TOP NEWS
Shubman Gill reaction about not getting place in world cup team

Shubman Gill: ವಿಶ್ವಕಪ್‌ ತಂಡದಿಂದ ಗಿಲ್‌ ಔಟ್‌, ಕೊನೆಗೂ ಮೌನ ಮುರಿದ ಶುಭಮನ್

ನವದೆಹಲಿ: ಭಾರತ ತಂಡದ ಸ್ಟಾರ್ ಬ್ಯಾಟರ್ ಶುಭಮನ್ ಗಿಲ್ (Shubman Gill) ಅವರನ್ನ ಟಿ20 ವಿಶ್ವಕಪ್ (World Cup) 2026 ರ ಭಾರತ ತಂಡದಿಂದ ಹೊರಗಿಟ್ಟಿದ್ದು, ಈ ವಿಚಾರವಾಗಿ ಗಿಲ್‌ ಪ್ರತಿಕ್ರಿಯೆ ನೀಡಿದ್ದಾರೆ. ಗಿಲ್‌ ಹೇಳಿದ್ದೇನು? ನಾಳೆಯಿಂದ ನ್ಯೂಜಿಲೆಂಡ್‌ ಜೊತೆ ಏಕದಿನ ಸರಣಿ ನಡೆಯಲಿದೆ. ಈ ಹಿನ್ನಲೆಯಲ್ಲಿ ತಂಡದ ನಾಯಕರಾಗಿರುವ ಗಿಲ್‌ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ಸಮಯದಲ್ಲಿ ಮಾಧ್ಯಮಗಳು ಕೇಳಿದ ಅನೇಕ ಪ್ರಶ್ನೆಗಳಿಗೆ ಅವರು ಉತ್ತರ ನೀಡಿದ್ದು, ವಿಶ್ವಕಪ್‌ ತಂಡದಿಂದ ಹೊರಗಿಟ್ಟಿರುವ ಬಗ್ಗೆ ಸಹ ಪ್ರತಿಕ್ರಿಯೆ ನೀಡಿದ್ದಾರೆ….

Read More
Chahal Dhanashree to reunite for reality show

Chahal: ಮತ್ತೆ ಒಂದಾಗ್ತಾರಾ ಚಾಹಲ್-ಧನಶ್ರೀ, ಏನಿದು ಹೊಸ ಸುದ್ದಿ?

ಮುಂಬೈ: ಕಳೆದ ಕೆಲ ವರ್ಷದಲ್ಲಿ ಭಾರತದ ಕ್ರಿಕೆಟಿಗರ ವೈಯಕ್ತಿಕ ಜೀವನ ಬಹಳ ಸುದ್ದಿಯಲ್ಲಿದೆ. ಹಾರ್ದಿಕ್‌ ಪಾಂಡ್ಯ ವಿಚ್ಛೇಧನದ ನಂತರ ಹೆಚ್ಚು ಸುದ್ದಿಯಲ್ಲಿದ್ದ ವ್ಯಕ್ತಿ ಎಂದರೆ ಅದು ಯುಜ್ವೇಂದ್ರ ಚಾಹಲ್. ಕಳೆದ ವರ್ಷ ನಟಿ ಧನಶ್ರೀ ವರ್ಮಾ ಜೊತೆ ಡಿವೋರ್ಸ್‌ ಪಡೆದುಕೊಂಡಿರುವ ಚಾಹಲ್‌ (Chahal) ಮಾಜಿ ಪತ್ನಿ ಜೊತೆ ಮತ್ತೆ ಒಂದಾಗಲಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. 10 ತಿಂಗಳ ನಂತರ ಒಂದಾಗುತ್ತಾರಾ ಜೋಡಿ? ಹೌದು, ಸದ್ಯ ಹರಿದಾಡುತ್ತಿರುವ ಸುದ್ದಿಯ ಪ್ರಕಾರ ಸುಮಾರು 10 ತಿಂಗಳ ನಂತರ ಈ…

Read More
ipl 2026 does this is dhoni last season

IPL 2026: ಇದು ಧೋನಿಯ ಐಪಿಎಲ್‌ ಕೊನೆಯ ಸೀಸನ್‌?

