TOP NEWS
Ameesha Patel Reacts to Dating Rumors with Hardik Pandya Truly Romantic Way My Hand Was on Him

Ameesha Patel: ಹಾರ್ದಿಕ್ ಪಾಂಡ್ಯ ಜೊತೆ ಡೇಟಿಂಗ್ ರೂಮರ್ಸ್: ವದಂತಿ ಹಬ್ಬಿಸಿದ ನೆಟ್ಟಿಗನಿಗೆ ನಟಿ ಅಮೀಷಾ ಪಟೇಲ್ ಖಡಕ್ ಕ್ಲಾಸ್!

ಮುಂಬೈ: ಬಾಲಿವುಡ್ ಚಿತ್ರರಂಗದ ಖ್ಯಾತ ನಟಿ ಅಮೀಷಾ ಪಟೇಲ್ (Ameesha Patel) ಹಾಗೂ ಭಾರತೀಯ ಕ್ರಿಕೆಟ್ ತಂಡದ ತಾರೆ ಹಾರ್ದಿಕ್ ಪಾಂಡ್ಯ ನಡುವೆ ಪ್ರೇಮಾಂಕುರವಾಗಿದೆ ಎಂಬ ಗಾಸಿಪ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿತ್ತು. ಈ ಇಬ್ಬರೂ ಇತ್ತೀಚೆಗೆ ಒಟ್ಟಿಗೆ ಕಾಣಿಸಿಕೊಂಡ ವಿಡಿಯೋವೊಂದನ್ನು ಇಟ್ಟುಕೊಂಡು ಹಲವರು ಹೊಸ ಕಥೆಗಳನ್ನು ಹೆಣೆಯಲು ಶುರು ಮಾಡಿದ್ದರು. ಆದರೆ ತಮ್ಮ ಮತ್ತು ಹಾರ್ದಿಕ್ ನಡುವಿನ ಸಾಮಾನ್ಯ ಬಾಂಧವ್ಯಕ್ಕೆ ಶೃಂಗಾರ ಹಾಗೂ ಪ್ರೇಮದ ಬಣ್ಣ ಬಳೆಯಲು ಯತ್ನಿಸಿದ ಜಾಲತಾಣ ಬಳಕೆದಾರನೊಬ್ಬನಿಗೆ ನಟಿ ಅಮೀಷಾ…

Read More
India vs Sri Lanka Test Series Gautam Gambhir Squad Faces Spin Challenge At Galle

Team India: ಭಾರತ-ಶ್ರೀಲಂಕಾ ಟೆಸ್ಟ್ ಸರಣಿ: ಗೌತಮ್ ಗಂಭೀರ್ ಪಡೆಗೆ ಗಾಲ್‌ನಲ್ಲಿ ಸಪಿನ್ ಸವಾಲು

ಭಾರತ ಮತ್ತು ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯು ಶನಿವಾರದಿಂದ ಗಾಲ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆರಂಭವಾಗಲಿದ್ದು, ಹೆಡ್ ಕೋಚ್ (Team India) ಗೌತಮ್ ಗಂಭೀರ್ ಅವರ ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಈ ಸರಣಿ ಅತ್ಯಂತ ನಿರ್ಣಾಯಕ ಎನಿಸಿದೆ. ಗಂಭೀರ್ ತರಬೇತಿಯಲ್ಲಿ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ, ಏಷ್ಯಾ ಕಪ್ ಹಾಗೂ ಟಿ20 ವಿಶ್ವಕಪ್ ಗೆದ್ದು ವೈಟ್-ಬಾಲ್ ಕ್ರಿಕೆಟ್‌ನಲ್ಲಿ ಅಸಾಧಾರಣ ಯಶಸ್ಸು ಕಂಡಿದೆಯಾದರೂ, ಟೆಸ್ಟ್ ಪಂದ್ಯಗಳಲ್ಲಿ ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ತಡಬಡಾಯಿಸಿ ಸರಣಿ ಸೋಲನುಭವಿಸಿತ್ತು….

Read More
Injury Concerns for Team India Major Fitness Update on Jasprit Bumrah and Hardik Pandya cricket

Cricket: ಟೀಮ್ ಇಂಡಿಯಾಗೆ ಗಾಯದ ಸಮಸ್ಯೆ: ಬುಮ್ರಾ, ಹಾರ್ದಿಕ್ ಪಾಂಡ್ಯ ಫಿಟ್‌ನೆಸ್ ಬಗ್ಗೆ ಹೊಸ ಅಪ್‌ಡೇಟ್!

