producer gives updated about vijays Jana Nayagan

Jana Nayagan: ಜನನಾಯಗನ್ ರಿಲೀಸ್‌ ಯಾವಾಗ? ನಿರ್ಮಾಪಕರು ಹೇಳಿದ್ದೇನು?

ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ ನಟನೆಯ, ಪ್ರೇಕ್ಷಕರು ಅತ್ಯಂತ ಚಾತಕ ಪಕ್ಷಿಯಂತೆ ಕಾಯುತ್ತಿರುವ ಅವರ ಕೊನೆಯ ಚಿತ್ರ ‘ಜನನಾಯಗನ್’ (Jana Nayagan) ಸಿನಿಮಾದ ಬಿಡುಗಡೆ ಇನ್ನು ಕೂಡ ಅನಿಶ್ಚಿತತೆಯಲ್ಲೇ ಮುಂದುವರಿದಿದೆ. ಹಲವು ತಿಂಗಳುಗಳಿಂದ ವಿಳಂಬವಾಗುತ್ತಿರುವ ಈ ಚಿತ್ರಕ್ಕೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯಿಂದ (CBFC) ಇನ್ನು ಕೂಡ ಸೆನ್ಸಾರ್ ಪ್ರಮಾಣಪತ್ರ ಸಿಕ್ಕಿಲ್ಲ ಎಂಬುದನ್ನು ಚಿತ್ರದ ನಿರ್ಮಾಪಕ ವೆಂಕಟ್ ಕೆ. ನಾರಾಯಣ ಅಧಿಕೃತವಾಗಿ ಖಚಿತಪಡಿಸಿದ್ದಾರೆ. ನಿರ್ದೇಶಕ ಎಚ್. ವಿನೋತ್ ಸಾರಥ್ಯದ ಈ ರಾಜಕೀಯ ಆಕ್ಷನ್ ಡ್ರಾಮಾ…

Read More
Drishyam 3 film collects 100 crore in three days

Drishyam 3: ಬಾಕ್ಸ್ ಆಫೀಸ್‌ನಲ್ಲಿ ‘ದೃಶ್ಯಂ 3’ ಆರ್ಭಟ: ಕೇವಲ 58 ಗಂಟೆಗಳಲ್ಲಿ 100 ಕೋಟಿ ಗಳಿಸಿ ಮೋಹನ್‌ಲಾಲ್ ಹೊಸ ದಾಖಲೆ!

ಬೆಂಗಳೂರು: ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ಯಶಸ್ವಿ ಸಸ್ಪೆನ್ಸ್ ಥ್ರಿಲ್ಲರ್ ಸರಣಿಗಳಲ್ಲಿ ಒಂದಾದ ‘ದೃಶ್ಯಂ’ಚಿತ್ರದ ಮೂರನೇ ಭಾಗ ಬಾಕ್ಸ್ ಆಫೀಸ್‌ನಲ್ಲಿ ಬಿರುಗಾಳಿ ಸೃಷ್ಟಿಸಿದೆ. ಮಲಯಾಳಂ ಸೂಪರ್ ಸ್ಟಾರ್ ಮೋಹನ್‌ಲಾಲ್ ನಟನೆಯ ‘ದೃಶ್ಯಂ 3’ (Drishyam 3) ಸಿನಿಮಾ ಬಿಡುಗಡೆಯಾದ ಕೇವಲ ಮೂರೇ ದಿನಗಳಲ್ಲಿ ವಿಶ್ವಾದ್ಯಂತ ಬರೋಬ್ಬರಿ 100 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಮಾಡುವ ಮೂಲಕ ಇತಿಹಾಸ ಬರೆದಿದೆ. ಚಿತ್ರಮಂದಿರಗಳತ್ತ ಪ್ರೇಕ್ಷಕರು ಪ್ರವಾಹದೋಪಾದಿಯಲ್ಲಿ ನುಗ್ಗುತ್ತಿದ್ದು, ಕೇವಲ ಮೂರು ದಿನಗಳ ವಾರಾಂತ್ಯದ ಅವಧಿಯಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಚಿತ್ರದ ಒಟ್ಟು ಗಳಿಕೆ…

Read More
Bollywood Don 3 dispute FWICE to take decision tomorrow

Bollywood: ‘ಡಾನ್ 3’ ಬಿಕ್ಕಟ್ಟಿಗೆ ನಾಳೆ ಸಿಗಲಿದೆಯೇ ಮುಕ್ತಿ? ನಟ ರಣವೀರ್ ಸಿಂಗ್ ವಿರುದ್ಧದ ದೂರಿನ ಬಗ್ಗೆ ಚಲನಚಿತ್ರ ಮಂಡಳಿ ಅಂತಿಮ ನಿರ್ಧಾರ

