TOP NEWS
ICC Gives Legal Warning To Pak Over T20 World Cup Mess

T20 World Cup: ಪಾಕಿಸ್ತಾನಕ್ಕೆ ಕಾನೂನು ಸಂಕಷ್ಟ, ಖಡಕ್‌ ಎಚ್ಚರಿಕೆ ಕೊಟ್ಟ ಐಸಿಸಿ

ಪಾಕಿಸ್ತಾನ: ಫೆಬ್ರವರಿ 15 ರಂದು ಭಾರತದ ವಿರುದ್ಧದ ನಡೆಯುವ ಪಂದ್ಯವನ್ನು ಬಹಿಷ್ಕರಿಸಿದ ಕಾರಣದಿಂದ ಟಿ20 ವಿಶ್ವಕಪ್‌ನ (T20 World Cup) ಅಧಿಕೃತ ಪ್ರಸಾರಕರಾದ ಜಿಯೋಸ್ಟಾರ್ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಐಸಿಸಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಎಚ್ಚರಿಕೆ ನೀಡಿದೆ. ಐಸಿಸಿಗೆ ಅಧಿಕೃತ ಕಾರಣ ನೀಡದ ಪಾಕಿಸ್ತಾನ ಪಾಕಿಸ್ತಾನ ಸರ್ಕಾರದ ಸೂಚನೆಯ ಮೇರೆಗೆ ಫೆಬ್ರವರಿ 15 ರಂದು ಕೊಲಂಬೊದಲ್ಲಿ ನಡೆಯಲಿರುವ ಪಂದ್ಯವನ್ನು ಬಹಿಷ್ಕರಿಸಲು ನಿರ್ಧರಿಸಿದೆ ಆದರೆ ಐಸಿಸಿಗೆ ಇನ್ನೂ ಅಧಿಕೃತವಾಗಿ ಕಾರಣಗಳನ್ನು ಸ್ಪಷ್ಟಪಡಿಸಿಲ್ಲ. ಈ ಕಾರಣದಿಂದ…

Read More
Pakistan Email Drama T20 World Cup Match

T20 World Cup: ಪಾಕ್‌ನಿಂದ ಮತ್ತೊಂದು ನಾಟಕ, ಐಸಿಸಿಗೆ ಇಮೇಲ್‌ ಮಾಡದೇ ಆಟ

ನವದೆಹಲಿ: ಪಾಕಿಸ್ತಾನ ಮತ್ತು ಅದರ ಟಿ20 ವಿಶ್ವಕಪ್ (T20 World Cup) ನಾಟಕ ಕೊನೆಯಾಗುತ್ತಿಲ್ಲ. ಭಾನುವಾರ, ಪಾಕಿಸ್ತಾನ ಸರ್ಕಾರ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ 2026 ರ ಟಿ20 ವಿಶ್ವಕಪ್‌ನಲ್ಲಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿತ್ತು, ಆದರೆ ನಂತರ ಮತ್ತೆ ನಾಟಕ ಆರಂಭ ಮಾಡಿದೆ. ಭಾರತದ ಜೊತೆ ಆಡಲ್ಲ ಎಂದ ಪಾಕ್‌ ಫೆಬ್ರವರಿ 15 ರಂದು ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ಈಗ, ಭಾರತದ ವಿರುದ್ಧದ ಟಿ20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ಬಗ್ಗೆ ಪಾಕಿಸ್ತಾನ…

Read More
T20 World Cup How much Pakistan will loss

T20 World Cup: ಪಂದ್ಯ ಬಹಿಷ್ಕಾರ ಮಾಡಿದ್ರೆ ಯಾರಿಗೆ ಎಷ್ಟು ನಷ್ಟ?

ನವದೆಹಲಿ:  ಕ್ರಿಕೆಟ್ ಆರ್ಥಿಕತೆಯಲ್ಲಿ, ಕೆಲವು ಪಂದ್ಯಗಳು ಟ್ರೋಫಿಗಳಿಗಿಂತ ದೊಡ್ಡವು ಎನ್ನಬಹುದು. ಟಿ20 ವಿಶ್ವಕಪ್‌ನಲ್ಲಿ (T20 World Cup) ಭಾರತ ವಿರುದ್ಧ ಪಾಕಿಸ್ತಾನ ಕೇವಲ ವೇಳಾಪಟ್ಟಿಯಲ್ಲಿ ನಡೆಯುವ ಪಂದ್ಯಗಳಲ್ಲ. ಅದು ಹಣಕಾಸು ಒದಗಿಸುವ, ಪ್ರಸಾರ ಮೌಲ್ಯಮಾಪನಗಳನ್ನು ಬೆಂಬಲಿಸುವ ಮತ್ತು ಸ್ವತಃ ಆ ರೀತಿಯ ಗಮನವನ್ನು ಸೆಳೆಯುವ ಕ್ರಿಕೆಟ್ ಮಂಡಳಿಗಳಿಗೆ ಸದ್ದಿಲ್ಲದೆ ಸಬ್ಸಿಡಿ ನೀಡುವ ಪಂದ್ಯಗಳು ಎನ್ನಬಹುದು. ಹಾಗಾಗಿ ಪಾಕಿಸ್ತಾನ ಭಾರತದ ವಿರುದ್ಧ ಪಂದ್ಯಗಳನ್ನ ಬಹಿಷ್ಕರಿಸಿದರೆ ಯಾರಿಗೆ ಎಷ್ಟು ನಷ್ಟ ಆಗುತ್ತೆ? ಇಲ್ಲಿ ಸಂಪೂರ್ಣ ಮಾಹಿತಿ ಇದೆ. 500 ಮಿಲಿಯನ್…

