Sandalwood nagatihalli Chandrashekar announces America america 2 film

Sandalwood: 29 ವರ್ಷಗಳ ನಂತರ ಅಮೆರಿಕಾ-ಅಮೆರಿಕಾ 2 ಅನೌನ್ಸ್‌ ಮಾಡಿದ ನಾಗತಿಹಳ್ಳಿ

ಬೆಂಗಳೂರು: ಕನ್ನಡ ಚಿತ್ರರಂಗದ ಎವರ್‌ಗ್ರೀನ್ ಹಿಟ್ ಚಿತ್ರಗಳಲ್ಲಿ ಒಂದಾದ ‘ಅಮೆರಿಕಾ ಅಮೆರಿಕಾ‘ ಬಿಡುಗಡೆಯಾಗಿ ಇಂದಿಗೆ ಬರೋಬ್ಬರಿ 29 ವರ್ಷಗಳು ಕಳೆದಿವೆ. ಇದೀಗ ಅದೇ ಚಿತ್ರದ ನಿರ್ದೇಶಕರಾದ ನಾಗತಿಹಳ್ಳಿ ಚಂದ್ರಶೇಖರ್ ಅವರು ಅಮೆರಿಕಾದಲ್ಲೇ ಮತ್ತೊಂದು ಹೊಸ (Sandalwood) ಸಿನಿಮಾವನ್ನು ಚಿತ್ರೀಕರಿಸಿದ್ದು, ಸದ್ಯ ಚಿತ್ರದ ಶೀರ್ಷಿಕೆ ಅಧಿಕೃತವಾಗಿ ಹೊರಬಿದ್ದಿದೆ. ಕುತೂಹಲಕ್ಕೆ ತೆರೆ ಎಳೆದ ಶೀರ್ಷಿಕೆ ಕಳೆದ ವರ್ಷವೇ ಈ ಚಿತ್ರದ ಬಹುತೇಕ ಶೂಟಿಂಗ್ ಮುಗಿದಿದ್ದರೂ, ಚಿತ್ರಕ್ಕೆ ಏನು ಹೆಸರಿಡಬಹುದು ಎಂಬ ಚರ್ಚೆ ಜೋರಾಗಿ ನಡೆಯುತ್ತಿತ್ತು. ಅಮೆರಿಕಾದಲ್ಲೇ ಚಿತ್ರೀಕರಣ ನಡೆದಿರುವುದರಿಂದ ಇದಕ್ಕೆ…

Read More
cm dk shivakumar promises to help in development of sandalwood

Sandalwood: ಕನ್ನಡ ಚಿತ್ರರಂಗ ಉಳಿವಿಗೆ ಸರ್ಕಾರದ ನೆರವಿನ ಭರವಸೆ ನೀಡಿದ ಸಿಎಂ ಡಿ‌ ಕೆ ಶಿವಕುಮಾರ್

ಬೆಂಗಳೂರು,: “ಕನ್ನಡ ಚಿತ್ರರಂಗ ಉಳಿವಿಗಾಗಿ ಸಮಗ್ರ ಹೊಸ ಚಲನಚಿತ್ರ ನೀತಿ ಸೇರಿದಂತೆ ಚಲನಚಿತ್ರ ಪ್ರಾಚ್ಯಾಗಾರ (ಆರ್ಕೈವ್) ಸಹಾಯಧನ ಹೆಚ್ಚಳ, ಸರ್ಕಾರದ ಓಟಿಟಿ ವೇದಿಕೆ, ಸಿನಿಮಾಟೋಗ್ರಫಿ ಕಾಯ್ದೆ ತಿದ್ದುಪಡಿ, ಏಕಪರದೆ ಚಿತ್ರಮಂದಿರಗಳ ನವೀಕರಣ, ಆಧುನೀಕರಣಕ್ಕೆ ವಿಶೇಷ ನೆರವು, ಚಿತ್ರರಂಗದವರಿಗೆ ಫ್ಲಾಟ್ ನಿರ್ಮಾಣಕ್ಕೆ (Sandalwood) ಬಿಡಿಎಯಿಂದ ಐದು ಎಕರೆ ಭೂಮಿ” ನೀಡುವಂತೆ ಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಡಾ. ಜಯಮಾಲ ಅವರ ನೇತೃತ್ವದಲ್ಲಿ ಮಂಗಳವಾರ ಮನವಿ ಸಲ್ಲಿಸಲಾಯಿತು. ಚಲನಚಿತ್ರ ವಾಣಿಜ್ಯ ಮಂಡಳಿಯವರ ಮನವಿಗಳಿಗೆ…

Read More
Pooja hegde to be part of pawan kalyan OF sequel

Pawan Kalyan: ಪವರ್ ಸ್ಟಾರ್ ‘ಒಜಿ’ ಸಿನಿಮಾಗೆ ಪೂಜಾ ಹೆಗ್ಡೆ ಎಂಟ್ರಿ?: ಸಖತ್ ಹೈಪ್ ಸೃಷ್ಟಿಸಿದ ‘ಒಜಿ ಯುನಿವರ್ಸ್’

