TOP NEWS
End of an Era Dadasaheb Phalke Winner Anant Nag Confirms Retirement From Acting

Anant Nag: ಸತತ 5 ಸಿನಿಮಾಗಳ ಸೋಲು: ನಟನೆಯಿಂದ ದೂರವುಳಿಯಲು ಅಸಲಿ ಕಾರಣ ಬಿಚ್ಚಿಟ್ಟ ಅನಂತ್ ನಾಗ್!

ಬೆಂಗಳೂರು: ಭಾರತೀಯ ಚಿತ್ರರಂಗದ ಅತ್ಯುನ್ನತ ‘ದಾದಾಸಾಹೇಬ್ ಫಾಲ್ಕೆ’ ಗೌರವಕ್ಕೆ ಭಾಜನರಾಗಿರುವ ಖ್ಯಾತ ಹಿರಿಯ ನಟ ಅನಂತ್ ನಾಗ್ (Anant Nag) ಅವರು, ಚಲನಚಿತ್ರ ರಂಗದಿಂದ ಸಂಪೂರ್ಣವಾಗಿ ನಿವೃತ್ತಿ ಪಡೆಯುವ ತಮ್ಮ ನಿರ್ಧಾರವನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಇನ್ಮುಂದೆ ತಾವು ಯಾವುದೇ ಕಾರಣಕ್ಕೂ ಬೆಳ್ಳಿತೆರೆಗೆ ಮರಳುವುದಿಲ್ಲ ಎಂದು ಖಡಾಖಂಡಿತವಾಗಿ ತಿಳಿಸಿರುವ ಅವರು, ಪ್ರಸ್ತುತ ಸಿನಿಮಾರಂಗದಲ್ಲಿ ಕಾಣಸಿಗುತ್ತಿರುವ ಕಥೆಗಳ ಮೌಲ್ಯವರ್ಧನೆ ಹಾಗೂ ಇಂದಿನ ಚಿತ್ರರಂಗದ ಬದಲಾದ ಕಾರ್ಯಶೈಲಿಯ ಕುರಿತು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಕಲಾತ್ಮಕತೆಗಿಂತ ಗಲ್ಲಾಪೆಟ್ಟಿಗೆ ಗಳಿಕೆಗೆ ಆದ್ಯತೆ ಇತ್ತೀಚಿನ ದಿನಗಳಲ್ಲಿ…

Read More
Ramayana Goes Global International English Cut to Be 30 Minutes Shorter Than the Indian Version

Ramayana: ಗ್ಲೋಬಲ್ ಟಚ್, ಇಂಟರ್ನ್ಯಾಷನಲ್ ಲುಕ್: ವಿದೇಶಗಳಲ್ಲಿ ಹಾಡುಗಳಿಲ್ಲದೆ ತೆರೆಕಾಣಲಿದೆ ರಾಮಾಯಣ!

ಮುಂಬೈ: ಭಾರತೀಯ ಚಿತ್ರರಂಗದಲ್ಲಿ ಭಾರೀ ನಿರೀಕ್ಷೆ ಹುಟ್ಟುಹಾಕಿರುವ ‘ರಾಮಾಯಣ’ (Ramayana) ಸಿನಿಮಾ ದೇಶೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೃಹತ್ ಪ್ರಮಾಣದಲ್ಲಿ ತೆರೆಕಾಣಲು ಸಜ್ಜಾಗುತ್ತಿದೆ. ಆದರೆ, ಈ ಸಿನಿಮಾ ಎಲ್ಲ ದೇಶಗಳಲ್ಲೂ ಒಂದೇ ರೀತಿ ಪ್ರದರ್ಶನಗೊಳ್ಳುವುದಿಲ್ಲ ಎನ್ನುವ ಕುತೂಹಲಕಾರಿ ಮಾಹಿತಿಯೊಂದು ಹೊರಬಿದ್ದಿದೆ. ಎನ್‌ಡಿಟಿವಿ ವರದಿಯ ಪ್ರಕಾರ, ವಿದೇಶಿ ಪ್ರೇಕ್ಷಕರಿಗಾಗಿ ಸಿದ್ಧವಾಗುತ್ತಿರುವ ಈ ಸಿನಿಮಾದ ಇಂಗ್ಲಿಷ್ ಆವೃತ್ತಿಯು ಭಾರತೀಯ ಭಾಷೆಗಳಿಗಿಂತ ಸುಮಾರು 30 ನಿಮಿಷಗಳಷ್ಟು ಚಿಕ್ಕದಾಗಿರಲಿದೆ. ವೀಕ್ಷಣೆಯ ಶೈಲಿಗೆ ತಕ್ಕಂತೆ ಈ ಬದಲಾವಣೆ ವಿಶ್ವದಾದ್ಯಂತ ಇರುವ ಪ್ರೇಕ್ಷಕರ ಸಿನಿಮಾ ವೀಕ್ಷಣೆಯ…

