TOP NEWS

sandhya m

ಶಿವಮೊಗ್ಗದ ಸಾಗರದವರಾದ ಸಂಧ್ಯಾ.ಎಂ ಪತ್ರಿಕೋದ್ಯಮದಲ್ಲಿ 5 ವರ್ಷಗಳ ಅನುಭವ ಹೊಂದಿದ್ದಾರೆ. ಇವರು ಆಂಗ್ಲ ಸಾಹಿತ್ಯ ವಿಷಯದಲ್ಲಿ ಪದವಿ ಹಾಗೂ ಮೈಸೂರಿನ ಅಮೃತಾ ಸ್ಕೂಲ್‌ ಆಫ್ ಆರ್ಟ್ಸ್‌ನಲ್ಲಿ ಫಿಲ್ಮ್‌ ಮೇಕಿಂಗ್‌ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ನ್ಯೂಸ್‌18 ಕನ್ನಡ ವೆಬ್‌ಸೈಟ್‌ನಲ್ಲಿ ಹಿರಿಯ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸಿರುವ ಇವರು ಈಗ ನವಸಮಾಜ.ಕಾಂನಲ್ಲಿ ಕಂಟೆಂಟ್‌ ಪ್ರೊಡ್ಯೂಸರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪ್ರಚಲಿತ ರಾಜಕೀಯ ಸುದ್ದಿ, ಸಿನಿಮಾ ಹಾಗೂ ಪ್ರವಾಸ ಸಂಬಂಧಿತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. ಪತ್ತೆದಾರಿ ಕಾದಂಬರಿ ಓದುವುದು ಇವರ ನೆಚ್ಚಿನ ಹವ್ಯಾಸವಾಗಿದ್ದು,ರವಿ ಬೆಳಗೆರೆ ಬರಹ ಇವರಿಗೆ ಅಚ್ಚುಮೆಚ್ಚು.

Bombay High Court Recruitment 2025 for 2381 posts apply now

Bombay High Court: ಬರೋಬ್ಬರಿ 2381 ಹುದ್ದೆಗಳಿಗೆ ಅರ್ಜಿ ಆಹ್ವಾನ, ಡಿಗ್ರಿ ಆಗಿದ್ರೆ ಸಾಕು

ಬಾಂಬೆ ಹೈಕೋರ್ಟ್ (Bombay High Court Recruitment 2025) ಖಾಲಿ ಇರುವ ಕ್ಲರ್ಕ್, ಪಿಯೋನ್, ಸ್ಟೆನೋಗ್ರಾಫರ್ ಮತ್ತು ಚಾಲಕ ಸೇರಿದಂತೆ 2381 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು. ಈ ಹುದ್ದೆಗೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿ ಇಲ್ಲಿದೆ. ಹುದ್ದೆಗಳ ವಿವರ: ಒಟ್ಟು ಹುದ್ದೆಗಳು–  2381ಹುದ್ದೆಗಳು ಕ್ಲರ್ಕ್:‌ 1382  ವಿದ್ಯಾರ್ಹತೆ: ಪದವಿ ಹಾಗೂ 40 WPM ಟೈಪಿಂಗ್ ವಯೋಮಿತಿ: 18 ರಿಂದ 38 ವರ್ಷ ಪಿಯೋನ್ – 887…

Read More
winter Fruits Benefits must know by everyone

Fruits Benefits: ಚಳಿಗಾಲದಲ್ಲಿ ಈ ಹಣ್ಣುಗಳನ್ನ ಮಿಸ್‌ ಮಾಡದೇ ತಿನ್ನಿ

ಕನ್ನಡದಲ್ಲಿ ಒಂದು ಮಾತಿದೆ, ಕಾಲಕ್ಕೆ ತಕ್ಕಂತೆ ಬದಲಾಗಬೇಕು ಎಂಬುದು. ಹಾಗೆಯೇ, ಕಾಲಗಳು ಬದಲಾದಂತೆ ಅವುಗಳಿಗೆ ಸರಿಹೊಂದುವ ಹಣ್ಣು ಹಾಗೂ ಆಹಾರಗನ್ನ ನಾವು ತಪ್ಪದೇ ಸೇವನೆ ಮಾಡಬೇಕು. ಸದ್ಯ ಭರ್ಜರಿ ಚಳಿಗಾಲ ಆರಂಭ ಆಗಿದೆ. ಈ ಸಮಯದಲ್ಲಿ ಅದಕ್ಕೆ ಸರಿಯಾದ ಹಣ್ಣುಗಳನ್ನ ಸೇವನೆ ಮಾಡುವುದರಿಂದ ಆರೋಗ್ಯ ಸಮಸ್ಯೆಗಳಿಂದ ದೂರ ಇರಬಹುದು. ಹಾಗಾದ್ರೆ ಚಳಿಗಾಲದಲ್ಲಿ ಯಾವೆಲ್ಲಾ ಹಣ್ಣುಗಳನ್ನ (Fruits Benefits) ಸೇವನೆ ಮಾಡಬೇಕು ಹಾಗೂ ಅದರಿಂದ ಯಾವ ರೀತಿ ಆರೋಗ್ಯ ಪ್ರಯೋಜನಗಳು ಸಿಗುತ್ತದೆ ಎಂಬುದು ಇಲ್ಲಿದೆ. ಕಿತ್ತಳೆ ಅಥವಾ ಮೋಸಂಬಿ:…

