TOP NEWS
Raja Raghuvanshi Murder Case Supreme Court Issues Tough Ultimatum to Honeymoon Killer Sonam

Supreme Court: ರಾಜಾ ರಘುವಂಶಿ ಹತ್ಯೆ ಕೇಸ್: ಹನಿಮೂನ್ ಕೊಲೆ ಆರೋಪಿ ಸೋನಮ್‌ಗೆ ಸುಪ್ರೀಂ ಕೋರ್ಟ್ ಕಠಿಣ ಗಡುವು

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಇಂದೋರ್ ಮೂಲದ ಉದ್ಯಮಿ ರಾಜಾ ರಘುವಂಶಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸೋನಮ್ ರಘುವಂಶಿಗೆ ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ಎರಡು ಕಠಿಣ ಆಯ್ಕೆಗಳನ್ನು ನೀಡಿದೆ. ಹನಿಮೂನ್ ಪ್ರವಾಸದಲ್ಲಿದ್ದಾಗ ತನ್ನ ಪತಿಯ ಕೊಲೆಗೆ ಸಂಚು ರೂಪಿಸಿ ಕೃತ್ಯ ಎಸಗಿದ ಗಂಭೀರ ಆರೋಪ ಎದುರಿಸುತ್ತಿರುವ ಸೋನಮ್‌ಗೆ ಮೇಘಾಲಯದ ವಿಚಾರಣಾ ನ್ಯಾಯಾಲಯ ಮತ್ತು ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದವು. ಇದನ್ನು ಪ್ರಶ್ನಿಸಿ ಮೇಘಾಲಯ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ…

Read More
Crime Bajrang Dal Rubbishes Viral Photo of BC Road Murder Accused Terms it Edited

Crime: ಲಾವಣ್ಯ ಕೊಲೆ ಆರೋಪಿ ಚೇತನ್ ಬಜರಂಗದಳದ ಕಾರ್ಯಕರ್ತನಲ್ಲ: ವೈರಲ್ ಫೋಟೋ ಕುರಿತು ಸಂಘಟನೆ ಸ್ಪಷ್ಟನೆ

ಮಂಗಳೂರು: ಕರಾವಳಿಯ ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ನಡೆದ ಯುವತಿ ಲಾವಣ್ಯ ಹತ್ಯೆ ಪ್ರಕರಣ ಭಾರಿ ಸಂಚಲನ ಮೂಡಿಸಿದ್ದು, ಆರೋಪಿ (Crime) ಚೇತನ್‌ನ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆತ ಕೇಸರಿ ಶಾಲು ಧರಿಸಿ ಬಜರಂಗದಳದ ಮುಖಂಡನಂತೆ ಕಾಣುವ ಚಿತ್ರಗಳು ಹರಿದಾಡುತ್ತಿದ್ದು, ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿವೆ. ಫೋಟೋ ವಿವಾದಕ್ಕೆ ಬಜರಂಗದಳ ಸ್ಪಷ್ಟನೆ: ವೈರಲ್ ಫೋಟೋಗಳ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಬಜರಂಗದಳದ ಪ್ರಮುಖರು, ಆರೋಪಿಗೂ ತಮ್ಮ ಸಂಘಟನೆಗೂ ಯಾವುದೇ ನೇರ ಅಥವಾ ಪರೋಕ್ಷ…

Read More
Crime High Drama at Bengaluru Pub Excise Inspector Creates Ruckus

‌Crime: ಪಬ್ ಮಹಿಳಾ ಸಿಬ್ಬಂದಿ ಜೊತೆ ಅಬಕಾರಿ ಅಧಿಕಾರಿ ಕಿರಿಕ್!: ಮೊಬೈಲ್ ಕ್ಯಾಮೆರಾ ಆನ್ ಆಗ್ತಿದ್ದಂತೆ ಉಲ್ಟಾ ಹೊಡೆದ ಇನ್‌ಸ್ಪೆಕ್ಟರ್ ವಿಡಿಯೋ ವೈರಲ್

