TOP NEWS
Sachin Tendulkar Invites Narendra Modi To Son Arjun Wedding

Sachin Tendulkar: ಮಗನ ಮದುವೆಗೆ ಪ್ರಧಾನಿಗೆ ಆಹ್ವಾನ ನೀಡಿದ ಸಚಿನ್

ನವದೆಹಲಿ: ಭಾರತೀಯ ಕ್ರಿಕೆಟ್‌ ದಿಗ್ಗಜ ಸಚಿನ್ ತೆಂಡೂಲ್ಕರ್ (Sachin Tendulkar) ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ತಮ್ಮ ಮಗ ಅರ್ಜುನ್ ಮತ್ತು ಸಾನಿಯಾ ಚಂದೋಕ್ ಅವರ ವಿವಾಹ ಸಮಾರಂಭಕ್ಕೆ ಆಹ್ವಾನ ನೀಡಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡ ಸಚಿನ್ ಈ ವಿಚಾರವಾಗಿ ಸಚಿನ್‌ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದು, ಅರ್ಜುನ್ ಮತ್ತು ಸಾನಿಯಾ ಅವರ ಮದುವೆಗೆ ನರೇಂದ್ರ ಮೋದಿ ಅವರನ್ನು ಆಹ್ವಾನಿಸುವ ಗೌರವ ಸಿಕ್ಕಿದೆ. ಮೋದಿ ಅವರೇ, ನಿಮ್ಮ ಆಶೀರ್ವಾದ ಮತ್ತು ಯುವ ದಂಪತಿಗಳಿಗೆ ಚಿಂತನಶೀಲ ಸಲಹೆ…

Read More
Abhishek Sharma Hospitalised, Doubtful For match with Namibia

Abhishek Sharma: ಹೊಟ್ಟೆಯ ಸೋಂಕಿನಿಂದ ಅಭಿಷೇಕ್ ಶರ್ಮಾ ಆಸ್ಪತ್ರೆಗೆ ದಾಖಲು

ಮುಂಬೈ: ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ (Abhishek Sharma) ಹೊಟ್ಟೆಯ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ನಮೀಬಿಯಾ ವಿರುದ್ಧದ ಟಿ20 ವಿಶ್ವಕಪ್ ಪಂದ್ಯವನ್ನು ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.  ಹದಗೆಟ್ಟ ಆರೋಗ್ಯ ಪರಿಸ್ಥಿತಿ ಮಾಹಿತಿಗಳ ಪ್ರಕಾರ, ಅಮೆರಿಕ ವಿರುದ್ಧದ ಹಿಂದಿನ ಪಂದ್ಯಕ್ಕೂ ಮುನ್ನ ಅವರು ಅಸ್ವಸ್ಥರಾಗಿದ್ದರು ಮತ್ತು ಪಂದ್ಯ ಆಡಿದ ನಂತರ ಅವರ ಸ್ಥಿತಿ ಹದಗೆಟ್ಟಿತು ಎನ್ನಲಾಗಿದೆ. ಮೂಲಗಳ ಪ್ರಕಾರ, ಅಭಿಷೇಕ್‌ಗೆ ಜ್ವರ ಹೆಚ್ಚಾಗಿತ್ತು ಮತ್ತು ತಕ್ಷಣ ಅವರಿಗೆ ಡ್ರಿಪ್ಸ್ ನೀಡಲಾಗಿದೆ. ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ…

Read More
T20 World Cup Pakistan likely to take U turn

T20 World Cup: ಯೂ ಟರ್ನ್‌ ಹೊಡೆಯುತ್ತಾ ಪಾಕ್‌? ಐಸಿಸಿ ಮುಂದೆ ಪಿಸಿಬಿ ಇಟ್ಟ ಬೇಡಿಕೆಗಳೇನು?

