TOP NEWS

sandhya m

ಶಿವಮೊಗ್ಗದ ಸಾಗರದವರಾದ ಸಂಧ್ಯಾ.ಎಂ ಪತ್ರಿಕೋದ್ಯಮದಲ್ಲಿ 5 ವರ್ಷಗಳ ಅನುಭವ ಹೊಂದಿದ್ದಾರೆ. ಇವರು ಆಂಗ್ಲ ಸಾಹಿತ್ಯ ವಿಷಯದಲ್ಲಿ ಪದವಿ ಹಾಗೂ ಮೈಸೂರಿನ ಅಮೃತಾ ಸ್ಕೂಲ್‌ ಆಫ್ ಆರ್ಟ್ಸ್‌ನಲ್ಲಿ ಫಿಲ್ಮ್‌ ಮೇಕಿಂಗ್‌ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ನ್ಯೂಸ್‌18 ಕನ್ನಡ ವೆಬ್‌ಸೈಟ್‌ನಲ್ಲಿ ಹಿರಿಯ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸಿರುವ ಇವರು ಈಗ ನವಸಮಾಜ.ಕಾಂನಲ್ಲಿ ಕಂಟೆಂಟ್‌ ಪ್ರೊಡ್ಯೂಸರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪ್ರಚಲಿತ ರಾಜಕೀಯ ಸುದ್ದಿ, ಸಿನಿಮಾ ಹಾಗೂ ಪ್ರವಾಸ ಸಂಬಂಧಿತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. ಪತ್ತೆದಾರಿ ಕಾದಂಬರಿ ಓದುವುದು ಇವರ ನೆಚ್ಚಿನ ಹವ್ಯಾಸವಾಗಿದ್ದು,ರವಿ ಬೆಳಗೆರೆ ಬರಹ ಇವರಿಗೆ ಅಚ್ಚುಮೆಚ್ಚು.

Crime nanjangud swami missing case big twist

CRIME: ಪ್ರೀತಿಗೆ ಅಡ್ಡಿಯಾದ ಸ್ನೇಹಿತನ ಬರ್ಬರ ಹತ್ಯೆ, ಆರೋಪಿಗಳು ಅಂದರ್

ನಂಜನಗೂಡು: ಫೆಬ್ರವರಿಯಿಂದ ಕಾಣೆ ಆಗಿದ್ದ ನಂಜನಗೂಡಿನ (Crime) ದೇವೇರಮ್ಮನಹಳ್ಳಿ ಪಾಳ್ಯದ ಸ್ವಾಮಿ ಎನ್ನುವವರ ಪ್ರಕರಣದಲ್ಲಿ ಟ್ವಿಸ್ಟ್‌ ಸಿಕ್ಕಿದ್ದು, ಸ್ನೇಹಿತರೇ ಸೇರಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ ಆನಂದ.ಎಸ್ ಅವರ ನೇತೃತ್ವದಲ್ಲಿ ಈ ಪ್ರಕರಣವನ್ನ ಪೊಲೀಸರು ಬೇದಿಸುವಲ್ಲಿ ಯಶಸ್ವಿ ಆಗಿದ್ದು, ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ. ಏನಿದು ಪ್ರಕರಣ? ದಿನಾಂಕ 04.03.2026 ರಂದು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದೇವೀರಮ್ಮನಹಳ್ಳಿಪಾಳ್ಯ ಗ್ರಾಮದ ಸವಿತಾ ಎಂಬುವವರು ನಂಜನಗೂಡು ಗ್ರಾಮಾಂತರ ಪೊಲೀಸ್…