Read More
Bangladesh Journalists Denied T20 World Cup 2026 Access

Bangladesh: ಬಾಂಗ್ಲಾಗೆ ಐಸಿಸಿಯಿಂದ ಮತ್ತೊಂದು ಶಾಕ್‌, ಮಾಧ್ಯಮಗಳಿಗೂ ನಿರ್ಬಂಧ

ನವದೆಹಲಿ: ಟೀ 20 ವಿಶ್ವಕಪ್‌ ವಿಚಾರದಲ್ಲಿ ಐಸಿಸಿ ಹಾಗೂ ಬಾಂಗ್ಲಾದೇಶದ (Bangladesh) ನಡುವಿನ ಗುದ್ದಾಟ ಮುಗಿಯುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಒಂದೆಡೆ ಐಸಿಸಿ ಪಂದ್ಯವನ್ನ ಸ್ಥಳಾಂತರ ಮಾಡದಿರಲು ನಿರ್ಧಾರ ಮಾಡಿದ್ದು, ಈ ನಡುವೆ ನಮ್ಮ ಪತ್ರಕರ್ತರಿಗೆ ಸಹ ಪಂದ್ಯಾವಳಿಗೆ ನಿಷೇಧ ಹೇರಲಾಗಿದೆ ಎಂದು ಬಾಂಗ್ಲಾ ಮಾಧ್ಯಮಗಳು ಆರೋಪ ಮಾಡಿದೆ. ಬಾಂಗ್ಲಾ ಪತ್ರಕರ್ತರ ಅರ್ಜಿ ತಿರಸ್ಕರಿಸಿದ ಐಸಿಸಿ ಭಾರತದಲ್ಲಿ ನಡೆಯುವ ಟೀ 20 ಪಂದ್ಯಗಳನ್ನ ಭದ್ರತೆ ದೃಷ್ಟಿಯಿಂದ ಶ್ರೀಲಂಕಾಗೆ ಸ್ಥಳಾಂತರ ಮಾಡುವಂತೆ ಬಾಂಗ್ಲಾದೇಶ ಐಸಿಸಿಗೆ ಮನವಿ ಸಲ್ಲಿಕೆ ಮಾಡಿತ್ತು….

Read More
Pakistan consider forfeiting India game at T20 World Cup

Pakistan: ಭಾರತದ ಜೊತೆ ಪಂದ್ಯ ಆಡಲ್ವಾ ಪಾಕ್?‌ ಎಚ್ಚರಿಕೆ ಕೊಟ್ರು ಬುದ್ದಿ ಕಲಿಯದ ಪಿಸಿಬಿ

ನವದೆಹಲಿ: ಟೀ20 ವಿಶ್ವಕಪ್‌ ಪಂದ್ಯಗಳನ್ನ ಭಾರತದಿಂದ ಶ್ರೀಲಂಕಾಗೆ ಸ್ಥಳಾಂತರಿಸುವಂತೆ ಬಾಂಗ್ಲಾದೇಶ ಮಾಡಿದ್ದ ಮನವಿಯನ್ನ ಐಸಿಸಿ ತಿರಸ್ಕರಿಸಿದ ಬೆನ್ನಲ್ಲೆ ಈ ವಿಚಾರವಾಗಿ ಪಾಕಿಸ್ತಾನ (Pakistan) ಸಹ ಪಂದ್ಯಗಳನ್ನ ಆಡದಿರಲು ನಿರ್ಧಾರ ಮಾಡಿದೆ ಎನ್ನಲಾಗುತ್ತಿದೆ. ಭಾರತದ ವಿರುದ್ಧ ಆಡದಿರಲು ಯೋಚನೆ ಮಾಹಿತಿಗಳ ಪ್ರಕಾರ,ಫೆಬ್ರವರಿ 15 ರಂದು ಶ್ರೀಲಂಕಾದ ಕೊಲಂಬೊದಲ್ಲಿ ನಡೆಯಲಿರುವ ಭಾರತದ ವಿರುದ್ಧದ ಗುಂಪು ಹಂತದ ಪಂದ್ಯದಲ್ಲಿ ಭಾಗವಹಿಸದಿರಲು ಪಾಕಿಸ್ತಾನ ಯೋಚಿಸುತ್ತಿದೆ ಎನ್ನಲಾಗಿದೆ. ಪಾಕಿಸ್ತಾನದ ಸುದ್ದಿ ಸಂಸ್ಥೆ ಜಿಯೋ ನ್ಯೂಸ್ ವರದಿ ಮಾಡಿರುವಂತೆ, ಪಾಕಿಸ್ತಾನ ತನ್ನ ಮುಂದೆ ಇರುವ ಆಯ್ಕೆಗಳ…

