AR Rahman performs vande mataram song at Attari Border Main Vaapas Aaunga team pays tribute to BSF

AR Rahman: ಅಟ್ಟಾರಿ ಗಡಿಯಲ್ಲಿ ಎ.ಆರ್. ರೆಹಮಾನ್ ದೇಶಭಕ್ತಿ ಗಾನಸುಧೆ: ‘ಮೈ ವಾಪಸ್ ಆವುಂಗಾ’ ಚಿತ್ರತಂಡದಿಂದ ಯೋಧರಿಗೆ ವಿಶೇಷ ಗೌರವ

ಅಮೃತಸರ: ಪಂಜಾಬ್‌ನ ಭಾರತ-ಪಾಕಿಸ್ತಾನ ಗಡಿಯಾದ ಅಟ್ಟಾರಿಯಲ್ಲಿ ಭಾನುವಾರ (ಜೂನ್ 7) ಒಂದು ಅಪರೂಪದ ಮತ್ತು ರೋಮಾಂಚನಕಾರಿ ಸಂಗೀತ ಸಂಜೆ ಸಾಕ್ಷಿಯಾಯಿತು. ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ (AR Rahman) ಅವರು ಅಟ್ಟಾರಿ ಗಡಿಯ ಜಂಟಿ ಚೆಕ್‌ಪೋಸ್ಟ್ (ಜೆಸಿಪಿ) ಸ್ಟೇಡಿಯಂನಲ್ಲಿ ನಡೆದ ‘ಬೀಟಿಂಗ್ ರಿಟ್ರೀಟ್’ ಕಾರ್ಯಕ್ರಮದ ವೇಳೆ ಮೊದಲ ಬಾರಿಗೆ ಲೈವ್ ಪ್ರದರ್ಶನ ನೀಡುವ ಮೂಲಕ ಇತಿಹಾಸ ಸೃಷ್ಟಿಸಿದರು. ‘ಜೈ ಹೋ – ಎ ಮ್ಯೂಸಿಕಲ್ ಸಲ್ಯೂಟ್ ಟು ದಿ ಬ್ರೇವ್‌ಹಾರ್ಟ್ಸ್’ ಹೆಸರಿನಲ್ಲಿ ಆಯೋಜನೆಗೊಂಡಿದ್ದ ಈ ವಿಶೇಷ…

Read More
rukmini vasanth bikini viral photo case cyber police letter to meta

Rukmini Vasanth: ನಟಿ ರುಕ್ಮಿಣಿ ವಸಂತ್ ಎಐ ಫೋಟೋ ವೈರಲ್ ಪ್ರಕರಣ: ಸೈಬರ್ ಪೊಲೀಸರಿಂದ ತನಿಖೆ ಚುರುಕು

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರುಕ್ಮಿಣಿ ವಸಂತ್ (Rukmini Vasanth) ಅವರ ನಕಲಿ ಬಿಕಿನಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಪ್ರಮುಖಾಂಶಗಳು: ಮುಂದಿನ ಕ್ರಮ: ಮೆಟಾ ಸಂಸ್ಥೆಯಿಂದ ಆರೋಪಿಗಳ ಮಾಹಿತಿ ಲಭ್ಯವಾಗುತ್ತಿದ್ದಂತೆ, ನಟಿಯ ತೇಜೋವಧೆಗೆ ಯತ್ನಿಸಿದ ಕಿಡಿಗೇಡಿಗಳನ್ನು ಬಂಧಿಸಲು ಪೊಲೀಸರು ಜಾಲ ಬೀಸಿದ್ದಾರೆ. ಇದನ್ನೂ ಓದಿ: ‘ಟಾಕ್ಸಿಕ್’ ಚಿತ್ರದ ರೀಶೂಟ್ ವದಂತಿ ಸೃಷ್ಟಿಸಿದ ಕಾಲಿವುಡ್ ಟ್ರ್ಯಾಕರ್ಸ್: ಸುಳ್ಳು ಸುದ್ದಿ ಬಯಲಾಗುತ್ತಿದ್ದಂತೆ ಸೈಲೆಂಟ್!

Read More
Actor Yash toxic movie reshoot rumours ends

Toxic Movie: ‘ಟಾಕ್ಸಿಕ್’ ಚಿತ್ರದ ರೀಶೂಟ್ ವದಂತಿ ಸೃಷ್ಟಿಸಿದ ಕಾಲಿವುಡ್ ಟ್ರ್ಯಾಕರ್ಸ್: ಸುಳ್ಳು ಸುದ್ದಿ ಬಯಲಾಗುತ್ತಿದ್ದಂತೆ ಸೈಲೆಂಟ್!

