sandalwood Social Media Hype vs Reality Will the Re Release of Shanti Kranti Backfire

Sandalwood: ‘ಶಾಂತಿ ಕ್ರಾಂತಿ’ ರೀ-ರಿಲೀಸ್‌ಗೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಡಿಮ್ಯಾಂಡ್: ಆದರೆ ವಾಸ್ತವ ಸ್ಥಿತಿ ಏನಿದೆ ಗೊತ್ತಾ?

ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ (V Ravichandran) ನಿರ್ದೇಶಿಸಿ, ನಟಿಸಿದ್ದ ‘ಶಾಂತಿ ಕ್ರಾಂತಿ’ ಸಿನಿಮಾ (Shanti Kranti) 1991ರಲ್ಲೇ ತೆರೆಕಂಡಿದ್ದ ಅಪ್ಪಟ ಪ್ಯಾನ್ ಇಂಡಿಯಾ (Sandalwood) ಚಿತ್ರ. ಕೇವಲ ಭಾಷೆಗಳನ್ನು ಡಬ್ ಮಾಡದೆ, ಕನ್ನಡ, ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳಿಗೆ ತಕ್ಕಂತೆ ಬೇರೆ ಬೇರೆ ಸೂಪರ್ ಸ್ಟಾರ್‌ಗಳನ್ನು ಹಾಕಿ ಆ ಕಾಲದಲ್ಲೇ ಬರೋಬ್ಬರಿ 10 ಕೋಟಿ ರೂಪಾಯಿಗೂ ಅಧಿಕ ಬಜೆಟ್‌ನಲ್ಲಿ ಈ ಸಿನಿಮಾವನ್ನು ಶೂಟ್ ಮಾಡಲಾಗಿತ್ತು. ಸದ್ಯ ಈ ಐತಿಹಾಸಿಕ ಸಿನಿಮಾವನ್ನು ಚಿತ್ರಮಂದಿರಗಳಲ್ಲಿ ಮತ್ತೊಮ್ಮೆ ರೀ-ರಿಲೀಸ್ ಮಾಡಬೇಕು…

Read More
Yash Starrer Toxic to Release on August 26 with Record Breaking Screen Count

Toxic: ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಮುಂಜಾನೆ ಶೋಗಳ ಅಬ್ಬರ: ಯಶ್ ಚಿತ್ರದ ರಿಲೀಸ್ ಪ್ಲಾನ್ ಇಲ್ಲಿದೆ!

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಜಾಗತಿಕ ಮಟ್ಟದಲ್ಲಿ ಭಾರೀ ಕುತೂಹಲ ಮೂಡಿಸಿರುವ ‘ಟಾಕ್ಸಿಕ್’ (Toxic) ಸಿನಿಮಾ ಕರ್ನಾಟಕದಲ್ಲಿ ಹಿಂದೆಂದೂ ಕಾಣದ ರೀತಿಯಲ್ಲಿ ಅತಿ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ಈ ಚಿತ್ರದ ಮೊದಲ ದಿನದ ಪ್ರದರ್ಶನಗಳ ಕುರಿತು ಚಿತ್ರ ನಿರ್ಮಾಣ ಸಂಸ್ಥೆಯು ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದ್ದು, ಅಭಿಮಾನಿಗಳಲ್ಲಿ ರೋಮಾಂಚನವನ್ನು ಹೆಚ್ಚಿಸಿದೆ. ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ಮೊದಲ ದಿನ ದಾಖಲೆ ಸಂಖ್ಯೆಯ ಮುಂಜಾನೆಯ ಶೋಗಳನ್ನು (Early Morning Shows) ಆಯೋಜಿಸಲು ಚಿತ್ರತಂಡ ಬೃಹತ್ ಪ್ಲಾನ್ ಮಾಡಿಕೊಂಡಿದೆ. ರಾಜ್ಯದ…

Read More
Toxic Trailer Release Date Set Fans Go Wild Over Yashs Rugged New Poster

Toxic: ‘ಟಾಕ್ಸಿಕ್’ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್: ಯಶ್ ಹೊಸ ಪೋಸ್ಟರ್ ಕಂಡು ಫ್ಯಾನ್ಸ್ ಫಿದಾ!

