trisha krishnan old video about wanting to become goes viral

Trisha Krishnan: ಮ್ಯಾಜಿಕ್ ನಂಬರ್ ಸನಿಹದಲ್ಲಿ ಟಿವಿಕೆ; ವಿಜಯ್ ನಿವಾಸಕ್ಕೆ ತ್ರಿಶಾ ಭೇಟಿ!

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣಾ ಕಣದಲ್ಲಿ ‘ದಳಪತಿ’ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ಭರ್ಜರಿ ಮುನ್ನಡೆ ಸಾಧಿಸುತ್ತಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿದೆ. ಸರಳ ಬಹುಮತಕ್ಕೆ ಬೇಕಾದ 118 ಸ್ಥಾನಗಳತ್ತ ವಿಜಯ್ ಪಡೆ ಮುನ್ನುಗ್ಗುತ್ತಿರುವ ಬೆನ್ನಲ್ಲೇ, ಖ್ಯಾತ ನಟಿ ತ್ರಿಶಾ ಕೃಷ್ಣನ್ (Trisha Krishnan) ಅವರು ವಿಜಯ್ ನಿವಾಸಕ್ಕೆ ಭೇಟಿ ನೀಡಿರುವುದು ಈಗ ತಮಿಳುನಾಡಿನಲ್ಲಿ ದೊಡ್ಡ ಸುದ್ದಿಯಾಗಿದೆ. ವೈರಲ್ ಆಯ್ತು ತ್ರಿಶಾ ಅವರ ‘ಸಿಎಂ’ ಕನಸಿನ ವಿಡಿಯೋ! ಒಂದೆಡೆ ವಿಜಯ್…

Read More
sandalwood actor Chetan registered police complaint against sara govindu

Sandalwood: ಸಾರಾ ಗೋವಿಂದು ವರ್ಸಸ್ ಚೇತನ್, ಬೆದರಿಕೆ ದೂರು ದಾಖಲಿಸಿದ ನಟ

ಬೆಂಗಳೂರು: ವರನಟ ಡಾ. ರಾಜ್‌ಕುಮಾರ್ ಅವರ ಪುಣ್ಯಭೂಮಿ ಕುರಿತು ನಟ ಚೇತನ್ ಅಹಿಂಸ ನೀಡಿದ್ದ ವಿವಾದಾತ್ಮಕ ಹೇಳಿಕೆ ಈಗ ಸಂಘರ್ಷದ (Sandalwood) ರೂಪ ಪಡೆದುಕೊಂಡಿದೆ. ಈ ಸಂಬಂಧ ಈಗಾಗಲೇ ಕ್ಷಮೆ ಕೇಳಿರುವ ಚೇತನ್, ಈಗ ಕನ್ನಡ ಪರ ಹೋರಾಟಗಾರ ಸಾರಾ ಗೋವಿಂದು ಅವರು ತಮಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಪೊಲೀಸ್ ದೂರು ನೀಡಿದ್ದಾರೆ. ಇದು ಸ್ಯಾಂಡಲ್‌ವುಡ್ ಮತ್ತು ಕನ್ನಡ ಪರ ಸಂಘಟನೆಗಳ ನಡುವೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬೆದರಿಕೆ ಆರೋಪ ಮಾಡಿದ ಚೇತನ್: ಸಾರಾ…

Read More
sandalwoood kd film collection information

Sandalwood: ಬಾಕ್ಸ್ ಆಫೀಸ್‌ನಲ್ಲಿ ‘ಕೆಡಿ’ ಅಬ್ಬರ: ಎರಡನೇ ಭಾಗದ ಬಗ್ಗೆ ಗುಟ್ಟು ಬಿಟ್ಟುಕೊಟ್ಟ ಜೋಗಿ ಪ್ರೇಮ್!

