Actor ram Charan trolled for his statement about Dhurandhar

Ram Charan: ಬುಮ್ರಾ ಫುಟ್ಬಾಲರ್ ಅಂದಿದ್ದ ರಾಮ್ ಚರಣ್, ಈಗ ‘ಧುರಂಧರ್’ ಹೇಳಿಕೆಯಿಂದ ಮತ್ತೆ ಟ್ರೋಲ್

ಬೆಂಗಳೂರು: ಟಾಲಿವುಡ್ ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಮೂರು ವಾರಗಳ ಹಿಂದೆ ತೆರೆಕಂಡ ಈ ಚಿತ್ರ ಕೇವಲ 18 ದಿನಗಳಲ್ಲಿ ಬರೋಬ್ಬರಿ 350 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಿ ಸೂಪರ್ ಹಿಟ್ ಲಿಸ್ಟ್ ಸೇರಿದೆ. ‘ಆರ್‌ಆರ್‌ಆರ್’ ಚಿತ್ರದ ಅಭೂತಪೂರ್ವ ಯಶಸ್ಸಿನ ನಂತರ ಸಾಲು ಸಾಲು ಸೋಲುಗಳಿಂದ ಕಂಗೆಟ್ಟಿದ್ದ ರಾಮ್ ಚರಣ್‌ಗೆ ‘ಪೆದ್ದಿ’ ಸಿನಿಮಾ ದೊಡ್ಡ ಮರುಜೀವ ನೀಡಿದೆ. ಆದರೆ, ಈ ಭರ್ಜರಿ ಗೆಲುವಿನ…

Read More
sandalwood case against actor kishan and niveditha gowda

Sandalwood: ಫ್ಯಾಷನ್ ರೀಲ್ಸ್ ಚಾಳಿ, ಸೆಲೆಬ್ರಿಟಿಗಳಿಗೆ ಸಂಕಷ್ಟ: ನವಿಲು ಗರಿ ಉಡುಪು ಧರಿಸಿದ ಕಿಶನ್, ನಿವೇದಿತಾ ಗೌಡ ವಿರುದ್ಧ ಅರಣ್ಯ ಇಲಾಖೆಗೆ ದೂರು!

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ (Sandalwood) ಸದಾ ಸಕ್ರಿಯರಾಗಿ ವಿಭಿನ್ನ ರೀಲ್ಸ್‌ಗಳ ಮೂಲಕ ಗಮನ ಸೆಳೆಯುವ ಸ್ಯಾಂಡಲ್‌ವುಡ್ ನಟ ಕಿಶನ್ ಹಾಗೂ ಕಿರುತೆರೆಯ ಖ್ಯಾತ ನಟಿ ನಿವೇದಿತಾ ಗೌಡ ಅವರು ಈಗ ಕಾನೂನಿನ ಬೇಲಿ ಮುರಿದ ಆರೋಪ ಎದುರಿಸುತ್ತಿದ್ದಾರೆ. ಭಾರತದ ಹೆಮ್ಮೆಯ ರಾಷ್ಟ್ರಪಕ್ಷಿ ನವಿಲಿನ ಗರಿಗಳನ್ನು ಬಳಸಿ ತಯಾರಿಸಲಾದ ವಸ್ತ್ರಗಳನ್ನು ತೊಟ್ಟು ವಿಡಿಯೋ ಮಾಡಿ ಹಂಚಿಕೊಂಡಿರುವುದು ಈ ಇಬ್ಬರು ತಾರೆಯರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ಕೃತ್ಯದ ವಿರುದ್ಧ ಪರಿಸರ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ವನ್ಯಜೀವಿ ಸಂರಕ್ಷಣಾ…

Read More
sandalwood actor chikkanna second film first song released by 8 actresses

Sandalwood: ಚಿಕ್ಕಣ್ಣ ಹೊಸ ಸಿನಿಮಾದ ‘ಇನ್ಮೇಲೆ’ ಮೆಲೋಡಿ ಸಾಂಗ್ ರಿಲೀಸ್ ಮಾಡಿದ ಸ್ಯಾಂಡಲ್‌ವುಡ್ ತಾರೆಯರು!

