Renukaswamy Case Court Rejects Actor Darshan Petition

Actor Darshan: ಖುದ್ದು ಹಾಜರಾತಿ ಅರ್ಜಿ, ಕೋರ್ಟ್‌ನಿಂದ ಮಹತ್ವದ ಆದೇಶ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ( Actor Darshan) ತೂಗುದೀಪ ಅವರಿಗೆ ನ್ಯಾಯಾಲಯಗಳಲ್ಲಿ ಸರಣಿ ಹಿನ್ನಡೆಗಳಾಗುತ್ತಿದ್ದು, ಅವರ ಸಂಕಷ್ಟಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ವಿಚಾರಣೆ ವೇಳೆ ಕೋರ್ಟ್‌ಗೆ ಭೌತಿಕವಾಗಿ (ಖುದ್ದು) ಹಾಜರಾಗಲು ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದ್ದರೆ, ಇನ್ನೊಂದೆಡೆ ಪ್ರಕರಣದ 14ನೇ ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗುವ ಪ್ರಕ್ರಿಯೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನೂ ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ. ಖುದ್ದು ಹಾಜರಾತಿ ಅರ್ಜಿ ವಜಾ:…

Read More
Actor yash Breaks Silence On Rashmika Mandanna Old Mr Showoff Comment

Actor Yash: ರಶ್ಮಿಕಾ ಮಂದಣ್ಣ ‘ಶೋ ಆಫ್’ ಹೇಳಿಕೆಗೆ ರಾಕಿಂಗ್ ಸ್ಟಾರ್ ಯಶ್ ಪ್ರತಿಕ್ರಿಯೆ

ಬೆಂಗಳೂರು: ಕನ್ನಡ ಚಿತ್ರರಂಗದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟು, ಇಂದು ಪ್ಯಾನ್-ಇಂಡಿಯಾ ಮಟ್ಟದಲ್ಲಿ ಸಖತ್ ಸೌಂಡು ಮಾಡುತ್ತಿರುವ ನಟಿ ರಶ್ಮಿಕಾ ಮಂದಣ್ಣ, ತಮ್ಮ ವೃತ್ತಿಜೀವನದ ಆರಂಭದಲ್ಲಿ ನೀಡಿದ್ದ ಹೇಳಿಕೆಯೊಂದು ಭಾರೀ ವಿವಾದಕ್ಕೆ ಕಾರಣವಾಗಿತ್ತು. 2017ರ ಸಂದರ್ಶನವೊಂದರಲ್ಲಿ ರಶ್ಮಿಕಾ, ಸ್ಯಾಂಡಲ್‌ವುಡ್‌ನ ‘ಮಿಸ್ಟರ್ ಶೋ ಆಫ್’ ಯಾರು ಎಂಬ ಪ್ರಶ್ನೆಗೆ ಕೆಜಿಎಫ್ ನಟ ಯಶ್ (Actor Yash) ಅವರ ಹೆಸರನ್ನು ಹೇಳಿದ್ದರು. ಈ ಹೇಳಿಕೆ ಆ ಸಮಯದಲ್ಲಿ ರಶ್ಮಿಕಾ ಅವರಿಗೆ ಯಶ್ ಅಭಿಮಾನಿಗಳಿಂದ ತೀವ್ರ ತರಾಟೆಗೆ ಒಳಗಾಗುವಂತೆ ಮಾಡಿತ್ತು. ಆ…

Read More
Anupama Parameswaran Speaks Out on Facing Extreme Controlling Behaviour and Emotional Turmoil in the Past

Anupama Parameswaran: 2 ವರ್ಷಗಳ ಕಾಲ ನಾರ್ಸಿಸಿಸ್ಟಿಕ್ ಕಿರುಕುಳ ಅನುಭವಿಸಿದೆ: ಮಾಜಿ ಪ್ರೇಮಿಯ ಕರಾಳ ಮುಖ ಬಿಚ್ಚಿಟ್ಟ ನಟಿ ಅನುಪಮಾ ಪರಮೇಶ್ವರನ್!

ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟಿ ಅನುಪಮಾ ಪರಮೇಶ್ವರನ್ (Anupama Parameswaran) ಅವರು ತಮ್ಮ ವೈಯಕ್ತಿಕ ಜೀವನದ ಅತ್ಯಂತ ಕಠಿಣ ಮತ್ತು ಕರಾಳ ದಿನಗಳ ಬಗ್ಗೆ ಮೊದಲ ಬಾರಿಗೆ ಮುಕ್ತವಾಗಿ ಮಾತನಾಡಿದ್ದು, ಇಂಟರ್‌ನೆಟ್‌ನಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ಹಳೆಯ ಪ್ರೇಮ ಜೀವನದ ಕಹಿ ನೆನಪುಗಳನ್ನು ಹಂಚಿಕೊಂಡಿರುವ ಅವರು, ಯಾರ ಹೆಸರನ್ನೂ ನೇರವಾಗಿ ಉಲ್ಲೇಖಿಸದೆ ಸತತ ಎರಡು ವರ್ಷಗಳ ಕಾಲ ತಾವು ಅನುಭವಿಸಿದ ಮಾನಸಿಕ ಮತ್ತು ನಾರ್ಸಿಸಿಸ್ಟಿಕ್ ಕಿರುಕುಳದ (Narcissistic Abuse) ಬಗ್ಗೆ ಆಘಾತಕಾರಿ…

Read More
KBC 18 From Rajinikanth to Yash Amitabh Bachchan Question on South Superstars Goes Viral

Yash: ಕೆಬಿಸಿ 18ರಲ್ಲೂ ಮೊಳಗಿತು ಕನ್ನಡಿಗ ಯಶ್ ಹೆಸರು: ಅಮಿತಾಭ್ ಬಚ್ಚನ್ ಕೇಳಿದ ಆ 20 ಸಾವಿರದ ಪ್ರಶ್ನೆಗೆ ನೆಟ್ಟಿಗರು ಫಿದಾ!

ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ನಿರೂಪಣೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಕೌನ್ ಬನೇಗಾ ಕರೋಡ್‌ಪತಿ’ಯ (KBC 18) 18ನೇ ಸೀಸನ್ ಆಗಸ್ಟ್ 10 ರಿಂದ ಅದ್ಧೂರಿಯಾಗಿ ಆರಂಭಗೊಂಡಿದೆ. ಶೋ ಆರಂಭವಾದ ಕೆಲವೇ ದಿನಗಳಲ್ಲಿ ಇತ್ತೀಚಿನ ಎಪಿಸೋಡ್‌ನ ವಿಡಿಯೋ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ. ಅದಕ್ಕೆ ಪ್ರಮುಖ ಕಾರಣ, ಪ್ಯಾನ್ ಇಂಡಿಯಾ ಸ್ಟಾರ್ ರಾಕಿಂಗ್ ಸ್ಟಾರ್ ಯಶ್ (Rocking Star Yash) ಅವರ ಮುಂಬರುವ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೂ ಮುನ್ನವೇ ಅವರ…

Read More
Bigg Boss Kannada 13 First Two Commoner Contestants Confirmed After Gruelling Audition Tasks

Bigg Boss: ಅಗ್ನಿಪರೀಕ್ಷೆಯಲ್ಲಿ ಗೆದ್ದು ಲಕ್ಕಿ ಚಾನ್ಸ್ ಪಡೆದ ಇಬ್ಬರು ಸಾಮಾನ್ಯ ಸ್ಪರ್ಧಿಗಳು ಯಾರು ಗೊತ್ತಾ?

ಬೆಂಗಳೂರು: ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 13’ (Bigg Boss 13) ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಬಾರಿ ಯಾರೆಲ್ಲಾ ಸೆಲೆಬ್ರಿಟಿಗಳು ಹಾಗೂ ಜನಸಾಮಾನ್ಯರು ಬಿಗ್ ಬಾಸ್ ಮನೆ ಪ್ರವೇಶಿಸಲಿದ್ದಾರೆ ಎಂಬ ಕುತೂಹಲ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ಚರ್ಚೆಯಾಗುತ್ತಿದೆ. ಇದರ ನಡುವೆಯೇ, ಸಾಮಾನ್ಯ ಜನರಿಂದ ಅರ್ಹ ಸ್ಪರ್ಧಿಗಳನ್ನು ಆರಿಸುವ ಕಠಿಣ ಪ್ರಕ್ರಿಯೆ ‘ಬಿಗ್ ಬಾಸ್ ಅಗ್ನಿಪರೀಕ್ಷೆ’ ಈಗಾಗಲೇ ಆರಂಭವಾಗಿದ್ದು, ವೀಕ್ಷಕರಲ್ಲಿ ರೋಮಾಂಚನ ಮೂಡಿಸಿದೆ. ಲಕ್ಷಾಂತರ ಜನರಲ್ಲಿ ಶಾರ್ಟ್‌ಲಿಸ್ಟ್ ಆಗಿದ್ದ…