Read More
Demand for induction stove increased in bengaluru

Bengaluru: ರಾಜಧಾನಿಯಲ್ಲಿ ಗ್ಯಾಸ್‌ ಸಂಕಷ್ಟ, ಇಂಡಕ್ಷನ್‌ ಸ್ಟವ್‌ ಹಿಂದೆ ಬಿದ್ದ ಜನ

ಬೆಂಗಳೂರು: ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ಕಾರ್ಮೋಡ ಇದೀಗ ಬೆಂಗಳೂರಿನ (Bengaluru) ಅಡುಗೆ ಮನೆಗಳಿಗೂ ತಟ್ಟಿದೆ. ಜಾಗತಿಕವಾಗಿ ಅನಿಲ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯದಿಂದಾಗಿ ಮುಂದಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಸಿಗುವುದು ಕಷ್ಟವಾಗಬಹುದು ಎಂಬ ಭೀತಿ ಶುರುವಾಗಿದೆ. ಈ ಕಾರಣದಿಂದಾಗಿ ರಾಜಧಾನಿಯ ಜನ ಸಾಮಾನ್ಯರು ಹಾಗೂ ಹೋಟೆಲ್ ಮಾಲೀಕರು ಅಡುಗೆ ಅನಿಲಕ್ಕೆ ಪರ್ಯಾಯವಾಗಿ ವಿದ್ಯುತ್ ಚಾಲಿತ ಇಂಡಕ್ಷನ್ ಸ್ಟವ್‌ಗಳ ಖರೀದಿಗೆ ಮುಗಿಬಿದ್ದಿದ್ದಾರೆ. ಸ್ಟಾರ್‌ ಹೋಟೆಲ್‌ಗಳಿಂದಲೂ ಬೇಡಿಕೆ ನಗರದಲ್ಲಿ ಇಂಡಕ್ಷನ್ ಒಲೆಗಳಿಗೆ ಹಿಂದೆಂದೂ ಇಲ್ಲದಂತಹ ಬೇಡಿಕೆ ಕಂಡುಬರುತ್ತಿದೆ. ಈ…

Read More
panama bridge fuel tanker blast

PANAMA: ತೈಲ ಘಟಕದಲ್ಲಿ ಭೀಕರ ಸ್ಫೋಟ, ಸೇತುವೆ ಸಂಚಾರ ಸ್ಥಗಿತ

ಅಮೆರಿಕ: ಪನಾಮದ (Panama) ಪ್ರಮುಖ ಸಾರಿಗೆ ಮಾರ್ಗವಾದ ‘ಬ್ರಿಡ್ಜ್ ಆಫ್ ದಿ ಅಮೆರಿಕಾಸ್’ ಸೇತುವೆಯ ಬಳಿ ಇರುವ ಬಲ್ಬೋವಾ ತೈಲ ಟ್ಯಾಂಕ್ ಘಟಕದಲ್ಲಿ ಸೋಮವಾರ ಸಂಜೆ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿ ಹರಡಿದ ಬೆನ್ನಲ್ಲೇ ತೈಲ ಟ್ಯಾಂಕರ್‌ಗಳು ಅತಿ ದೊಡ್ಡ ಶಬ್ದದೊಂದಿಗೆ ಸ್ಫೋಟಗೊಂಡಿದ್ದು, ದುರಂತದಲ್ಲಿ ಹಲವರು ಗಾಯಗೊಂಡಿದ್ದಾರೆ. ಓರ್ವ ವ್ಯಕ್ತಿ ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ. ವಿಡಿಯೋ ವೈರಲ್ ಈ ಸ್ಫೋಟದ ಭೀಕರತೆ ಎಷ್ಟಿತ್ತೆಂದರೆ, ಬೆಂಕಿಯ ಜ್ವಾಲೆಗಳು ರಸ್ತೆಯ ಮೇಲೆಯೇ ಆವರಿಸಿದ್ದವು. ಇದನ್ನು…