ಬೆಂಗಳೂರು: ಹಾಸ್ಯ ನಟನಾಗಿ ಪ್ರೇಕ್ಷಕರನ್ನು ನಗಿಸಿ, ಈಗ ಹೀರೋ ಆಗಿ ಸ್ಯಾಂಡಲ್‌ವುಡ್‌ನಲ್ಲಿ (Sandalwood) ಬ್ಯುಸಿಯಾಗಿರುವ ನ್ಯಾಚುರಲ್ ಸ್ಟಾರ್ ಚಿಕ್ಕಣ್ಣ ಅಭಿನಯದ ಎರಡನೇ ಸಿನಿಮಾ ‘ಲಕ್ಷ್ಮೀಪುತ್ರ’ ಸದ್ಯದಲ್ಲೇ ತೆರೆಗೆ ಬರಲು ಸಜ್ಜಾಗಿದೆ. ಈ ಚಿತ್ರದ ಬಿಡುಗಡೆ ಪೂರ್ವ ಪ್ರಚಾರ ಕಾರ್ಯಗಳಿಗೆ ಚಿತ್ರತಂಡ ಚಾಲನೆ ನೀಡಿದ್ದು, ಸಿನಿಮಾದ ಮೊದಲ ಪ್ರೇಮಗೀತೆ ಇತ್ತೀಚೆಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಬೆಂಗಳೂರಿನ ಎಎಂಬಿ ಕಪಾಲಿ ಥಿಯೇಟರ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಸಮಾರಂಭದಲ್ಲಿ ಚಿತ್ರರಂಗದ ಎಂಟು ಜನ ಖ್ಯಾತ ನಟಿಯರು ಒಟ್ಟಾಗಿ ಸೇರಿ ‘ಇನ್ಮೇಲೆ’ ಎಂಬ ರೋಮ್ಯಾಂಟಿಕ್…

Read More
acyress shreeleela humiliated by amruta Fadnavis in yoga function Bollywood

Bollywood: ನಟಿ ಶ್ರೀಲೀಲಾಗೆ ಅವಮಾನ ಮಾಡಿದ್ರಾ ಅಮೃತಾ ಫಡ್ನವಿಸ್? ವೈರಲ್‌ ಆಯ್ತು ವಿಡಿಯೋ

ಮುಂಬೈ: ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಮುಂಬೈನಲ್ಲಿ ಹಮ್ಮಿಕೊಳ್ಳಲಾಗಿದ್ದ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ದಕ್ಷಿಣ ಭಾರತದ ಸ್ಟಾರ್ ನಟಿ ಶ್ರೀಲೀಲಾ (Bollywood) ಅವರ ಎರಡು ವಿಡಿಯೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿವೆ. ಈ ವಿಶೇಷ ಕಾರ್ಯಕ್ರಮದಲ್ಲಿ ಶ್ರೀಲೀಲಾ ಅವರ ಜೊತೆಗೆ ಬಾಲಿವುಡ್ ನಟ ಶಾಹಿದ್ ಕಪೂರ್ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೆಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್ ಕೂಡ ಭಾಗವಹಿಸಿದ್ದರು. ಯೋಗಾಸನಗಳನ್ನು ಮಾಡುವಾಗ ಶ್ರೀಲೀಲಾ ಅವರ ಹಾವಭಾವಗಳ ಒಂದು ವಿಡಿಯೋ ಟ್ರೋಲ್ ಆಗುತ್ತಿದ್ದರೆ,…

Read More
Kajal Aggarwal praises actor yash acting and shares Ramayana shooting information

Ramayana: ಯಶ್ ನಟನೆಗೆ ಕಾಜಲ್ ಅಗರ್ವಾಲ್ ಜೈಕಾರ, ಮಂಡೋದರಿ ಪಾತ್ರದ ಶೂಟಿಂಗ್ ಅಪ್‌ಡೇಟ್!

ಬೆಂಗಳೂರು: ಭಾರತೀಯ ಸಿನಿರಂಗದ ಇತಿಹಾಸದಲ್ಲೇ ಅತ್ಯಂತ ಅದ್ದೂರಿಯಾಗಿ ಮೂಡಿಬರುತ್ತಿರುವ ಪೌರಾಣಿಕ ಮಹಾಕಾವ್ಯ ‘ರಾಮಾಯಣ’ದ ಬಗ್ಗೆ ಸೌತ್ ಸ್ಟಾರ್ ನಟಿ ಕಾಜಲ್ ಅಗರ್ವಾಲ್ (‌Ramayana) ಹಲವು ಸ್ವಾರಸ್ಯಕರ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ಲಂಕಾಧಿಪತಿ ರಾವಣನಾಗಿ ಕಾಣಿಸಿಕೊಳ್ಳಲಿರುವ ರಾಕಿಂಗ್ ಸ್ಟಾರ್ ಯಶ್ ಅವರ ಅಪ್ರತಿಮ ಅಭಿನಯಕ್ಕೆ ಕಾಜಲ್ ಮನಸಾರೆ ಫಿದಾ ಆಗಿದ್ದಾರೆ. ಯಶ್ ಅವರನ್ನು ಓರ್ವ ಅದ್ಭುತ ಪ್ರತಿಭಾವಂತ ನಟ ಎಂದು ಬಣ್ಣಿಸಿರುವ ಅವರು, ಕೆಜಿಎಫ್ ನಾಯಕನೊಂದಿಗೆ ಕ್ಯಾಮೆರಾ ಎದುರಿಸಿದ ಅನುಭವವನ್ನು ಕೊಂಡಾಡಿದ್ದಾರೆ. ಶೀಘ್ರದಲ್ಲಿ ಎರಡನೇ ಪಾರ್ಟ್‌ ಶೂಟಿಂಗ್ ನಿರ್ದೇಶಕ…