ಮುಂಬೈ: ಕಳೆದ ಕೆಲ ವರ್ಷದಿಂದ ಐಪಿಎಲ್‌ನಿಂದ (IPL 2026) ಧೋನಿ ನಿವೃತ್ತಿ ಆಗುತ್ತಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದ್ದವು. ಪ್ರತಿ ಬಾರಿಯೂ ಇದು ಅವರ ಕೊನೆಯ ಸೀಸನ್‌ ಎಂದು ಹೇಳಲಾಗುತ್ತಿತ್ತು. ಆದರೆ 2026ರ ಐಪಿಎಲ್‌ ಮಾತ್ರ ನಿಜಕ್ಕೂ ಕೊನೆಯ ಸೀಸನ್‌ ಎನ್ನಲಾಗುತ್ತಿದೆ. ಸೀಸನ್‌ ಮಧ್ಯದಲ್ಲಿ ನಿವೃತ್ತಿ ಘೋಷಿಸುತ್ತಾರಾ ಧೋನಿ? 2026ರ ಐಪಿಎಲ್‌ ಸೀಸನ್‌ಗೆ ಸಿಎಸ್‌ಕೆ ಧೋನಿಯನ್ನ ಉಳಿಸಿಕೊಂಡಿದೆ. ಆದರೆ ಅವರು ಸೀಸನ್‌ ಮಧ್ಯದಲ್ಲಿ ನಿವೃತ್ತಿ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆಕಸ್ಮಾತ್‌ ಅವರು ಇಡೀ ಸೀಸನ್‌…

Read More
shubman gill fans worried about his absence in recent matches

Shubman Gill: ದಕ್ಷಿಣ ಆಫ್ರಿಕಾ ಪಂದ್ಯದಿಂದ ಗಿಲ್‌ ಔಟ್?‌ ಕಳಪೆ ಫಾರ್ಮ್‌ ಕಾರಣನಾ?

ದಕ್ಷಿಣ ಆಫ್ರಿಕಾ ವಿರುದ್ಧ  ನಡೆದ ನಾಲ್ಕನೇ ಟಿ20ಐ ಪಂದ್ಯದಿಂದ ಭಾರತ ಟಿ20 ತಂಡದ ಉಪನಾಯಕ ಶುಭ್ಮನ್ ಗಿಲ್ (Shubman Gill) ಅವರನ್ನು ಹೊರಗೆ ಇಟ್ಟಿರುವುದು ಅವರ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದ್ದು, ಅನೇಕ ಅನುಮಾನಗಳನ್ನ ಸೃಷ್ಟಿ ಮಾಡಿದೆ. ಗಿಲ್‌ಗೆ ಕಾಲ್ಬೆರಳಿನ ಗಾಯ ಮಾಹಿತಿಗಳ ಪ್ರಕಾರ, ಗಿಲ್‌ ಅವರಿಗೆ  ಕಾಲ್ಬೆರಳಿನ ಗಾಯದಿಂದಾಗಿ ಗಿಲ್ ಅವರನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಎರಡು ಪಂದ್ಯಗಳಿಂದ ಹೊರಕ್ಕೆ ಇಡಲಾಗಿದೆ ಎನ್ನಲಾಗುತ್ತಿದೆ. ಈ ಪಂದ್ಯಗಳಿಗೆ ತರಬೇತಿ ಪಡೆಯುತ್ತಿರುವಾಗ ಅವರಿಗೆ ಗಾಯವಾಗಿದೆ ಎನ್ನಲಾಗುತ್ತಿದೆ. ಆದರೆ ಈ ವಿಚಾರವಾಗಿ ಅವರ ಅಭಿಮಾನಿಗಳಲ್ಲಿ ಅನೇಕ…

