TOP NEWS

sandhya m

ಶಿವಮೊಗ್ಗದ ಸಾಗರದವರಾದ ಸಂಧ್ಯಾ.ಎಂ ಪತ್ರಿಕೋದ್ಯಮದಲ್ಲಿ 5 ವರ್ಷಗಳ ಅನುಭವ ಹೊಂದಿದ್ದಾರೆ. ಇವರು ಆಂಗ್ಲ ಸಾಹಿತ್ಯ ವಿಷಯದಲ್ಲಿ ಪದವಿ ಹಾಗೂ ಮೈಸೂರಿನ ಅಮೃತಾ ಸ್ಕೂಲ್‌ ಆಫ್ ಆರ್ಟ್ಸ್‌ನಲ್ಲಿ ಫಿಲ್ಮ್‌ ಮೇಕಿಂಗ್‌ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ನ್ಯೂಸ್‌18 ಕನ್ನಡ ವೆಬ್‌ಸೈಟ್‌ನಲ್ಲಿ ಹಿರಿಯ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸಿರುವ ಇವರು ಈಗ ನವಸಮಾಜ.ಕಾಂನಲ್ಲಿ ಕಂಟೆಂಟ್‌ ಪ್ರೊಡ್ಯೂಸರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪ್ರಚಲಿತ ರಾಜಕೀಯ ಸುದ್ದಿ, ಸಿನಿಮಾ ಹಾಗೂ ಪ್ರವಾಸ ಸಂಬಂಧಿತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. ಪತ್ತೆದಾರಿ ಕಾದಂಬರಿ ಓದುವುದು ಇವರ ನೆಚ್ಚಿನ ಹವ್ಯಾಸವಾಗಿದ್ದು,ರವಿ ಬೆಳಗೆರೆ ಬರಹ ಇವರಿಗೆ ಅಚ್ಚುಮೆಚ್ಚು.

dcm dk shivakumar accepts meeting satish jarkiholi

DK Shivakumar: ಸತೀಶ್‌ ಜಾರಕಿಹೊಳಿ ಅವರನ್ನ ಭೇಟಿ ಆಗಿದ್ದು ಸತ್ಯ ಎಂದ ಡಿಸಿಎಂ ಡಿಕೆಶಿ

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದು ನಿಜ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಸ್ಪಷ್ಟನೆ ನೀಡಿದ್ದಾರೆ. ಪ್ರತಿಪಕ್ಷದ ಆರೋಪಗಳಿಗೆ ಉತ್ತರ ಕೊಡುತ್ತೇವೆಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರ ಕುರಿತು ಉಪಲೋಕಾಯುಕ್ತರ ವರದಿಯನ್ನು ಪ್ರತಿಪಕ್ಷ ನಾಯಕ ಆರ್. ಅಶೋಕ ಅಧಿವೇಶನದಲ್ಲಿ ಪ್ರಸ್ತಾಪಿಸಲಿ ಎಂದು ಹೇಳಿದ್ದಾರೆ.  ಅಲ್ಲದೇ, ಅಧಿವೇಶನದಲ್ಲಿ ಬಿಜೆಪಿ ನಾಯಕರ ಎಲ್ಲಾ ಆರೋಪಗಳಿಗೆ ಉತ್ತರ ನೀಡುವುದಾಗಿ ತಿರುಗೇಟು ಕೊಟ್ಟಿದ್ದಾರೆ. ಇನ್ನು ರಾಜ್ಯಕ್ಕೆ ಸಂಬಂಧಪಟ್ಟ ಅನೇಕ ವಿಚಾರವಾಗಿ ಕೇಂದ್ರ ಸಚಿವರು ಹಾಗೂ ಸಂಸದರೊಂದಿಗೆ…