Read More
Supreme Court Final Ultimatum to Rajpal Yadav Deposit 2 Crore in 2 Weeks or Face Action

Rajpal Yadav: ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ ಸುಪ್ರೀಂ ಕೋರ್ಟ್ ಶಾಕ್

ನವ ದೆಹಲಿ: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಾಜ್‌ಪಾಲ್ ಯಾದವ್ (Rajpal Yadav) ಅವರಿಗೆ ಉನ್ನತ ನ್ಯಾಯಾಲಯದಿಂದ ಕೊನೆಯ ಅವಕಾಶ ಸಿಕ್ಕಿದೆ. ಖಾಸಗಿ ದೂರುದಾರರೊಬ್ಬರು ಹೂಡಿರುವ ಚೆಕ್ ಬೌನ್ಸ್ ಪ್ರಕರಣದಲ್ಲಿ ಕನಿಷ್ಠ 2 ಕೋಟಿ ರೂಪಾಯಿಗಳನ್ನು ಎರಡು ವಾರಗಳ ಒಳಗಾಗಿ ಸುಪ್ರೀಂ ಕೋರ್ಟ್ ರಿಜಿಸ್ಟ್ರಿಯಲ್ಲಿ ಠೇವಣಿ ಇಡುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಸ್ಪಷ್ಟ ನಿರ್ದೇಶನ ನೀಡಿದೆ. ಈ ಮೂಲಕ ನಟ ರಾಜ್‌ಪಾಲ್ ಯಾದವ್ ಅವರಿಗೆ ಎದುರಾಗಿದ್ದ ತಕ್ಷಣದ ಬಂಧನ ಭೀತಿಯಿಂದ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ….

Read More
Sandalwood Weekend Extravaganza 4 Big Kannada Releases Line Up for September 18

Sandalwood: ಸೆಪ್ಟೆಂಬರ್ 18ಕ್ಕೆ ಸ್ಯಾಂಡಲ್‌ವುಡ್‌ನಲ್ಲಿ ಬಿಗ್ ಫೈಟ್: ಒಂದೇ ದಿನ 4 ಕನ್ನಡ ಸಿನಿಮಾಗಳು ತೆರೆಗೆ!

ಬೆಂಗಳೂರು: ಈ ವಾರ ಸ್ಯಾಂಡಲ್‌ವುಡ್ ಅಂಗಳದಲ್ಲಿ (Sandalwood) ಭಾರಿ ಸದ್ದು ಮಾಡಲಿರುವ ನಾಲ್ಕು ವೈವಿಧ್ಯಮಯ ಕನ್ನಡ ಸಿನಿಮಾಗಳು ಸೆಪ್ಟೆಂಬರ್ 18 ರಂದು ಏಕಕಾಲಕ್ಕೆ ತೆರೆಗೆ ಬರಲು ಸಜ್ಜಾಗಿವೆ. ಈ ಪೈಕಿ ಮೂರು ಚಿತ್ರಗಳಲ್ಲಿ ಈಗಾಗಲೇ ಪ್ರೇಕ್ಷಕರಿಗೆ ಚಿರಪರಿಚಿತರಾದ ನಾಯಕ ನಟರಿದ್ದರೆ, ‘ಟಾಸ್’ ಎಂಬ ಚಿತ್ರದ ಮೂಲಕ ಕರಾವಳಿಯ ಹೊಸ ನಾಯಕನೊಬ್ಬ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾನೆ. ಈ ವಾರ ಬಿಡುಗಡೆಯಾಗುತ್ತಿರುವ ಚಿತ್ರಗಳಲ್ಲಿ ದುನಿಯಾ ವಿಜಯ್ ನಿರ್ದೇಶನದ ಬಿಗ್ ಬಜೆಟ್ ಸಿನಿಮಾ, ಶ್ರೀನಗರ ಕಿಟ್ಟಿ ಹಾಗೂ ಮೇಘನಾ ರಾಜ್…

Read More
When and Where to Watch Toxic Yash Pan India Actioner Prepares for Digital Premiere

Toxic: ಚಿತ್ರಮಂದಿರದ ಬಳಿಕ ಒಟಿಟಿಯಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದ ‘ಟಾಕ್ಸಿಕ್’: ಅಧಿಕೃತ ಘೋಷಣೆ ಬಾಕಿ.

