TOP NEWS
kpcc president and dcm dk shivakumar big action

DK Shivakumar: ಬಿಡದಿ ಟೌನ್‌ಶಿಪ್ ವಿವಾದ: ಕುಮಾರಸ್ವಾಮಿ ಸವಾಲು ಸ್ವೀಕರಿಸಿದ ಡಿಕೆ ಶಿವಕುಮಾರ್

ಬೆಂಗಳೂರು: ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ರಾಜಕೀಯ ಜಟಾಪಟಿ ಈಗ ಮತ್ತಷ್ಟು ರೋಚಕ ತಿರುವು ಪಡೆದುಕೊಂಡಿದೆ. “ಕುಮಾರಸ್ವಾಮಿ ಅವರ ಬಹಿರಂಗ ಚರ್ಚೆಯ ಪಂಥಾಹ್ವಾನವನ್ನು ನಾನು ಮುಕ್ತವಾಗಿ ಸ್ವೀಕರಿಸಿದ್ದೇನೆ. ಅವರು ಹೇಳುವ ಸ್ಥಳಕ್ಕೇ ಬಂದು ಮುಖಾಮುಖಿ ಚರ್ಚೆ ನಡೆಸಲು ಸಿದ್ಧ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ನೇರ ಸವಾಲು ಎಸೆದಿದ್ದಾರೆ. ಸ್ಥಳ, ಸಮಯ ನಿಗದಿಪಡಿಸಲು ಆಫರ್: ಬಿಡದಿ…

Read More
christmas special express train from bengaluru to bidar

CHRISTMAS: ಕ್ರಿಸ್‌ಮಸ್‌ ಹಿನ್ನೆಲೆ ವಿಶೇಷ ಎಕ್ರಪ್ರೆಸ್‌ ರೈಲು ಸಂಚಾರ ಆರಂಭ

ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಕ್ರಿಸ್‌ಮಸ್‌ ಹಬ್ಬ ಬರುತ್ತದೆ. ಈ ಸಮಯದಲ್ಲಿ ರಜೆ ಇರುವುದರಿಂದ ಬಹಳಷ್ಟು ಜನರು ಊರುಗಳಿಗೆ ಹೋಉತ್ತಾರೆ. ಅದರಲ್ಲೂ ಹೊಸ ವರ್ಷ ಸಹ ಹತ್ತಿರ ಇರುತ್ತದೆ. ಇದರಿಂದ ಪ್ರವಾಸ ಹೋಗುವವರು ಜಾಸ್ತಿ ಇರುತ್ತಾರೆ. ಕ್ರಿಸ್‌ಮಸ್‌ (Christmas) ಸಮಯದಲ್ಲಿ ಜನರನ್ನ ನಿಭಾಯಿಸಲು ಸುಲಭವಾಗಲಿ ಎಂದು ವಿಶೇಷ ಎಕ್ಸ್‌ಪ್ರೆಸ್‌ ರೈಲು (Express Train) ಆರಂಭ ಮಾಡಲು ನೈಋತ್ಯ ರೈಲ್ವೆ ಇಲಾಖೆ ನಿರ್ಧಾರ ಮಾಡಿದೆ. ಬೆಂಗಳೂರು  ಮತ್ತು ಬೀದರ್ ನಡುವೆ ಎಕ್ಸ್‌ಪ್ರೆಸ್‌ ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ…

Read More