Read More
Samasaptaka Yoga benefits to these zodiac sign

Samasaptaka Yoga: ಸಮಸಪ್ತಕ ಯೋಗದಿಂದ ಖುಲಾಯಿಸುತ್ತೆ ಈ ರಾಶಿಯವರ ಅದೃಷ್ಟ

ಜ್ಯೋತಿಷ್ಯದ ಪ್ರಕಾರ, ಯಾವುದೇ ಎರಡು ಪ್ರಮುಖ ಗ್ರಹಗಳು ಒಂದಕ್ಕೊಂದು ಏಳನೇ ಮನೆಯಲ್ಲಿ, ಅಂದರೆ ಪರಸ್ಪರ ಎದುರು ಬದುರಾಗಿ (180 ಡಿಗ್ರಿ ಕೋನದಲ್ಲಿ) ಸ್ಥಾನ ಪಡೆದಾಗ ಸಮಸಪ್ತಕ ಯೋಗ ಎನ್ನುವ ವಿಶೇಷವಾದ ಯೋಗ ಸೃಷ್ಟಿ ಆಗುತ್ತದೆ. ಈ ಯೋಗದಿಂದ ಅನೇಕ ರಾಶಿಯವರಿಗೆ ಅದೃಷ್ಟದ ಹೊಳೆ ಹರಿಯುತ್ತದೆ. ಡಿಸೆಂಬರ್‌ 5 ರಂದು ಈ ಸಮಸಪ್ತಕ ಯೋಗ (Samasaptaka Yoga) ಸೃಷ್ಟಿ ಆಗಿದೆ. ಇದರಿಂದ ಯಾವೆಲ್ಲಾ ರಾಶಿಯವರಿಗೆ ಒಳ್ಳೆಯ ಫಲಗಳು ಸಿಗುತ್ತದೆ ಎಂಬುದು ಇಲ್ಲಿದೆ. ವೃಷಭ ರಾಶಿ: ನಿಮ್ಮ ಜೀವನದಲ್ಲಿ ನೀವು ಹೊಸ…

Read More
CBSE recruitment for 124 posts apply now

CBSE: ಬರೋಬ್ಬರಿ 124 ಹುದ್ದೆಗಳಿಗೆ ಅರ್ಜಿ ಆಹ್ವಾನ, ಸಿಬಿಎಸ್‌ಯಿಂದ ಬಂಪರ್‌ ಆಫರ್

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) ಸಂಸ್ಥೆಯು ಅಧಿಕೃತ ಆದೇಶದ ಮೂಲಕ ಖಾಲಿಯಿರುವ 124 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ (Application) ಆಹ್ವಾನ ಮಾಡಿದೆ. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿಗಳು ಇಲ್ಲಿದೆ. ವಿದ್ಯಾರ್ಹತೆ: ಈ ಹುದ್ದೆಗೆ ಎಸ್‌ಎಸ್‌ಎಲ್‌ಸಿ, ಎ.ಬಿಎ ಪದವಿ, ಸ್ನಾತಕೋತ್ತರ ಪದವಿ ಪೂರೈಸಿರೇಕು. ವಯೋಮಿತಿ ಕನಿಷ್ಠ 18 ರಿಂದ 30 ವರ್ಷದೊಳಗೆ ಇರಬೇಕು. ವಯೋಮಿತಿ ಸಡಿಲಿಕೆ  OBC (NCL): 3 ವರ್ಷ, SC/ST 5 ವರ್ಷ, PwBD (UR), Women 10 ವರ್ಷ, PwBD (OBC):* 13 ವರ್ಷ PwBD (SC/ST) 15 ವರ್ಷ ಸಡಿಲಿಕೆ ಇರಲಿದೆ. ಒಟ್ಟು ಹುದ್ದೆಗಳು: 124…