Read More
ICC calls bangaldesh india stand is Hypocritical

ICC: ಬಾಂಗ್ಲಾ ನಡೆಯನ್ನ ಬೂಟಾಟಿಕೆ ಎಂದ ಐಸಿಸಿ, ಸ್ಕಾಟ್ಲೆಂಡ್‌ಗೆ ಆಡಲು ಅವಕಾಶ

ನವದೆಹಲಿ: ಭದ್ರತೆಯ ದೃಷ್ಟಿಯಿಂದ ಭಾರತದಲ್ಲಿ ತನ್ನ ತಂಡವನ್ನ ಬಾಂಗ್ಲಾ ಕ್ರಿಕೆಟ್‌ ಮಂಡಳಿ ಆಡಿಸಲು ನಿರಾಕರಿಸಿ, ಬೇರೆ ಸ್ಥಳ ನಿಗದಿ ಮಾಡುವಂತೆ ಮಾಡಿರುವ ಮನವಿಯನ್ನ ಐಸಿಸಿ (ICC) ನಿರಾಕರಿಸಿದೆ. ಪರಿಶೀಲನೆ ಮಾಡಿದ ಐಸಿಸಿ ಮಾಹಿತಿಗಳ ಪ್ರಕಾರ, ಆಂತರಿಕ ಮತ್ತು ಬಾಹ್ಯ ತಜ್ಞರೊಂದಿಗೆ ಭದ್ರತೆಯ ವಿಚಾರವಾಗಿ ಐಸಿಸಿ ಅನೇಕ ಪರಿಶೀಲನೆಗಳನ್ನ ಮಾಡಿದ್ದು, ಬಾಂಗ್ಲಾದೇಶ ಆಟಗಾರರಿಗೆ ಯಾವುದೇ ಭದ್ರತಾ ಸಮಸ್ಯೆ ಆಗುವುದಿಲ್ಲ ಎಂದು ತೀರ್ಮಾನ ಮಾಡಿ ಬಾಂಗ್ಲಾ ಕ್ರಿಕೆಟ್‌ ಮಂಡಳಿಯ ಮನವಿಯನ್ನ ನಿರಾಕರಣೆ ಮಾಡಿದೆ. ಅದರ ಜೊತೆಗೆ ಕಳೆದ ವರ್ಷ ಅತಿಯಾದ…

Read More
Sarfaraz Khan Sends Another Big Message To BCCI In Ranji Trophy

Sarfaraz Khan: ದ್ವಿಶತಕ ಬಾರಿಸಿದ ಸರ್ಫರಾಜ್ ಖಾನ್, ಬಿಸಿಸಿಐಗೆ ಉತ್ತರ ಕೊಟ್ಟ ಆಟಗಾರ

ನವದೆಹಲಿ: ಶುಕ್ರವಾರ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ರಣಜಿ ಟ್ರೋಫಿ ಎಲೈಟ್ ಗ್ರೂಪ್ ಸಿ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ತೋರಿಸುವ ಮೂಲಕ ಬ್ಯಾಟ್ಸ್‌ಮನ್ ಸರ್ಫರಾಜ್ ಖಾನ್ (Sarfaraz Khan) ಎಲ್ಲಾ ಟೀಕೆಗಳಿಗೆ ಉತ್ತರ ನೀಡಿದ್ದಾರೆ. ದ್ವಿಶತಕ ಬಾರಿಸಿದ ಸರ್ಫರಾಜ್ ಖಾನ್ ಇಂದು ಮುಂಬೈ ಪರ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತದ ಬ್ಯಾಟ್ಸ್‌ಮನ್ ಸರ್ಫರಾಜ್ ಖಾನ್ 206 ಎಸೆತಗಳಲ್ಲಿ ದ್ವಿಶತಕ ಬಾರಿಸಿದರು. ಸರ್ಫರಾಜ್ ತಮ್ಮ ವೃತ್ತಿಜೀವನದ ಐದನೇ ಪ್ರಥಮ ದರ್ಜೆ ದ್ವಿಶತಕ ದಾಖಲಿಸಿದ್ದು, ಅಂತಿಮವಾಗಿ 219…

Read More