TOP NEWS
Indian athletes running away from doping test

Doping Test: ಡೋಪಿಂಗ್ ಸುಳಿಯಲ್ಲಿ ಭಾರತೀಯ ಕ್ರೀಡಾಲೋಕ: ಒಲಿಂಪಿಕ್ ಆತಿಥ್ಯದ ಕನಸಿಗೆ ಎದುರಾಗಿದೆಯೇ ಹಿನ್ನಡೆ?

ನ್ಯೂಯಾರ್ಕ್: ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತದ ಡೋಪಿಂಗ್ (Doping Test) ಹಗರಣಗಳ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿರುವುದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ. ಒಲಿಂಪಿಕ್ ಗೇಮ್ಸ್‌ನ ಉದ್ದೀಪನ ಮದ್ದು ತಡೆ ಕಾರ್ಯಕ್ರಮಗಳನ್ನು ನಿರ್ವಹಿಸುವ ಅಂತರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ITA), ಭಾರತದಲ್ಲಿ ಕ್ರೀಡಾಪಟುಗಳು ಡೋಪಿಂಗ್ ಪರೀಕ್ಷೆಯಿಂದ ತಪ್ಪಿಸಿಕೊಳ್ಳುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ. ಪರೀಕ್ಷೆಯಿಂದ ಓಡಿಹೋಗುತ್ತಿರುವ ಕ್ರೀಡಾಪಟುಗಳು: ಐಟಿಎ ಮಹಾನಿರ್ದೇಶಕ ಬೆಂಜಮಿನ್ ಕೋಹೆನ್ ಅವರು ‘ದಿ ಅಥ್ಲೆಟಿಕ್’ ಪತ್ರಿಕೆಗೆ ನೀಡಿರುವ ಮಾಹಿತಿಯ ಪ್ರಕಾರ, ಭಾರತದಲ್ಲಿ ಉದ್ದೀಪನ ಮದ್ದು ತಡೆ ನಿಯಂತ್ರಣಾಧಿಕಾರಿಗಳು…

Read More
Tumkuru sports competition here is the details

Tumkuru: 24ನೇ ರಾಷ್ಟ್ರೀಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ಅಭಯ್ ಸಿಂಗ್, ನಿಪಮ್ ಚಿನ್ನದ ಬೇಟೆ

ತುಮಕೂರು: ತುಮಕೂರಿನಲ್ಲಿ (Tumkuru) ನಡೆಯುತ್ತಿರುವ 24ನೇ ರಾಷ್ಟ್ರೀಯ ಕಿರಿಯರ (20 ವಯೋಮಿತಿ) ಅಥ್ಲೆಟಿಕ್ಸ್ ಕ್ರೀಡಾಕೂಟದ ಪುರುಷ ಹಾಗೂ ಮಹಿಳೆಯ 100 ಮೀಟರ್ ವಿಭಾಗದಲ್ಲಿ ಅಭಯ್ ಸಿಂಗ್ ಮತ್ತು ನಿಪಮ್ ಸ್ವರ್ಣ ಪದಕ ಗೆದ್ದುಕೊಂಡಿದ್ದಾರೆ. ತುಮಕೂರು ಜಿಲ್ಲಾಡಳಿತ ಮತ್ತು ಕರ್ನಾಟಕ ಅಥ್ಲೆಟಿಕ್ಸ್ ಸಂಸ್ಥೆ ಹಾಗೂ ತುಮಕೂರು ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ ಸಹಯೋಗದೊಂದಿಗೆ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕ್ರೀಡಾಕೂಟದಲ್ಲಿ ಶುಕ್ರವಾರ ಜೂನಿಯರ್ ಪುರುಷರ 100 ಮೀಟರ್ ವಿಭಾಗದಲ್ಲಿ 10.41 ಸೆಕೆಂಡ್ನಲ್ಲಿ ಕ್ರಮಿಸಿದ ಅಭಯ್ ಸಿಂಗ್ ಚಿನ್ನದ ಪದಕಕ್ಕೆ ಕೊರಳೊಡ್ಡಿದರು. ಯುವರಾಜ್…

