TOP NEWS
amazon lay off in Selling Partner Services team shock to employs

Amazon: ಆರು ತಿಂಗಳಲ್ಲಿ 30,000 ಮಂದಿ ಮನೆಗೆ; ಅಮೆಜಾನ್ ಮಾರಾಟಗಾರರ ಸೇವಾ ವಿಭಾಗದ ಮೇಲೆ ಈಗ ವಜಾ ಕತ್ತಿ.

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ತನ್ನ ವ್ಯವಹಾರವನ್ನು ಪುನರ್ವಿಂಗಡಿಸಲು ಮುಂದಾಗಿರುವ ಅಮೆಜಾನ್ (Amazon) ಕಂಪನಿಯು ಉದ್ಯೋಗಿಗಳಿಗೆ ಮತ್ತೊಂದು ಬಿಗ್ ಶಾಕ್ ನೀಡಿದೆ. ವೆಚ್ಚ ಕಡಿಮೆ ಮಾಡುವ ಉದ್ದೇಶದಿಂದ ಈ ಬಾರಿ ಕಂಪನಿಯ ಪ್ರಮುಖ ವಿಭಾಗಗಳಲ್ಲಿ ಒಂದಾದ ‘ಸೆಲ್ಲಿಂಗ್ ಪಾರ್ಟ್ನರ್ ಸರ್ವಿಸಸ್’ ತಂಡದ ಉದ್ಯೋಗಿಗಳನ್ನು ವಜಾಗೊಳಿಸಲು ತೀರ್ಮಾನಿಸಿದೆ. ಯಾವ ವಿಭಾಗದ ಮೇಲೆ ಪ್ರಭಾವ? ಅಮೆಜಾನ್‌ನಲ್ಲಿ ಮಾರಾಟಗಾರರ ಖಾತೆಗಳ ನಿರ್ವಹಣೆ ಮತ್ತು ಸರಕುಗಳ ವಿತರಣಾ ಜವಾಬ್ದಾರಿ ಹೊತ್ತಿದ್ದ ಉದ್ಯೋಗಿಗಳು ಈ ಕಡಿತದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದು ಅಲ್ಪ ಪ್ರಮಾಣದ ವಜಾ ಎಂದು…

Read More
Good News karnataka government ready to recruit 56,432 post

Good News: 56,432 ಹುದ್ದೆಗಳ ನೇರ ನೇಮಕಾತಿಗೆ ಸರ್ಕಾರದಿಂದ ಗ್ರೀನ್‌ ಸಿಗ್ನಲ್

ಬೆಂಗಳೂರು: ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಅರಸುತ್ತಿದ್ದ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿ ಸುದ್ದಿ (Good News) ನೀಡಿದೆ. ಬಹುಕಾಲದ ಚರ್ಚೆಯಾಗಿದ್ದ ಪರಿಶಿಷ್ಟ ಜಾತಿಗಳ ಒಳಮೀಸಲಾತಿಯನ್ನು ಅನುಷ್ಠಾನಗೊಳಿಸುವ ಮಹತ್ವದ ತೀರ್ಮಾನ ಕೈಗೊಂಡಿರುವ ಸರ್ಕಾರ, ಖಾಲಿ ಇರುವ ಒಟ್ಟು 56,432 ಹುದ್ದೆಗಳ ನೇರ ನೇಮಕಾತಿಗೆ ಹಸಿರು ನಿಶಾನೆ ತೋರಿಸಿದೆ. ಒಳಮೀಸಲಾತಿ ಹಂಚಿಕೆಯ ವಿವರ ನ್ಯಾಯಾಲಯದ ಮಧ್ಯಂತರ ಆದೇಶದ ಅನ್ವಯ, ಸದ್ಯಕ್ಕೆ ಪರಿಶಿಷ್ಟ ಜಾತಿಯ ಒಟ್ಟು ಮೀಸಲಾತಿಯನ್ನು ಶೇಕಡಾ 15ಕ್ಕೆ ನಿಗದಿಪಡಿಸಲಾಗಿದೆ. ಈ ಮೀಸಲಾತಿಯನ್ನು ವೈಜ್ಞಾನಿಕವಾಗಿ ಮೂರು…