ಬೆಂಗಳೂರು: ಸಿಲಿಕಾನ್ ಸಿಟಿಯ ಪಬ್ ಒಂದರಲ್ಲಿ ಅಬಕಾರಿ ಇಲಾಖೆಯ ಇನ್‌ಸ್ಪೆಕ್ಟರ್ ಒಬ್ಬರು ಕುಡಿದ ಅಮಲಿನಲ್ಲಿ ರಾದ್ಧಾಂತ ಮಾಡಿರುವ ಆಘಾತಕಾರಿ ಘಟನೆ (Crime) ತಡವಾಗಿ ಬೆಳಕಿಗೆ ಬಂದಿದೆ. ಸರ್ಕಾರದ ಜವಾಬ್ದಾರಿಯುತ ಹುದ್ದೆಯಲ್ಲಿದ್ದುಕೊಂಡು ಸಾರ್ವಜನಿಕವಾಗಿ ಶಿಸ್ತು ಕಾಪಾಡಬೇಕಾದ ಅಧಿಕಾರಿಯೇ ಅಧಿಕೃತ ಐಡಿ ಕಾರ್ಡ್ ಧರಿಸಿಕೊಂಡು ಪಬ್‌ನಲ್ಲಿ ರಂಪಾಟ ನಡೆಸಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಬೆಂಗಳೂರಿನ ಸಬ್ ಡಿವಿಷನ್ 11 ರಲ್ಲಿ ಕಾರ್ಯನಿರ್ವಹಿಸುತ್ತಿರುವ ಅಬಕಾರಿ ಇನ್‌ಸ್ಪೆಕ್ಟರ್ ಮಲ್ಲಪ್ಪ ಎಸ್. ಕುಂದಗೋಳ ಎಂಬುವವರೇ ಈ ಕೃತ್ಯ ಎಸಗಿದ ಆರೋಪ ಎದುರಿಸುತ್ತಿದ್ದಾರೆ. ಏನಿದು…

Read More
Massive ACB Raid in Hyderabad Over 1 Kg Gold 4 Luxury Cars Seized Chief Engineer Ravinder Arrested in DA Case

ACB: ಅಕ್ರಮ ಆಸ್ತಿ ಗಳಿಕೆ ಆರೋಪ: ಎಂಜಿನಿಯರ್ ಮನೆಯಲ್ಲಿ ಚಿನ್ನದ ಬೇಟೆ, 4 ಐಷಾರಾಮಿ ಕಾರುಗಳು ಜಪ್ತಿ

ಹೈದರಾಬಾದ್: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದಿಸಿದ ಗಂಭೀರ ಆರೋಪದ ಮೇಲೆ ಹೈದರಾಬಾದ್ ಮೆಟ್ರೋಪಾಲಿಟನ್ ಡೆವಲಪ್‌ಮೆಂಟ್ ಅಥಾರಿಟಿಯ (HMDA) ಮುಖ್ಯ ಇಂಜಿನಿಯರ್ ಬಿ. ರವೀಂದರ್ ಅವರನ್ನು ತೆಲಂಗಾಣ ಭ್ರಷ್ಟಾಚಾರ ನಿರೋಧಕ ದಳದ (ACB) ಅಧಿಕಾರಿಗಳು ಬಂಧಿಸಿದ್ದಾರೆ. ಈ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ರವೀಂದರ್ ಅವರ ಮನೆ, ಕಚೇರಿ ಸೇರಿದಂತೆ ಅವರ ಆಪ್ತರು, ಬಂಧುಗಳು ಹಾಗೂ ಬೇನಾಮಿ ಆಸ್ತಿ ಹೊಂದಿರುವ ಶಂಕಿತರ ಒಟ್ಟು 11 ನೆಲೆಗಳ ಮೇಲೆ ಏಕಕಾಲಕ್ಕೆ ಭರ್ಜರಿ ಜಂಟಿ ದಾಳಿ ಸಂಘಟಿಸಿ ಸಾರಾಸಗಟು ಶೋಧ ನಡೆಸಿದ್ದಾರೆ….

Read More
Ketan Agarwal Case Grieving Mother Emails PM Modi Seeking Speedy Justice for Her Son

Ketan Agarwal: ನನ್ನ ಇಡೀ ಜಗತ್ತೇ ಮುಳುಗಿತು, ಕೇತನ್‌ ತಾಯಿಯಿಂದ ಪ್ರಧಾನಿ ಮೋದಿಗೆ ಪತ್ರ!

