TOP NEWS
Commonwealth Javelin Throw A thrilling three pronged contest on the cards

Commonwealth: ಜಾವೆಲಿನ್ ಥ್ರೋ ರೋಚಕ ತ್ರಿಕೋನ ಸ್ಪರ್ಧೆ

ನವದೆಹಲಿ: ಕಾಮನ್‌ವೆಲ್ತ್ ಗೇಮ್ಸ್‌ನ ಪುರುಷರ (Commonwealth) ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಈ ಬಾರಿ ಕೇವಲ ಭಾರತದ ನೀರಜ್ ಚೋಪ್ರಾ ಮತ್ತು ಪಾಕಿಸ್ತಾನದ ಅರ್ಷದ್ ನದೀಮ್ ನಡುವೆ ಮಾತ್ರ ಪೈಪೋಟಿ ನಡೆಯಲಿದೆ ಎಂದು ಕೊಂಡವರಿಗೆ ಬಿಗ್ ಶಾಕ್ ಕಾದಿದೆ. ರೋಚಕ ತ್ರಿಕೋನ ಸ್ಪರ್ಧೆ ಈಗ ಈ ಇಬ್ಬರು ದೈತ್ಯರ ನಡುವಿನ ಚಿನ್ನದ ಪದಕದ ಕದನಕ್ಕೆ ಶ್ರೀಲಂಕಾದ ಯುವ ತಾರೆ ರುಮೇಶ್ ತರಂಗ ಪಾತಿರಾಗೆ ರೂಪದಲ್ಲಿ ಮೂರನೇ ಆಟಗಾರನ ಪ್ರವೇಶವಾಗಿದೆ. ಇದರೊಂದಿಗೆ ಗ್ಲ್ಯಾಸ್ಗೋದಲ್ಲಿ ನಡೆಯಲಿರುವ ಈ ಬಾರಿಯ ಜಾವೆಲಿನ್ ಕದನವು…

Read More
Commonwealth Games 2026 Complete Schedule of Indian Athletes on July 26 sports

Sports: ಕಾಮನ್‌ವೆಲ್ತ್ ಗೇಮ್ಸ್ 2026: ಜುಲೈ 26ರ ಭಾರತದ ಸ್ಪರ್ಧೆಗಳ ಸಂಪೂರ್ಣ ವಿವರ

ನವದೆಹಲಿ: ಗ್ಲ್ಯಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದ ನಾಲ್ಕನೇ ದಿನವಾದ ಜುಲೈ 26ರಂದು ಭಾರತದ ಕ್ರೀಡಾಪಟುಗಳು ಹಲವು ಪ್ರಮುಖ ಪಂದ್ಯಗಳಲ್ಲಿ ಶ್ರೇಷ್ಠ ಸಾಧನೆ (Sports) ಮಾಡಲು ಸಜ್ಜಾಗಿದ್ದಾರೆ. ಮುಖ್ಯವಾಗಿ ಟೋಕಿಯೊ ಒಲಿಂಪಿಕ್ಸ್‌ ಬೆಳ್ಳಿ ಪದಕ ವಿಜೇತೆ ಮೀರಾಬಾಯಿ ಚಾನು ಅವರ ಮೇಲೆ ದೇಶದ ಕಣ್ಣ ನೆಟ್ಟಿದ್ದು, ವೇಟ್‌ಲಿಫ್ಟಿಂಗ್‌ ವಿಭಾಗದಲ್ಲಿ ಚಿನ್ನದ ಪದಕ ಕಾಯ್ದುಕೊಳ್ಳುವ ಭರವಸೆಯಲ್ಲಿದ್ದಾರೆ. ಡೋಪಿಂಗ್‌ ಪ್ರಕರಣಗಳ ಹಿನ್ನೆಲೆಯಲ್ಲಿ ಭಾರತೀಯ ವೇಟ್‌ಲಿಫ್ಟಿಂಗ್ ತಂಡದ ಸಂಖ್ಯಾಬಲ ಕುಸಿದಿದ್ದರೂ, ಮೀರಾಬಾಯಿ ಚಾನು, ಋಷಿಕಾಂತ್ ಸಿಂಗ್ ಮತ್ತು ರಾಜಾ ಮಥುಪಾಂಡಿ ಅವರಂತಹ…

Read More
Even Leftover Food Tastes Like Wedding Meal Ex India Star ramesh On Shreyas Iyers First Win

Shreyas Iyer: ‘ಹಸಿದಾಗ ಹಳಸಿದ ಅನ್ನವೂ ಮದುವೆ ಊಟದಂತೆ’: ಶ್ರೇಯಸ್ ಅಯ್ಯರ್ ಗೆಲುವಿಗೆ ಮಾಜಿ ಕ್ರಿಕೆಟಿಗ ರಮೇಶ್ ಹಾಸ್ಯಮಯ ಪ್ರತಿಕ್ರಿಯೆ