Read More
high court gives stay to continue interview for valmiki university

High Court: ವಾಲ್ಮೀಕಿ ವಿವಿ ನೇಮಕಾತಿಗೆ ಹೈಕೋರ್ಟ್ ಬ್ರೇಕ್: 24 ಸಹಾಯಕ ಪ್ರಾಧ್ಯಾಪಕರ ಆಯ್ಕೆ ಪ್ರಕ್ರಿಯೆ ಸ್ಥಗಿತ

ರಾಯಚೂರು: ಸ್ಥಳೀಯ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ (High Court) ನಡೆಯುತ್ತಿದ್ದ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ವಿಶ್ವವಿದ್ಯಾಲಯ ಹೊರಡಿಸಿದ್ದ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ. ನಿಯಮ ಉಲ್ಲಂಘನೆಯ ಆರೋಪ: ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಖಾಲಿ ಇದ್ದ 24 ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಕೇವಲ ನೇರ ಸಂದರ್ಶನದ ಮೂಲಕ ಭರ್ತಿ ಮಾಡಲು ನಿರ್ಧರಿಸಿತ್ತು. ಆದರೆ, ಈ ಪ್ರಕ್ರಿಯೆಯಲ್ಲಿ…

Read More
Job Recruitment Apply Offline for 1 District Mission Coordinator Post

Job Recruitment: ಪದವಿ ಆಗಿದ್ರೆ ಜಿಲ್ಲಾ ಮಿಷನ್ ಸಂಯೋಜಕ ಹುದ್ದೆಗೆ ಅರ್ಜಿ ಹಾಕಿ

ಯಾದಗಿರಿ: ಜಿಲ್ಲೆಯ ಮಹಿಳಾ ಸಬಲೀಕರಣ ವಿಭಾಗದಲ್ಲಿ ಖಾಲಿ ಇರುವ ‘ಜಿಲ್ಲಾ ಮಿಷನ್ ಸಂಯೋಜಕ’ (District Mission Coordinator) ಹುದ್ದೆಯನ್ನು ಭರ್ತಿ ಮಾಡಲು (Job Recruitment) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಧಿಸೂಚನೆ ಹೊರಡಿಸಿದೆ. ‘ಮಿಷನ್ ಶಕ್ತಿ’ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಈ ನೇಮಕಾತಿ ನಡೆಯುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ, ಅರ್ಹತಾ ಮಾನದಂಡಗಳು ಮತ್ತು ಅರ್ಜಿ ನಮೂನೆಯನ್ನು ಯಾದಗಿರಿ ಜಿಲ್ಲೆಯ ಅಧಿಕೃತ ವೆಬ್‌ಸೈಟ್ (yadgir.nic.in)…

