TOP NEWS
Tennis ITF W-35 women doubles semi final match

Tennis; ಐಟಿಎಫ್ ಡಬ್ಲ್ಯು-35 ಮಹಿಳಾ ಟೆನಿಸ್ ಟೂರ್ನಿ ಫೈನಲ್‌ನಲ್ಲಿ ಗೆದ್ದ ವೈಷ್ಣವಿ-ಅಂಕಿತಾ

ಬೆಂಗಳೂರು: ಕಲಬುರಗಿಯಲ್ಲಿ ನಡೆಯುತ್ತಿರುವ ಐಟಿಎಫ್ ಡಬ್ಲ್ಯು-35 (ITF W-35) ಮಹಿಳಾ ಟೆನಿಸ್ (Tennis) ಟೂರ್ನಿಯಲ್ಲಿಂದು ನಡೆದ ಮಹಿಳಾ ಡಬಲ್ಸ್ ವಿಭಾಗದ‌ ಫೈನಲ್‌ನಲ್ಲಿ ವೈಷ್ಣವಿ ಅಡ್ಕರ್ ಮತ್ತು ಅಂಕಿತಾ ರೈನಾ ಜೋಡಿ ಗೆಲುವು ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. 2-0 ಸೆಟ್‌ಗಳ ಅಂತರದಿಂದ ಗೆಲುವು  ಉತ್ತಮ ಪ್ರದರ್ಶನ ನೀಡಿದ ಈ ಜೋಡಿಯು ಕರ್ನಾಟಕದ ಸೋಹಾ ಸಾದಿಕ್ ಮತ್ತು ಆಕಾಂಕ್ಷಾ ದಿಲೀಪ್ ನಿಟ್ಟೂರು ಜೋಡಿಯನ್ನು 2-0 ಸೆಟ್‌ಗಳ ಅಂತರದಿಂದ ಪರಾಭವಗೊಳಿಸಿತು.  ಇನ್ನು ಸಿಂಗಲ್ಸ್ ವಿಭಾಗದಲ್ಲೂ ವೈಷ್ಣವಿ ಅಡ್ಕರ್ ಹಾಗೂ ಅಂಕಿತಾ ರೈನಾ…

Read More
Karnataka players selected for ITF Asia Under-19 Development Championship

ITF: ಐಟಿಎಫ್ ಏಷ್ಯಾ ಚಾಂಪಿಯನ್‌ಶಿಪ್‌ಗೆ ಕರ್ನಾಟಕದ ಆಟಗಾರರು ಆಯ್ಕೆ

ಶ್ರೀಲಂಕಾ: ಕೊಲಂಬೊದಲ್ಲಿ ನಡೆಯಲಿರುವ ಐಟಿಎಫ್ ಏಷ್ಯಾ ಅಂಡರ್-19 ಡೆವಲಪ್‌ಮೆಂಟ್ ಚಾಂಪಿಯನ್‌ಶಿಪ್ (ITF Asia Under-19 Development Championship) ಫೈನಲ್‌ಗೆ ಕರ್ನಾಟಕದ ಮೂವರು ಆಟಗಾರರು ಆಯ್ಕೆಯಾಗಿದ್ದಾರೆ.  ಯಾರೆಲ್ಲಾ ಆಯ್ಕೆ ಆಗಿದ್ದಾರೆ? ಭಾರತ ತಂಡದ ನಾಲ್ವರು ಆಟಗಾರರ ಪೈಕಿ ರಾಜ್ಯದ ಸೃಷ್ಟಿಕಿರಣ್ ಮತ್ತು ಪದ್ಮಪ್ರಿಯ ರಮೇಶ್ ಕುಮಾರ್ ಬಾಲಕಿಯರ ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ. ಇನ್ನು ಬಾಲಕರ ವಿಭಾಗದಲ್ಲಿ ಕರ್ನಾಟಕದ ಪುನೀತ್ ಮನೋಹರ್ ಹಾಗೂ ಪಂಜಾಬ್‌ನ ತಾನೀಶ್ ನಂದಾ ಅವರನ್ನು ಆಯ್ಕೆ ಮಾಡಲಾಗಿದೆ. ಇದನ್ನೂ ಓದಿ: ಸೂರ್ಯ ಕುಮಾರ್‌ ಕ್ಯಾಪ್ಟೆನ್ಸಿ ಬಗ್ಗೆ ಅಸಮಾಧಾನ…

Read More
T20 World Cup Rain Impact on India vs Zimbabwe match

T20 World Cup: ಇಂದು ಭಾರತ vs ಜಿಂಬಾಬ್ವೆ, ಪಂದ್ಯಕ್ಕೆ ಅಡ್ಡಿ ಆಗುತ್ತಾ ಮಳೆ?

