Bangladesh Journalists Denied T20 World Cup 2026 Access

Bangladesh: ಬಾಂಗ್ಲಾಗೆ ಐಸಿಸಿಯಿಂದ ಮತ್ತೊಂದು ಶಾಕ್‌, ಮಾಧ್ಯಮಗಳಿಗೂ ನಿರ್ಬಂಧ

ನವದೆಹಲಿ: ಟೀ 20 ವಿಶ್ವಕಪ್‌ ವಿಚಾರದಲ್ಲಿ ಐಸಿಸಿ ಹಾಗೂ ಬಾಂಗ್ಲಾದೇಶದ (Bangladesh) ನಡುವಿನ ಗುದ್ದಾಟ ಮುಗಿಯುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಒಂದೆಡೆ ಐಸಿಸಿ ಪಂದ್ಯವನ್ನ ಸ್ಥಳಾಂತರ ಮಾಡದಿರಲು ನಿರ್ಧಾರ ಮಾಡಿದ್ದು, ಈ ನಡುವೆ ನಮ್ಮ ಪತ್ರಕರ್ತರಿಗೆ ಸಹ ಪಂದ್ಯಾವಳಿಗೆ ನಿಷೇಧ ಹೇರಲಾಗಿದೆ ಎಂದು ಬಾಂಗ್ಲಾ ಮಾಧ್ಯಮಗಳು ಆರೋಪ ಮಾಡಿದೆ. ಬಾಂಗ್ಲಾ ಪತ್ರಕರ್ತರ ಅರ್ಜಿ ತಿರಸ್ಕರಿಸಿದ ಐಸಿಸಿ ಭಾರತದಲ್ಲಿ ನಡೆಯುವ ಟೀ 20 ಪಂದ್ಯಗಳನ್ನ ಭದ್ರತೆ ದೃಷ್ಟಿಯಿಂದ ಶ್ರೀಲಂಕಾಗೆ ಸ್ಥಳಾಂತರ ಮಾಡುವಂತೆ ಬಾಂಗ್ಲಾದೇಶ ಐಸಿಸಿಗೆ ಮನವಿ ಸಲ್ಲಿಕೆ ಮಾಡಿತ್ತು….

Read More
Pakistan consider forfeiting India game at T20 World Cup

Pakistan: ಭಾರತದ ಜೊತೆ ಪಂದ್ಯ ಆಡಲ್ವಾ ಪಾಕ್?‌ ಎಚ್ಚರಿಕೆ ಕೊಟ್ರು ಬುದ್ದಿ ಕಲಿಯದ ಪಿಸಿಬಿ

ನವದೆಹಲಿ: ಟೀ20 ವಿಶ್ವಕಪ್‌ ಪಂದ್ಯಗಳನ್ನ ಭಾರತದಿಂದ ಶ್ರೀಲಂಕಾಗೆ ಸ್ಥಳಾಂತರಿಸುವಂತೆ ಬಾಂಗ್ಲಾದೇಶ ಮಾಡಿದ್ದ ಮನವಿಯನ್ನ ಐಸಿಸಿ ತಿರಸ್ಕರಿಸಿದ ಬೆನ್ನಲ್ಲೆ ಈ ವಿಚಾರವಾಗಿ ಪಾಕಿಸ್ತಾನ (Pakistan) ಸಹ ಪಂದ್ಯಗಳನ್ನ ಆಡದಿರಲು ನಿರ್ಧಾರ ಮಾಡಿದೆ ಎನ್ನಲಾಗುತ್ತಿದೆ. ಭಾರತದ ವಿರುದ್ಧ ಆಡದಿರಲು ಯೋಚನೆ ಮಾಹಿತಿಗಳ ಪ್ರಕಾರ,ಫೆಬ್ರವರಿ 15 ರಂದು ಶ್ರೀಲಂಕಾದ ಕೊಲಂಬೊದಲ್ಲಿ ನಡೆಯಲಿರುವ ಭಾರತದ ವಿರುದ್ಧದ ಗುಂಪು ಹಂತದ ಪಂದ್ಯದಲ್ಲಿ ಭಾಗವಹಿಸದಿರಲು ಪಾಕಿಸ್ತಾನ ಯೋಚಿಸುತ್ತಿದೆ ಎನ್ನಲಾಗಿದೆ. ಪಾಕಿಸ್ತಾನದ ಸುದ್ದಿ ಸಂಸ್ಥೆ ಜಿಯೋ ನ್ಯೂಸ್ ವರದಿ ಮಾಡಿರುವಂತೆ, ಪಾಕಿಸ್ತಾನ ತನ್ನ ಮುಂದೆ ಇರುವ ಆಯ್ಕೆಗಳ…