ಮಹಾರಾಷ್ಟ್ರ: ಪುಣೆಯ ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ಅಗರ್ವಾಲ್ (Ketan Agarwal) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ತಾಯಿ ರಾಖಿ ಅಗರ್ವಾಲ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾವುಕ ಪತ್ರವೊಂದನ್ನು ಬರೆದಿದ್ದಾರೆ. ತಮ್ಮ ಮಗನ ಸಾವಿಗೆ ಕಾರಣರಾದವರಿಗೆ ಕಠಿಣ ಶಿಕ್ಷೆಯಾಗಬೇಕು ಮತ್ತು ಪ್ರಕರಣದಲ್ಲಿ ಶೀಘ್ರ ನ್ಯಾಯ ಸಿಗುವಂತಾಗಬೇಕು ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ. ತಮಗೆ ಯಾವುದೇ ಸಹಾನುಭೂತಿ ಅಥವಾ ವಿಶೇಷ ಸವಲತ್ತು ಬೇಡ, ಕೇವಲ ನ್ಯಾಯ ಮಾತ್ರ ಬೇಕು ಎಂದಿರುವ ಅವರು, ಸ್ವಂತ ಮಗನ ನ್ಯಾಯಕ್ಕಾಗಿ ದೇಶದ…

Read More
Konkan Railway Rewards Heroic Pointsman for Saving Passengers Life in shocking incident

Shocking: ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನಿಗೆ ಜೀವದಾನ ಮಾಡಿದ ಸಿಬ್ಬಂದಿ

ಮುರುಡೇಶ್ವರ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಮುರುಡೇಶ್ವರ ರೈಲ್ವೇ ನಿಲ್ದಾಣದಲ್ಲಿ ಭೀಕರ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಚಲಿಸುತ್ತಿದ್ದ ರೈಲಿನಿಂದ ಕೆಳಗಿಳಿಯಲು ಹೋಗಿ ಹಳಿಗಳ ಮಧ್ಯೆ ಸಿಲುಕಿಕೊಳ್ಳುತ್ತಿದ್ದ 22 ವರ್ಷದ ಯುವಕನೊಬ್ಬನನ್ನು ಕೊಂಕಣ (Shocking) ರೈಲ್ವೇಯ ಪಾಯಿಂಟ್ಸ್‌ಮನ್ ಗಣಪತಿ ನಾಯ್ಕ್ ಅವರು ತಕ್ಷಣ ಎಚ್ಚೆತ್ತುಕೊಂಡು ಬದುಕಿಸಿದ್ದಾರೆ. ಸದ್ಯ ಈ ರೋಮಾಂಚನಕಾರಿ ರಕ್ಷಣಾ ಕಾರ್ಯಾಚರಣೆಯ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರೈಲ್ವೇ ನೌಕರನ ಸಮಯಪ್ರಜ್ಞೆಗೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಏನಿದು ಘಟನೆ? ಕೇರಳದ ಕೊಚ್ಚುವೇಲಿಯಿಂದ ರಾಜಸ್ಥಾನದ…

Read More
Crime Shikaripura Missing Case Twist Teen's Body Packed in Suitcase

Crime: ಶಿಕಾರಿಪುರದಲ್ಲಿ ಬಯಲಾಯ್ತು ಒಂದು ವರ್ಷದ ಹಿಂದಿನ ಕರಾಳ ರಹಸ್ಯ

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರದಲ್ಲಿ ವರ್ಷದ ಹಿಂದೆ ನಡೆದಿದ್ದ ಅಪ್ರಾಪ್ತ ಬಾಲಕಿಯ ನಿಗೂಢ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ರಕ್ತ ಹೆಪ್ಪುಗಟ್ಟಿಸುವ ಸತ್ಯವೊಂದು ಪೊಲೀಸರ (Crime) ತನಿಖೆಯಿಂದ ಹೊರಬಿದ್ದಿದೆ. ತಂಗಿದ್ದ ಪಿಜಿಯಲ್ಲೇ (PG) ಆತ್ಮಹತ್ಯೆ ಮಾಡಿಕೊಂಡಿದ್ದ ಬಾಲಕಿಯ ಶವವನ್ನು, ತಮ್ಮ ಮರ್ಯಾದೆ ಉಳಿಸಿಕೊಳ್ಳುವ ಭೀತಿಯಿಂದ ದೊಡ್ಡ ಸೂಟ್‌ಕೇಸ್‌ನಲ್ಲಿ ಪ್ಯಾಕ್ ಮಾಡಿ ಪ್ರಪಾತಕ್ಕೆ ಎಸೆದು ಬಂದಿದ್ದ ಕೃತ್ಯ ಒಂದು ವರ್ಷದ ಬಳಿಕ ಅನಾವರಣಗೊಂಡಿದೆ. ಸಾಕ್ಷಿ ನಾಶ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಇಟ್ಟಿಗೆಹಳ್ಳಿಯ ಮುದ್ದನಹಳ್ಳಿ ಗ್ರಾ.ಪಂ. ಮಾಜಿ ಅಧ್ಯಕ್ಷ…

Read More