Read More
How to prepare Chicken Crispy recipe

Chicken Crispy: ನೀವು ಚಿಕನ್‌ ಪ್ರಿಯಾರಾ? ಹಾಗಾದ್ರೆ ಈ ಐಟಮ್‌ ಟ್ರೈ ಮಾಡಿ

ಮನೆಯಲ್ಲೇ ಮಾಡಿ ರೆಸ್ಟೋರೆಂಟ್ ಶೈಲಿಯ ‘ಚಿಕನ್ ಕ್ರಿಸ್ಪಿ’ (Chicken Crispy) ಮಾಡೋದು ಬಹಳ ಸುಲಭ. ಇದನ್ನ ಮಾಡೋಕೆ ಜಾಸ್ತಿ ಐಟಮ್‌ಗಳು ಸಹ ಬೇಕಿಲ್ಲ. ಹಾಗಾದ್ರೆ ಮಾಡೋದು ಹೇಗೆ? ಇಲ್ಲಿದೆ ನೋಡಿ ‘ಚಿಕನ್ ಕ್ರಿಸ್ಪಿ’ ಮಾಡಲು ಬೇಕಾಗುವ ಸಾಮಾಗ್ರಿಗಳು 300 ಗ್ರಾಂ ಮೂಳೆ ಇಲ್ಲದ ಚಿಕನ್ (ಉದ್ದನೆಯ ಪಟ್ಟಿಗಳಂತೆ ಕತ್ತರಿಸಿರಲಿ) 3 ದೊಡ್ಡ ಚಮಚ ಕಾರ್ನ್‌ಫ್ಲೋರ್ (ಮೆಕ್ಕೆಜೋಳದ ಹಿಟ್ಟು) 2 ದೊಡ್ಡ ಚಮಚ ಮೈದಾ ಹಿಟ್ಟು 1 ಚಮಚ ಶುಂಠಿ-ಬೆಳ್ಳುಳ್ಳಿ ಪೇಸ್ಟ್ 1 ಚಮಚ ಅಚ್ಚಖಾರದ ಪುಡಿ ಅರ್ಧ…

Read More
Narendra modi slams opposition parties

Narendra Modi: ಎಲ್‌ಡಿಎಫ್- ಯುಡಿಎಫ್ ಒಂದೇ ನಾಣ್ಯದ ಎರಡು ಮುಖಗಳು: ಮೋದಿ

ತಿರುವಲ್ಲಾ: ಕೇರಳದ ತಿರುವಲ್ಲಾದಲ್ಲಿ ನಡೆದ ಬೃಹತ್ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಕಾಂಗ್ರೆಸ್ ಮತ್ತು ಎಡಪಕ್ಷಗಳ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. ಪ್ರತಿಪಕ್ಷಗಳು ‘ಕೇರಳ ಸ್ಟೋರಿ’, ‘ಕಾಶ್ಮೀರ್ ಫೈಲ್ಸ್’ ಮತ್ತು ‘ಧುರಂಧರ್’ ಅಂತಹ ಚಿತ್ರಗಳನ್ನು ಸುಳ್ಳು ಎಂದು ಬಿಂಬಿಸುತ್ತಿವೆ, ಆದರೆ ವಾಸ್ತವದಲ್ಲಿ ಎಲ್‌ಡಿಎಫ್ ಮತ್ತು ಯುಡಿಎಫ್ ಮೈತ್ರಿಕೂಟಗಳೇ ಸುಳ್ಳು ಹೇಳುವುದರಲ್ಲಿ ನಿಸ್ಸೀಮವಾಗಿವೆ ಎಂದು ಅವರು ಟೀಕಿಸಿದರು. ಈ ಎರಡು ರಂಗಗಳು ಇಂದು ಸುಳ್ಳಿನ ಕಾರ್ಖಾನೆಗಳಾಗಿ ಬದಲಾಗಿವೆ ಎಂದು ಅವರು ಆರೋಪಿಸಿದರು. ಪ್ರತಿಪಕ್ಷಗಳಿಂದ ಅಪಪ್ರಚಾರ…