ಬೆಂಗಳೂರು: ಶ್ರೀಲಂಕಾ ಪ್ರವಾಸದ ಹೊಸ್ತಿಲಲ್ಲಿರುವ ಭಾರತ ಕ್ರಿಕೆಟ್ (Cricket) ತಂಡಕ್ಕೆ ಪ್ರಮುಖ ಆಟಗಾರರ ಗಾಯದ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸದ್ಯ ರಾಷ್ಟ್ರೀಯ ತಂಡದಲ್ಲಿರುವ ಹಾಗೂ ಭವಿಷ್ಯದ ಆಯ್ಕೆಗೆ ಪರಿಗಣನೆಯಲ್ಲಿರುವ ಬರೋಬ್ಬರಿ 13 ಪ್ರಮುಖ ಆಟಗಾರರು ಗಾಯಗೊಂಡು, ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ (CoE) ಚಿಕಿತ್ಸೆ ಮತ್ತು ರಿಹ್ಯಾಬಿಲಿಟೇಶನ್‌ನಲ್ಲಿದ್ದಾರೆ. ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ ಮತ್ತು ನಿತೀಶ್ ಕುಮಾರ್ ರೆಡ್ಡಿ ಹೊರಗೆ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ ಮತ್ತು ನಿತೀಶ್ ಕುಮಾರ್ ರೆಡ್ಡಿ…

Read More
Commonwealth Javelin Throw A thrilling three pronged contest on the cards

Commonwealth: ಜಾವೆಲಿನ್ ಥ್ರೋ ರೋಚಕ ತ್ರಿಕೋನ ಸ್ಪರ್ಧೆ

ನವದೆಹಲಿ: ಕಾಮನ್‌ವೆಲ್ತ್ ಗೇಮ್ಸ್‌ನ ಪುರುಷರ (Commonwealth) ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಈ ಬಾರಿ ಕೇವಲ ಭಾರತದ ನೀರಜ್ ಚೋಪ್ರಾ ಮತ್ತು ಪಾಕಿಸ್ತಾನದ ಅರ್ಷದ್ ನದೀಮ್ ನಡುವೆ ಮಾತ್ರ ಪೈಪೋಟಿ ನಡೆಯಲಿದೆ ಎಂದು ಕೊಂಡವರಿಗೆ ಬಿಗ್ ಶಾಕ್ ಕಾದಿದೆ. ರೋಚಕ ತ್ರಿಕೋನ ಸ್ಪರ್ಧೆ ಈಗ ಈ ಇಬ್ಬರು ದೈತ್ಯರ ನಡುವಿನ ಚಿನ್ನದ ಪದಕದ ಕದನಕ್ಕೆ ಶ್ರೀಲಂಕಾದ ಯುವ ತಾರೆ ರುಮೇಶ್ ತರಂಗ ಪಾತಿರಾಗೆ ರೂಪದಲ್ಲಿ ಮೂರನೇ ಆಟಗಾರನ ಪ್ರವೇಶವಾಗಿದೆ. ಇದರೊಂದಿಗೆ ಗ್ಲ್ಯಾಸ್ಗೋದಲ್ಲಿ ನಡೆಯಲಿರುವ ಈ ಬಾರಿಯ ಜಾವೆಲಿನ್ ಕದನವು…

Read More
Commonwealth Games 2026 Complete Schedule of Indian Athletes on July 26 sports

Sports: ಕಾಮನ್‌ವೆಲ್ತ್ ಗೇಮ್ಸ್ 2026: ಜುಲೈ 26ರ ಭಾರತದ ಸ್ಪರ್ಧೆಗಳ ಸಂಪೂರ್ಣ ವಿವರ

ನವದೆಹಲಿ: ಗ್ಲ್ಯಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದ ನಾಲ್ಕನೇ ದಿನವಾದ ಜುಲೈ 26ರಂದು ಭಾರತದ ಕ್ರೀಡಾಪಟುಗಳು ಹಲವು ಪ್ರಮುಖ ಪಂದ್ಯಗಳಲ್ಲಿ ಶ್ರೇಷ್ಠ ಸಾಧನೆ (Sports) ಮಾಡಲು ಸಜ್ಜಾಗಿದ್ದಾರೆ. ಮುಖ್ಯವಾಗಿ ಟೋಕಿಯೊ ಒಲಿಂಪಿಕ್ಸ್‌ ಬೆಳ್ಳಿ ಪದಕ ವಿಜೇತೆ ಮೀರಾಬಾಯಿ ಚಾನು ಅವರ ಮೇಲೆ ದೇಶದ ಕಣ್ಣ ನೆಟ್ಟಿದ್ದು, ವೇಟ್‌ಲಿಫ್ಟಿಂಗ್‌ ವಿಭಾಗದಲ್ಲಿ ಚಿನ್ನದ ಪದಕ ಕಾಯ್ದುಕೊಳ್ಳುವ ಭರವಸೆಯಲ್ಲಿದ್ದಾರೆ. ಡೋಪಿಂಗ್‌ ಪ್ರಕರಣಗಳ ಹಿನ್ನೆಲೆಯಲ್ಲಿ ಭಾರತೀಯ ವೇಟ್‌ಲಿಫ್ಟಿಂಗ್ ತಂಡದ ಸಂಖ್ಯಾಬಲ ಕುಸಿದಿದ್ದರೂ, ಮೀರಾಬಾಯಿ ಚಾನು, ಋಷಿಕಾಂತ್ ಸಿಂಗ್ ಮತ್ತು ರಾಜಾ ಮಥುಪಾಂಡಿ ಅವರಂತಹ…