ಹೈದರಾಬಾದ್:‌ ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ (‌Pawan Kalyan) ನಟನೆಯ ಬಹುನಿರೀಕ್ಷಿತ ‘ಒಜಿ’ (OG) ಸಿನಿಮಾ ಮತ್ತು ಅದರ ಫ್ರಾಂಚೈಸಿ ಕುರಿತು ಸಿನಿರಂಗದಲ್ಲಿ ದೊಡ್ಡ ಮಟ್ಟದ ಚರ್ಚೆಗಳು ಶುರುವಾಗಿವೆ. ಸದ್ಯ ಗಾಂಧಿನಗರದಲ್ಲಿ ಹರಿದಾಡುತ್ತಿರುವ ಗಾಸಿಪ್‌ಗಳ ಪ್ರಕಾರ, ಈ ಆ್ಯಕ್ಷನ್ ಡ್ರಾಮಾ ಸಿನಿಮಾದ ಎರಡನೇ ಭಾಗದಲ್ಲಿ ನಾಯಕಿಯಾಗಿ ನಟಿಸಲು ಸ್ಟಾರ್ ನಟಿ ಪೂಜಾ ಹೆಗ್ಡೆ ಅವರ ಹೆಸರನ್ನು ಪರಿಶೀಲಿಸಲಾಗುತ್ತಿದೆ ಎನ್ನಲಾಗಿದೆ. ಈ ಕುರಿತು ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬೀಳದಿದ್ದರೂ, ಸಾಮಾಜಿಕ ಜಾಲತಾಣಗಳಲ್ಲಿ ಈ ಸುದ್ದಿ ಭಾರಿ…

Read More
sandalwood actor shivarajkumar new role in mahan film

Shivarajkumar: ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ಧಮಾಕಾ: ವಿಜಯ್ ರಾಘವೇಂದ್ರ ನಟನೆಯ ‘ಮಹಾನ್‌’ಗೆ ಶಿವಣ್ಣ ಸಾಥ್!

ಬೆಂಗಳೂರು: ಸ್ಯಾಂಡಲ್‌ವುಡ್‌ನ ಬಿಜಿಯೆಸ್ಟ್ ನಟರಲ್ಲಿ ಒಬ್ಬರಾದ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ (Shivarajkumar) ಸದ್ಯ ಸಾಲು ಸಾಲು ಪ್ರಾಜೆಕ್ಟ್‌ಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕೇವಲ ಸೋಲೋ ಹೀರೋ ಆಗಿ ಅಷ್ಟೇ ಅಲ್ಲದೆ, ಪ್ರಮುಖ ಕಥೆಗಳಿಗೆ ಶಕ್ತಿ ತುಂಬುವಂತಹ ವಿಶೇಷ ಪಾತ್ರಗಳ ಮೂಲಕವೂ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ಈಗ ಅವರ ಲಿಸ್ಟ್‌ಗೆ ಹೊಸ ಸೇರ್ಪಡೆ ‘ಮಹಾನ್’ ಸಿನಿಮಾ. ವಿಜಯ್ ರಾಘವೇಂದ್ರ ಮುಖ್ಯ ಭೂಮಿಕೆಯಲ್ಲಿರುವ ಈ ಚಿತ್ರದಲ್ಲಿ ಶಿವಣ್ಣ ಲಾಯರ್ ಅವತಾರವೆತ್ತಿದ್ದಾರೆ. ಹಲವು ವರ್ಷಗಳ ಬಳಿಕ ಒಂದಾದ ‘ಚಿನ್ನಾರಿ ಮುತ್ತ’ – ‘ಹ್ಯಾಟ್ರಿಕ್ ಹೀರೋ’ ಇತ್ತೀಚೆಗಷ್ಟೇ…

Read More
sandalwood vijayalakshmi darshan shares cute photo and darshan plea for supreme court

