TOP NEWS
cyber crime koppal police arrested 3 people

Cyber Crime: ಮಕ್ಕಳ ಚೈಲ್ಡ್ ಪೋರ್ನೋಗ್ರಫಿ ವೀಕ್ಷಣೆ ಹಾಗೂ ಶೇರ್: ಕೊಪ್ಪಳದಲ್ಲಿ ಮೂವರು ಯುವಕರ ಸೈಬರ್ ಬೇಟೆ

ಕೊಪ್ಪಳ: ಇಂಟರ್ನೆಟ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಅಪ್ರಾಪ್ತರ ಅಶ್ಲೀಲ ಚಿತ್ರ ಮತ್ತು ವಿಡಿಯೋಗಳನ್ನು ಅಪ್‌ಲೋಡ್ ಮಾಡುವುದು, ನೋಡುವುದು ಹಾಗೂ ಹಂಚಿಕೊಳ್ಳುವ ಜಾಲದ ಮೇಲೆ ಕೊಪ್ಪಳ ಜಿಲ್ಲಾ ಸೈಬರ್ ಕ್ರೈಮ್ (Cyber Crime) ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಮಕ್ಕಳ ಹಕ್ಕುಗಳಿಗೆ ಧಕ್ಕೆ ತರುವಂತಹ ಈ ಗಂಭೀರ ಆನ್‌ಲೈನ್ ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರು ಯುವಕರನ್ನು ಖಾಕಿ ಪಡೆ ಈಗಾಗಲೇ ಜೈಲಿಗಟ್ಟಿದ್ದು, ಈ ಜಾಲದ ಮೂಲವನ್ನು ಕೆದಕಲು ತನಿಖೆ ತೀವ್ರಗೊಳಿಸಿದೆ. ತಂತ್ರಜ್ಞಾನದ ಜಾಲಕ್ಕೆ ಲಾಕ್ ಆದ ಕಿಡಿಗೇಡಿಗಳು ಕೇಂದ್ರ…

Read More
crime belagavi police arrested 3 accused

Crime: ಅಡ್ವಾನ್ಸ್ ಹಣದ ಕಿರಿಕ್: ವ್ಯಕ್ತಿಯ ಭೀಕರ ಕೊ*ಲೆ, ಮೂವರು ಆರೋಪಿಗಳು ಲಾಕ್!

ಬೆಳಗಾವಿ: ಕುರಿ ಕಾಯುವ ಕೆಲಸಕ್ಕೆಂದು ಮುಂಗಡವಾಗಿ ಪಡೆದಿದ್ದ ಹಣದ ವಿಚಾರವಾಗಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ (Crime) ದೊಡವಾಡ ಗ್ರಾಮದಲ್ಲಿ ನಡೆದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಘಟನೆ ನಡೆದು ಕೆಲವೇ ದಿನಗಳಲ್ಲಿ ಮೂವರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಹಾಲಪ್ಪ, ಮಂಜುನಾಥ ಹಾಗೂ ಅರ್ಜುನ ಬಂಧಿತ ಕಿಡಿಗೇಡಿಗಳು. ಜಮೀನಿನಲ್ಲಿ ಪತ್ತೆಯಾಗಿತ್ತು ನಿಗೂಢ ಶವ ದೊಡವಾಡ ಗ್ರಾಮದ ನಿವಾಸಿ ಫಕ್ಕೀರಪ್ಪ ಕಿರಕಸಾಲಿ (38) ಕೊಲೆಯಾದ ವ್ಯಕ್ತಿ. ಕಳೆದ ಕೆಲವು ದಿನಗಳ ಹಿಂದೆ…