Read More
home remedies for headache in winter

Home Remedies: ವಿಪರೀತ ತಲೆನೋವು ಅಂತ ಮಾತ್ರೆ ತಗೋಬೇಡಿ, ಈ ಪರಿಹಾರ ಮಾಡಿ ಸಾಕು

ಸಾಮಾನ್ಯವಾಗಿ,  ತಲೆನೋವು ಕಾಣಿಸಿಕೊಂಡಾಗ ಅನೇಕ ಬಾರಿ ಅದನ್ನ ನೆಗ್ಲೆಕ್ಟ್‌ ಮಾಡಲಾಗುತ್ತದೆ. ಆದರೆ ಅದು ಜಾಸ್ತಿ ಆದಾಗ ಅದಕ್ಕೆ ಮಾತ್ರೆಗಳನ್ನ ತೆಗೆದುಕೊಳ್ಳಲಾಗುತ್ತದೆ. ಅದರ ಬದಲು ತಲೆನೋವಿಗೆ ಕಾರಣವಾಗುವ ಕೆಲವೊಂದು ಅಂಶಗಳನ್ನ ಗಮನಿಸಿ, ಅದರಲ್ಲಿ ಬದಲಾವಣೆ ಮಾಡಿಕೊಂಡರೆ ಯಾವುದೇ ಮಾತ್ರೆಗಳನ್ನ ತೆಗೆದುಕೊಳ್ಳುವ ಅವಶ್ಯಕತೆ ಬರುವುದಿಲ್ಲ. ಈ ಔಷಧಿಗಳು ತಕ್ಷಣದ ಪರಿಹಾರವನ್ನು ನೀಡಬಹುದಾದರೂ, ಅವು ಹೆಚ್ಚಾಗಿ ಅಡ್ಡಪರಿಣಾಮಗಳಿಂದ ಇನ್ನೊಂದು ಸಮಸ್ಯೆಯನ್ನ ತರುತ್ತದೆ. ಹಾಗಾಗಿ ಸರಳವಾಗಿ ಮನೆಯಲ್ಲಿ ಪರಿಹಾರ ಕಂಡುಕೊಳ್ಳಬೇಕು. ಹಾಗಾದ್ರೆ ಮನೆಯಲ್ಲಿ ತಲೆನೋವಿಗೆ (Home Remedies) ಯಾವುದೇ ಅಡ್ಡ ಪರಿಣಾಮ ಇಲ್ಲದೇ…

Read More
actor rishab shetty gives kola seve in mangaluru

Rishab Shetty: ನೇಮೋತ್ಸವದಲ್ಲಿ ರಿಷಬ್‌ ಶೆಟ್ಟಿ ಭಾಗಿ, ಕಾಂತಾರ ಯಶಸ್ಸಿನ ಹಿನ್ನಲೆ ಹರಕೆ ತೀರಿಸಿದ ನಟ

ಮಂಗಳೂರು: ಕಾಂತಾರ ಚಾಪ್ಟರ್ 1 ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸನ್ನ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ನಟ–ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಮತ್ತು ಚಿತ್ರತಂಡ ಮಂಗಳೂರಿನ ಬಾರೆಬೈಲು ವರಾಹ ಪಂಜುರ್ಲಿ, ಜಾರಂದಾಯ ಮತ್ತು ಬಂಟ ದೈವಸ್ಥಾನದಲ್ಲಿ ಹರಕೆ ನೇಮೋತ್ಸವ ಹರಕೆ ನೀಡಿದ್ದಾರೆ. ಹರಕೆ ಕಟ್ಟಿಕೊಂಡಿದ್ದ ರಿಷಬ್‌ ಹಾಗೂ ಹೊಂಬಾಳೆ ಫಿಲ್ಮ್ಸ್‌ ಕಾಂತಾರ ಸಿನಿಮಾ ಯಶಸ್ಸಿಗೆ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ ಚಿತ್ರತಂಡ ದೈವಕ್ಕೆ ಹರಕೆಯನ್ನು ಕಟ್ಟಿಕೊಂಡಿದ್ದರು. ಹಾಗಾಗಿ ಅದನ್ನ ಈಡೇರಿಸುವ ಉದ್ದೇಶದಿಂದ ಮಂಗಳೂರು ಭೇಟಿ ನೀಡಿದ್ದಾರೆ….

