಾನ ತಜ್ಞರ (FSL) ತಂಡ ಹರಸಾಹಸ ಪಡುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಎಸ್‌ಎಲ್ ತಂಡವು ಮೃತ ಮಕ್ಕಳ ಮನೆಗೆ ಭೇಟಿ ನೀಡಿ, ಅಂದು ಬಳಸಿದ್ದ ಪಾತ್ರೆಗಳು, ಬಟ್ಟೆಗಳು, ಚಾಪೆ ಹಾಗೂ ಮಕ್ಕಳಿಗೆ ನೀಡಲಾಗಿದ್ದ ಔಷಧಿಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದೆ. ಏನಿದು ಘಟನೆ?…

Read More
Elon Musk says he cant trust whatsapp

Elon Musk: ವಾಟ್ಸಾಪ್‌ ನಂಬಲು ಅರ್ಹವಲ್ಲ ಎಂದ ಎಲಾನ್‌ ಮಸ್ಕ್

ನವದೆಹಲಿ: ಖಾಸಗಿ ಸಂದೇಶಗಳ ರಕ್ಷಣೆ ವಿಚಾರದಲ್ಲಿ ವಾಟ್ಸಾಪ್ ತನ್ನ ಬಳಕೆದಾರರಿಗೆ ತಪ್ಪು ಮಾಹಿತಿ ನೀಡುತ್ತಿದೆ ಎಂಬ ಆರೋಪದ ಮೇಲೆ ಮೆಟಾ ಕಂಪನಿಯು ಅಮೆರಿಕದಲ್ಲಿ ಕಾನೂನು ಸಂಘರ್ಷ ಎದುರಿಸುತ್ತಿದೆ. ಈ ವಿವಾದ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ನಾಂದಿ ಹಾಡಿದ್ದು, ಎಕ್ಸ್ ಮಾಲೀಕ ಎಲಾನ್ ಮಸ್ಕ್ (Elon Musk) ಅವರು ವಾಟ್ಸಾಪ್ ಅನ್ನು ನಂಬಬೇಡಿ ಎಂದು ಬಳಕೆದಾರರಿಗೆ ಎಚ್ಚರಿಕೆ ನೀಡಿದ್ದಾರೆ. ವಾಟ್ಸಾಪ್ ಸುರಕ್ಷಿತವಲ್ಲ ಎಂದು ಹೇಳಿರುವ ಮಸ್ಕ್, ಸುರಕ್ಷಿತ ಕರೆಗಳಿಗಾಗಿ ತಮ್ಮದೇ ಆದ ‘ಎಕ್ಸ್’ ವೇದಿಕೆಯನ್ನು ಬಳಸುವಂತೆ…

Read More