ಬೆಂಗಳೂರು: ಸ್ಯಾಂಡಲ್‌ವುಡ್‌ನ (Sandalwood) ಬಹುನಿರೀಕ್ಷಿತ ಆಕ್ಷನ್ ಸಿನಿಮಾ ‘ಕೆಡಿ: ದಿ ಡೆವಿಲ್’ ಏಪ್ರಿಲ್ 30ರಂದು ಅದ್ಧೂರಿಯಾಗಿ ತೆರೆಕಂಡಿದ್ದು, ರಾಜ್ಯಾದ್ಯಂತ ಸಿನಿಪ್ರಿಯರಿಂದ ಭರ್ಜರಿ ರೆಸ್ಪಾನ್ಸ್ ವ್ಯಕ್ತವಾಗುತ್ತಿದೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ಜೋಗಿ ಪ್ರೇಮ್ ಜೋಡಿಯ ಈ ಮಾಸ್ ಸಿನಿಮಾ, ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ ಸಖತ್ ಸೌಂಡ್ ಮಾಡಿದೆ. ಮೊದಲ ದಿನದ ಗಳಿಕೆ ಎಷ್ಟು? ಚಿತ್ರದ ಅಧಿಕೃತ ಕಲೆಕ್ಷನ್ ರಿಪೋರ್ಟ್ ಇನ್ನು ಹೊರಬೀಳಬೇಕಿದ್ದರೂ, ಜಾಲತಾಣಗಳ ಅಂದಾಜಿನ ಪ್ರಕಾರ ‘ಕೆಡಿ’ ಮೊದಲ ದಿನವೇ ದೇಶಾದ್ಯಂತ ಸುಮಾರು 4.10…

Read More
Actress pooja hegde favourite sandalwood actor is raj b shetty

Pooja Hegde: ಕರಾವಳಿ ಚೆಲುವೆ ಪೂಜಾ ಹೆಗ್ಡೆಗೆ ರಾಜ್ ಬಿ ಶೆಟ್ಟಿ ನಟನೆ ಅಂದ್ರೆ ಪಂಚಪ್ರಾಣ: ಮಂಗಳೂರಿನಲ್ಲಿ ನಟಿ ಮನದಾಳದ ಮಾತು

ಮಂಗಳೂರು: ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸ್ಟಾರ್ ನಟಿಯಾಗಿ ಗುರುತಿಸಿಕೊಂಡಿರುವ ಪೂಜಾ ಹೆಗ್ಡೆ,(Pooja Hegde) ತಾವು ಎಷ್ಟೇ ಎತ್ತರಕ್ಕೆ ಬೆಳೆದರೂ ತಮ್ಮ ಹುಟ್ಟೂರಾದ ಕರಾವಳಿಯ ಸಂಸ್ಕೃತಿಯನ್ನು ಮರೆತಿಲ್ಲ. ಮುಂಬೈನಲ್ಲಿ ನೆಲೆಸಿದ್ದರೂ ತುಳುನಾಡಿನ ಮಣ್ಣಿನ ನಂಟು ಹೊಂದಿರುವ ಈ ನಟಿ, ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿ ದೈವಾರಾಧನೆ ಮತ್ತು ದೇವಸ್ಥಾನಗಳ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅವರು ಕನ್ನಡ ಚಿತ್ರರಂಗದ ಬಗ್ಗೆ ತಮ್ಮ ಅಭಿಮಾನವನ್ನು ಹಂಚಿಕೊಂಡಿದ್ದಾರೆ. ರಾಜ್‌ ಬಿ ಶೆಟ್ಟಿ ಇಷ್ಟ ಎಂದ ನಟಿ ಕನ್ನಡದ ಸಿನಿಮಾಗಳಲ್ಲಿ ತಮ್ಮ ನೆಚ್ಚಿನ…