Read More
Vinod Kambli Has Brain Clot friend revealed shocking truth

Vinod Kambli: ವಿನೋದ್ ಕಾಂಬ್ಳೆಗೆ ಕಾಡುತ್ತಿದೆಯಂತೆ ಈ ರೋಗ

ಮುಂಬೈ: ಭಾರತೀಯ ಕ್ರಿಕೆಟ್‌ನ ಹಿರಿಯ ಆಟಗಾರ ವಿನೋದ್ ಕಾಂಬ್ಳೆ (Vinod Kambli) ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಸದ್ಯ ಅವರು ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆಯ (Brain Clot) ಸಮಸ್ಯೆಯಿಂದ ಬಳಲುತ್ತಿದ್ದು, ಮುಂದಿನ ದಿನಗಳಲ್ಲಿ ಪಾರ್ಶ್ವವಾಯು (Brain Stroke) ಸಂಭವಿಸುವ ಅಪಾಯವಿದೆ ಎಂದು ವೈದ್ಯರು ಎಚ್ಚರಿಸಿದ್ದಾರೆ. ಈ ಆತಂಕಕಾರಿ ವಿಷಯವನ್ನು ಅವರ ಆಪ್ತ ಗೆಳೆಯ ಮಾರ್ಕಸ್ ಕೌಟೊ ಬಹಿರಂಗಪಡಿಸಿದ್ದಾರೆ. ಮರೆಯಾಗುತ್ತಿದೆ ನೆನಪಿನ ಶಕ್ತಿ: ಕಳೆದ ವರ್ಷದಿಂದ ಅನಾರೋಗ್ಯಕ್ಕೆ ತುತ್ತಾಗಿರುವ ಕಾಂಬ್ಳೆ ಅವರಿಗೆ ನೆನಪಿನ ಶಕ್ತಿ ಕುಂದುತ್ತಿದ್ದು, ದೇಹದ…

Read More
Madikeri students selected for Karnataka Hockey team

Hockey: ಕರ್ನಾಟಕ ಹಾಕಿ ತಂಡಕ್ಕೆ ಆಯ್ಕೆಯಾದ ಮಡಿಕೇರಿ ವಿದ್ಯಾರ್ಥಿನಿಯರು

ಮಡಿಕೇರಿ: ಹಾಕಿ ಕರ್ನಾಟಕ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾದ ಸಬ್-ಜೂನಿಯರ್ ಹಾಕಿ (Hockey) ರಾಜ್ಯ ಮಟ್ಟದ ಆಯ್ಕೆ ಶಿಬಿರದಲ್ಲಿ ಮಡಿಕೇರಿಯ ಕೊಡಗು ವಿದ್ಯಾಲಯದ 10ನೇ ತರಗತಿಯ ಮೂವರು ವಿದ್ಯಾರ್ಥಿನಿಯರು ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾರೆ. ಏಪ್ರಿಲ್ 1ರಿಂದ ಚಾಂಪಿಯನ್‌ಶಿಪ್‌  ವರ್ಣ ಬೋಜಮ್ಮ, ತೇಜಲ್ ಬೋಪಣ್ಣ ಮತ್ತು ಲಕ್ಷ್ಯ ಪೊನ್ನಕ್ಕ ಬೆಂಗಳೂರಿನ ಶಾಂತಿನಗರದ ಹಾಕಿ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಕ್ರೀಡಾ ಆಯ್ಕೆ ಶಿಬಿರದಲ್ಲಿ ಭಾಗವಹಿಸಿ ಈ ಸಾಧನೆ ಮಾಡಿದ್ದಾರೆ. ಏಪ್ರಿಲ್ 1ರಿಂದ 6ರವರೆಗೆ ರಾಂಚಿಯಲ್ಲಿ ಸಬ್-ಜೂನಿಯರ್ ರಾಷ್ಟ್ರೀಯ…

