TOP NEWS
Saina Nehwal announces Retirement At 35

Saina Nehwal: ಬ್ಯಾಡ್ಮಿಂಟನ್‌ ಆಟಕ್ಕೆ ವಿದಾಯ ಹೇಳಿದ ಸೈನಾ ನೆಹ್ವಾಲ್

ಲಂಡನ್: ಒಲಿಂಪಿಕ್ಸ್ (Olympics) ಕಂಚಿನ ಪದಕ ವಿಜೇತೆ ಭಾರತೀಯ ಆಟಗಾರ್ತಿ ಸೈನಾ ನೆಹ್ವಾಲ್ (Saina Nehwal) ಅವರು ಬ್ಯಾಡ್ಮಿಂಟನ್‌ ಆಟಕ್ಕೆ ಅಧಿಕೃತವಾಗಿ ವಿದಾಯ ಹೇಳಿದ್ದಾರೆ. ಎರಡು ವರ್ಷದ ಹಿಂದೆಯೇ ಆಟ ನಿಲ್ಲಿಸಿದ್ದ ಸೈನಾ ತಮ್ಮ ನಿವೃತ್ತಿ ವಿಚಾರವಾಗಿ ಮಾತನಾಡಿದ ಅವರು, ನಾನು ಸುಮಾರು ಎರಡು ವರ್ಷಗಳ ಹಿಂದೆಯೇ ಆಟ ಆಡುವುದನ್ನು ನಿಲ್ಲಿಸಿದ್ದೇನೆ. ತುಂಬಾ ಇಷ್ಟಪಟ್ಟು ನಾನು ಈ ಆಟವನ್ನ ಆಡುತ್ತಿದ್ದೆ. ಹಾಗೆಯೇ, ನನ್ನ ಇಷ್ಟದಂತೆಯೇ ಅದನ್ನ ನಿಲ್ಲಿಸಿದ್ದೇನೆ. ಮೊದಲು ನಾನು ಪ್ರತ್ಯೇಕವಾಗಿ ವಿದಾಯ ಹೇಳುತ್ತಿರುವುನದನ ಘೋಷಣೆ ಮಾಡುವ…

Read More
Virat Kohli writes History in ODI match

Virat Kohli: ದಾಖಲೆ ಬರೆದ ವಿರಾಟ್‌ ಕೊಹ್ಲಿ, 7ನೇ ಏಕದಿನ ಶತಕ ಬಾರಿಸಿದ ಕಿಂಗ್

ಇಂದೋರ್‌ನಲ್ಲಿ ಭಾನುವಾರ ನಡೆದ ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡದ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (Virat Kohli) ಅದ್ಭುತ ಶತಕ ಸಿಡಿಸಿ ಇತಿಹಾಸ ಬರೆದಿದ್ದಾರೆ. ಕೊಹ್ಲಿ 91 ಎಸೆತಗಳಲ್ಲಿ 8 ಬೌಂಡರಿ ಮತ್ತು 2 ಸಿಕ್ಸರ್‌ಗಳನ್ನ ಬಾರಿಸಿದ್ದು, ಕಿಂಗ್‌ ಎಂದು ಮತ್ತೆ ಸಾಬೀತು ಮಾಡಿದ್ದಾರೆ. 7 ನೇ ಏಕದಿನ ಶತಕ ಇನ್ನು ಮಾಹಿತಿಗಳ ಪ್ರಕಾರ, ಇದು ನ್ಯೂಜಿಲೆಂಡ್ ವಿರುದ್ಧ ಕೊಹ್ಲಿ ಅವರ 7 ನೇ ಏಕದಿನ ಶತಕವಾಗಿದ್ದು, ಈ ಏಕದಿನ ಪಂದ್ಯಗಳಲ್ಲಿ ಹಿಂದೆ ಕಿವೀಸ್ ವಿರುದ್ಧ…

Read More
Australia captain alyssa healy announces retirement

Alyssa Healy: ಆಸ್ಟ್ರೇಲಿಯಾ ಕ್ರಿಕೆಟ್‌ ತಂಡದ ನಾಯಕಿ ನಿವೃತ್ತಿ ಘೋಷಣೆ, ಅಲಿಸ್ಸಾ ಹೀಲಿ ನಿರ್ಧಾರಕ್ಕೆ ಕಾರಣವೇನು?