Sandalwood: ಇನ್‌ಸ್ಟಾಗ್ರಾಮ್‌ನಲ್ಲಿ ಪತಿಯ ಹಳೆಯ ನೆನಪು ಹಂಚಿಕೊಂಡ ವಿಜಯಲಕ್ಷ್ಮಿ; ಇತ್ತ ಜಾಮೀನಿಗಾಗಿ ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಸದ್ಯ ಕಾರಾಗೃಹದಲ್ಲಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ತೂಗುದೀಪ ಅವರ ಬೇಲ್ ಪ್ರಕ್ರಿಯೆ ಹಾಗೂ ಅವರ ಕುಟುಂಬದ ಇತ್ತೀಚಿನ ಬೆಳವಣಿಗೆಗಳು ಸಖತ್ ಸದ್ದು ಮಾಡುತ್ತಿವೆ. ಒಂದೆಡೆ ಪತಿಯ ನೆನಪಿನಲ್ಲಿ ಪತ್ನಿ ವಿಜಯಲಕ್ಷ್ಮಿ ಅವರು ಭಾವುಕ ಫೋಟೋ ಹಂಚಿಕೊಂಡಿದ್ದರೆ, ಮತ್ತೊಂದೆಡೆ ಜೈಲಿನಿಂದ (Sandalwood) ಹೊರಬರಲು ನಟ ದರ್ಶನ್ ಸುಪ್ರೀಂ ಕೋರ್ಟ್‌ನಲ್ಲಿ ಹೊಸದಾಗಿ ಕಾನೂನು ಹೋರಾಟ ಆರಂಭಿಸಿದ್ದಾರೆ. ಜೈಲಿನಲ್ಲಿರುವ ಪತಿಯ ನೆನಪಿನಲ್ಲಿ ವಿಜಯಲಕ್ಷ್ಮಿ ಪೋಸ್ಟ್ ಜಾಮೀನು ಸಿಗದೆ ದರ್ಶನ್ ಜೈಲಿನಲ್ಲೇ ಇರುವುದರಿಂದ ಕುಟುಂಬದವರು ಅವರನ್ನು ಭೇಟಿಯಾಗಲು…

Read More
Actor yash new film story leaked viral on social media

Actor Yash: ರಾಕಿಂಗ್ ಸ್ಟಾರ್ ಯಶ್ ಮುಂದಿನ ಚಿತ್ರದ ಕಥೆ ಲೀಕ್? ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್!

ಬೆಂಗಳೂರು: ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆದಿರುವ ರಾಕಿ ಭಾಯ್ ಯಶ್, (Actor Yash) ಪ್ರಸ್ತುತ ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಶೂಟಿಂಗ್‌ನಲ್ಲಿ ಬಿಜಿಯಾಗಿದ್ದಾರೆ. ಈ ನಡುವೆ, ಅವರ ಮುಂದಿನ ಪ್ರಾಜೆಕ್ಟ್ ಕುರಿತು ಇಂಟರ್ನೆಟ್‌ನಲ್ಲಿ ಭಾರಿ ಚರ್ಚೆ ಶುರುವಾಗಿದೆ. ಪ್ರಸಿದ್ಧ ಚಲನಚಿತ್ರ ಮಾಹಿತಿ ಜಾಲತಾಣವಾದ ಐಎಂಡಿಬಿ (IMDb) ಪುಟದಲ್ಲಿ ಯಶ್ ಅವರ ಮುಂಬರುವ ಸಿನಿಮಾದ ಲೈನ್ ಹಾಗೂ ಕಲಾವಿದರ ವಿವರಗಳು ಪ್ರಕಟವಾಗಿದ್ದು, ಗಾಂಧಿನಗರದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಏನಿದು ‘ಮ್ಯಾಡ್ ಪೊಲೀಸ್’ ಕಥೆ? ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ…

Read More
Sandalwood producer ba ma harish son lost life due to heart attack while trekking

Sandalwood: ಟ್ರೆಕ್ಕಿಂಗ್ ವೇಳೆಹೃದಯಾಘಾತ: ಖ್ಯಾತ ಚಿತ್ರ ನಿರ್ಮಾಪಕ ಭಾ.ಮಾ. ಹರೀಶ್ ಪುತ್ರ ಉಲ್ಲಾಸ್ ಗೌಡ ನಿಧನ!

ಶಿವಮೊಗ್ಗ: ಕನ್ನಡ ಚಿತ್ರರಂಗದ (Sandalwood) ಪ್ರಖ್ಯಾತ ಚಲನಚಿತ್ರ ನಿರ್ಮಾಪಕ ಭಾ.ಮಾ. ಹರೀಶ್ ಅವರ ಪುತ್ರ ಉಲ್ಲಾಸ್ ಗೌಡ (28) ಅವರು ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಕೊಡಚಾದ್ರಿ ಬೆಟ್ಟದಲ್ಲಿ ಹೃದಯಾಘಾತದಿಂದ (Heart Attack) ಕೊನೆಯುಸಿರೆಳೆದಿದ್ದಾರೆ. ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ತೆರಳಿದ್ದ ಯುವಕ ಅತ್ಯಂತ ಸಣ್ಣ ವಯಸ್ಸಿನಲ್ಲೇ ದುರಂತ ಅಂತ್ಯ ಕಂಡಿರುವುದು ಇಡೀ ಚಿತ್ರರಂಗ ಹಾಗೂ ಅವರ ಕುಟುಂಬ ವರ್ಗದಲ್ಲಿ ತೀವ್ರ ಶೋಕವನ್ನು ಉಂಟುಮಾಡಿದೆ. ಬೆಂಗಳೂರಿನಿಂದ ತಮ್ಮ ಸ್ನೇಹಿತರ ಗುಂಪಿನೊಂದಿಗೆ ಟ್ರಾವೆಲರ್ (T.T) ವಾಹನದಲ್ಲಿ ಕೊಡಚಾದ್ರಿಗೆ ಬಂದಿದ್ದ ಉಲ್ಲಾಸ್…

Read More