Read More
ICC calls bangaldesh india stand is Hypocritical

ICC: ಬಾಂಗ್ಲಾ ನಡೆಯನ್ನ ಬೂಟಾಟಿಕೆ ಎಂದ ಐಸಿಸಿ, ಸ್ಕಾಟ್ಲೆಂಡ್‌ಗೆ ಆಡಲು ಅವಕಾಶ

ನವದೆಹಲಿ: ಭದ್ರತೆಯ ದೃಷ್ಟಿಯಿಂದ ಭಾರತದಲ್ಲಿ ತನ್ನ ತಂಡವನ್ನ ಬಾಂಗ್ಲಾ ಕ್ರಿಕೆಟ್‌ ಮಂಡಳಿ ಆಡಿಸಲು ನಿರಾಕರಿಸಿ, ಬೇರೆ ಸ್ಥಳ ನಿಗದಿ ಮಾಡುವಂತೆ ಮಾಡಿರುವ ಮನವಿಯನ್ನ ಐಸಿಸಿ (ICC) ನಿರಾಕರಿಸಿದೆ. ಪರಿಶೀಲನೆ ಮಾಡಿದ ಐಸಿಸಿ ಮಾಹಿತಿಗಳ ಪ್ರಕಾರ, ಆಂತರಿಕ ಮತ್ತು ಬಾಹ್ಯ ತಜ್ಞರೊಂದಿಗೆ ಭದ್ರತೆಯ ವಿಚಾರವಾಗಿ ಐಸಿಸಿ ಅನೇಕ ಪರಿಶೀಲನೆಗಳನ್ನ ಮಾಡಿದ್ದು, ಬಾಂಗ್ಲಾದೇಶ ಆಟಗಾರರಿಗೆ ಯಾವುದೇ ಭದ್ರತಾ ಸಮಸ್ಯೆ ಆಗುವುದಿಲ್ಲ ಎಂದು ತೀರ್ಮಾನ ಮಾಡಿ ಬಾಂಗ್ಲಾ ಕ್ರಿಕೆಟ್‌ ಮಂಡಳಿಯ ಮನವಿಯನ್ನ ನಿರಾಕರಣೆ ಮಾಡಿದೆ. ಅದರ ಜೊತೆಗೆ ಕಳೆದ ವರ್ಷ ಅತಿಯಾದ…

Read More
Sarfaraz Khan Sends Another Big Message To BCCI In Ranji Trophy

Sarfaraz Khan: ದ್ವಿಶತಕ ಬಾರಿಸಿದ ಸರ್ಫರಾಜ್ ಖಾನ್, ಬಿಸಿಸಿಐಗೆ ಉತ್ತರ ಕೊಟ್ಟ ಆಟಗಾರ

ನವದೆಹಲಿ: ಶುಕ್ರವಾರ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ರಣಜಿ ಟ್ರೋಫಿ ಎಲೈಟ್ ಗ್ರೂಪ್ ಸಿ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ತೋರಿಸುವ ಮೂಲಕ ಬ್ಯಾಟ್ಸ್‌ಮನ್ ಸರ್ಫರಾಜ್ ಖಾನ್ (Sarfaraz Khan) ಎಲ್ಲಾ ಟೀಕೆಗಳಿಗೆ ಉತ್ತರ ನೀಡಿದ್ದಾರೆ. ದ್ವಿಶತಕ ಬಾರಿಸಿದ ಸರ್ಫರಾಜ್ ಖಾನ್ ಇಂದು ಮುಂಬೈ ಪರ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತದ ಬ್ಯಾಟ್ಸ್‌ಮನ್ ಸರ್ಫರಾಜ್ ಖಾನ್ 206 ಎಸೆತಗಳಲ್ಲಿ ದ್ವಿಶತಕ ಬಾರಿಸಿದರು. ಸರ್ಫರಾಜ್ ತಮ್ಮ ವೃತ್ತಿಜೀವನದ ಐದನೇ ಪ್ರಥಮ ದರ್ಜೆ ದ್ವಿಶತಕ ದಾಖಲಿಸಿದ್ದು, ಅಂತಿಮವಾಗಿ 219…