ಬೆಂಗಳೂರು: ಸ್ಯಾಂಡಲ್‌ವುಡ್ ಇತಿಹಾಸದಲ್ಲೇ ಅತ್ಯಂತ ನಿರೀಕ್ಷೆ ಮೂಡಿಸಿರುವ ನಟ ಯಶ್ ಅವರ ಬಹುಕೋಟಿ ವೆಚ್ಚದ ಪ್ಯಾನ್ ಇಂಡಿಯಾ ಚಿತ್ರ ‘ಟಾಕ್ಸಿಕ್’ (Toxic Movie) ಕುರಿತು ಹರಡಿದ್ದ ಗಾಸಿಪ್‌ಗಳಿಗೆ ಕೊನೆಗೂ ತೆರೆ ಬಿದ್ದಿದೆ. ಜಾಗತಿಕ ಸಿನಿಮಾ ಮಾರುಕಟ್ಟೆಯಲ್ಲಿ ಭಾರತೀಯ ಚಿತ್ರರಂಗದ ಛಾಪು ಮೂಡಿಸಲು ಚಿತ್ರತಂಡವು ಅತ್ಯಂತ ಜಾಗರೂಕತೆಯಿಂದ ಕೆಲಸ ಮಾಡುತ್ತಿದ್ದು, ಗುಣಮಟ್ಟದ ದೃಷ್ಟಿಯಿಂದಲೇ ಚಿತ್ರದ ಬಿಡುಗಡೆಯನ್ನು ಸ್ವಲ್ಪ ಮುಂದಕ್ಕೆ ಹಾಕಿದೆ. ಆದರೆ ಈ ಆಡಳಿತಾತ್ಮಕ ಬದಲಾವಣೆಯನ್ನೇ ಬಂಡವಾಳ ಮಾಡಿಕೊಂಡ ಕೆಲವು ಪರಭಾಷಾ ಸಿನಿಕರು, ಇಲ್ಲಸಲ್ಲದ ಸುಳ್ಳು ಕಥೆಗಳನ್ನು ಕಟ್ಟಿ…

Read More
Kangana Ranaut reveals she was partying and dancing when the 26 11 attacks happened

Kangana Ranaut: ಮುಂಬೈ ದಾಳಿ ಆದಾಗ ನಾನು ಪಾರ್ಟಿ ಮಾಡ್ತಿದ್ದೆ, ಶಾಕಿಂಗ್‌ ವಿಚಾರ ತಿಳಿಸಿದ ಕಂಗನಾ

ನವದೆಹಲಿ: ಮುಂಬೈನಲ್ಲಿ ನಡೆದ ಭೀಕರ 26/11 ಭಯೋತ್ಪಾದನಾ ದಾಳಿಯ ಕಥಾಹಂದರ ಹೊಂದಿರುವ ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ಅವರ ಮುಂಬರುವ ನೂತನ ಸಿನಿಮಾ ‘ಭಾರತ್ ಭಾಗ್ಯ ವಿಧಾತ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ. ಈ ಚಿತ್ರದ ಪ್ರಚಾರದ ವೇಳೆ ಕಂಗನಾ ರಣಾವತ್ ಅವರು ಆ ಕರಾಳ ರಾತ್ರಿಯ ದಿನ ತಮಗಾದ ಒಂದು ವೈಯಕ್ತಿಕ ಅನುಭವವನ್ನು ಮಾಧ್ಯಮಗಳ ಮುಂದೆ ಹಂಚಿಕೊಂಡಿದ್ದಾರೆ. ಮುಂಬೈ ಮೇಲೆ ಉಗ್ರರು ದಾಳಿ ನಡೆಸಿದ ಆ ರಾತ್ರಿ ತಾವು ಪಾರ್ಟಿ ಮೂಡ್‌ನಲ್ಲಿದ್ದಾಗ, ಖ್ಯಾತ…

Read More
toxic film important update on june 8th

Toxic Film: ಜೂನ್ 8ರಂದು ಟಾಕ್ಸಿಕ್‌ ಅಪ್‌ಡೇಟ್, ಅಭಿಮಾನಿಗಳಿಗೆ ಗುಡ್‌ನ್ಯೂಸ್‌?

ಬೆಂಗಳೂರು: ಕೆಜಿಎಫ್’ ಸರಣಿಯ ಭರ್ಜರಿ ಯಶಸ್ಸಿನ ಬಳಿಕ ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ರಾಕಿಂಗ್ ಸ್ಟಾರ್ ಯಶ್ ಅವರ ಮುಂಬರುವ ಚಿತ್ರ ‘ಟಾಕ್ಸಿಕ್’ (Toxic Film) ತೀವ್ರ ಕುತೂಹಲ ಕೆರಳಿಸಿದೆ. ಕನ್ನಡ ಚಿತ್ರರಂಗದ ಗಡಿಯನ್ನು ದಾಟಿ ಜಾಗತಿಕ ವೇದಿಕೆಯಲ್ಲಿ ಹೊಸ ದಾಖಲೆ ಬರೆಯುವ ಉದ್ದೇಶದಿಂದ, ಭಾರಿ ಬಜೆಟ್‌ನಲ್ಲಿ ಈ ಸಿನಿಮಾವನ್ನು ರೂಪಿಸಲಾಗುತ್ತಿದ್ದು, ಸದ್ಯ ಎಲ್ಲರ ಕಣ್ಣು ಜೂನ್ 8ರ ಮೇಲೆ ನೆಟ್ಟಿದೆ. ನಿರ್ದೇಶಕಿಯ ಜನ್ಮದಿನದಂದೇ ಬಿಗ್ ಸರ್ಪ್ರೈಸ್? ಚಿತ್ರದ ಬಿಡುಗಡೆ ತಡವಾಗುತ್ತಿರುವುದರಿಂದ ಫ್ಯಾನ್ಸ್‌ನಲ್ಲಿ ಕೌತುಕ ಹೆಚ್ಚಾಗಿದೆ. ಸದ್ಯದ…