ನವದೆಹಲಿ: ಆಸ್ಟ್ರೇಲಿಯಾದ ಕ್ರಿಕೆಟ್‌ ಆಟಗಾರ್ತಿ ಹಾಗೂ ತಂಡದ ನಾಯಕಿ ಅಲಿಸ್ಸಾ ಹೀಲಿ (Alyssa Healy) ದಿಢೀರ್ ನಿವೃತ್ತಿ ಘೋಷಣೆ ಮಾಡಿದ್ದಾರೆ. ಫೆಬ್ರವರಿ-ಮಾರ್ಚ್‌ ನಂತರ ಆಟದಿಂದ ನಿವೃತ್ತಿ ಮಾಹಿತಿಗಳ ಪ್ರಕಾರ ಹೀಲಿ ಅವರು ಈ ವರ್ಷದ ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯುವ ಭಾರತದ ವಿರುದ್ಧದ ಮಲ್ಟಿ-ಫಾರ್ಮ್ಯಾಟ್ ತವರಿನ ಸರಣಿಯ ನಂತರ ಕ್ರಿಕೆಟ್‌ನ ಎಲ್ಲಾ ರೂಪಗಳಿಂದ ನಿವೃತ್ತಿ ಪಡೆದುಕೊಳ್ಳಲಿದ್ದಾರೆ ಎನ್ನಲಾಗಿದೆ.   ಯುವ ಆಟಗಾರ್ತಿಯರಿಗೆ ಅವಕಾಶ ಸಿಗಬೇಕು ಅಲ್ಲದೇ, ಹೀಲಿ ಅವರು ಅದರ ನಂತರ ನಡೆಯುವ ಭಾರತದ ವಿರುದ್ಧದ T20I ಪಂದ್ಯಗಳಲ್ಲೂ ಭಾಗವಹಿಸುವುದಿಲ್ಲ…

Read More
Tumkuru sports program organized

Tumkuru: ತುಮಕೂರಿನಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ, ಡಿಸಿಎಂಗೆ ಆಹ್ವಾನ ನೀಡಿದ ಗೃಹ ಸಚಿವ ಪರಮೇಶ್ವರ್

ತುಮಕೂರು: ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಒಲಿಂಪಿಕ್ಸ್ ಸಮಿತಿಯು ಇದೇ 16ರಿಂದ 22ರ ವರೆಗೆ ತುಮಕೂರಿನಲ್ಲಿ (Tumkuru) ರಾಜ್ಯ ಮಟ್ಟದ ಕರ್ನಾಟಕ ಕ್ರೀಡಾಕೂಟ ಆಯೋಜನೆ ಮಾಡಿದೆ. ಡಿಸಿಎಂಗೆ ಆಹ್ವಾನ ಕೊಟ್ಟ ಪರಂ ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಾ. ಜಿ. ಪರಮೇಶ್ವರ್, ಬೆಂಗಳೂರಿನಲ್ಲಿಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಕ್ರೀಡಾಕೂಟಕ್ಕೆ ಆಗಮಿಸುವಂತೆ ಆಮಂತ್ರಣ ನೀಡಿದ್ದಾರೆ. ಡಿಸಿಎಂಗೆ ಆಮಂತ್ರಣ ನೀಡಿದ ಬಳಿಕ ಮಾಧ್ಯಮಗಳ…

Read More
Rishabh Pant out from ind vs nz match

Rishabh Pant: ಟೀಂ ಇಂಡಿಯಾಗೆ ಶಾಕಿಂಗ್‌ ನ್ಯೂಸ್‌, ನ್ಯೂಜಿಲೆಂಡ್‌ ವಿರುದ್ದ ಆಡಲ್ಲ ರಿಷಬ್

ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಹೈವೋಲ್ಟೇಜ್ ಏಕದಿನ ಸರಣಿಗೆ ತಯಾರಿ ನಡೆಸುತ್ತಿರುವ ಟೀಂ ಇಂಡಿಯಾಗೆ ಶಾಕಿಂಗ್‌ ಸುದ್ದಿ ಸಿಕ್ಕಿದ್ದು, ವಿಕೆಟ್‌ ಕೀಪರ್‌ ರಿಷಬ್‌ ಪಂತ್‌ (Rishabh Pant) ತಂಡದಿಂದ ಹೊರಗೆ ಬಿದ್ದಿದ್ದಾರೆ. ಗಾಯದ ಸಮಸ್ಯೆಯಿಂದ ಹೊರಬಂದ ರಿಷಬ್‌ ಮಾಹಿತಿಗಳ ಪ್ರಕಾರ, ಗಾಯದ ಸಮಸ್ಯೆ ಹಿನ್ನೆಲೆಯಲ್ಲಿ ರಿಷಬ್‌ ಅವರು ತಂಡದಿಂದ ಹೊರಗೆ ಬಂದಿದ್ದಾರೆ ಎನ್ನಲಾಗುತ್ತಿದೆ. ಶನಿವಾರ ನೆಟ್‌ ಪ್ರಾಕ್ಟೀಸ್‌ ಮಾಡುವಾಗ ಅವರಿಗೆ ಸಡನ್‌ ಆಗಿ ನೋವು ಕಾಣಿಸಿಕೊಂಡಿದೆ. ಹಾಗಾಗಿ ತಕ್ಷಣವೇ ಬಿಸಿಸಿಐ ಪಂತ್‌ ಅವರ ಬದಲಿಗೆ ಧ್ರುವ್ ಜುರೆಲ್ ಅವರನ್ನು…