Read More
Layoff started in Snap inc company

Layoff: ಮತ್ತೆ ಆರಂಭ ಆಯ್ತು ಲೇಆಫ್‌, ಟೆಕ್ ವಲಯದಲ್ಲಿ ಆತಂಕ

ಬೆಂಗಳೂರು: ಜನಪ್ರಿಯ ಮೆಸೇಜಿಂಗ್ ಆ್ಯಪ್ ಸ್ನ್ಯಾಪ್‌ಚಾಟ್‌ನ ಮಾತೃಸಂಸ್ಥೆಯಾದ ‘ಸ್ನ್ಯಾಪ್ ಇಂಕ್’ ಮತ್ತೆ ದೊಡ್ಡ ಮಟ್ಟದ ಉದ್ಯೋಗ ಕಡಿತಕ್ಕೆ (Layoff) ಮುಂದಾಗಿದೆ. ಸಂಸ್ಥೆಯು ತನ್ನ ಒಟ್ಟು ಸಿಬ್ಬಂದಿಯಲ್ಲಿ ಶೇಕಡಾ 15 ರಿಂದ 20 ರಷ್ಟು ಜನರನ್ನು ಕೆಲಸದಿಂದ ತೆಗೆದುಹಾಕಲು ನಿರ್ಧರಿಸಿದ್ದು, ಈ ವಾರದಲ್ಲೇ ವಜಾ ಪ್ರಕ್ರಿಯೆ ನಡೆಯುವ ಸಾಧ್ಯತೆಯಿದೆ. ಹಳೆಯ ವ್ಯವಹಾರಕ್ಕೆ ಬ್ರೇಕ್, ಹೊಸ ತಂತ್ರಜ್ಞಾನಕ್ಕೆ ಒತ್ತು: ಸೋಷಿಯಲ್ ಮೀಡಿಯಾ ಮಾರುಕಟ್ಟೆಯಲ್ಲಿ ಉಂಟಾಗುತ್ತಿರುವ ಬದಲಾವಣೆಗಳಿಗೆ ತಕ್ಕಂತೆ ಕಂಪನಿಯು ತನ್ನ ದಾರಿಯನ್ನು ಬದಲಿಸಿಕೊಳ್ಳುತ್ತಿದೆ. ಸಾಂಪ್ರದಾಯಿಕ ಸೋಷಿಯಲ್ ಮೀಡಿಯಾ ವ್ಯವಹಾರಕ್ಕಿಂತ ಹೆಚ್ಚಾಗಿ…

Read More
How to apply for RDPR Karnataka Recruitment

RDPR: ಸರ್ಕಾರಿ ಕೆಲಸ ಹುಡುಕುತ್ತಿದ್ರೆ ಇಲ್ಲಿದೆ ಅವಕಾಶ

ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು (RDPR) ಓಂಬುಡ್ಸ್‌ಮನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮೂಲಕ ಇದಕ್ಕೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬೇಕು. ಆ ಮಾಹಿತಿಗಳು ಇಲ್ಲಿದೆ. ಸಂಸ್ಥೆಯ ಹೆಸರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕಹುದ್ದೆಗಳ ಸಂಖ್ಯೆ: ವಿವಿಧಉದ್ಯೋಗ ಸ್ಥಳ: ಕರ್ನಾಟಕಹುದ್ದೆಯ ಹೆಸರು: ಓಂಬುಡ್ಸ್‌ಮನ್ಸಂಬಳ: ತಿಂಗಳಿಗೆ ರೂ. 10,000 – 45,0000/- ಶೈಕ್ಷಣಿಕ ಅರ್ಹತೆ:  ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು ವಯೋಮಿತಿ:  ಅಧಿಸೂಚನೆಯ ಪ್ರಕಾರ,…

Read More
Kukke Shree Subrahmanya Temple Recruitment 2026

Recruitment: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೆಲಸ ಖಾಲಿ ಇದೆ, ಹೀಗೆ ಅಪ್ಲೈ ಮಾಡಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು ಸ್ವಯಂಸೇವಕರ ಹುದ್ದೆಗಳನ್ನು (Recruitment) ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಹುದ್ದೆಗಳ ಸಂಖ್ಯೆ: ವಿವಿಧಉದ್ಯೋಗ ಸ್ಥಳ: ತುಮಕೂರುಹುದ್ದೆಯ ಹೆಸರು: ಸ್ವಯಂಸೇವಕರು ಶೈಕ್ಷಣಿಕ ಅರ್ಹತೆ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಧಿಕೃತ ಅಧಿಸೂಚನೆಯ ಪ್ರಕಾರ ವಿದ್ಯಾರ್ಹತೆ ಇರಬೇಕು. ವಯೋಮಿತಿ ಸಡಿಲಿಕೆ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನಿಯಮಗಳ ಪ್ರಕಾರ ವಯೋಮಿತಿ ಹಾಗೂ ಅದರ ಸಡಿಲಿಕೆ ನಿಗದಿ ಮಾಡಲಾಗುತ್ತದೆ ಹೇಗೆ…

Read More