ಬೆಂಗಳೂರು: ‘ಕೆಜಿಎಫ್: ಚಾಪ್ಟರ್ 2’ ಚಿತ್ರದ ಬ್ರಹ್ಮಾಂಡ ಯಶಸ್ಸಿನ ಬಳಿಕ ರಾಕಿಂಗ್ ಸ್ಟಾರ್ ಯಶ್ ಅವರ ಮುಂದಿನ ಚಿತ್ರಕ್ಕಾಗಿ ಅಭಿಮಾನಿಗಳು ಬರೋಬ್ಬರಿ ನಾಲ್ಕು ವರ್ಷಗಳ ಕಾಲ ಕಾಯಬೇಕಾಯಿತು. ಹೀಗೆ ಭಾರಿ ನಿರೀಕ್ಷೆ ಮೂಡಿಸಿದ್ದ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ (Toxic) ಸಿನಿಮಾ ಗೀತು ಮೋಹನ್‌ದಾಸ್ ನಿರ್ದೇಶನದಲ್ಲಿ ತೆರೆಗೆ ಬಂದಿತ್ತಾದರೂ, ಹಲವು ಬಾರಿ ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟು ಅಂತಿಮವಾಗಿ ಚಿತ್ರಮಂದಿರ ಪ್ರವೇಶಿಸಿತ್ತು. ಆದರೆ, ಪ್ರೇಕ್ಷಕರ ಬೆಂಚ್‌ಮಾರ್ಕ್ ನಿರೀಕ್ಷೆಗಳನ್ನು ತಲುಪಲು ವಿಫಲವಾದ ಈ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ನಿರಾಸೆ ಮೂಡಿಸಿತ್ತು….

Read More
Viral Festive Post Trisha Misses Home on Ganesh Chaturthi Fans Spot Unexpected Detail

Trisha Krishnan: ತ್ರಿಶಾ ಗಣೇಶ ಪೂಜೆ ಫೋಟೋದಲ್ಲಿ ಮದರ್ ಮೇರಿ ಚಿತ್ರ: ನೆಟ್ಟಿಗರ ಸೂಕ್ಷ್ಮ ಕಣ್ಣಿಗೆ ಬಿದ್ದ ಫೋಟೋ ವೈರಲ್

ಚೆನ್ನೈ: ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಟಿ ತ್ರಿಶಾ ಕೃಷ್ಣನ್ (Trisha Krishnan) ಅವರು ತಮ್ಮ ನಿವಾಸದಲ್ಲಿ ನಡೆದ ಗಣೇಶ ಚತುರ್ಥಿ ಹಬ್ಬದ ಆಚರಣೆಯ ಸುಂದರ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಸದ್ಯ ಈ ಚಿತ್ರಗಳು ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿವೆ. ಪ್ರಸ್ತುತ ವಿದೇಶದಲ್ಲಿದ್ದು ಹಬ್ಬಕ್ಕೆ ಮನೆಗೆ ಬರಲಾಗದ ಕಾರಣ ತಮ್ಮ ಕುಟುಂಬಸ್ಥರು ಪ್ರತಿಷ್ಠಾಪಿಸಿದ್ದ ಗಣಪತಿಯ ಪೂಜಾ ಕ್ಷಣಗಳನ್ನು ಅವರು ಹಂಚಿಕೊಂಡು ಭಾವನಾತ್ಮಕವಾಗಿ ಪೋಸ್ಟ್ ಮಾಡಿದ್ದಾರೆ. ಲಂಡನ್‌ನಲ್ಲಿ ಹಬ್ಬ ಆಚರಿಸಿದ ನಟಿ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಹಾಗೂ…

Read More
CM Vijay Controversy Sethupathi Leadership Comment Triggers Social Media Storm

CM Vijay: ದಳಪತಿ ವಿಜಯ್‌ಗೆ ಪರೋಕ್ಷ ಟಾಂಗ್? ವಿಜಯ್ ಸೇತುಪತಿ ಕಾಮೆಂಟ್‌ಗೆ ರಾಜಕೀಯ ಬಣ್ಣ

ತಮಿಳುನಾಡು: ತಮಿಳು ನಟ ವಿಜಯ್ ಸೇತುಪತಿ ಅವರು ತಮಿಳಿನ (Tamil Nadu) ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಕಾರ್ಯಕ್ರಮದಲ್ಲಿ ನಾಯಕತ್ವದ ಕುರಿತು ಆಡಿರುವ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿವೆ. ಇತ್ತೀಚೆಗೆ ರಾಜಕೀಯಕ್ಕೆ ಪ್ರವೇಶಿಸಿ ಸಕ್ರಿಯರಾಗಿರುವ ನಟ ವಿಜಯ್ (CM Vijay)_ ಅವರನ್ನೇ ಗುರಿಯಾಗಿಸಿಕೊಂಡು ಸೇತುಪತಿ ಈ ರೀತಿ ಹೇಳಿಕೆ ನೀಡಿದ್ದಾರೆ ಎಂದು ಕೆಲ ವೀಕ್ಷಕರು ಅಭಿಪ್ರಾಯಪಟ್ಟಿದ್ದು, ಇದು ವಿಜಯ್ ಅವರ ರಾಜಕೀಯ ಬೆಂಬಲಿಗರಲ್ಲಿ ದೊಡ್ಡ ಮಟ್ಟದ ವಾಕ್ಸಮರಕ್ಕೆ ಕಾರಣವಾಗಿದೆ. ವಿಜಯ್‌ ಸೇತುಪತಿ ಹೇಳಿದ್ದೇನು?…

Read More