Read More
Rashmika Mandanna husband vijay cute wish to wife

RASHMIKA MANDANNA: ಪತ್ನಿಗೆ ಕ್ಯೂಟ್‌ ವಿಶ್‌ ಮಾಡಿದ ವಿಜಯ್‌ ದೇವರಕೊಂಡ

ಹೈದರಾಬಾದ್: ಕನ್ನಡದ ಕಿರಿಕ್ ಬೆಡಗಿ ಮತ್ತು ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಅವರು ಇಂದು ತಮ್ಮ 30ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ನಟ ವಿಜಯ್ ದೇವರಕೊಂಡ ಅವರೊಂದಿಗೆ ವಿವಾಹವಾದ ನಂತರ ಆಚರಿಸಿಕೊಳ್ಳುತ್ತಿರುವ ಮೊದಲ ಜನ್ಮದಿನ ಇದಾಗಿರುವುದರಿಂದ ರಶ್ಮಿಕಾ ಅವರಿಗೆ ಈ ದಿನ ಅತ್ಯಂತ ವಿಶೇಷವಾಗಿದೆ. ಈ ಸಂಭ್ರಮದ ಸಂದರ್ಭದಲ್ಲಿ ರಶ್ಮಿಕಾ ಅವರು ತಮ್ಮ ಪತಿ ಮತ್ತು ಕುಟುಂಬದವರೊಂದಿಗೆ ಸಮಯ ಕಳೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದ್ದು, ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಮಳೆ ಸುರಿಸುತ್ತಿದ್ದಾರೆ. ರಶ್ಮಿಕಾಗೆ ಪತಿಯ…

Read More
Siraguppa man destroy road which connects village

SIRAGUPPA: ದ್ವೇಷದಿಂದ ರಸ್ತೆ ಅಗೆದ ಭೂಪ, ರೋಗಿಯನ್ನ ಹೆಗಲ ಮೇಲೆ ಹೊತ್ತು ಸಾಗಿದ ಹಳ್ಳಿಗರು

ಸಿರಗುಪ್ಪ: ಹಳ್ಳಿಗಳಲ್ಲಿ ಜಮೀನು ವ್ಯಾಜ್ಯಗಳು ದಿನದಿಂದ ದಿನಕ್ಕೆ ವಿಕೋಪಕ್ಕೆ ಹೋಗುತ್ತಿರುವುದಕ್ಕೆ ಸಾಕ್ಷಿಯಾದ ಭೀಕರ ಘಟನೆಯೊಂದು ಸಿರಗುಪ್ಪ (Siraguppa) ತಾಲೂಕಿನ ಬಗ್ಗೂರು ಗ್ರಾಮದಲ್ಲಿ ನಡೆದಿದೆ. ರಸ್ತೆಯನ್ನೇ ಅಗೆದ ಭೂಪ ರಸ್ತೆ ವಿಚಾರವಾಗಿ ನಡೆದ ಜಗಳದ ಹಿನ್ನೆಲೆಯಲ್ಲಿ ಜಮೀನು ಮಾಲೀಕನೊಬ್ಬ ಸಾರ್ವಜನಿಕರು ಓಡಾಡುವ ದಾರಿಯನ್ನೇ ಜೆಸಿಬಿ ಮೂಲಕ ಅಗೆದು ಹಾಕಿದ್ದಾನೆ. ಇದರಿಂದಾಗಿ ಗ್ರಾಮದ ಬಾಲಕಿಯೊಬ್ಬಳು ತೀವ್ರ ಅನಾರೋಗ್ಯಕ್ಕೆ ತುತ್ತಾದಾಗ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬುಲೆನ್ಸ್ ಬರಲು ಸಾಧ್ಯವಾಗದೆ, ಗ್ರಾಮಸ್ಥರು ಬಾಲಕಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಅಗೆದ ರಸ್ತೆಯಲ್ಲೇ ನಡೆದು ಸಾಗಿಸಬೇಕಾದ…

Read More