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಕೊನೆಗೂ ಬಹುದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ದೀರ್ಘಕಾಲದಿಂದ ತೀವ್ರ ಕುತೂಹಲ ಕೆರಳಿಸಿರುವ ಯಶ್ ನಟನೆಯ ‘ಟಾಕ್ಸಿಕ್’(Toxic) ಚಿತ್ರದ ಗ್ಲೋಬಲ್ ಟ್ರೈಲರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಮುಂಬರುವ ಆಗಸ್ಟ್ ೮ ರಂದು ಇಡೀ ವಿಶ್ವದಾದ್ಯಂತ ಈ ಬಿಗ್ ಬಜೆಟ್ ಸಿನಿಮಾದ ಅಧಿಕೃತ ಟ್ರೈಲರ್ ಧೂಳೆಬ್ಬಿಸಲು ಸಜ್ಜಾಗಿದೆ. ಖುದ್ದು ನಟ ಯಶ್ ಅವರೇ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ಧಮಾಕಾ ಅಪ್‌ಡೇಟ್ ಹಂಚಿಕೊಂಡಿದ್ದಾರೆ. “ಕೌಂಟ್‌ಡೌನ್ ಶುರುವಾಗಿದೆ… ಆಗಸ್ಟ್ ೮ ರಂದು ಟಾಕ್ಸಿಕ್ ಟ್ರೈಲರ್…

Read More
Cauvery Row Sparks Tension Theatrical Screening of Thalapathy Vijays Jana Nayagan Halted in Karnataka

Jana Nayagan: ಕಾವೇರಿ ವಿವಾದದ ಬಿಸಿ: ಕರ್ನಾಟಕದಲ್ಲಿ ದಳಪತಿ ವಿಜಯ್ ನಟನೆಯ ‘ಜನನಾಯಗನ್’ ಪ್ರದರ್ಶನ ದಿಢೀರ್ ಸ್ಥಗಿತ!

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದದ ಬೆಂಕಿ ಈಗ ಸಿನಿರಂಗಕ್ಕೂ ವ್ಯಾಪಿಸಿದೆ. ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ (ದಳಪತಿ ವಿಜಯ್) ಅಭಿನಯದ ಜಾಗತಿಕ ಬಾಕ್ಸ್ ಆಫೀಸ್ ಸೂಪರ್ ಹಿಟ್ ಸಿನಿಮಾ ‘ಜನನಾಯಗನ್’ (Jana Nayagan) ಚಿತ್ರದ ಪ್ರದರ್ಶನವನ್ನು ಕರ್ನಾಟಕದ ಚಿತ್ರಮಂದಿರಗಳಲ್ಲಿ ದಿಢೀರ್ ಸ್ಥಗಿತಗೊಳಿಸಲಾಗಿದೆ. ರಾಜ್ಯದಲ್ಲಿ ಕಾವೇರಿ ವಿವಾದದ ಹಿನ್ನೆಲೆಯಲ್ಲಿ ಉದ್ವಿಗ್ನ ವಾತಾವರಣ ಇರುವುದರಿಂದ ಚಿತ್ರ ಪ್ರದರ್ಶನವನ್ನು ನಿಲ್ಲಿಸಲು ಥಿಯೇಟರ್ ಮಾಲೀಕರು ತೀರ್ಮಾನಿಸಿದ್ದಾರೆ. ಮತ್ತೊಂದೆಡೆ, ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಅವರೊಂದಿಗೆ ನಿಗದಿಯಾಗಿದ್ದ ಸಭೆಯನ್ನು ಸದ್ಯದ…

Read More
Allu Arjun Gifts Insurance to Fans Urges Them to Stay Away From Negativity and Trolls

Allu Arjun: ಅಭಿಮಾನಿಗಳಿಗೆ ವಿಮೆ ಗಿಫ್ಟ್ ನೀಡಿದ ಅಲ್ಲು ಅರ್ಜುನ್: ನೆಗೆಟಿವಿಟಿ, ಟ್ರೋಲ್‌ಗಳಿಂದ ದೂರವಿರಿ ಎಂದು ಐಕಾನ್ ಸ್ಟಾರ್ ಕಿವಿಮಾತು!