Read More
dream catcher astrological benefits

Dream Catcher: ಮನೆಯಲ್ಲಿ ಡ್ರೀಮ್‌ ಕ್ಯಾಚರ್‌ ಹಾಕ್ಬೇಕಾ? ಈ ರೂಲ್ಸ್‌ ಮರಿಬೇಡಿ

ನಾವು ಮನೆಯಲ್ಲಿ ಅನೇಕ ವಸ್ತುಗಳನ್ನ ಅಲಂಕಾರಕ್ಕಾಗಿ ಬಳಕೆ ಮಾಡುತ್ತೇವೆ. ಆ ವಸ್ತುಗಳು ಸಹ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತವೆ. ವಾಸ್ತುಶಾಸ್ತ್ರದ ಪ್ರಕಾರ ನಾವು ಯಾವುದೇ ವಸ್ತುಗಳನ್ನ ಮನೆಯಲ್ಲಿ ಇಟ್ಟುಕೊಂಡರೂ ಸಹ ಅವುಗಳಿಂದ ಯಾವ ರೀತಿ ಲಾಭ ಆಗುತ್ತದೆ ಹಾಗೂ ಸಮಸ್ಯೆಗಳಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು. ಹಾಗೆಯೇ, ಅನೇಕರ ಮನೆಯಲ್ಲಿ ಡ್ರೀಮ್‌ ಕ್ಯಾಚರ್‌ ಇರುತ್ತದೆ. ಇದನ್ನ ಇಷ್ಟಬಂದ ಜಾಗದಲ್ಲಿ ನೇತು ಹಾಕಿರುತ್ತಾರೆ. ಆದರೆ ಜ್ಯೋತಿಷ್ಯದ ಪ್ರಕಾರ ಈ ಡ್ರೀಮ್‌ ಕ್ಯಾಚರ್‌ (Dream Catcher) ಹಾಕಲು ಕೆಲ ನಿಯಮಗಳಿದೆ. ಅದೇ…

Read More
cricketer Yashasvi Jaiswal admitted to hospital

Yashasvi Jaiswal: ಬ್ಯಾಟರ್ ಯಶಸ್ವಿ ಜೈಸ್ವಾಲ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಭಾರತ (India) ಕ್ರಿಕೆಟ್‌ ತಂಡದ ಯುವ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ (Yashasvi Jaiswal) ಅವರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಂದ್ಯದ ನಂತರ ಹದಗೆಟ್ಟಿದ್ದ ಆರೋಗ್ಯ ಮಾಹಿತಿಗಳ ಪ್ರಕಾರ, ಯಶಸ್ವಿ ಜೈಸ್ವಾಲ್ ಮಂಗಳವಾರ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ರಾಜಸ್ಥಾನ ವಿರುದ್ಧ ಪಂದ್ಯವನ್ನ ಆಡಿದ್ದರು. ಆದರೆ ರಾತ್ರಿ ಈ ಪಂದ್ಯದ ನಂತರ ಜೈಸ್ವಾಲ್ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಸಮಸ್ಯೆ ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಂಗಳವಾರ ಸಂಜೆ ಯಶಸ್ವಿ ಜೈಸ್ವಾಲ್…

Read More
Narenda Modi thanks Ethiopian people for the award

Narenda Modi: ನರೇಂದ್ರ ಮೋದಿಗೆ ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ ಪ್ರಶಸ್ತಿ

