TOP NEWS

sandhya m

ಶಿವಮೊಗ್ಗದ ಸಾಗರದವರಾದ ಸಂಧ್ಯಾ.ಎಂ ಪತ್ರಿಕೋದ್ಯಮದಲ್ಲಿ 5 ವರ್ಷಗಳ ಅನುಭವ ಹೊಂದಿದ್ದಾರೆ. ಇವರು ಆಂಗ್ಲ ಸಾಹಿತ್ಯ ವಿಷಯದಲ್ಲಿ ಪದವಿ ಹಾಗೂ ಮೈಸೂರಿನ ಅಮೃತಾ ಸ್ಕೂಲ್‌ ಆಫ್ ಆರ್ಟ್ಸ್‌ನಲ್ಲಿ ಫಿಲ್ಮ್‌ ಮೇಕಿಂಗ್‌ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ನ್ಯೂಸ್‌18 ಕನ್ನಡ ವೆಬ್‌ಸೈಟ್‌ನಲ್ಲಿ ಹಿರಿಯ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸಿರುವ ಇವರು ಈಗ ನವಸಮಾಜ.ಕಾಂನಲ್ಲಿ ಕಂಟೆಂಟ್‌ ಪ್ರೊಡ್ಯೂಸರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪ್ರಚಲಿತ ರಾಜಕೀಯ ಸುದ್ದಿ, ಸಿನಿಮಾ ಹಾಗೂ ಪ್ರವಾಸ ಸಂಬಂಧಿತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. ಪತ್ತೆದಾರಿ ಕಾದಂಬರಿ ಓದುವುದು ಇವರ ನೆಚ್ಚಿನ ಹವ್ಯಾಸವಾಗಿದ್ದು,ರವಿ ಬೆಳಗೆರೆ ಬರಹ ಇವರಿಗೆ ಅಚ್ಚುಮೆಚ್ಚು.

General Upendra Dwivedi meeting with sri lanka officers

Upendra Dwivedi: ಶ್ರೀಲಂಕಾ ಅಧಿಕಾರಿಗಳ ಜೊತೆ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಮಾತುಕತೆ

ನವದೆಹಲಿ: ಭಾರತದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ (Upendra Dwivedi) ಅವರು ಎರಡು ದಿನಗಳ ಶ್ರೀಲಂಕಾ ಪ್ರವಾಸದಲ್ಲಿದ್ದು, ಅನೇಕ ಹಿರಿಯ ಅಧಿಕಾರಿಗಳನ್ನ ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.   ಶ್ರೀಲಂಕಾ ಸೇನೆಯ ಕಮಾಂಡರ್, ರಕ್ಷಣಾ ಉಪ ಸಚಿವರು ಮತ್ತು ರಕ್ಷಣಾ ಕಾರ್ಯದರ್ಶಿ ಸೇರಿದಂತೆ ಹಿರಿಯ ಮಿಲಿಟರಿ ಮತ್ತು ನಾಗರಿಕ ನಾಯಕತ್ವದೊಂದಿಗೆ ಮಾತುಕತೆ ನಡೆಸಿದ್ದು, ರಕ್ಷಣಾ ತರಬೇತಿ ಸಹಕಾರ, ಸಾಮರ್ಥ್ಯ ವೃದ್ಧಿ ಮತ್ತು ಪ್ರಾದೇಶಿಕ ಭದ್ರತೆಯಂತಹ ಪರಸ್ಪರ ಆಸಕ್ತಿಯ ವಿಷಯಗಳ ಮೇಲೆ ಚರ್ಚೆಗಳು ನಡೆದಿವೆ ಎನ್ನುವ ಮಾಹಿತಿ…

Read More
Shalini Rajneesh visit to international airport bengaluru

Shalini Rajneesh: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸ ಪಾರ್ಕಿಂಗ್‌ ವ್ಯವಸ್ಥೆ, ಅಧಿಕಾರಿಗಳಿಗೆ ಶಾಲಿನಿ ರಜನೀಶ್‌ ಖಡಕ್‌ ಸೂಚನೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ಭೇಟಿ ನೀಡಿದ್ದು, ಅಧಿಕಾರಿಗಳ ಜೊತೆ ಸಮಾಲೋಚನೆ ಮಾಡಿದ್ದಾರೆ. ಹೊಸ ಪಾರ್ಕಿಂಗ್‌ ವ್ಯವಸ್ಥೆ ಪರಿಶೀಲನೆವಿಮಾನ ನಿಲ್ದಾಣದಲ್ಲಿ ಜಾರಿಗೆ ತರಲಾದ ಹೊಸ ಪಾರ್ಕಿಂಗ್ ಮತ್ತು ನೋಂದಣಿ ವ್ಯವಸ್ಥೆಯಿಂದ ಪ್ರಯಾಣಿಕರಿಗೆ ಎದುರಾಗಿರುವ ಸಮಸ್ಯೆಗಳನ್ನು ಬಗೆಹರಿಸಲು ಇಂದು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಟರ್ಮಿನಲ್-1ರ ಆಗಮನ ದ್ವಾರದ ಬಳಿ ವಾಹನಗಳ ಅಸ್ತವ್ಯಸ್ತ ಸಂಚಾರ ಹಾಗೂ ದಟ್ಟಣೆಯಿಂದ ಪ್ರಯಾಣಿಕರಿಂದ ದೂರುಗಳು ಹೆಚ್ಚಾದ…