Read More
Russian President Vladimir Putin about ukraine war

Vladimir Putin: ಗುರಿ ಸಾಧಿಸಿದ ನಂತರವೇ ಯುದ್ದಕ್ಕೆ ಫುಲ್‌ಸ್ಟಾಪ್, ಉಕ್ರೇನ್‌ ಯುದ್ದದ ಬಗ್ಗೆ ಪುಟಿನ್‌ ಮಾತು

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಉಕ್ರೇನ್ ಯುದ್ಧದ ಬಗ್ಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದು, ತನ್ನ ಗುರಿಗಳನ್ನು ಸಾಧಿಸಿದ ನಂತರವೇ ಕಾರ್ಯಾಚರಣೆಯನ್ನು ನಿಲ್ಲಿಸುತ್ತದೆ ಎಂದು ಹೇಳಿದ್ದಾರೆ. ರಷ್ಯಾ ಯುದ್ಧವನ್ನ ಆರಂಭ ಮಾಡಿಲ್ಲ ರಷ್ಯಾ ಉಕ್ರೇನ್ ಯುದ್ಧವನ್ನು ಪ್ರಾರಂಭಿಸಲಿಲ್ಲ , ಆದರೆ ಪಶ್ಚಿಮದ ಪ್ರಭಾವದಿಂದ ಉಕ್ರೇನ್‌ ತೆಗೆದುಕೊಂಡ ನಿರ್ಧಾರವೇ ರಷ್ಯಾವನ್ನು ಸಂಘರ್ಷಕ್ಕೆ ಎಳೆದಿದೆ, ಇದು ಸುಮಾರು ನಾಲ್ಕು ವರ್ಷಗಳಿಂದ ನಡೆಯುತ್ತಿದೆ ಎಂದು ಹೇಳಿದ್ದಾರೆ. ನಮ್ಮ ವಿಶೇಷ ಮಿಲಿಟರಿ ಕಾರ್ಯಾಚರಣೆಯು ಯುದ್ಧದ ಆರಂಭವಲ್ಲ, ಬದಲಾಗಿ ಉಕ್ರೇನಿಯನ್ ರಾಷ್ಟ್ರೀಯವಾದಿಗಳನ್ನು ಬಳಸಿಕೊಂಡು ಪಶ್ಚಿಮ ದೇಶಗಳು…

Read More
bjp r ashok demands cbi investigation for government corruption cases

BJP: ರಾಜ್ಯ ಸರ್ಕಾರದ ಭ್ರಷ್ಟಾಚಾರಗಳ ಬಗ್ಗೆ ಸಿಬಿಐ ತನಿಖೆ ಆಗಲಿ: ಆರ್‌ ಅಶೋಕ್

ರಾಜ್ಯದಲ್ಲಿ ಶೇಕಡ 63ರಷ್ಟು ಭ್ರಷ್ಟಾಚಾರ ನಡೆಯುತ್ತಿದೆ ಎಂದು ಉಪ ಲೋಕಾಯುಕ್ತ, ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿರುವುದನ್ನ ಇಟ್ಟುಕೊಂಡು ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿರೋಧ ಪಕ್ಷ ಬಿಜೆಪಿ (BJP) ಹರಿಹಾಯ್ದಿದೆ. ಸಿಬಿಐ ತನಿಖೆಗೆ ಆಗ್ರಹ ಮಾಡಿದ ಬಿಜೆಪಿ ಈ ವಿಚಾರವಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮಾತನಾಡಿದ್ದು, ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ರಾಜೀನಾಮೆ ನೀಡಬೇಕು. ಈ ಆರೋಪ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.  ಬೆಂಗಳೂರಿನಲ್ಲಿಂದು ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದು, ಮಹರ್ಷಿ…

Read More