Read More
crime vijayapura pan shop blast 3 injured

Crime: ಪಾನ್ ಶಾಪ್‌ನಲ್ಲಿ ಭೀಕರ ಸ್ಫೋಟ: ಮೂವರಿಗೆ ಗಂಭೀರ ಗಾಯ

ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಮದಾಪೂರ ಗ್ರಾಮದಲ್ಲಿ ಭಾನುವಾರ ಮಧ್ಯರಾತ್ರಿ ಸಂಭವಿಸಿದ ನಿಗೂಢ ಸ್ಫೋಟ ಇಡೀ ಹಳ್ಳಿಯನ್ನೇ (Crime) ನಡುಗಿಸಿದೆ. ಇಲ್ಲಿನ ಪಾನ್ ಶಾಪ್ ಒಂದರಲ್ಲಿ ನಡೆದ ಈ ಧಗಧಗನೆ ಹೊತ್ತಿ ಉರಿದ ಘಟನೆಯಲ್ಲಿ ಮೂವರು ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯ ಜನರಲ್ಲಿ ಭೀತಿ ಆವರಿಸಿದೆ. ನುಜ್ಜುಗುಜ್ಜಾದ ಅಂಗಡಿ; ಆಸ್ಪತ್ರೆಗೆ ಸೇರಿದ ಗಾಯಾಳುಗಳು ರವಿಕಿರಣ ಎಂಬುವವರಿಗೆ ಸೇರಿದ ಶೆಡ್ ಮಾದರಿಯ ಪಾನ್ ಶಾಪ್ ಈ ಭೀಕರ ಸ್ಫೋಟದ ತೀವ್ರತೆಗೆ ಸಂಪೂರ್ಣವಾಗಿ ಧ್ವಂಸಗೊಂಡಿದೆ. ಅಂಗಡಿಯ ಮಾಲೀಕ ರವಿಕಿರಣ ಸೇರಿದಂತೆ ಅಲ್ಲೇ…

Read More
omini and car road mishap in tumkur

ROAD MISHAP: ಹೈವೇಯಲ್ಲಿ ಸರಣಿ ಅಪಘಾತದ ಅಬ್ಬರ: ಗಡಿಭಾಗದಲ್ಲಿ ಭೀಕರ ಡಿಕ್ಕಿಗೆ ಮೂವರು ಸಾವು,

ತುಮಕೂರು: ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ (Road Mishap) ದುರಂತದಲ್ಲಿ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಹಿರಿಯೂರು ರಸ್ತೆಯ ಮೂಲಕ ಹುಳಿಯಾರಿನತ್ತ ಧಾವಿಸುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಅತಿ ವೇಗವಾಗಿ ಬಂದ ಓಮಿನಿ ಮಾರುತಿ ವಾಹನವೊಂದು ನೇರವಾಗಿ ಅಪ್ಪಳಿಸಿದೆ. ಈ ಡಿಕ್ಕಿಯ ವೇಗ ಮತ್ತು ರಭಸ ಎಷ್ಟಿತ್ತೆಂದರೆ, ನಿಯಂತ್ರಣ ತಪ್ಪಿದ ಮತ್ತೊಂದು ಕಾರು ರಸ್ತೆಯ ಬದಿಯ ಹಳ್ಳಕ್ಕೆ ಉರುಳಿಬಿದ್ದಿದೆ. ಈ ದುರಂತದಲ್ಲಿ ಕಾರಿನೊಳಗಿದ್ದ ಮೂವರು ಪ್ರಯಾಣಿಕರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದು,…

Read More
Dayananada reddy kidnap case police arrested 4 people crime

Crime: ಮಾಜಿ ಎಂಎಲ್‌ಸಿ ದಯಾನಂದ ರೆಡ್ಡಿ ಕಿಡ್ನಾಪ್ ಕೇಸ್: ಗನ್ ತೋರಿಸಿ ಅಡ್ಡಗಟ್ಟಿದ್ದ ನಾಲ್ವರು ಕೇರಳದ ಕದೀಮರು ಪೊಲೀಸರ ಬಲೆಗೆ!

ಬೆಂಗಳೂರು: ರಾಜಧಾನಿಯ ಹೊರವಲಯದಲ್ಲಿ ತಡರಾತ್ರಿ ಭಾರಿ ಸಂಚಲನ ಮೂಡಿಸಿದ್ದ ಬಿಜೆಪಿ ಮುಖಂಡ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ದಯಾನಂದ ರೆಡ್ಡಿ (Crime) ಅವರ ಸಿನೆಮಾ ಶೈಲಿಯ ಅಪಹರಣ ಪ್ರಕರಣವನ್ನು ಭೇದಿಸುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಸೂರ್ಯನಗರ ಠಾಣೆ ಪೊಲೀಸರು ಬಿರುಸಿನ ಕಾರ್ಯಾಚರಣೆ ನಡೆಸಿ, ಈ ಕೃತ್ಯ ಎಸಗಿದ್ದ ಕೇರಳ ಮೂಲದ ಪ್ರವೀಣ್, ಅಶಿಕ್, ಆದರ್ಶ ಹಾಗೂ ರೋಮಿಯೋ ಎಂಬ ನಾಲ್ವರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರಿಂದ ಕಿಡ್ನಾಪ್ ಮಾಡಲು…

Read More
Cyber crime Matrimony Scam belagavi lady lost lakhs

Cyber Crime: ಬೆಳಗಾವಿ ಮ್ಯಾಟ್ರಿಮೋನಿ ವಂಚನೆ: ವಿದೇಶಿ ‘ಡೆಂಟಿಸ್ಟ್’ ನಾಟಕವಾಡಿ ಯುವತಿಗೆ ₹3.38 ಲಕ್ಷ ನಾಮ ಹಾಕಿದ ಗಿರಾಕಿ!