ನವದೆಹಲಿ: ಟಿ20 ಕ್ರಿಕೆಟ್‌ನಲ್ಲಿ ಸಾಲು ಸಾಲು ಸೋಲುಗಳಿಂದ ಕಂಗೆಟ್ಟಿದ್ದ ಭಾರತ ತಂಡಕ್ಕೆ ಕೊನೆಗೂ ಜಿಂಬಾಬ್ವೆ ವಿರುದ್ಧ ಜಯ ಸಿಕ್ಕಿದೆ. ಸೂರ್ಯಕುಮಾರ್ ಯಾದವ್ ಅವರಿಂದ ನಾಯಕತ್ವ ವಹಿಸಿಕೊಂಡ ನಂತರ ಸತತ ಆರು ಪಂದ್ಯಗಳಲ್ಲಿ ಮುಖಭಂಗ ಅನುಭವಿಸಿದ್ದ ಶ್ರೇಯಸ್ ಅಯ್ಯರ್, (Shreyas Iyer) ಟಿ20 ನಾಯಕನಾಗಿ ತಮ್ಮ ಮೊದಲ ಗೆಲುವಿನ ಸಿಹಿ ಉಂಡಿದ್ದಾರೆ. ಹರಾರೆಯಲ್ಲಿ ನಡೆದ ಮೂರು ಪಂದ್ಯಗಳ ಸರಣಿಯ ಮೊದಲ ಟಿ20ಯಲ್ಲಿ ಭಾರತ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಸೋಲಿನ ಸರಣಿಗೆ ತೆರೆ ಎಳೆದಿದೆ. ಹಸಿದ…

Read More
FIFA World Cup 2026 Egypt coach Hossam Hassan announces boycott

FIFA World Cup: ರೋಚಕ ಪಂದ್ಯದಲ್ಲಿ ಅರ್ಜೆಂಟೀನಾಗೆ ಒಲಿದ ಜಯ; ‘ಫೇರ್ ಪ್ಲೇ’ ಉಲ್ಲಂಘನೆಯಾಗಿದೆ ಎಂದು ಗುಡುಗಿದ ಈಜಿಪ್ಟ್ ತರಬೇತುದಾರ!

ಈಜಿಪ್ಟ್‌: ಫಿಫಾ ವಿಶ್ವಕಪ್‌ನ (FIFA World Cup) ಜಾಗತಿಕ ವೇದಿಕೆಯನ್ನು ಬಳಸಿಕೊಂಡಿರುವ ಈಜಿಪ್ಟ್ ಫುಟ್‌ಬಾಲ್ ತಂಡದ ಮುಖ್ಯ ತರಬೇತುದಾರ್ ಹೊಸಾಮ್ ಹಸನ್, ಗಜಾದಲ್ಲಿ ಪ್ಯಾಲೇಸ್ಟಿನಿಯನ್ ಜನರು ಎದುರಿಸುತ್ತಿರುವ ಕಷ್ಟಗಳ ಬಗ್ಗೆ ಇಡೀ ವಿಶ್ವದ ಗಮನ ಸೆಳೆದಿದ್ದಾರೆ. ಪ್ಯಾಲೇಸ್ಟಿನಿಯನ್ನರ ಸಂಕಷ್ಟವನ್ನು “ವಿಶ್ವಕ್ಕೇ ನಾಚಿಕೆಗೇಡು” ಎಂದು ಬಣ್ಣಿಸಿರುವ ಅವರು, ಅವರ ಧ್ವನಿಯಾಗಲು ಫುಟ್‌ಬಾಲ್ ಸಂಸ್ಥೆಗಳು, ಕ್ರೀಡಾಪಟುಗಳು ಮತ್ತು ಮಾಧ್ಯಮಗಳು ಹೆಚ್ಚಿನ ಶ್ರಮ ವಹಿಸಬೇಕು ಎಂದು ಮನವಿ ಮಾಡಿದ್ದಾರೆ. ಅಟ್ಲಾಂಟಾದಲ್ಲಿ ಅರ್ಜೆಂಟೀನಾ ವಿರುದ್ಧ ನಡೆಯಲಿರುವ ಈಜಿಪ್ಟ್‌ನ ಪ್ರಮುಖ ಪಂದ್ಯಕ್ಕೂ ಮುನ್ನ ನಡೆದ…

Read More
Hardik Pandya to leave Mumbai Indians biggest trade with rajasthan royals

Hardik Pandya: ಮುಂಬೈ ಇಂಡಿಯನ್ಸ್ ತೊರೆಯಲಿದ್ದಾರಾ ಹಾರ್ದಿಕ್ ಪಾಂಡ್ಯ? ರಾಜಸ್ಥಾನ್ ರಾಯಲ್ಸ್ ಜೊತೆ ಟ್ರೇಡ್ ಡೀಲ್‌?