ಲಾಹೋರ್‌: ಭಾರತದ ವಿರುದ್ಧದ ಟಿ20 ವಿಶ್ವಕಪ್ (T20 World Cup) ಪಂದ್ಯವನ್ನು ಬಹಿಷ್ಕರಿಸುವ ತನ್ನ ನಿಲುವಿನಿಂದ ಪಾಕಿಸ್ತಾನ ಯೂಟರ್ನ್ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಬಿಕ್ಕಟ್ಟು ನಿವಾರಣೆ? ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷರು ಭಾನುವಾರ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಉಪಾಧ್ಯಕ್ಷ ಇಮ್ರಾನ್ ಖವಾಜಾ ಅವರನ್ನು ಭೇಟಿಯಾಗಿ ಜಾಗತಿಕ ಸಂಸ್ಥೆಯೊಂದಿಗಿನ ಬಿಕ್ಕಟ್ಟಿನ ಬಗ್ಗೆ ಬಿಕ್ಕಟ್ಟನ್ನು ನಿವಾರಣೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಫೆಬ್ರವರಿ 15 ರಂದು ಕೊಲಂಬೊದಲ್ಲಿ ನಡೆಯಲಿರುವ ಭಾರತದ ವಿರುದ್ಧದ ಪಂದ್ಯವನ್ನು ಆಡಲು ಕೆಲವು ಪಿಸಿಬಿ…

Read More
Pakistan controversy in T20 world cup match

Pakistan: ಮೊದಲ ಪಂದ್ಯದಲ್ಲಿ ಮೋಸ ಮಾಡ್ತಾ ಪಾಕ್‌, ಐಸಿಸಿ ನಿಯಮ ಉಲ್ಲಂಘನೆ

ಶ್ರೀಲಂಕಾ: ಭಾರತ ತಂಡವು ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಅದ್ಭುತ ಆರಂಭವನ್ನು ಮಾಡಿದ್ದು, ಈ ನಡುವೆ ಪಾಕಿಸ್ತಾನ ಮತ್ತು ನೆದರ್ಲ್ಯಾಂಡ್ಸ್ ತಂಡಗಳ ನಡುವೆ ನಡೆದ ಪಂದ್ಯ ವಿವಾದಕ್ಕೆ ಕಾರಣವಾಗಿದ್ದು, ಪಾಕ್‌ (Pakistan) ಮೋಸ ಮಾಡಿ ಗೆದ್ದಿದೆ ಎನ್ನಲಾಗುತ್ತಿದೆ. ಮೊದಲ ಪಂದ್ಯದಲ್ಲಿ ವಿವಾದ ಹುಟ್ಟು ಹಾಕಿದ ಪಾಕ್‌ ಈ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ನೆದರ್ಲ್ಯಾಂಡ್ಸ್ ತಂಡ ನಿಗದಿತ 20 ಓವರ್‌ಗೆ 147 ರನ್‌ಗಳಿಗೆ ಆಲೌಟ್ ಆಗಿದೆ. ಈ ರನ್‌ ಬೆನ್ನಟ್ಟಿದ ಪಾಕ್‌ 114 ರನ್‌ಗಳಿಗೆ 7 ವಿಕೆಟ್‌ಗಳನ್ನು…

Read More
India Greats Laud U19 Team Historic World Cup Win

World Cup: U19 ಕ್ರಿಕೆಟ್ ವಿಶ್ವಕಪ್ ಗೆದ್ದ ಭಾರತ, ಶುಭಾಶಯ ತಿಳಿಸಿದ ವಿರಾಟ್‌, ಸಚಿನ್

ನವದೆಹಲಿ: ಆಯುಷ್ ಮ್ಹಾತ್ರೆ ನೇತೃತ್ವದ ಭಾರತೀಯ ಕ್ರಿಕೆಟ್ ತಂಡವು ಹರಾರೆಯಲ್ಲಿ ನಡೆದ U19 ಕ್ರಿಕೆಟ್ ವಿಶ್ವಕಪ್ (World Cup) ಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸುವ ಮೂಲಕ ಇತಿಹಾಸ ನಿರ್ಮಾಣ ಮಾಡಿದೆ. ಆರನೇ ವಿಶ್ವಕಪ್‌ ಗಳಿಸಿದ ಕೀತಿ ಭಾರತೀಯ ತಂಡವು ಈ ಕಪ್‌ ಗೆಲ್ಲುವ ಮೂಲಕ ತನ್ನ ಆರನೇ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಪಂದ್ಯದಲ್ಲಿ ಭಾರತ ಆರಂಭಿಕ ಪಂದ್ಯದಲ್ಲಿ ಪ್ರಾಬಲ್ಯ ಮೆರೆದಿತು, ವೈಭವ್ ಸೂರ್ಯವಂಶಿ ಕೇವಲ 80 ಎಸೆತಗಳಲ್ಲಿ 175 ರನ್ ಗಳಿಸಿ…