ಮುಂಬೈ: ಬಾಲಿವುಡ್‌ನ ಬಹುನಿರೀಕ್ಷಿತ ‘ಡಾನ್ 3’ (Don 3) ಚಿತ್ರಕ್ಕೆ ಸಂಬಂಧಿಸಿದಂತೆ ನಟ ರಣವೀರ್ ಸಿಂಗ್ ಮತ್ತು ನಿರ್ದೇಶಕ ಫರ್ಹಾನ್ ಅಖ್ತರ್ ನಡುವೆ ಕಳೆದ (Bollywood) ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಸುದೀರ್ಘ ವಿವಾದವು ಸೋಮವಾರದಂದು ಒಂದು ತಾರ್ಕಿಕ ಅಂತ್ಯ ಕಾಣುವ ಸಾಧ್ಯತೆಯಿದೆ. ರಣವೀರ್ ಸಿಂಗ್ ಅವರು ಚಿತ್ರದಿಂದ ದಿಢೀರ್ ಹೊರನಡೆದಿರುವ ಬಗ್ಗೆ ಫರ್ಹಾನ್ ಅಖ್ತರ್ ನೀಡಿದ್ದ ದೂರಿನ ಕುರಿತು ಪಶ್ಚಿಮ ಭಾರತ ಚಲನಚಿತ್ರ ನೌಕರರ ಒಕ್ಕೂಟವು (FWICE) ಇಂದು ಸಂಜೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತನ್ನ ಅಧಿಕೃತ ನಿಲುವನ್ನು…

Read More
bollywood deepika padukone shooting add in Bengaluru

Deepika Padukone: ದಕ್ಷಿಣ ಆಫ್ರಿಕಾದಿಂದ ಬಂದ ಬೆನ್ನಲ್ಲೇ ಬೆಂಗಳೂರಿನಲ್ಲಿ ಶೂಟಿಂಗ್ ಆರಂಭಿಸಿದ ದೀಪಿಕಾ ಪಡುಕೋಣೆ: ವಿಡಿಯೋ ವೈರಲ್

ಬೆಂಗಳೂರು: ಬಾಲಿವುಡ್‌ನ ಸ್ಟಾರ್ ನಟಿ ದೀಪಿಕಾ ಪಡುಕೋಣೆ (Deepika Padukone) ಅವರು ಗರ್ಭಿಣಿಯಾಗಿದ್ದರೂ ತಮ್ಮ ವೃತ್ತಿಬದುಕಿನಲ್ಲಿ ಸಖತ್ ಬ್ಯುಸಿಯಾಗಿದ್ದು, ವಿಶ್ರಾಂತಿ ಪಡೆಯದೆ ಬ್ಯಾಕ್ ಟು ಬ್ಯಾಕ್ ಶೂಟಿಂಗ್‌ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ನಟ ಶಾರುಖ್ ಖಾನ್ ಜೊತೆಗಿನ ‘ಕಿಂಗ್’ ಚಿತ್ರದ ಪ್ರಮುಖ ಶೂಟಿಂಗ್ ಶೆಡ್ಯೂಲ್ ಮುಗಿಸಿ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಮರಳಿದ್ದ ದೀಪಿಕಾ, ಇದೀಗ ಯಾವುದೇ ಬ್ರೇಕ್ ತೆಗೆದುಕೊಳ್ಳದೆ ನೇರವಾಗಿ ಬೆಂಗಳೂರಿನಲ್ಲಿ ಜಾಹೀರಾತು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ನಡೆಯುತ್ತಿರುವ ಈ ಶೂಟಿಂಗ್ ಸೆಟ್‌ನ ತೆರೆಮರೆಯ ವಿಡಿಯೋವೊಂದು ಲೀಕ್…

Read More
tollywood junior NTR took class to bodyguard

Tollywood: ಅಭಿಮಾನಿಗಳಿಗೆ ತಳ್ಳಿದ ಬಾಡಿಗಾರ್ಡ್‌ಗೆ ಗರಂ ಆದ ಜೂನಿಯರ್ ಎನ್‌ಟಿಆರ್: ವಿಡಿಯೋ ವೈರಲ್

ಹೈದರಾಬಾದ್: ಟಾಲಿವುಡ್ (Tollywood) ಸ್ಟಾರ್ ನಟ ಜೂನಿಯರ್ ಎನ್‌ಟಿಆರ್ ತಮ್ಮ ಹುಟ್ಟುಹಬ್ಬದ ಮಧ್ಯರಾತ್ರಿಯ ಸಂಭ್ರಮಾಚರಣೆಯ ವೇಳೆ ಅಭಿಮಾನಿಗಳ ಪರವಾಗಿ ನಿಂತು ತಮ್ಮದೇ ಭದ್ರತಾ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿರುವ ಅಪರೂಪದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಮೇ 20 ರಂದು ತಮ್ಮ 43ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡ ನಟನನ್ನು ನೋಡಲು ಹೈದರಾಬಾದ್‌ನಲ್ಲಿರುವ ಅವರ ನಿವಾಸದ ಮುಂದೆ ನಡುರಾತ್ರಿಯೇ ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಣೆ ಮಧ್ಯರಾತ್ರಿಯ ಸಂಭ್ರಮದಲ್ಲಿ ಕಪ್ಪು ಟಿ-ಶರ್ಟ್ ಮತ್ತು ನೀಲಿ…

