Salman Khan plays Bade Saab in Dhurandhar 2

Salman Khan: ಧುರಂಧರ್ 2 ಸಿನಿಮಾದಲ್ಲಿ ಸಲ್ಮಾನ್‌ ಖಾನ್?‌ ಬಾಯ್‌ಜಾನ್‌ ಫೋಟೋ ವೈರಲ್

ಮುಂಬೈ: ಬಾಲಿವುಡ್‌ ಮಾತ್ರವಲ್ಲದೇ ಭಾರತದಾದ್ಯಂತೆ ಸಖತ್‌ ಯಶಸ್ಸು ಗಳಿಸಿದ್ದ ನಟ ರಣವೀರ್‌ ಸಿಂಗ್‌ ಅಭಿನಯದ ಧುರಂಧರ್‌ ಸಿನಿಮಾದ ಮುಂದಿನ ಭಾಗ ಸಹ ಬಿಡುಗಡೆಗೆ ಸಜ್ಜಾಗಿದ್ದು, ಎಲ್ಲರ ಕಣ್ಣು ಅದರ ಮೇಲಿದೆ. ಇದೀಗ ಈ ಸಿನಿಮಾದಲ್ಲಿ ಬಾಲಿವುಡ್‌ ಬಾಯ್‌ಜಾನ್‌ ಸಲ್ಮಾನ್‌ ಖಾನ್‌ (Salman Khan) ಸಹ ಮುಖ್ಯಪಾತ್ರದಲ್ಲಿ ನಟನೆ ಮಾಡುತ್ತಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ. ಏನಿದು ವಿಚಾರ ಇಲ್ಲಿದೆ ನೋಡಿ. ಸಲ್ಮಾನ್‌ ಖಾನ್‌ ಫೋಟೋ ವೈರಲ್‌ ನಿನ್ನೆಯಷ್ಟೇ ಧುರಂಧರ್ 2 ಸಿನಿಮಾದ ಟೀಸರ್‌ ರಿಲೀಸ್‌ ಆಗಿದೆ. ಅಭಿಮಾನಿಗಳಿಗೆ ಈ…

Read More
Dhurandhar 2 teaser poster released

Dhurandhar 2: ಬಿಡುಗಡೆಗೆ ಸಜ್ಜಾಯ್ತು ಧುರಂಧರ್‌ 2, ಹೊಸ ಅವತಾರದಲ್ಲಿ ರಣವೀರ್ ಸಿಂಗ್

ಮುಂಬೈ: ರಣವೀರ್‌ ಸಿಂಗ್‌ ಅಭಿನಯದ ಬಾಲಿವುಡ್‌ ಸಿನಿಮಾ ಧುರಂಧರ್‌ ಚಿತ್ರವು (Dhurandhar 2) ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ್ದು ಹೊಸ ವಿಚಾರವೇನಲ್ಲ. ಇದೀಗ ಅದರ ಯಶಸ್ಸಿನ ನಾಗಾಲೋಟ ಮುಂದುವರೆಯಲು ಸಜ್ಜಾಗಿದ್ದು, ಎರಡನೇ ಭಾಗ ಧುರಂಧರ್: ದಿ ರಿವೇಂಜ್‌ನ ಪೋಸ್ಟರ್‌ ಹಾಗೂ ಟೀಸರ್‌ ರಿಲೀಸ್‌ ಆಗಿದೆ. ಕುತೂಹಲ ಮೂಡಿಸಿದ ಟೀಸರ್‌ ಇನ್ನು ಈ ಟೀಸರ್‌ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದು, ಟೀಸರ್‌ನಲ್ಲಿ, ರಣವೀರ್ ಸಿಂಗ್ ಹಮ್ಜಾ ಅಲಿ ಮಜಾರಿ ಪಾತ್ರದ ಮತ್ತೊಂದು ರೂಪವನ್ನ ತೋರಿಸಿದ್ದು, ಮೊದಲ ಅಧ್ಯಾಯಕ್ಕಿಂತಲೂ ಇದು ಇನ್ನೂ ಕ್ರೂರವಾಗಿದೆ ಎನ್ನಬಹುದು. ಈ…