ಬೆಳಗಾವಿ: ಮ್ಯಾಟ್ರಿಮೋನಿ ಆ್ಯಪ್‌ಗಳ (Cyber Crime) ಮೂಲಕ ಮದುವೆಗಾಗಿ ವರನ ಹುಡುಕಾಟ ನಡೆಸುವ ಯುವತಿಯರನ್ನೇ ಟಾರ್ಗೆಟ್ ಮಾಡಿ ವಂಚಿಸುತ್ತಿದ್ದ ಅಂತರರಾಜ್ಯ ಜಾಲವೊಂದು ಬೆಳಗಾವಿಯಲ್ಲಿ ಪತ್ತೆಯಾಗಿದೆ. ವಿದೇಶದಲ್ಲಿ ದಂತ ವೈದ್ಯ (ಡೆಂಟಿಸ್ಟ್) ಎಂದು ನಂಬಿಸಿ ಇಲ್ಲಿನ ಯುವತಿಯೊಬ್ಬಳಿಗೆ ಬರೋಬ್ಬರಿ 3,38,800 ರೂಪಾಯಿ ವಂಚಿಸಿರುವ ಆಘಾತಕಾರಿ ದೂರು ದಾಖಲಾಗಿದೆ. ಈ ಬಗ್ಗೆ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಬೆಳಗಾವಿ ನಗರದ ಸಿಇಎನ್ (CEN) ಕ್ರೈಮ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಅವರು ಮಂಗಳವಾರ…

Read More
crime 1 and half year old kid body tortured by stepfather in kerala

Crime: ಕೇರಳದಲ್ಲಿ ಒಂದೂವರೆ ವರ್ಷದ ಕಂದಮ್ಮನ ಭೀಕರ ಕೊಲೆ: ಆಹಾರ ಸಿಲುಕಿ ಸಾವು ಎಂದಿದ್ದ ಪ್ರಕರಣದ ಹಿಂದೆ ಬಯಲಾಯ್ತು ಹೆತ್ತ ತಾಯಿ, ಪ್ರಿಯಕರನ ಕ್ರೌರ್ಯ!

ಕೇರಳ: ಊಟ ಮಾಡುವಾಗ ಗಂಟಲಿನಲ್ಲಿ ಆಹಾರ ಸಿಲುಕಿ ಮಗು ಸಾವನ್ನಪ್ಪಿದೆ ಎಂದು ನಂಬಿಸಲು ಯತ್ನಿಸಿದ್ದ ಪ್ರಕರಣವೊಂದರಲ್ಲಿ, ಮಗುವಿನ ಮೇಲೆ ನಡೆದಿರುವ (Crime) ಸಾಲು ಸಾಲು ದೌರ್ಜನ್ಯ ಮತ್ತು ಕೊಲೆ ಸಂಚಿನ ರೋಮಾಂಚನಕಾರಿ ಸತ್ಯ ಬಯಲಾಗಿದೆ. ಕೇರಳದ ರಾಜಧಾನಿ ತಿರುವನಂತಪುರಂನಿಂದ ಕೇವಲ 20 ಕಿಲೋಮೀಟರ್ ದೂರದಲ್ಲಿರುವ ನೆಡುಮಂಗಾಡ್‌ನ ಪಾನವೂರಿನಲ್ಲಿ ಈ ಘೋರ ಕೃತ್ಯ ನಡೆದಿದ್ದು, ಇಡೀ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ಕೇವಲ ಒಂದೂವರೆ ವರ್ಷದ ಮಗು ಆರ್ಶಿದ್‌ನನ್ನು ಆತನ ತಾಯಿಯ ಲಿವ್-ಇನ್ ಪಾರ್ಟ್‌ನರ್ (ಸಾಕುತಂದೆ) ಹೊಡೆದು ಕೊಂದಿದ್ದು, ಹೆತ್ತ…

Read More