Read More
hubballi woman case will hand over to cid says G Parameshwar

G Parameshwar: ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ, ಗೃಹ ಸಚಿವರು ಹೇಳಿದ್ದೇನು?

ಬೆಂಗಳೂರು :  ಹುಬ್ಬಳ್ಳಿಯಲ್ಲಿ ನಡೆದ ಮಹಿಳೆಯೊಬ್ಬರ ವಿವಸ್ತ್ರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಮುಖ್ಯಮಂತ್ರಿಯವರು ಅನುಮತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ (G Parameshwar) ತಿಳಿಸಿದ್ದಾರೆ. ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಬೆಂಗಳೂರಿನ ಗೃಹ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯ ಸತ್ಯಾಸತ್ಯತೆಯ ಬಗ್ಗೆ ತನಿಖೆ ನಡೆಸಿ ಸಿಐಡಿ ಸರ್ಕಾರಕ್ಕೆ ವರದಿ ನೀಡಿದ ನಂತರ ತಪ್ಪಿತಸ್ಥರು ಹಾಗೂ ಘಟನೆಯಲ್ಲಿ ಯಾರ ನಿರ್ಲಕ್ಷ್ಯವಿದೆ ಎಂಬುದನ್ನು ಪರಿಗಣಿಸಿ ಮುಂದಿನ ಕ್ರಮ…

Read More
bank job singadi apply for 10 posts

Bank Job: ಬ್ಯಾಂಕ್‌ನಲ್ಲಿ ಕೆಲಸ ಮಾಡ್ಬೇಕಾ? ಈಗಲೇ ಅಪ್ಲೈ ಮಾಡಿ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿದ್ದರೆ ಇಲ್ಲೊಂದು ಅದ್ಭುತವಾದ ಅವಕಾಶ ಇದ್ದು, ಬಾಗಲಕೋಟೆ ಜಿಲ್ಲೆಯ ಸಿಂದಗಿಯ ಬ್ಯಾಂಕ್‌ನಲ್ಲಿ ಕೆಲ ಖಾಲಿ ಇದೆ. ಕರ್ನಾಟಕ ಸರ್ಕಾರದ ಸಹಕಾರ ಇಲಾಖೆಯಿಂದ ಮಾನ್ಯತೆ ಪಡೆದಿರುವ ಸಿಂದಗಿ ಅರ್ಬನ್ ಬ್ಯಾಂಕ್ ಹೊಸ (Bank Job) ನೇಮಕಾತಿ ಪ್ರಕ್ರಿಯೆಯನ್ನು ಆರಂಭ ಮಾಡಿದ್ದು, ಸುಮಾರು 10 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಆ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಹುದ್ದೆಯ ಬಗ್ಗೆ ಮಾಹಿತಿ ಒಟ್ಟು ಹುದ್ದೆಗಳು: 10 ಜೂನಿಯರ್ ಅಸಿಸ್ಟೆಂಟ್ – 6 ಹುದ್ದೆಗಳು  ಪಿಯೂನ್…

Read More
evening snacks Cheesy Paneer Cigar Roll recipe

Cheesy Paneer Cigar Roll: ಸಂಜೆಗೆ ಸ್ಪೆಷಲ್‌ ಸ್ನ್ಯಾಕ್ಸ್‌, ಚೀಸೀ ಪನೀರ್‌ ಸಿಗಾರ್‌ ರೋಲ್‌ ರೆಸಿಪಿ ಇಲ್ಲಿದೆ