ಚೆನ್ನೈ: ಗುರುವಾರ ಚೆನ್ನೈನಲ್ಲಿ ನಡೆಯಲಿರುವ ನಿರ್ಣಾಯಕ ಟಿ20 ವಿಶ್ವಕಪ್ (T20 World Cup) ಸೂಪರ್ 8 ಪಂದ್ಯದಲ್ಲಿ ಭಾರತ ಜಿಂಬಾಬ್ವೆ ವಿರುದ್ಧ ಆಡಲಿದ್ದು, ಹಿಂದಿನ ಸೋಲಿನ ನಂತರ ಇದು ಬಹಳ ಪ್ರಮುಖ ಎನಿಸಿಕೊಂಡಿದೆ. ಸೆಮಿ ಫೈನಲ್‌ ಕನಸಿಗೆ ದೊಡ್ಡ ಹೊಡೆತ ಇನ್ನು ಹಿಂದಿನ ದಕ್ಷಿಣ ಆಫ್ರಿಕಾ ವಿರುದ್ಧದ ಭಾರೀ ಸೋಲಿನ ನಂತರ ಭಾರತದ ಸೆಮಿಫೈನಲ್ ಕನಸಿಗೆ ದೊಡ್ಡ ಹೊಡೆತ ಬಿದ್ದಿದೆ. ಅದರಲ್ಲೂ  ವೆಸ್ಟ್ ಇಂಡೀಸ್ ಜಿಂಬಾಬ್ವೆಯನ್ನು ಭಾರಿ ಅಂತರದಿಂದ ಸೋಲಿಸಿದ್ದರಿಂದ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿದ್ದು, ಇದರ ಪರಿಣಾಮವಾಗಿ ಭಾರತವು…

Read More
T20 World Cup Suryakumar Yadav Grilled Over Captaincy

T20 World Cup: ಸೂರ್ಯ ಕುಮಾರ್‌ ಕ್ಯಾಪ್ಟೆನ್ಸಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮೊಹಮ್ಮದ್ ಕೈಫ್

ಶ್ರೀಲಂಕಾ: ಭಾರತ ತಂಡವು ನಡೆಯುತ್ತಿರುವ ಟಿ20 ವಿಶ್ವಕಪ್‌ನ (T20 World Cup) ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಸೂಪರ್ 8 ಪಂದ್ಯದಲ್ಲಿ 7ನೇ ಮತ್ತು 15ನೇ ಓವರ್‌ಗಳ ನಡುವೆ ಸೋತಿತು ಎಂದು ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಅಭಿಪ್ರಾಯಪಟ್ಟಿದ್ದಾರೆ. ಜಸ್ಪ್ರಿತ್ ಬುಮ್ರಾ ಬಳಕೆ ಬಗ್ಗೆ ಅಸಮಾಧಾನ ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,. ಈ ಓವರ್‌ಗಳಲ್ಲಿ ಭಾರತ ತಂಡವು ವೇಗಿ ಜಸ್ಪ್ರಿತ್ ಬುಮ್ರಾ ಅವರನ್ನು ಬಳಸದೆ ಡೇವಿಡ್ ಮಿಲ್ಲರ್ ಮತ್ತು ಡೆವಾಲ್ಡ್ ಬ್ರೆವಿಸ್ ಅವರ  ಜೊತೆಯಾಟ…

Read More
Why India T20 World Cup Is On The Line

T20 World Cup: ದಕ್ಷಿಣ ಆಫ್ರಿಕಾ ವಿರುದ್ದ ಸೋತ ಭಾರತ, ಸೆಮಿ ಫೈನಲ್‌ ತಲುಪೋದು ಕಷ್ಟನಾ?