Read More
Girish Kasaravalli about Ott web series

Girish Kasaravalli: ವೆಬ್‌ ಸೀರೀಸ್‌ ಹಾಡಿ ಹೊಗಳಿದ ನಿರ್ದೇಶಕ ಗಿರೀಶ್ ಕಾಸರವಳ್ಳಿ

ಬೆಂಗಳೂರು :  ಸಮಸ್ಯೆ ಮತ್ತು ಜೀವನಶೈಲಿ ಚಿತ್ರಿಸುವಲ್ಲಿ ಓಟಿಟಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಕಾಸರವಳ್ಳಿ (Girish Kasaravalli) ಅಭಿಪ್ರಾಯಪಟ್ಟಿದ್ದಾರೆ. 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ  17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸದ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಅವರು, 30 ವರ್ಷಗಳ ಹಿಂದೆ ಟೆಲಿವಿಷನ್ ಬೆಳವಣಿಗೆಯಿಂದ ಉಂಟಾದ ಒಳ್ಳೆಯ ಸಂಗತಿಯೆಂದರೆ, ಒಬ್ಬ ನಟಿ ಸ್ಟಾರ್ ಆಗಬೇಕಾದರೆ ಆಕೆ ಎಷ್ಟೇ ಪ್ರತಿಭಾವಂತಳಾಗಿದ್ದರೂ, ಸುಂದರವಾಗಿರಬೇಕು ಎಂಬ ನಂಬಿಕೆ ಇತ್ತು. ಪ್ರತಿಭೆ ಎರಡನೇ ಸ್ಥಾನದಲ್ಲಿತ್ತು. ಆದರೆ, ಟಿವಿ ಮಾಧ್ಯಮ…

Read More
Vijay Jana Nayagan faces setback in court

Jana Nayagan: ನಟ ವಿಜಯ್‌ಗೆ ಹಿನ್ನೆಡೆ, ಜನ ನಾಯಗನ್‌ ಸಿನಿಮಾಗೆ ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ

ಮದ್ರಾಸ್:‌ ತಮಿಳು ಸ್ಟಾರ್‌ ನಟ ದಳಪತಿ ವಿಜಯ್‌ ಅವರ ಕೊನೆಯ ಸಿನಿಮಾ ಜನ ನಾಯಗನ್‌ (Jana Nayagan)‌ ವಿಚಾರವಾಗಿ ಮದ್ರಾಸ್‌ ಹೈಕೋರ್ಟ್‌ ತೀರ್ಪು ನೀಡಿದ್ದು, ಸಿನಿಮಾ ತಂಡಕ್ಕೆ ಹಿನ್ನಡೆಯಾಗಿದೆ. ಏಕಸದಸ್ಯ ಪೀಠದ ಆದೇಶ ರದ್ದು ಮಾಡಿದ ಮದ್ರಾಸ್‌ ಹೈಕೋರ್ಟ್‌ ಜನ ನಾಯಗನ್‌ ಸಿನಿಮಾಗೆ ಸೆನ್ಸಾರ್ ಪ್ರಮಾಣಪತ್ರ ನೀಡುವಂತೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ)ಗೆ ನಿರ್ದೇಶನ ನೀಡಿದ್ದ ಹಿಂದಿನ ಏಕಸದಸ್ಯ ಪೀಠದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಮಂಗಳವಾರ ರದ್ದು ಮಾಡಿದ್ದು, ಈ ಮೂಲಕ ನಿರ್ಮಾಪಕರಿಗೆ ಸಂಕಷ್ಟ ಎದುರಾಗಿದೆ….

Read More
Will actress Samantha change her name after wedding

Samantha: ಮದುವೆ ನಂತ್ರ ಹೆಸರು ಚೇಂಜ್‌ ಮಾಡಿದ್ರಾ ಸಮಂತಾ?

ಬೆಂಗಳೂರು: ಸಾಮಾನ್ಯವಾಗಿ ಮದುವೆಯಾದ ನಂತರ ಅನೇಕ ಮಹಿಳೆಯರು ಸರ್‌ನೇಮ್‌ ಬದಲಾವಣೆ ಮಾಡಿಕೊಳ್ಳುತ್ತಾರೆ. ಈ ವಿಚಾರದಲ್ಲಿ ನಟಿಯರೂ ಸಹ ಹೊರತಲ್ಲ ಇದೀಗ ನಟಿ ಸಮಂತಾ (Samantha) ಸಹ ಹೆಸರು ಬದಲಾವಣೆ ಮಾಡಿಕೊಂಡಿದ್ದಾರಾ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಹಿಂದೆಯೂ ಸೇರಿಸಿಕೊಂಡಿದ್ದ ನಟಿ ಸಮಂತಾ ಅಕ್ಕಿನೇನಿ ನಾಗಚೈತನ್ಯ ಅವರ ಜೊತೆ ಮದುವೆಯಾಗಿದ್ದಾಗ ಸಹ ಸಿನಿಮಾಗಳ ನೇಮ್‌ ಕಾರ್ಡ್‌ನಲ್ಲಿ ‘ಸಮಂತಾ ಅಕ್ಕಿನೇನಿ’ ಎಂದು ಹೆಸರು ಬಂದಿರುವ ಅನೇಕ ಉದಾಹರಣೆಗಳಿದೆ. ಹಾಗೆಯೇ, ಅವರು ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಕೂಡ ಅಕ್ಕಿನೇನಿ ಎಂದು ಹೆಸರನ್ನ…