ಮಕ್ಕಳಿಗೆ ಸ್ನ್ಯಾಕ್ಸ್‌ ಎಂದರೆ ತುಂಬಾ ಇಷ್ಟ. ಅದರಲ್ಲೂ ಚೀಸ್‌ ಇದ್ದರಂತೂ ಕೇಳೋದೇ ಬೇಡ. ಆದರೆ ಪ್ರತಿ ದಿನವೂ ಒಂದೇ ರೀತಿಯ ಸ್ನ್ಯಾಕ್ಸ್‌ ಮಾಡಿಕೊಟ್ಟರೆ ಅವರು ಅದನ್ನ ತಿನ್ನಲು, ದಿನವೂ ಬೇರೆ ಏನಾದರೂ ಹೊಸ ಹೊಸ ಸ್ನ್ಯಾಕ್ಸ್‌ ಬೇಕಾಗುತ್ತೆ. ನೀವು ಸಹ ಸ್ನ್ಯಾಕ್ಸ್‌ ಹುಡುಕಾಟದಲ್ಲಿ ಇದ್ದರೆ ನಾವು ಸಹಾಯ ಮಾಡ್ತೀವಿ. ಮಕ್ಕಳಿಗೆ ತುಂಬಾ ಇಷ್ಟ ಆಗುವ ಚೀಸೀ ಪನೀರ್‌ ಸಿಗಾರ್‌ ರೋಲ್‌ (Cheesy Paneer Cigar Roll) ಮಾಡಿ ಸವಿಯಿರಿ. ಅದರ ರೆಸಿಪಿ ಇಲ್ಲಿದೆ. ಚೀಸೀ ಪನೀರ್ ಸಿಗಾರ್…

Read More
Shani Transit astrological benefits to 3 zodiac sign in 2026

Shani Transit: 2026 ರಲ್ಲಿ ಈ ರಾಶಿಯವರಿಗೆ ಶನಿ ಕೃಪೆ, ಕಷ್ಟಗಳು ಮಾಯ

ಶನಿಯನ್ನ ಕರ್ಮದ ದೇವರು ಎಂದು ಕರೆಯಲಾಗುತ್ತದೆ. ಈ ಶನಿ ನಾವು ಮಾಡುವ ಕರ್ಮಗಳ ಅನುಸಾರ ನಮಗೆ ಪ್ರತಿಫಲವನ್ನ ಕೊಡುತ್ತಾನೆ. ಆದರೆ ಬಹಳಷ್ಟು ಬಾರಿ ಶನಿಯಿಂದ ಸಮಸ್ಯೆ ಅನುಭವಿಸಿದವರು ಜಾಸ್ತಿ ಇದ್ದಾರೆ. ಹಾಗಾಗಿ ಶನಿ ಕಂಡರೆ ಎಲ್ಲರಿಗೂ ಬಹಳ ಭಯ. ಆದ್ರೆ ಅನೇಕ ಬಾರಿ ಶನಿ ಕೂಡ ಒಳ್ಳೆಯ ಫಲ ಕೊಟ್ಟಿದ್ದಾರೆ. ಇದೀಗ 2026 ರಲ್ಲಿ ಶನಿಯ ರಾಶಿ ( Shani Transit) ಸಂಚಾರದ ಕಾರಣದಿಂದ ಕೆಲ ರಾಶಿಯವರಿಗೆ ಮಾಡಿದ ಕೆಲಸಗಳಲ್ಲಿ ಉತ್ತಮವಾದ ಯಶಸ್ಸು ಸಿಗುತ್ತದೆ ಹಾಗೂ ಕನಸುಗಳು…

Read More
ipl 2026 does this is dhoni last season

IPL 2026: ಇದು ಧೋನಿಯ ಐಪಿಎಲ್‌ ಕೊನೆಯ ಸೀಸನ್‌?

ಮುಂಬೈ: ಕಳೆದ ಕೆಲ ವರ್ಷದಿಂದ ಐಪಿಎಲ್‌ನಿಂದ (IPL 2026) ಧೋನಿ ನಿವೃತ್ತಿ ಆಗುತ್ತಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದ್ದವು. ಪ್ರತಿ ಬಾರಿಯೂ ಇದು ಅವರ ಕೊನೆಯ ಸೀಸನ್‌ ಎಂದು ಹೇಳಲಾಗುತ್ತಿತ್ತು. ಆದರೆ 2026ರ ಐಪಿಎಲ್‌ ಮಾತ್ರ ನಿಜಕ್ಕೂ ಕೊನೆಯ ಸೀಸನ್‌ ಎನ್ನಲಾಗುತ್ತಿದೆ. ಸೀಸನ್‌ ಮಧ್ಯದಲ್ಲಿ ನಿವೃತ್ತಿ ಘೋಷಿಸುತ್ತಾರಾ ಧೋನಿ? 2026ರ ಐಪಿಎಲ್‌ ಸೀಸನ್‌ಗೆ ಸಿಎಸ್‌ಕೆ ಧೋನಿಯನ್ನ ಉಳಿಸಿಕೊಂಡಿದೆ. ಆದರೆ ಅವರು ಸೀಸನ್‌ ಮಧ್ಯದಲ್ಲಿ ನಿವೃತ್ತಿ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆಕಸ್ಮಾತ್‌ ಅವರು ಇಡೀ ಸೀಸನ್‌…

Read More