ಹೈದರಾಬಾದ್:‌ ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಅವರು ತಮ್ಮ ಅಖಿಲ ಭಾರತ ಅಭಿಮಾನಿ ಸಂಘದ (AAFA) ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸಿ, ತಮಗೆ ಪ್ರಾಣಪ್ರಿಯರಾಗಿರುವ ಅಭಿಮಾನಿಗಳಿಗೆ ವಿಶೇಷ ವಿಮಾ ಸೌಲಭ್ಯವನ್ನು ಘೋಷಿಸಿದ್ದಾರೆ. ಇದೇ ವೇಳೆ ನೆರೆದಿದ್ದ ಬೃಹತ್ ಅಭಿಮಾನಿ ಸಮೂಹವನ್ನು ಉದ್ದೇಶಿಸಿ ಮಾತನಾಡಿದ ಅವರು, ಜೀವನದಲ್ಲಿ ಸಮಯ ಮತ್ತು ಶಕ್ತಿಯನ್ನು ಹೇಗೆ ಸದುಪಯೋಗಪಡಿಸಿಕೊಳ್ಳಬೇಕು ಎಂಬ ಬಗ್ಗೆ ಅತ್ಯಮೂಲ್ಯ ಸಂದೇಶ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗುತ್ತಿರುವ ನೆಗೆಟಿವಿಟಿ, ದ್ವೇಷ ಸಾಧನೆ ಮತ್ತು ಟ್ರೋಲಿಂಗ್‌ಗಳ ಬಗ್ಗೆ ಕಳಕಳಿ ವ್ಯಕ್ತಪಡಿಸಿದ…

Read More
Yash Roars as Ravana in Ramayana Wife Radhika Pandits Playful Post Goes Viral

Radhika Pandit: ರಾವಣನಾಗಿ ಅಬ್ಬರಿಸಿದ ಯಶ್‌, ಪತಿಯ ಹೊಸ ಅವತಾರ ಕಿಚಾಯಿಸಿದ ರಾಧಿಕಾ ಪಂಡಿತ್!

ಬೆಂಗಳೂರು: ಬಾಲಿವುಡ್‌ನ ಖ್ಯಾತ ನಿರ್ದೇಶಕ ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ ಚಿತ್ರದಲ್ಲಿ ಕೆಜಿಎಫ್ ಸ್ಟಾರ್ ಯಶ್ ರಾವಣನಾಗಿ ಅಬ್ಬರಿಸಲು ಸಜ್ಜಾಗಿದ್ದಾರೆ. ಇತ್ತೀಚೆಗಷ್ಟೇ ಬಿಡುಗಡೆಯಾಗಿರುವ ಚಿತ್ರದ ಟ್ರೈಲರ್‌ನಲ್ಲಿ ಲಂಕಾಧಿಪತಿಯಾಗಿ ಯಶ್ ಅವರ ಝಲಕ್ ಭಾರಿ ಕುತೂಹಲ ಮೂಡಿಸಿದೆ. ಬೆಳ್ಳಿಪರದೆಯ ಮೇಲೆ ಯಶ್ ಅವರ ಈ ರೌದ್ರಾವತಾರವನ್ನು ನೋಡಲು ಇಡೀ ದೇಶವೇ ಕಾಯುತ್ತಿರುವ ಬೆನ್ನಲ್ಲೇ, ಅವರ ಪತ್ನಿ ರಾಧಿಕಾ ಪಂಡಿತ್ (Radhika Pandit) ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಪೋಸ್ಟ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ….

Read More
Sandalwood Backs Cauvery Protest Sa Ra Govindu Warns of Street Protests if Unscientific Verdict Isnt Changed

Sandalwood: ಕಾವೇರಿ ಕಿಚ್ಚಿಗೆ ಸ್ಯಾಂಡಲ್‌ವುಡ್ ಸಾಥ್: ಅವೈಜ್ಞಾನಿಕ ತೀರ್ಪು ಬದಲಾಗದಿದ್ದರೆ ಬೀದಿಗಿಳಿಯಲು ಸಿದ್ಧ ಎಂದ ಸಾರಾ ಗೋವಿಂದು

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದದ ಕಿಚ್ಚು ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಮಂಡ್ಯ ಮತ್ತು ಮೈಸೂರು ಭಾಗದಲ್ಲಿ ರೈತರ ಆಕ್ರೋಶ ಮುಗಿಲುಮುಟ್ಟಿದೆ. ಇತ್ತೀಚೆಗಷ್ಟೇ ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ನಟ ವಿಜಯ್ ಹಾಗೂ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ನಡುವೆ ಮಾತುಕತೆ ನಿಗದಿಯಾಗಿರುವ ಬೆನ್ನಲ್ಲೇ, ನೆಲ-ಜಲದ ಈ ಮಹಾಹೋರಾಟಕ್ಕೆ ಕನ್ನಡ ಚಿತ್ರರಂಗ (Sandalwood) ಸಂಪೂರ್ಣ ಬೆಂಬಲ ಘೋಷಿಸಿದೆ. ಫಿಲ್ಮ್ ಚೇಂಬರ್‌ನಲ್ಲಿ ತುರ್ತು ಜಂಟಿ ಸಭೆ ಕಾವೇರಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ…

Read More