Read More
Pakistan video about handshake sparks controversy

Pakistan: ಹ್ಯಾಂಡ್‌ಶೇಕ್ ಬಗ್ಗೆ ಅಪಹಾಸ್ಯ ಮಾಡಿದ ಪಾಕಿಸ್ತಾನ, ಪ್ರೋಮೋದಲ್ಲಿ ಭಾರತಕ್ಕೆ ಟಾಂಗ್

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಮುಂಬರುವ T20I ಸರಣಿಗಾಗಿ ಪಾಕಿಸ್ತಾನ (Pakistan) ಹೊಸ ಜಾಹೀರಾತನ್ನ ಹರಿಬಿಟ್ಟಿದ್ದು, ಇದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಭಾರತವನ್ನ ಗುರಿಯಾಗಿಸಿಕೊಂಡು ಜಾಹೀರಾತು ಪಾಕಿಸ್ತಾನ ಸದ್ಯ ಹರಿಬಿಟ್ಟಿರುವ ಜಾಹೀರಾತಿನಲ್ಲಿ ಭಾರತವನ್ನ ಗುರಿಯಾಗಿಸಿಕೊಂಡಿದ್ದು, ‘ಹ್ಯಾಂಡ್‌ಶೇಕ್’ ವಿವಾದವನ್ನು ಟೀಕೆ ಮಾಡಿದೆ.  ಹೌದು, ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಾರತೀಯ ಕ್ರಿಕೆಟಿಗರು ವಿವಿಧ ಜಾಗತಿಕ ಸ್ಪರ್ಧೆಗಳಲ್ಲಿ ತಮ್ಮ ಪಾಕಿಸ್ತಾನಿ ಸಹ ಆಟಗಾರರೊಂದಿಗೆ ಹಸ್ತಲಾಘವ ಮಾಡಲು ನಿರಾಕರಿಸಿದ್ದರು. ಇದೆಲ್ಲವೂ 2025 ರ ಏಷ್ಯಾ ಕಪ್ ಸಮಯದಲ್ಲಿ ಪ್ರಾರಂಭವಾಗಿತ್ತು. ಈ ಸಮಯದಲ್ಲಿ ಪಾಕಿಸ್ತಾನ…

Read More
bangladesh refused to play t20 World Cup in india

World Cup: ಟಿ20 ವಿಶ್ವಕಪ್‌ನಿಂದ ಬಾಂಗ್ಲಾ ಔಟ್? ಐಸಿಸಿ ನಿರ್ಧಾರವೇನು?

ನವದೆಹಲಿ: ಭದ್ರತೆಯ ದೃಷ್ಟಿಯಿಂದ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ (World Cup) ಪಂದ್ಯಗಳನ್ನ ಆಡಲು ಬಾಂಗ್ಲಾದೇಶ ನಿರಾಕರಣೆ ಮಾಡಿದ್ದು, ಈ ವಿಚಾರವನ್ನ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಐಸಿಸಿಗೆ ತಿಳಿಸಿದೆ. ಫೆಬ್ರವರಿ 7 ರಿಂದ ವಿಶ್ವಕಪ್‌ ಆರಂಭ ಫೆಬ್ರವರಿ 7 ರಿಂದ ಪ್ರಾರಂಭವಾಗುವ ಟೂರ್ನಮೆಂಟ್‌ಗಾಗಿ ಬಾಂಗ್ಲಾದೇಶ ತಂಡವು ಭಾರತಕ್ಕೆ ಬರುತ್ತದೆಯೇ ಎನ್ನುವ ವಿಚಾರವಾಗಿ ಕಳೆದ ಕೆಲ ಸಮಯದಿಂದ ಅನೇಕ ಗೊಂದಲಗಳಿದ್ದವು, ಇದೀಗ 2026ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಗಳನ್ನು ಭಾರತದಿಂದ ತಟಸ್ಥ ಸ್ಥಳಕ್ಕೆ ಸ್ಥಳಾಂತರಿಸಬೇಕೆಂಬ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ)…

Read More
Saina Nehwal announces Retirement At 35

Saina Nehwal: ಬ್ಯಾಡ್ಮಿಂಟನ್‌ ಆಟಕ್ಕೆ ವಿದಾಯ ಹೇಳಿದ ಸೈನಾ ನೆಹ್ವಾಲ್

ಲಂಡನ್: ಒಲಿಂಪಿಕ್ಸ್ (Olympics) ಕಂಚಿನ ಪದಕ ವಿಜೇತೆ ಭಾರತೀಯ ಆಟಗಾರ್ತಿ ಸೈನಾ ನೆಹ್ವಾಲ್ (Saina Nehwal) ಅವರು ಬ್ಯಾಡ್ಮಿಂಟನ್‌ ಆಟಕ್ಕೆ ಅಧಿಕೃತವಾಗಿ ವಿದಾಯ ಹೇಳಿದ್ದಾರೆ. ಎರಡು ವರ್ಷದ ಹಿಂದೆಯೇ ಆಟ ನಿಲ್ಲಿಸಿದ್ದ ಸೈನಾ ತಮ್ಮ ನಿವೃತ್ತಿ ವಿಚಾರವಾಗಿ ಮಾತನಾಡಿದ ಅವರು, ನಾನು ಸುಮಾರು ಎರಡು ವರ್ಷಗಳ ಹಿಂದೆಯೇ ಆಟ ಆಡುವುದನ್ನು ನಿಲ್ಲಿಸಿದ್ದೇನೆ. ತುಂಬಾ ಇಷ್ಟಪಟ್ಟು ನಾನು ಈ ಆಟವನ್ನ ಆಡುತ್ತಿದ್ದೆ. ಹಾಗೆಯೇ, ನನ್ನ ಇಷ್ಟದಂತೆಯೇ ಅದನ್ನ ನಿಲ್ಲಿಸಿದ್ದೇನೆ. ಮೊದಲು ನಾನು ಪ್ರತ್ಯೇಕವಾಗಿ ವಿದಾಯ ಹೇಳುತ್ತಿರುವುನದನ ಘೋಷಣೆ ಮಾಡುವ…

Read More