Read More
Even Leftover Food Tastes Like Wedding Meal Ex India Star ramesh On Shreyas Iyers First Win

Shreyas Iyer: ‘ಹಸಿದಾಗ ಹಳಸಿದ ಅನ್ನವೂ ಮದುವೆ ಊಟದಂತೆ’: ಶ್ರೇಯಸ್ ಅಯ್ಯರ್ ಗೆಲುವಿಗೆ ಮಾಜಿ ಕ್ರಿಕೆಟಿಗ ರಮೇಶ್ ಹಾಸ್ಯಮಯ ಪ್ರತಿಕ್ರಿಯೆ

ನವದೆಹಲಿ: ಟಿ20 ಕ್ರಿಕೆಟ್‌ನಲ್ಲಿ ಸಾಲು ಸಾಲು ಸೋಲುಗಳಿಂದ ಕಂಗೆಟ್ಟಿದ್ದ ಭಾರತ ತಂಡಕ್ಕೆ ಕೊನೆಗೂ ಜಿಂಬಾಬ್ವೆ ವಿರುದ್ಧ ಜಯ ಸಿಕ್ಕಿದೆ. ಸೂರ್ಯಕುಮಾರ್ ಯಾದವ್ ಅವರಿಂದ ನಾಯಕತ್ವ ವಹಿಸಿಕೊಂಡ ನಂತರ ಸತತ ಆರು ಪಂದ್ಯಗಳಲ್ಲಿ ಮುಖಭಂಗ ಅನುಭವಿಸಿದ್ದ ಶ್ರೇಯಸ್ ಅಯ್ಯರ್, (Shreyas Iyer) ಟಿ20 ನಾಯಕನಾಗಿ ತಮ್ಮ ಮೊದಲ ಗೆಲುವಿನ ಸಿಹಿ ಉಂಡಿದ್ದಾರೆ. ಹರಾರೆಯಲ್ಲಿ ನಡೆದ ಮೂರು ಪಂದ್ಯಗಳ ಸರಣಿಯ ಮೊದಲ ಟಿ20ಯಲ್ಲಿ ಭಾರತ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಸೋಲಿನ ಸರಣಿಗೆ ತೆರೆ ಎಳೆದಿದೆ. ಹಸಿದ…

Read More
FIFA World Cup 2026 Egypt coach Hossam Hassan announces boycott

FIFA World Cup: ರೋಚಕ ಪಂದ್ಯದಲ್ಲಿ ಅರ್ಜೆಂಟೀನಾಗೆ ಒಲಿದ ಜಯ; ‘ಫೇರ್ ಪ್ಲೇ’ ಉಲ್ಲಂಘನೆಯಾಗಿದೆ ಎಂದು ಗುಡುಗಿದ ಈಜಿಪ್ಟ್ ತರಬೇತುದಾರ!

ಈಜಿಪ್ಟ್‌: ಫಿಫಾ ವಿಶ್ವಕಪ್‌ನ (FIFA World Cup) ಜಾಗತಿಕ ವೇದಿಕೆಯನ್ನು ಬಳಸಿಕೊಂಡಿರುವ ಈಜಿಪ್ಟ್ ಫುಟ್‌ಬಾಲ್ ತಂಡದ ಮುಖ್ಯ ತರಬೇತುದಾರ್ ಹೊಸಾಮ್ ಹಸನ್, ಗಜಾದಲ್ಲಿ ಪ್ಯಾಲೇಸ್ಟಿನಿಯನ್ ಜನರು ಎದುರಿಸುತ್ತಿರುವ ಕಷ್ಟಗಳ ಬಗ್ಗೆ ಇಡೀ ವಿಶ್ವದ ಗಮನ ಸೆಳೆದಿದ್ದಾರೆ. ಪ್ಯಾಲೇಸ್ಟಿನಿಯನ್ನರ ಸಂಕಷ್ಟವನ್ನು “ವಿಶ್ವಕ್ಕೇ ನಾಚಿಕೆಗೇಡು” ಎಂದು ಬಣ್ಣಿಸಿರುವ ಅವರು, ಅವರ ಧ್ವನಿಯಾಗಲು ಫುಟ್‌ಬಾಲ್ ಸಂಸ್ಥೆಗಳು, ಕ್ರೀಡಾಪಟುಗಳು ಮತ್ತು ಮಾಧ್ಯಮಗಳು ಹೆಚ್ಚಿನ ಶ್ರಮ ವಹಿಸಬೇಕು ಎಂದು ಮನವಿ ಮಾಡಿದ್ದಾರೆ. ಅಟ್ಲಾಂಟಾದಲ್ಲಿ ಅರ್ಜೆಂಟೀನಾ ವಿರುದ್ಧ ನಡೆಯಲಿರುವ ಈಜಿಪ್ಟ್‌ನ ಪ್ರಮುಖ ಪಂದ್ಯಕ್ಕೂ ಮುನ್ನ ನಡೆದ…

Read More