Read More
Taapsee Pannu shares how she Tortured body to get flat tummy

Taapsee Pannu: ಬೇರೆಯವರನ್ನು ನೋಡಿ ನಿಮ್ಮ ದೇಹವನ್ನು ಹಿಂಸಿಸಬೇಡಿ: ಬಾಲ್ಯದ ತಪ್ಪುಗಳನ್ನು ನೆನಪಿಸಿಕೊಂಡ ನಟಿ ತಾಪ್ಸಿ ಪನ್ನು

ಮುಂಬೈ: ಚಿತ್ರರಂಗದ ಸಾಂಪ್ರದಾಯಿಕ ಸೌಂದರ್ಯದ ಮಾಪನಗಳನ್ನು ಮೊದಲಿನಿಂದಲೂ ಪ್ರಶ್ನಿಸುತ್ತಾ ಬಂದಿರುವ ಬಾಲಿವುಡ್ ನಟಿ ತಾಪ್ಸಿ ಪನ್ನು, (Taapsee Pannu) ಇತ್ತೀಚೆಗೆ ಮಹಿಳೆಯರಲ್ಲಿ ಹೆಚ್ಚಾಗುತ್ತಿರುವ ಫ್ಲಾಟ್ ಟಮ್ಮಿ ಅಥವಾ ಸೀದಾ ಹೊಟ್ಟೆಯ ಗೀಳಿನ ಬಗ್ಗೆ ಮಹತ್ವದ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿರುವ ಅವರು, ತಾವೂ ಕೂಡ ಒಂದು ಕಾಲದಲ್ಲಿ ಹೊಟ್ಟೆಯ ಕೆಳಭಾಗದ ಕೊಬ್ಬನ್ನು ಕರಗಿಸಲೇಬೇಕು ಎಂಬ ಹಠಕ್ಕೆ ಬಿದ್ದು ತಮ್ಮ ದೇಹವನ್ನು ತಾವೇ ಹಿಂಸಿಸಿಕೊಂಡಿದ್ದಾಗಿ ಒಪ್ಪಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಚಂದ ಕಾಣಿಸುವ ಫೋಟೋಗಳಿಗಾಗಿ ಮಹಿಳೆಯರು ತಮ್ಮ…

Read More
rapper honey singh shared how success made him arrogant

Honey Singh: ಯೋ ಯೋ ಹನಿ ಸಿಂಗ್ ಬದುಕಿನ ಕರಾಳ ದಿನಗಳು: ಅಡಿಕ್ಷನ್ ಬಗ್ಗೆ ಎಚ್ಚರಿಸಿದ್ದ ಶಾರುಖ್ ಖಾನ್ ಮತ್ತು ಅಕ್ಷಯ್ ಕುಮಾರ್!

ಮುಂಬೈ: ಖ್ಯಾತ ಗಾಯಕ ಮತ್ತು ರಾಪರ್ ಯೋ ಯೋ ಹನಿ ಸಿಂಗ್ (Honey Singh) ತಮ್ಮ ಜೀವನದ ಅತ್ಯಂತ ಕರಾಳ ಮತ್ತು ಕಠಿಣ ದಿನಗಳ ಬಗ್ಗೆ ಮತ್ತೊಮ್ಮೆ ಮುಕ್ತವಾಗಿ ಮಾತನಾಡಿದ್ದಾರೆ. ತಾವು ಜನಪ್ರಿಯತೆಯ ಉತ್ತುಂಗದಲ್ಲಿದ್ದಾಗ ಬಾಲಿವುಡ್ ಸೂಪರ್‌ಸ್ಟಾರ್‌ಗಳಾದ ಶಾರುಖ್ ಖಾನ್ ಮತ್ತು ಅಕ್ಷಯ್ ಕುಮಾರ್ ಅವರು ಮಾದಕ ದ್ರವ್ಯಗಳ ದಾಸರಾಗದಂತೆ ತಮಗೆ ಪದೇ ಪದೇ ಎಚ್ಚರಿಕೆ ನೀಡಿದ್ದರು ಎಂಬ ಆಘಾತಕಾರಿ ವಿಷಯವನ್ನು ಅವರು ಬಹಿರಂಗಪಡಿಸಿದ್ದಾರೆ. ಸುದೀರ್ಘ ಕಾಲದವರೆಗೆ ಮಾದಕ ದ್ರವ್ಯದ ವ್ಯಸನ ಹಾಗೂ ಬೈಪೋಲಾರ್ ಡಿಸಾರ್ಡರ್ (ಮಾನಸಿಕ…

Read More