Read More
Delhi HC Rejects Janhvi Kapoor Blanket Plea Against Fan Pages Orders Removal of Obscene Content Only

Janhvi Kapoor: ಜಾನ್ವಿ ಕಪೂರ್ ಪರ್ಸನಾಲಿಟಿ ರೈಟ್ಸ್ ಅರ್ಜಿ: ಎಲ್ಲ ಲಿಂಕ್‌ಗಳನ್ನು ಬ್ಲಾಕ್ ಮಾಡಲು ದೆಹಲಿ ಹೈಕೋರ್ಟ್ ನಿರಾಕರಣೆ

ನವದೆಹಲಿ: ತಮ್ಮ ಹೆಸರನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಹಾಗೂ ತಮ್ಮದೇ ಹೋಲಿಕೆಯ ತಂತ್ರಜ್ಞಾನ ಆಧಾರಿತ ಅಶ್ಲೀಲ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗುತ್ತಿದೆ ಎಂದು ಆರೋಪಿಸಿ ಬಾಲಿವುಡ್ ನಟಿ ಜಾನ್ವಿ ಕಪೂರ್ (Janhvi Kapoor) ಸಲ್ಲಿಸಿದ್ದ ‘ವ್ಯಕ್ತಿತ್ವದ ಹಕ್ಕು’ (Personality Rights) ರಕ್ಷಣೆ ಕೋರಿದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ನಡೆಸಿದೆ. ಇಂಟರ್ನೆಟ್‌ನಲ್ಲಿ ಜಾನ್ವಿ ಕಪೂರ್ ಅವರ ಹೆಸರಿನಲ್ಲಿರುವ ಸಾವಿರಾರು ಲಿಂಕ್‌ಗಳನ್ನು ಏಕಾಏಕಿ ನಿಷೇಧಿಸಲು ಹೈಕೋರ್ಟ್ ಸ್ಪಷ್ಟವಾಗಿ ನಿರಾಕರಿಸಿದ್ದು, ಕೇವಲ ಅಶ್ಲೀಲ ಮತ್ತು ವಾಣಿಜ್ಯ ಉದ್ದೇಶಕ್ಕೆ ಬಳಕೆಯಾಗಿರುವ ಲಿಂಕ್‌ಗಳನ್ನು ಮಾತ್ರ…

Read More
Renukaswamy Murder Case Actor Darshan Lawyer Demands Physical Presence in Court Prosecution Cites Security Concerns

Actor Darshan: ದರ್ಶನ್ ಖುದ್ದು ಹಾಜರಾತಿಗೆ ಎಸ್‌ಪಿಪಿ ಆಕ್ಷೇಪ, ಕೋರ್ಟ್‌ನಲ್ಲಿ ವಕೀಲ ಹಷ್ಮತ್ ಪಾಷಾ ವಾಗ್ವಾದ!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ನ್ಯಾಯಾಲಯದ ವಿಚಾರಣೆಯಲ್ಲಿ ಆರೋಪಿಗಳ ಖುದ್ದು ಹಾಜರಾತಿ ಮತ್ತು ಮಾಫಿ ಸಾಕ್ಷಿ ವಿಚಾರಕ್ಕೆ ಸಂಬಂಧಿಸಿದಂತೆ ಬುಧವಾರ (ಆಗಸ್ಟ್ 12) ನಗರದ ಸಿಸಿಎಚ್ 59 ನ್ಯಾಯಾಲಯದಲ್ಲಿ ತೀವ್ರ ಹಗ್ಗಜಗ್ಗಾಟ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್ (Actor Darshan) ಹಾಗೂ ಪವಿತ್ರಾ ಗೌಡ ಅವರು ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ (ವಿಸಿ) ಮೂಲಕ ವಿಚಾರಣೆಗೆ ಹಾಜರಾಗಿದ್ದರೆ, ಉಳಿದ ಆರೋಪಿಗಳನ್ನು ಖುದ್ದಾಗಿ ಕೋರ್ಟ್‌ಗೆ ಕರೆತರಲಾಗಿತ್ತು. ದರ್ಶನ್ ಬಂದರೆ ಉಸಿರಾಡಲು ಕಷ್ಟ ಎಂದ ಪ್ರಾಸಿಕ್ಯೂಷನ್ ಪ್ರಕರಣದ…

Read More