Read More
arjun kapoor Personality Rights application delhi high court

Arjun Kapoor: ಫೋಟೋಗಳ ಅಶ್ಲೀಲವಾಗಿ ಬಳಕೆ: ಹೈಕೋರ್ಟ್ ಮೊರೆ ಹೋದ ಅರ್ಜುನ್ ಕಪೂರ್

ನವದೆಹಲಿ: ಬಾಲಿವುಡ್ ನಟ ಅರ್ಜುನ್ ಕಪೂರ್ (Arjun Kapoor) ಅವರ ಹೆಸರು, ಚಿತ್ರ ಮತ್ತು ವ್ಯಕ್ತಿತ್ವವನ್ನು ಅವರ ಅನುಮತಿಯಿಲ್ಲದೆ ಬಳಸದಂತೆ ವಿವಿಧ ಸಂಸ್ಥೆಗಳಿಗೆ ನಿರ್ಬಂಧ ಹೇರಿ ರಕ್ಷಣೆ ನೀಡುವುದಾಗಿ ದೆಹಲಿ ಹೈಕೋರ್ಟ್ ಬುಧವಾರ ತಿಳಿಸಿದೆ. ಕೃತಕ ಬುದ್ಧಿಮತ್ತೆ (AI) ಮತ್ತು ಇತರ ತಂತ್ರಜ್ಞಾನಗಳ ಮೂಲಕ ತಮ್ಮ ವ್ಯಕ್ತಿತ್ವದ ಹಕ್ಕುಗಳನ್ನು (Personality Rights) ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ನಟ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ನಿರ್ಧಾರಕ್ಕೆ ಬಂದಿದೆ. ಫೋಟೋ ಬಳಸಿ ವ್ಯಾಪಾರ ನಟ ಅರ್ಜುನ್ ಕಪೂರ್ ಪರ…

Read More
Sanjay Dutt apologises after Sarke Chunar Teri Sarke row

Sanjay Dutt: ಕೆಡಿ ಸಿನಿಮಾ ಹಾಡಿನ ವಿವಾದ, ಕ್ಷಮೆ ಕೇಳಿದ ಸಂಜತ್‌ ದತ್

ನವದೆಹಲಿ: ಕನ್ನಡದ ಪ್ಯಾನ್ ಇಂಡಿಯಾ ಚಿತ್ರ ‘ಕೆಡಿ: ದಿ ಡೆವಿಲ್’ನ ‘ಸರ್ಕೆ ಚುನರ್ ತೇರಿ ಸರ್ಕೆ’ ಹಾಡಿನಲ್ಲಿ ಮಹಿಳೆಯರನ್ನು ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ ಮತ್ತು ಅಶ್ಲೀಲ ಸಾಹಿತ್ಯವಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಉಂಟಾಗಿದ್ದ ವಿವಾದಕ್ಕೆ ಸಂಬಂಧಿಸಿದಂತೆ, ನಟ ಸಂಜಯ್ ದತ್ (Sanjay Dutt) ಅವರು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (NCW) ಲಿಖಿತ ಕ್ಷಮಾಪಣೆ ಸಲ್ಲಿಸಿದ್ದಾರೆ. ಈ ಹಾಡು ಬಿಡುಗಡೆಯಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಮಹಿಳೆಯರ ಅಸಭ್ಯ ಚಿತ್ರಣವಿದೆ ಎಂದು ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ, ಆಯೋಗವು…

Read More
Bollywood 3 idiot sequel is coming soon

3 Idiots: ಬರಲಿದೆಯಂತೆ ತ್ರಿ ಈಡಿಯಟ್ಸ್‌ ಸೀಕ್ವೆಲ್‌

ಮುಂಬೈ: ಭಾರತೀಯ ಚಿತ್ರರಂಗದ ಸಾರ್ವಕಾಲಿಕ ಮೆಚ್ಚಿನ ಸಿನಿಮಾಗಳಲ್ಲೊಂದಾದ ‘3 ಈಡಿಯಟ್ಸ್’ (3 Idiots) ಚಿತ್ರದ ಮುಂದುವರಿದ ಭಾಗ (ಸೀಕ್ವೆಲ್) ಬರಲಿದೆ ಎಂಬ ಸುದ್ದಿ ಇದೀಗ ಚಿತ್ರಪ್ರೇಮಿಗಳಲ್ಲಿ ಭಾರಿ ಉತ್ಸಾಹ ಮೂಡಿಸಿದೆ. 2009ರಲ್ಲಿ ತೆರೆಕಂಡು ಭಾರಿ ಯಶಸ್ಸು ಗಳಿಸಿದ್ದ ಈ ಚಿತ್ರದ ಮುಂದುವರಿದ ಭಾಗವನ್ನು ನಿರ್ದೇಶಕ ರಾಜ್‌ಕುಮಾರ್ ಹಿರಾನಿ ಅವರೇ ನಿರ್ದೇಶಿಸಲಿದ್ದು, ಅಮೀರ್ ಖಾನ್ ಸೇರಿದಂತೆ ಮೂಲ ಚಿತ್ರದ ಬಹುತೇಕ ಕಲಾವಿದರು ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಕಥೆ ಸಿದ್ದವಾಗ್ತಿದೆ ಎಂದ ಅಮೀರ್ ಈ ಕುರಿತು…

Read More