Read More
ctor darshan devil film will release on OTT zee 5

Actor Darshan: ಒಟಿಟಿ ಹಾಗೂ ಟಿವಿಗೆ ಬರಲು ರೆಡಿಯಾಯ್ತು ‘ಡೆವಿಲ್’ ಚಿತ್ರ, ಖುಷಿಯಲ್ಲಿ ಚಾಲೆಂಜಿಂಗ್ ಸ್ಟಾರ್ ಫ್ಯಾನ್ಸ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಡಿ ಜೈಲು ಶಿಕ್ಷೆ ಅನುಭವಿಸುತ್ತಿರುವ ನಟ ದರ್ಶನ್ (Actor Darshan) ಬಿಡುಗಡೆಯಾಗುವುದನ್ನು ಎದುರು ನೋಡುತ್ತಿದ್ದ ಅಭಿಮಾನಿಗಳಿಗೆ ಒಂದು ಸಿಹಿ ಸುದ್ದಿ ಸಿಕ್ಕಿದೆ. ಕಾನೂನು ಪ್ರಕ್ರಿಯೆಗಳ ಪ್ರಕಾರ ದರ್ಶನ್ ಸದ್ಯಕ್ಕಂತೂ ಹೊರಬರುವ ಸಾಧ್ಯತೆಗಳಿಲ್ಲ ಹಾಗೂ ಕನಿಷ್ಠ ಮತ್ತೊಂದು ವರ್ಷ ಜೈಲಿನಲ್ಲೇ ಇರಬೇಕಾದ ಅನಿವಾರ್ಯತೆ ಎದುರಾಗಿದೆ. ಇಂತಹ ನಿರಾಶಾದಾಯಕ ಸನ್ನಿವೇಶದ ನಡುವೆಯೇ, ದರ್ಶನ್ ನಟನೆಯ ಕೊನೆಯ ಆ್ಯಕ್ಷನ್ ಸಿನಿಮಾವಾದ ‘ಡೆವಿಲ್’ ಕೊನೆಗೂ ಒಟಿಟಿ ಪ್ಲಾಟ್‌ಫಾರ್ಮ್ ಹಾಗೂ ಟಿವಿ ವಾಹಿನಿಯಲ್ಲಿ ಪ್ರಸಾರವಾಗಲು ಸಜ್ಜಾಗಿದೆ. ಜೀ5 ನಲ್ಲಿ…

Read More
sandalwood actor darshan kalasipalya re release

Actor Darshan: ಥಿಯೇಟರ್‌ಗಳಲ್ಲಿ ಮತ್ತೆ ‘ಡಿ ಬಾಸ್’ ಹವಾ: 20 ವರ್ಷಗಳ ಹಳೆಯ ‘ಕಲಾಸಿಪಾಳ್ಯ’ ರೀ-ರಿಲೀಸ್‌ಗೆ ಪ್ರಸನ್ನ ಚಿತ್ರಮಂದಿರ ಹೌಸ್‌ಫುಲ್!

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ (‌Actor Darshan) ಅಭಿನಯದ ಸ್ಯಾಂಡಲ್‌ವುಡ್‌ನ ಗರಂ ಆ್ಯಕ್ಷನ್ ಸಿನಿಮಾ ‘ಕಲಾಸಿಪಾಳ್ಯ’ ಜೂನ್ 19ರ ಶುಕ್ರವಾರದಂದು ಚಿತ್ರಮಂದಿರಗಳಲ್ಲಿ ಮತ್ತೆ ತೆರೆಕಂಡಿದ್ದು, ಬಾಕ್ಸ್ ಆಫೀಸ್‌ನಲ್ಲಿ ದೂಳೆಬ್ಬಿಸುತ್ತಿದೆ. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಐತಿಹಾಸಿಕ ಪ್ರಸನ್ನ ಥಿಯೇಟರ್‌ನಲ್ಲಿ ದರ್ಶನ್ ಅಭಿಮಾನಿಗಳು ಈ ಚಿತ್ರದ ಮರು-ಬಿಡುಗಡೆಯನ್ನು ದೊಡ್ಡ ಹಬ್ಬದಂತೆ ಆಚರಿಸಿದ್ದಾರೆ. ನೆಚ್ಚಿನ ನಟನ ಬೃಹತ್ ಕಟೌಟ್‌ಗಳಿಗೆ ಹಾಲಿನ ಅಭಿಷೇಕ ಮಾಡಿ, ಗಜಮಾಲೆ ಹಾಕಿ, ಪಟಾಕಿಗಳ ಸರವನ್ನೇ ಸಿಡಿಸಿ ಚಿತ್ರಪ್ರೇಮಿಗಳು ಅದ್ದೂರಿ ಸ್ವಾಗತ ಕೋರಿದ್ದಾರೆ. ಬೆಳ್ಳಿ ತೆರೆಯ ಮೇಲೆ ದರ್ಶನ್…

Read More