Read More
Bollywood Is Back Karan Johar Says After Back To Back hit films

Karan Johar: ಬಾಲಿವುಡ್‌ ಈಸ್‌ ಬ್ಯಾಕ್‌, ಹೀಗ್ಯಾಕಂದ್ರು ಸ್ಟಾರ್‌ ನಿರ್ದೇಶಕ?

ಮುಂಬೈ: ಕಳೆದ ಕೆಲ ವರ್ಷದಿಂದ ಬಾಲಿವುಡ್‌ನಲ್ಲಿ ಬಂದ ಸಿನಿಮಾಗಳು ಹೇಳಿಕೊಳ್ಳುವಂತಹ ಯಶಸ್ಸನ್ನ ಗಳಿಸಿಕೊಂಡಿಲ್ಲ. ಆದರೆ ಇದೀಗ ಮತ್ತೆ ಬಾಲಿವುಡ್‌ನಲ್ಲಿ ಸಿನಿಮಾಗಳು ಯಶಸ್ಸು ಗಳಿಸುವಂತೆ ಹೆಜ್ಜೆ ಇಡುತ್ತಿದ್ದು, ಈ ಬಗ್ಗೆ ಸಿನಿಮಾ ನಿರ್ದೇಶಕ ಕರಣ್‌ ಜೋಹರ್‌ (Karan Johar) ಸಂತೋಷ ವ್ಯಕ್ತಪಡಿಸಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ ಕರಣ್‌ ಈ ವಿಚಾರವಾಗಿ ಕರಣ್‌ ಜೋಹರ್‌ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದು, ಬಾಕ್ಸ್ ಆಫೀಸ್‌ನಲ್ಲಿ ಸತತ ಹಿಟ್‌ಗಳು ಬಾಲಿವುಡ್‌ನ ದೀರ್ಘಾವಧಿಯ ಸ್ಥಾನವನ್ನು ಭದ್ರಪಡಿಸಿವೆ ಎಂದು ಹೇಳಿದ್ದಾರೆ. ಇತ್ತೀಚೆಗೆ ಬಂದ ಎರಡು…

Read More
Sandalwood rakta kashmir film release date announced

Sandalwood: 19 ವರ್ಷದ ನಂತರ ಉಪ್ಪಿ ಸಿನಿಮಾ ತೆರೆಗೆ, ರಕ್ತ ಕಾಶ್ಮೀರ ರಿಲೀಸ್‌ ಡೇಟ್‌ ಅನೌನ್ಸ್

ಬೆಂಗಳೂರು: ರಿಯಲ್‌ ಸ್ಟಾರ್‌ ಉಪೇಂದ್ರ ಹಾಗೂ ಸ್ಯಾಂಡಲ್‌ ವುಡ್‌ ಕ್ವೀನ್‌ ರಮ್ಯಾ (Sandalwood) ಅಭಿನಯದ ಸಿನಿಮಾವೊಂದು ಬರೋಬ್ಬರಿ 19 ವರ್ಷಗಳ ನಂತರ ತೆರೆಯ ಮೇಲೆ ಬರುತ್ತಿದ್ದು, ಸಿನಿಮಾದ ರಿಲೀಸ್‌ ಡೇಟ್‌ ಫಿಕ್ಸ್‌ ಆಗಿದೆ. ರಕ್ತ ಕಾಶ್ಮೀರ ಸಿನಿಮಾ ರಿಲೀಸ್‌ಗೆ ಸಜ್ಜು ಹೌದು, ಸುಮಾರು 19 ವರ್ಷಗಳ ಹಿಂದೆ ರಮ್ಯಾ ಹಾಗೂ ಉಪೇಂದ್ರ ಅಭಿನಯದ ರಕ್ತ ಕಾಶ್ಮೀರ ಎನ್ನುವ ಸಿನಿಮಾ ಸೆಟ್ಟೇರಿತ್ತು. ಆದರೆ ಅನಿವಾರ್ಯ ಕಾರಣದಿಂದ ಆ ಸಿನಿಮಾವನ್ನ ರಿಲೀಸ್‌ ಮಾಡಲು ಆಗಿರಲಿಲ್ಲ. ಈ ಸಿನಿಮಾವನ್ನ ಹಿರಿಯ ನಿರ್ದೇಶಕ…

Read More