Read More
Shubman Gill reaction about not getting place in world cup team

Shubman Gill: ವಿಶ್ವಕಪ್‌ ತಂಡದಿಂದ ಗಿಲ್‌ ಔಟ್‌, ಕೊನೆಗೂ ಮೌನ ಮುರಿದ ಶುಭಮನ್

ನವದೆಹಲಿ: ಭಾರತ ತಂಡದ ಸ್ಟಾರ್ ಬ್ಯಾಟರ್ ಶುಭಮನ್ ಗಿಲ್ (Shubman Gill) ಅವರನ್ನ ಟಿ20 ವಿಶ್ವಕಪ್ (World Cup) 2026 ರ ಭಾರತ ತಂಡದಿಂದ ಹೊರಗಿಟ್ಟಿದ್ದು, ಈ ವಿಚಾರವಾಗಿ ಗಿಲ್‌ ಪ್ರತಿಕ್ರಿಯೆ ನೀಡಿದ್ದಾರೆ. ಗಿಲ್‌ ಹೇಳಿದ್ದೇನು? ನಾಳೆಯಿಂದ ನ್ಯೂಜಿಲೆಂಡ್‌ ಜೊತೆ ಏಕದಿನ ಸರಣಿ ನಡೆಯಲಿದೆ. ಈ ಹಿನ್ನಲೆಯಲ್ಲಿ ತಂಡದ ನಾಯಕರಾಗಿರುವ ಗಿಲ್‌ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ಸಮಯದಲ್ಲಿ ಮಾಧ್ಯಮಗಳು ಕೇಳಿದ ಅನೇಕ ಪ್ರಶ್ನೆಗಳಿಗೆ ಅವರು ಉತ್ತರ ನೀಡಿದ್ದು, ವಿಶ್ವಕಪ್‌ ತಂಡದಿಂದ ಹೊರಗಿಟ್ಟಿರುವ ಬಗ್ಗೆ ಸಹ ಪ್ರತಿಕ್ರಿಯೆ ನೀಡಿದ್ದಾರೆ….

Read More
Chahal Dhanashree to reunite for reality show

Chahal: ಮತ್ತೆ ಒಂದಾಗ್ತಾರಾ ಚಾಹಲ್-ಧನಶ್ರೀ, ಏನಿದು ಹೊಸ ಸುದ್ದಿ?

ಮುಂಬೈ: ಕಳೆದ ಕೆಲ ವರ್ಷದಲ್ಲಿ ಭಾರತದ ಕ್ರಿಕೆಟಿಗರ ವೈಯಕ್ತಿಕ ಜೀವನ ಬಹಳ ಸುದ್ದಿಯಲ್ಲಿದೆ. ಹಾರ್ದಿಕ್‌ ಪಾಂಡ್ಯ ವಿಚ್ಛೇಧನದ ನಂತರ ಹೆಚ್ಚು ಸುದ್ದಿಯಲ್ಲಿದ್ದ ವ್ಯಕ್ತಿ ಎಂದರೆ ಅದು ಯುಜ್ವೇಂದ್ರ ಚಾಹಲ್. ಕಳೆದ ವರ್ಷ ನಟಿ ಧನಶ್ರೀ ವರ್ಮಾ ಜೊತೆ ಡಿವೋರ್ಸ್‌ ಪಡೆದುಕೊಂಡಿರುವ ಚಾಹಲ್‌ (Chahal) ಮಾಜಿ ಪತ್ನಿ ಜೊತೆ ಮತ್ತೆ ಒಂದಾಗಲಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. 10 ತಿಂಗಳ ನಂತರ ಒಂದಾಗುತ್ತಾರಾ ಜೋಡಿ? ಹೌದು, ಸದ್ಯ ಹರಿದಾಡುತ್ತಿರುವ ಸುದ್ದಿಯ ಪ್ರಕಾರ ಸುಮಾರು 10 ತಿಂಗಳ ನಂತರ ಈ…

Read More