ಮುಂಬೈ: ಮತ್ತೊಂದು ಕಳಪೆ ಐಪಿಎಲ್ ಪ್ರದರ್ಶನದ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ತಂಡದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ( Hardik Pandya) ಫ್ರಾಂಚೈಸಿಯಿಂದ ಹೊರನಡೆಯುವ ಮುನ್ಸೂಚನೆ ಸಿಕ್ಕಿದೆ. ಗುಜರಾತ್ ಟೈಟನ್ಸ್ ತಂಡದಿಂದ ಮುಂಬೈಗೆ ಮರಳಿ ತಂಡದ ನಾಯಕತ್ವ ವಹಿಸಿಕೊಂಡಿದ್ದ ಹಾರ್ದಿಕ್, ತಂಡದೊಳಗಿನ ಆಟಗಾರರ ನಡುವಿನ ಭಿನ್ನಾಭಿಪ್ರಾಯಗಳ ವದಂತಿಗಳ ಮಧ್ಯೆ ತಾವು ತಂಡದಿಂದ ಹೊರಹೋಗಲು ಬಯಸಿರುವುದಾಗಿ ಫ್ರಾಂಚೈಸಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಸದ್ಯದ ವರದಿಗಳ ಪ್ರಕಾರ, ಹಾರ್ದಿಕ್ ಪಾಂಡ್ಯ ಅವರನ್ನು ಸೆಳೆದುಕೊಳ್ಳಲು ರಾಜಸ್ಥಾನ್ ರಾಯಲ್ಸ್ ತಂಡ ಮುಂಚೂಣಿಯಲ್ಲಿದ್ದು, ಇದಕ್ಕಾಗಿ ಮುಂಬೈ ಇಂಡಿಯನ್ಸ್ ಜೊತೆ…

Read More
RCB Star Venkatesh Iyer gives surprise to allu arjun son

RCB: ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಮನೆಗೆ ಆರ್‌ಸಿಬಿ ಕ್ರಿಕೆಟಿಗ ವೆಂಕಟೇಶ್ ಅಯ್ಯರ್ ಭೇಟಿ: ವೈರಲ್ ಆದ ಅಪರೂಪದ ಕ್ಷಣಗಳು

ಹೈದರಾಬಾದ್: ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತಿ ದೊಡ್ಡ ಸ್ಟಾರ್‌ಗಳಲ್ಲಿ ಒಬ್ಬರಾದ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರ ಹೈದರಾಬಾದ್ ನಿವಾಸಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಆಟಗಾರ ವೆಂಕಟೇಶ್ ಅಯ್ಯರ್ ಹಠಾತ್ ಭೇಟಿ ನೀಡಿದ್ದಾರೆ. ಭಾರತದ ಖ್ಯಾತ ಕ್ರಿಕೆಟಿಗ ಮತ್ತು ಪ್ಯಾನ್ ಇಂಡಿಯಾ ನಟನ ನಡುವೆ ನಡೆದ ಈ ವಿಶೇಷ ಭೇಟಿಯು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದ್ದು, ಸಿನಿಮಾ ಹಾಗೂ ಕ್ರಿಕೆಟ್ ಪ್ರೇಮಿಗಳ ಹೃದಯ ಗೆದ್ದಿದೆ. ಇಬ್ಬರೂ ತಾರೆಯರು ಅತ್ಯಂತ ಆತ್ಮೀಯವಾಗಿ…

Read More
virat kohli shares about his panic attack and thanked rahul Dravid

Virat Kohli: ವಿರಾಟ್ ಕೊಹ್ಲಿ ಮಾನಸಿಕ ಹೋರಾಟದ ಕಹಿಸತ್ಯ ಬಹಿರಂಗ: ಕಠಿಣ ಸಮಯದಲ್ಲಿ ನೆರವಾದ ದ್ರಾವಿಡ್‌ಗೆ ‘ಕಿಂಗ್’ ಕೃತಜ್ಞತೆ

ಬೆಂಗಳೂರು: ಕ್ರಿಕೆಟ್ ಮೈದಾನದಲ್ಲಿ ಸದಾ ರಗಡ್ ಆಗಿ ಕಾಣಿಸುವ ರನ್ ಮಷೀನ್ ವಿರಾಟ್ ಕೊಹ್ಲಿ (Virat Kohli) ಕೂಡ ತಮ್ಮ ವೃತ್ತಿಜೀವನದಲ್ಲಿ ತೀವ್ರವಾದ ಮಾನಸಿಕ ಒತ್ತಡ ಮತ್ತು ಆತಂಕವನ್ನು ಎದುರಿಸಿದ್ದರು ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಯಶಸ್ಸಿನ ಉತ್ತುಂಗದಲ್ಲಿರುವ ಕ್ರೀಡಾಪಟುಗಳು ಸದಾ ಮಾನಸಿಕವಾಗಿ ಸದೃಢರಾಗಿರುತ್ತಾರೆ ಎಂಬ ಸಾರ್ವಜನಿಕರ ನಂಬಿಕೆಯನ್ನು ಸುಳ್ಳು ಮಾಡಿರುವ ಕೊಹ್ಲಿ, ತಮ್ಮ ಕಷ್ಟದ ದಿನಗಳಲ್ಲಿ ತಮಗೆ ಬೆನ್ನೆಲುಬಾಗಿ ನಿಂತ ಟೀಮ್ ಇಂಡಿಯಾದ ಮಾಜಿ ಮುಖ್ಯ ತರಬೇತುದಾರ ರಾಹುಲ್ ದ್ರಾವಿಡ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ….

Read More