TOP NEWS
No room for real estate mafia on HMT land Minister Eshwar Khandre hits back at HD Kumaraswamy

Eshwar Khandre: ಎಚ್‌ಎಂಟಿ ಜಮೀನು ಕನ್ನಡಿಗರ ಆಸ್ತಿ, ಹೆಚ್‌ಡಿಕೆ ಆರೋಪಕ್ಕೆ ಅರ್ಥವಿಲ್ಲ: ಸಚಿವ ಈಶ್ವರ ಖಂಡ್ರೆ ತಿರುಗೇಟು

ಬೀದರ್: ಬೆಂಗಳೂರಿನಲ್ಲಿರುವ ಎಚ್.ಎಂ.ಟಿ. (HMT) ವಶದ ಅರಣ್ಯ ಭೂಮಿಯನ್ನು ಅಕ್ರಮವಾಗಿ ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ಮಾರಾಟ ಮಾಡಲಾಗಿದೆ. ಈಗ ಕೋರ್ಟ್ ಆದೇಶದಂತೆ ಅರಣ್ಯ ಭೂಮಿ ತೆರವು ಮಾಡಲಾಗುತ್ತಿದ್ದು, ಇಲ್ಲಿ ಯಾವುದೇ ರಿಯಲ್ ಎಸ್ಟೇಟ್ ದಂಧೆಗೆ ಅವಕಾಶವಿಲ್ಲ. ಹೀಗಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಪಗಳು ಆಧಾರರಹಿತ ಎಂದು ಅರಣ್ಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ (Eshwar Khandre) ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೂ ಪರಿವರ್ತನೆ ಆಗದ ಈ ಜಮೀನನ್ನು…

Read More