ಶ್ರೀಲಂಕಾ: 2026 ರ ಟಿ20 ವಿಶ್ವಕಪ್‌ (T20 World Cup) ಪಂದ್ಯಗಳಲ್ಲಿ ಒಂದೂ ಪಂದ್ಯವನ್ನ  ಸೋಲದೆ ಅಜೇಯವಾಗಿ ಉಳಿದಿದ್ದ ಭಾರತ ತಂಡ ಮೊದಲ ಸೂಪರ್ 8 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು ಅನುಭವಿಸಿದ್ದು, ಇದು ತಂಡಕ್ಕೆ ದೊಡ್ಡ ಹೊಡೆತವನ್ನ ನೀಡಿದೆ ಎನ್ನಲಾಗುತ್ತಿದೆ. 76 ರನ್‌ಗಳ ಭರ್ಜರಿ ಗೆಲುವು ಸಾಧಿಸಿದ ದಕ್ಷಿಣ ಆಫ್ರಿಕಾ ಸತತ ಗೆಲವು ಸಾಧಿಸಿದ್ದ ಸೂರ್ಯ ಕುಮಾರ್‌ ಯಾದವ್‌ ತಂಡ ಈ ಬಾರಿ ದಕ್ಷಿಣ ಆಫ್ರಿಕಾ ವಿರುದ್ಧ ಯಾವುದೇ ಮ್ಯಾಜಿಕ್‌ ಮಾಡಿಲ್ಲ. ಈ…

Read More
T20 World Cup India beat Netherlands

T20 World Cup: ನೆದರ್‌ಲ್ಯಾಂಡ್‌ ಮಣಿಸಿದ ಭಾರತ, ಅಬ್ಬರಿಸಿದ ಶಿವಂ ದುಬೆ

ಶ್ರೀಲಂಕಾ: ನೆದರ್ಲ್ಯಾಂಡ್ಸ್ ವಿರುದ್ಧ 17 ರನ್‌ಗಳ ಜಯ ಸಾಧಿಸುವ ಮೂಲಕ ಟೀ 20 ವಿಶ್ವಕಪ್‌ (T20 World Cup) ಪಂದ್ಯದಲ್ಲಿ ಭಾರತ ಸೂಪರ್‌ 8ನೇ ಹಂತಕ್ಕೆ ಸುಲಭವಾಗಿ ತಲುಪಿದೆ. ಕಳಪೆ ಇನ್ನಿಂಗ್ಸ್‌ ಆರಂಭ ಮಾಡಿದ್ದ ಭಾರತ ಮೊದಲ ಓವರ್‌ನಲ್ಲಿ ಅಭಿಷೇಕ್ ಶರ್ಮಾ ಸತತ ಮೂರನೇ ಬಾರಿಗೆ ಡಕ್ ಔಟ್ ಆಗುವುದರೊಂದಿಗೆ ಇನ್ನಿಂಗ್ಸ್ ಕಳಪೆಯಾಗಿ ಆರಂಭವಾಗಿದೆ. ನಂತರ ಫಾರ್ಮ್‌ನಲ್ಲಿದ್ದ ಇಶಾನ್ ಕಿಶನ್ ಅವರು 18 ರನ್‌ಗಳಿಗೆ ಔಟ್ ಆಗಿದ್ದಾರೆ.  ಇನ್ನು 28 ಬಾಲ್‌ಗಳಿಗೆ  ತಿಲಕ್ ವರ್ಮಾ 31 ರನ್‌…

Read More
Pakistan Hockey Captain Tears Into Hockey Federation

Pakistan: ಆಸ್ಟ್ರೇಲಿಯಾದಲ್ಲಿ ಉಳಿಯಲು ಜಾಗ ಇಲ್ಲದೇ ಪರದಾಡಿದ ಪಾಕಿಸ್ತಾನ ಹಾಕಿ ತಂಡ

ಪಾಕಿಸ್ತಾನ: ಆಸ್ಟ್ರೇಲಿಯಾ ಪ್ರವಾಸದ ವೇಳೆ ಪಾಕಿಸ್ತಾನ (Pakistan) ಹಾಕಿ ತಂಡದ ನಾಯಕ ಶಕೀಲ್ ಅಮ್ಮದ್ ಬಟ್, ವಸತಿ ಕೊರತೆಯಿಂದಾಗಿ ಬೀದಿಗಳಲ್ಲಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಫೆಡರೇಶನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಾತ್ರೆ ತೊಳೆಯುವ ಸ್ಥಿತಿ ಬಂದಿತ್ತು ಎಂದ ಆಟಗಾರ ಇಂದು ಬೆಳಿಗ್ಗೆ ಲಾಹೋರ್ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಾಕಿಸ್ತಾನ ಹಾಕಿ ಫೆಡರೇಶನ್ ಸುಳ್ಳು ಹೇಳುತ್ತಿದೆ ಮತ್ತು ಸಾಕಾಯಿತು ನಮಗೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಿನ ಫೆಡರೇಶನ್ ಆಡಳಿತದೊಂದಿಗೆ ನಾವು ಕೆಲಸ…

Read More