Read More
Virat Kohli special message to RCB win 2nd WPL title

WPL: ಮಹಿಳಾ ಐಪಿಎಲ್‌ ಗೆದ್ದ ಆರ್‌ಸಿಬಿ, ಈ ಸಲ ಕಪ್‌ ನಮ್ದೇ

ಬೆಂಗಳೂರು: ಈ ಸಲ ಕಪ್ ನಮ್ದು ಅನ್ನೋದನ್ನ ಆರ್‌ಸಿಬಿ ಮಹಿಳಾ ತಂಡ ಮತ್ತೆ ಸಾಬೀತು ಮಾಡಿದೆ. ಗುರುವಾರ ರಾತ್ರಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (WPL) 2026 ರ ಫೈನಲ್‌ನಲ್ಲಿ ಆರ್‌ಸಿಬಿ (RCB) ತಂಡ ಗೆಲುವು ಸಾಧಿಸಿದೆ. 2024ರಲ್ಲೂ ಗೆಲುವು ಸಾಧಿಸಿದ್ದ ಆರ್‌ಸಿಬಿ 2024 ರಲ್ಲಿ ಆರ್‌ಸಿಬಿಯ ಮಹಿಳಾ ತಂಡ ಗೆಲುವು ಸಾಧಿಸಿತ್ತು, ಈ ಮೂಲಕ ಆರ್‌ಸಿಬಿ ಅಭಿಮಾನಿಗಳ ಕನಸನ್ನ ನನಸು ಮಾಡಿತ್ತು. ಈ ಬಾರಿ ಸಹ ಮತ್ತೆ ಕಪ್‌ ಎತ್ತಿದೆ. ವಿಶ್ವದ ಅತಿ ಹೆಚ್ಚು ಫಾಲೋವರ್‌ಗಳನ್ನು…

Read More
Shehbaz Sharif Reveals Reason Behind T20 World Cup Boycott

T20 World Cup: ಇದೇ ಕಾರಣಕ್ಕೆ ಭಾರತ ಜೊತೆಗೆ ಆಡಲ್ವಂತೆ ಪಾಕ್‌, ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದೇನು?

ನವದೆಹಲಿ: ಭಾರತದ ವಿರುದ್ಧದ ಟಿ20 ವಿಶ್ವಕಪ್ (T20 World Cup) 2026 ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರದ ಹಿಂದಿನ ಕಾರಣವನ್ನು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಸಾರ್ವಜನಿಕವಾಗಿ ಬಹಿರಂಗಪಡಿಸಿದ್ದಾರೆ. ಬಾಂಗ್ಲಾಗೆ ಬೆಂಬಲ ನೀಡಲು ನಿರ್ಧಾರ ಫೆಬ್ರವರಿ 15 ರಂದು ಭಾರತ ವಿರುದ್ಧ ನಡೆಯುವ ಪಂದ್ಯವನ್ನು ಪಾಕಿಸ್ತಾನ ತಂಡ ಆಡುವುದಿಲ್ಲ ಎಂದು ಪಾಕಿಸ್ತಾನ ಸರ್ಕಾರ ಘೋಷಿಸಿದೆ. ಅಲ್ಲದೇ, ಕ್ರೀಡೆಯಲ್ಲಿ ಯಾವುದೇ ರಾಜಕೀಯ ಇರಬಾರದು ಎಂದು ಷರೀಫ್ ಹೇಳಿದ್ದು, ಬಾಂಗ್ಲಾದೇಶವನ್ನು ಬೆಂಬಲಿಸುವ ನಿರ್ಧಾರವನ್ನು ಪಾಕಿಸ್ತಾನ ತೆಗೆದುಕೊಂಡಿದೆ ಎಂದು ತಿಳಿಸಿದ್ದಾರೆ. ಷರೀಫ್ ಹೇಳಿದ್ದೇನು?…

Read More