Read More
Women international tennis tournament in tumkur

Tennis: ತುಮಕೂರಿನಲ್ಲಿ ಮಹಿಳಾ ಮುಕ್ತ ಟೆನಿಸ್ ಚಾಂಪಿಯನ್‌ಶಿಪ್

ತುಮಕೂರು: ಜಿಲ್ಲೆಯಲ್ಲಿ ಮೇ 3 ರಿಂದ 10 ರವರೆಗೆ ಇದೇ ಮೊದಲ ಬಾರಿಗೆ ಅಂತರರಾಷ್ಟ್ರೀಯ ತುಮಕೂರು ಮಹಿಳಾ ಮುಕ್ತ ಟೆನಿಸ್ ಚಾಂಪಿಯನ್‌ಶಿಪ್ (Tennis) ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. 12 ದೇಶಗಳ ಆಟಗಾರರು ಬಾಗಿ  ತುಮಕೂರು ಜಿಲ್ಲೆಯ ಟೆನಿಸ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂತರರಾಷ್ಟ್ರೀಯ ಗುಣಮಟ್ಟದ ಟೆನಿಸ್ ಕ್ರೀಡಾಂಗಣಗಳನ್ನು ತುಮಕೂರಿನಲ್ಲಿ ನಿರ್ಮಿಸಿದ ಬಳಿಕ ಇದೇ ಮೊದಲ ಬಾರಿಗೆ ವಿಶ್ವ ಮಟ್ಟದ ಕ್ರೀಡಾಕೂಟ ನಡೆಯುತ್ತಿದೆ. ವಿಶ್ವಾದ್ಯಂತ…

Read More
Dharwad sports stadium inaugurated by central minister

Dharwad: ಕ್ರೀಡಾ ಸಂಕೀರ್ಣ ಉದ್ಘಾಟನೆ ಮಾಡಿದ ಕೇಂದ್ರ ಕ್ರೀಡಾ ಸಚಿವ

ಧಾರವಾಡ:  ಜಿಲ್ಲೆಯ ಕ್ರೀಡಾಪಟುಗಳ ದಶಕಗಳ ಕನಸಾಗಿದ್ದ  ಸುಸಜ್ಜಿತ ಕ್ರೀಡಾ ಸಂಕೀರ್ಣವನ್ನು (Dharwad) ಕೇಂದ್ರ  ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಲೋಕಾರ್ಪಣೆಗೊಳಿಸಿದರು. ಏನೆಲ್ಲಾ ಸೌಲಭ್ಯಗಳಿದೆ?  NMDC ಮತ್ತು ONGC ಸಂಸ್ಥೆಗಳ CSR ಅನುದಾನದಡಿ 50 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಈ ಸಂಕೀರ್ಣದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಈಜುಕೊಳ, ಕಬಡ್ಡಿ ಅಂಕಣ, ಬ್ಯಾಡ್ಮಿಂಟನ್ ಕೋರ್ಟ್, ಜಿಮ್ ಮತ್ತು ವೈದ್ಯಕೀಯ ಸೌಲಭ್ಯಗಳಂತಹ ಅತ್ಯಾಧುನಿಕ ಸೌಕರ್ಯಗಳನ್ನು ಕಲ್ಪಿಸಲಾಗಿದೆ.  ಕಾರ್ಯಕ್ರಮದಲ್ಲಿ  ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ,  ಶಾಸಕ  ಅರವಿಂದ್ ಬೆಲ್ಲದ್,  ವಿಧಾನಪರಿಷತ್…

Read More
IPL inspection in chinnaswamy stadium

IPL: ಚಿನ್ನಸ್ವಾಮಿ ಕ್ರೀಡಾಂಗಣ ಪರಿಶೀಲನೆ ಮಾಡಿದ ತಜ್ಞರ ತಂಡ

ಬೆಂಗಳೂರು : ಐಪಿಎಲ್ (IPL) ಉದ್ಘಾಟನಾ ಪಂದ್ಯ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ, ಸುರಕ್ಷತಾ ಕ್ರಮಗಳ ಕುರಿತು ನಾಳೆ ತಜ್ಞರ ತಂಡವು ಕ್ರೀಡಾಂಗಣದ ಪರಿಶೀಲನೆ ಮಾಡಿದೆ ಪಂದ್ಯಕ್ಕೆ ಸಕಲ ಸಿದ್ಧತೆ ಈಗಾಗಲೇ ಕ್ರೀಡಾಂಗಣಕ್ಕೆ ನೂತನ ಪ್ರವೇಶ ದ್ವಾರಗಳನ್ನು ಅಳವಡಿಸಲಾಗಿದ್ದು, ತುರ್ತು ಸಂದರ್ಭಗಳಲ್ಲಿ ಬಳಸಲು ಪ್ರತ್ಯೇಕ ನಿರ್ಗಮನ ಮತ್ತು ಪ್ರವೇಶ ದ್ವಾರಗಳನ್ನು ಸಿದ್ಧಪಡಿಸಲಾಗಿದೆ.  ಕಳೆದ ಪಂದ್ಯವೊಂದರ ಸಂದರ್ಭದಲ್ಲಿ ನಡೆದಿದ್ದ ಕಾಲ್ತುಳಿತದ ಘಟನೆಯ ನಂತರ, ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇದೇ ಮೊದಲ ಬಾರಿಗೆ ಈ…

Read More