Read More
kollywood actress trisha krishnan rejected rajini and kamal big budget film for vijay

Trisha Krishnan: ರಾಜಕೀಯ ವೈಷಮ್ಯಕ್ಕೆ ಬಲಿಯಾಯಿತೇ ಬಿಗ್ ಬಜೆಟ್ ಸಿನಿಮಾ?: ಉದಯನಿಧಿ ಬ್ಯಾನರ್‌ಗೆ ‘ನೋ’ ಎಂದ ತ್ರಿಷಾ!

ಚೆನ್ನೈ: ತಮಿಳು ಚಿತ್ರರಂಗದಲ್ಲಿ ದಶಕಗಳಿಗೂ ಹೆಚ್ಚು ಕಾಲ ಟಾಪ್ ನಟಿಯಾಗಿ ಮಿಂಚುತ್ತಿರುವ ತ್ರಿಷಾ ಕೃಷ್ಣನ್, (Trisha Krishnan) ರಾಜಕೀಯ ಮತ್ತು ಸಿನಿ ರಂಗದಲ್ಲಿ ಸದ್ಯ ತೀವ್ರ ಚರ್ಚೆಯಲ್ಲಿದ್ದಾರೆ. ನಟ ವಿಜಯ್ ಮತ್ತು ತ್ರಿಷಾ ನಡುವಿನ ರಿಲೇಶನ್‌ಶಿಪ್ ವದಂತಿಗಳು ಈಗಾಗಲೇ ಮಾಧ್ಯಮಗಳಲ್ಲಿ ಭಾರಿ ಆಕರ್ಷಣೆಯಾಗಿದ್ದು, ಇಬ್ಬರೂ ಈ ಬಗ್ಗೆ ಎಲ್ಲೂ ಬಹಿರಂಗವಾಗಿ ತುಟಿಬಿಚ್ಚದೆ ಮೌನ ಕಾಯ್ದುಕೊಂಡಿದ್ದಾರೆ. ಆದರೆ, ಇದೇ ಸಂಬಂಧದ ಹಿನ್ನೆಲೆಯಲ್ಲಿ ನಟಿ ತ್ರಿಷಾ ಇತ್ತೀಚೆಗೆ ತಮಗೆ ಬಂದಿದ್ದ ಬರೋಬ್ಬರಿ 12 ಕೋಟಿ ರೂಪಾಯಿ ಸಂಭಾವನೆಯ ಬೃಹತ್ ಆಫರ್…

Read More
Kollywood I will not do films till get divorce shocking announce by jayam ravi

Jayam Ravi: ನಟ ಜಯಂ ರವಿ ಸ್ಫೋಟಕ ಘೋಷಣೆ: ವಿಚ್ಛೇದನ ಸಿಗುವವರೆಗೂ ನಟನೆಗೆ ಬ್ರೇಕ್

ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟ ಮತ್ತು ನಿರ್ಮಾಪಕ ರವಿ ಮೋಹನ್ (Jayam Ravi) ) ಹಾಗೂ ಅವರ ಪತ್ನಿ ಆರತಿ ನಡುವಿನ ವಿಚ್ಛೇದನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಈಗ ಇಡೀ ವಿವಾದ ಭಾರಿ ಸ್ಫೋಟಕ ರೂಪ ಪಡೆದುಕೊಂಡಿದೆ. ತಮ್ಮ ಆಪ್ತ ಗೆಳತಿ, ಗಾಯಕಿ ಹಾಗೂ ಆಧ್ಯಾತ್ಮಿಕ ಚಿಕಿತ್ಸಕಿ ಕೆನೀಶಾ ಫ್ರಾನ್ಸಿಸ್ ಅವರು ತೀವ್ರ ಸೈಬರ್ ಬುಲ್ಲಿಂಗ್ ಅಂದರೆ ಸಾಮಾಜಿಕ ಜಾಲತಾಣಗಳ ಕಿರುಕುಳಕ್ಕೆ ಬೇಸತ್ತು ಚೆನ್ನೈ ನಗರ ಮತ್ತು ತಮ್ಮ ವೃತ್ತಿಜೀವನವನ್ನೇ ತೊರೆದು ಹೋಗಿರುವುದಾಗಿ ಪ್ರಕಟಿಸಿದ…

Read More