Read More
cricketer Yashasvi Jaiswal admitted to hospital

Yashasvi Jaiswal: ಬ್ಯಾಟರ್ ಯಶಸ್ವಿ ಜೈಸ್ವಾಲ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಭಾರತ (India) ಕ್ರಿಕೆಟ್‌ ತಂಡದ ಯುವ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ (Yashasvi Jaiswal) ಅವರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಂದ್ಯದ ನಂತರ ಹದಗೆಟ್ಟಿದ್ದ ಆರೋಗ್ಯ ಮಾಹಿತಿಗಳ ಪ್ರಕಾರ, ಯಶಸ್ವಿ ಜೈಸ್ವಾಲ್ ಮಂಗಳವಾರ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ರಾಜಸ್ಥಾನ ವಿರುದ್ಧ ಪಂದ್ಯವನ್ನ ಆಡಿದ್ದರು. ಆದರೆ ರಾತ್ರಿ ಈ ಪಂದ್ಯದ ನಂತರ ಜೈಸ್ವಾಲ್ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಸಮಸ್ಯೆ ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಂಗಳವಾರ ಸಂಜೆ ಯಶಸ್ವಿ ಜೈಸ್ವಾಲ್…

Read More
Karnataka State Cricket Association Election Result Venkatesh Prasad team wins

Venkatesh Prasad: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ ಅಧ್ಯಕ್ಷರಾಗಿ ವೆಂಕಟೇಶ್‌ ಪ್ರಸಾದ್‌ ಆಯ್ಕೆ

ಬೆಂಗಳೂರು: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ (KSCA – Karnataka State Cricket Association) ಚುನಾವಣೆ ಫಲಿತಾಂಶ (Election Result) ಪ್ರಕಟವಾಗಿದ್ದು, ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ (Venkatesh Prasad) ಬಣ ಗೆದ್ದು ಬೀಗಿದೆ. 749 ಮತಗಳನ್ನು ಪಡೆದು ಗೆದ್ದ ವೆಂಕಟೇಶ್‌ ಪ್ರಸಾದ್ ಸುಮಾರು 749 ಮತಗಳನ್ನು ಪಡೆದು ವೆಂಕಟೇಶ್ ಪ್ರಸಾದ್ ಅವರು ಗೆದ್ದು ಬೀಗಿದ್ದು, ಈ ಮೂಲಕ ಕೆಎಸ್‌ಸಿಎ ಅಧ್ಯಕ್ಷರಾಗಿ (KSCA president) ಆಯ್ಕೆ ಆಗಿದ್ದಾರೆ. ಅಲ್ಲದೇ, ವೆಂಕಟೇಶ್ ಪ್ರಸಾದ್ 191…

Read More
Smriti Mandhana called of wedding with palash

Smriti Mandhana: ಪಲಾಶ್‌ ಮುಚ್ಚಲ್‌ ಜೊತೆ ಮದುವೆ ಮುರಿದ ಸ್ಮೃತಿ, ಗೌಪ್ಯತೆ ಕಾಪಾಡಲು ಮನವಿ

ನವದೆಹಲಿ: ಭಾರತೀಯ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಅವರು ಸಂಗೀತ ಸಂಯೋಜಕ ಮತ್ತು ಗಾಯಕ ಪಲಾಶ್ ಮುಚ್ಚಲ್ ಅವರ ಜೊತೆಗಿನ ಮದುವೆಯನ್ನ ರದ್ದು ಮಾಡಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ ಆಟಗಾರ್ತಿ ಈ ವಿಚಾರವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಅವರು ಅಧಿಕೃತವಾಗಿ ಅವರು ಮಾಹಿತಿ ನೀಡಿದ್ದಾರೆ. ಅಲ್ಲದೇ, ತಮ್‌ ಪ್ರೈವಸಿ ಕಾಪಾಡುವಂತೆ ಸಹ ಮನವಿ ಮಾಡಿಕೊಂಡಿದ್ದಾರೆ. ಪೋಸ್ಟ್‌ನಲ್ಲಿ ಏನಿದೆ? “ಕಳೆದ ಕೆಲವು ವಾರಗಳಿಂದ ನನ್ನ ಜೀವನದ ಸುತ್ತ ಸಾಕಷ್ಟು ಊಹಾಪೋಹಗಳು ಹಬ್ಬಿವೆ ಮತ್ತು ಈ ಸಮಯದಲ್ಲಿ ನಾನು…

Read More