ಪ್ರಧಾನಿ ನರೇಂದ್ರ ಮೋದಿ (Narenda Modi) ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’ ಪ್ರಶಸ್ತಿಯನ್ನು ಇಥಿಯೋಪಿಯಾದ ಸಹವರ್ತಿ ಡಾ.ಅಬಿ ಅಹ್ಮದ್ ಅಲಿ ಅವರು ಪ್ರಧಾನ ಮಾಡಿದ್ದಾರೆ. ಈ ಪ್ರಶಸ್ತಿ ಭಾರತೀಯರಿಗೆ ಸಲ್ಲುತ್ತದೆ ಪ್ರಧಾನಿ ಅವರು  ಭಾರತದೊಂದಿಗೆ ಐತಿಹಾಸಿಕ ಬಾಂಧವ್ಯ ಹಂಚಿಕೊಂಡಿರುವ ಆಫ್ರಿಕನ್ ದೇಶಕ್ಕೆ ಎರಡು ದಿನಗಳ ಭೇಟಿ ನೀಡಿದ್ದು, ಭಾರತ-ಇಥಿಯೋಪಿಯಾ ಪಾಲುದಾರಿಕೆಯನ್ನು ಬಲಪಡಿಸುವಲ್ಲಿ ಅಸಾಧಾರಣ ಕೊಡುಗೆ ನೀಡಿದ ಮತ್ತು ಜಾಗತಿಕ ರಾಜನೀತಿಜ್ಞರಾಗಿ ದೂರದೃಷ್ಟಿಯ ನಾಯಕತ್ವಕ್ಕಾಗಿ ಇಥಿಯೋಪಿಯಾದ ರಾಜಧಾನಿ ಆಡ್ಡೀಸ್ ಅಬಾಬಾದ…

Read More
G Parameshwar about appointing 600 psi

G Parameshwar: ಶೀಘ್ರದಲ್ಲಿ ಖಾಲಿ ಇರುವ ಪಿಎಸ್‌ಐ ಹುದ್ದೆ ಭರ್ತಿ: ಡಾ ಜಿ ಪರಮೇಶ್ವರ್

ಬೆಂಗಳೂರು: ರಾಜ್ಯದ  ಪೊಲೀಸ್‌‍ ಇಲಾಖೆಯಲ್ಲಿ ಖಾಲಿ ಇರುವ ಪಿಎಸ್‌‍ಐ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುತ್ತಿದೆ ಎಂದು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ (G Parameshwar) ವಿಧಾನಸಭೆಯಲ್ಲಿ ತಿಳಿಸಿದ್ದಾರೆ. 600 ಪಿಎಸ್‌ಐ ನೇಮಕ ಈ ವಿಚಾರವಾಗಿ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಹೊಸದಾಗಿ 600 ಪಿಎಸ್‌‍ಐ ಗಳ ನೇಮಕಕ್ಕೆ  ಆರ್ಥಿಕ ಇಲಾಖೆ ಅನುಮೋದನೆ ಪಡೆಯಲಾಗಿದ್ದು, ಶೀಘ್ರವೇ ನೇಮಕ ಪ್ರಕ್ರಿಯೆ  ಆರಂಭಿಸಲಾಗುವುದು ಎಂದು ಹೇಳಿದ್ದಾರೆ. ಪ್ರಶ್ನೋತ್ತರದ ಅವಧಿಯಲ್ಲಿ, ಶಾಸಕ ಚನ್ನಬಸಪ್ಪ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪೊಲೀಸ್‌‍ ನೇಮಕಾತಿ…

Read More
Unemployment in india decreased

Unemployment: ಭಾರತದಲ್ಲಿ ಕಡಿಮೆ ಆಯ್ತು ನಿರುದ್ಯೋಗ

ಕಳೆದ ನವೆಂಬರ್ ತಿಂಗಳಿನಲ್ಲಿ ಭಾರತದ ನಿರುದ್ಯೋಗ (Unemployment) ದರ ಶೇಕಡ 4.7ರಷ್ಟು ಇಳಿಕೆಯಾಗಿದೆ. ಇದು ಏಪ್ರಿಲ್ ನಿಂದೀಚೆಗೆ ಅತಿ ಕಡಿಮೆ ಮಟ್ಟಕ್ಕೆ ಇಳಿಕೆಯಾಗಿದ್ದು, 15 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರಿಗೆ ಉತ್ತಮ ಉದ್ಯೋಗಾವಕಾಶಗಳು ದೊರಕುತ್ತಿವೆ.  ಸಾಂಖಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ ಬಿಡುಗಡೆ ಮಾಡಿರುವ ಮಾಸಿಕ ದುಡಿಯುವ ಪಡೆ ಮತ್ತು ನಿರುದ್ಯೋಗ ದರದ  ಅಂಕಿ-ಅಂಶಗಳಂತೆ ಗ್ರಾಮೀಣ ಭಾಗದಲ್ಲಿ ನಿರುದ್ಯೋಗ ಪ್ರಮಾಣ ಶೇಕಡ 3.9ಕ್ಕೆಏರಿದ್ದರೆ, ನಗರ ಪ್ರದೇಶಗಳಲ್ಲಿ ಶೇಕಡ 6.5ಕ್ಕೆ ಇಳಿಕೆಯಾಗಿದೆ.  ಇದೇ ವೇಳೆ ದುಡಿಯುವ ಪಡೆ ಕೆಲಸದಲ್ಲಿ…

Read More